ಸಾಮಾನ್ಯ ಸಭೆಯ ನಡಾವಳಿಗೆ ಧಕ್ಕೆ: ವಿರೋಧಕ್ಕೆ-ಉಪಸೂಚನೆಗೆ ಬೆಲೆ ಕೊಡದೇ.

ವೀರಮಾರ್ಗ ನ್ಯೂಸ್ : ಸಾಮಾನ್ಯ ಸಭೆಯ ನಡಾವಳಿಗೆ ಧಕ್ಕೆ: ವಿರೋಧಕ್ಕೆ-ಉಪಸೂಚನೆಗೆ ಬೆಲೆ ಕೊಡದೇ 87 ವಿಷಯಗಳು ಅನುಮೋದನೆಗೊಂಡಿವೆಂದು ಠರಾವು; ನ್ಯಾಯಾಲಯಕ್ಕೆ ಹೋಗದಂತೆ ಕೇವಿಯಟ್..! ನ್ಯಾಯ ಎಲ್ಲಿದೆ ಎಂದ ಬಿಜೆಪಿಯ 11 ನಗರಸಭಾ ಸದಸ್ಯರು..! ರಾಣೆಬೆನ್ನೂರ :- ಕಳೆದ ತಿಂಗಳು ಫೆ.20ರಂದು ನಗರ ಸಭೆಯ ಸಭಾಂಗಣದಲ್ಲಿ ಜರುಗಿದ ಸರ್ವ ಸದಸ್ಯರ ಸಾಮಾನ್ಯ ಸಭೆ -ಯಲ್ಲಿ ಒಟ್ಟು 87 ವಿಷಯಗಳು ಪ್ರಸ್ತಾಪಗೊಂಡಿದ್ದು, ಎಲ್ಲಾ ವಿಷಯ ಗಳು ಅನುಮೋದನೆ ಗೊಂಡಿವೆ. ಎಂದು ಅಧ್ಯಕ್ಷೆ ಚಂಪಕಾ ಬಿಸಲಳ್ಳಿ ಸೇರಿ ಆಡಳಿತ ಪಕ್ಷದವರು ಠರಾವು…

Read More

ದೇಶ ಮತ್ತು ಧರ್ಮ ಮನುಷ್ಯನ ಎರಡು ಕಣ್ಣು : ಡಾ. ವಿಜಯ ಸಂಕೇಶ್ವರ

ವೀರಮಾರ್ಗ ನ್ಯೂಸ್ : ಬಾಳೆಹೊನ್ನೂರು : ಭಾವೈಕ್ಯತೆ ಮತ್ತು ಆಧ್ಯಾತ್ಮ ಭಾರತದ ಉಸಿರು. ಸಾತ್ವಿಕ ತಾತ್ವಿಕ ಹಿತ ಚಿಂತನಗಳನ್ನು ಬೆಳೆಸುವುದರ ಮೂಲಕ ಭಾವೈಕ್ಯತೆಯ ಸೇತುವೆಯನ್ನು ಕಟ್ಟಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ. ಶಾಂತಿ ನೆಮ್ಮದಿಯ ಬದುಕಿಗೆ ರೇಣುಕಾಚಾರ್ಯರು ಕೊಟ್ಟ ಕೊಡುಗೆ ಅಪಾರವಾದುದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ಬೆಳಿಗ್ಗೆ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಸಂದರ್ಭದಲ್ಲಿ ಜರುಗಿದ…

Read More

ನಾಲ್ಕು ಸಾರಿಗೆ ನಿಗಮಗಳಿಗೆ ೫,೨೦೦ ಕೋಟಿ ನಷ್ಟ

ನಾಲ್ಕು ಸಾರಿಗೆ ನಿಗಮಗಳಿಗೆ ೫,೨೦೦ ಕೋಟಿ ನಷ್ಟ ಬೆಂಗಳೂರು : ತೈಲಬೆಲೆ ಏರಿಕೆ, ಸಿಬ್ಬಂದಿ ವೇತನ,ಬಸ್ ಗಳ ನಿರ್ವಹಣೆ ಇನ್ನಿತರ ಕಾರಣಗಳಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳು ೫೨೦೦ ಕೋಟಿ ನಷ್ಟದಲ್ಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.ವಿಧಾನಪರಿಷತ್ ನ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕಳೆದ ೫ ವರ್ಷಗಳಲ್ಲಿ ಕೆಎಸ್‌ಆರ್‌ಟಿಸಿಗೆ ೧೫೦೦ ಕೋಟಿ, ಬಿಎಂಟಿಸಿಗೆ ೧೫೪೪ ಕೋಟಿ. ಕೆಕೆಆರ್‌ಟಿಸಿಗೆ ೭೭೭…

Read More

ಗ್ಯಾರಂಟಿ ಸಮಿತಿ ವಿರುದ್ಧ ರಾಜ್ಯಪಾಲರಿಗೆ ವಿಪಕ್ಷಗಳಿಂದ ದೂರು

ಗ್ಯಾರಂಟಿ ಸಮಿತಿ ವಿರುದ್ಧ ರಾಜ್ಯಪಾಲರಿಗೆ ವಿಪಕ್ಷಗಳಿಂದ ದೂರುವೀರಮಾರ್ಗ ನ್ಯೂಸ್ : ಬೆಂಗಳೂರು: ರಾಜ್ಯ ಸರ್ಕಾರದ ಜಾರಿಗೆ ತಂದಿರುವ ಗ್ಯಾರಂಟಿಗಳ ಅನುಷ್ಠಾನ ಸಮಿತಿಗೆ ಕಾಂಗ್ರೆಸ್‌‍ ಕಾರ್ಯಕರ್ತರನ್ನು ನೇಮಕ ಮಾಡಿರುವುದನ್ನು ತಕ್ಷಣವೇ ರದ್ದುಪಡಿಸಬೇಕೆಂದು ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ಬಾಬು, ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಎರಡೂ ಪಕ್ಷಗಳ ಶಾಸಕರು, ವಿಧಾನಪರಿಷತ್‌ ಸದಸ್ಯರು ರಾಜಭವನಕ್ಕೆ ತೆರಳಿ ದೂರು ನೀಡಿದ್ದಾರೆ.ರಾಜ್ಯಪಾಲ ಥಾವರ್‌ಚಂದ್‌…

Read More

ದೇವಸ್ಥಾನಗಳ ಆದಾಯವನ್ನು ಅನ್ಯ ಕಾರ್ಯಗಳಿಗೆ ಬಳಸಲ್ಲ : ಸಚಿವ ರಾಮಲಿಂಗಾ ರೆಡ್ಡಿ

ದೇವಸ್ಥಾನಗಳ ಆದಾಯವನ್ನು ಅನ್ಯ ಕಾರ್ಯಗಳಿಗೆ ಬಳಸಲ್ಲ : ಸಚಿವ ರಾಮಲಿಂಗಾ ರೆಡ್ಡಿವೀರಮಾರ್ಗ ನ್ಯೂಸ್ : ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಸ್ಥಾನಗಳ ಆದಾಯವನ್ನು ಸರ್ಕಾರ ಅನ್ಯ ಕಾರ್ಯಗಳಿಗೆ ಬಳಸಿಕೊಳ್ಳುವುದಿಲ್ಲ ಎಂದು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.ವಿಧಾನಪರಿಷತ್‌ನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಎ ಗ್ರೇಡ್‌ನಿಂದ 8 ಕೋಟಿ ಆದಾಯ ಬರುತ್ತದೆ. ಈ ಹಣವನ್ನು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತದೆಯೇ ವಿನಃ ಅನ್ಯ ಕಾರ್ಯಗಳಿಗೆ ಬಳಕೆ ಮಾಡುವುದಿಲ್ಲ ಎಂದು…

Read More

ಗ್ಯಾರಂಟಿ ಗದ್ದಲಕ್ಕೆ ಕಲಾಪ ಬಲಿ, ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಧರಣಿ

ಗ್ಯಾರಂಟಿ ಗದ್ದಲಕ್ಕೆ ಕಲಾಪ ಬಲಿ, ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಧರಣಿವೀರಮಾರ್ಗ ನ್ಯೂಸ್ : ಬೆಂಗಳೂರು : ರಾಜ್ಯಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರದ್ದುಪಡಿಸುವಂತೆ ಪ್ರತಿಪಕ್ಷಗಳು ಆರಂಭಿಸಿದ ಧರಣಿ ಇಂದು ವಿಧಾನಸಭೆಯಲ್ಲಿ ಮುಂದುವರೆದಿತ್ತು. ಹೀಗಾಗಿ ಎರಡನೇ ದಿನದ ಕಲಾಪವೂ ಗ್ಯಾರಂಟಿ ಗದ್ದಲಕ್ಕೆ ಬಲಿಯಾದಂತಾಯಿತು.ಬಿಜೆಪಿ, ಜೆಡಿಎಸ್‌‍ ಶಾಸಕರು ಪಟ್ಟು ಹಿಡಿದು ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದು ಮಾಡಬೇಕೆಂಬ ನಿಲುವಿಗೆ ಅಂಟಿಕೊಂಡು ಪ್ರತಿರೋಧವನ್ನು ಮುಂದುವರೆಸಿದರೆ ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಸರ್ಕಾರವೂ ಕೂಡ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರದ್ದು ಮಾಡಲು ಒಪ್ಪಲಿಲ್ಲ. ಆಡಳಿತ ಮತ್ತು…

Read More

ಸದನದಲ್ಲಿ ಗ್ಯಾರಂಟಿ ಗದ್ದಲ

ಸದನದಲ್ಲಿ ಗ್ಯಾರಂಟಿ ಗದ್ದಲವೀರಮಾರ್ಗ ನ್ಯೂಸ್ : ಬೆಂಗಳೂರು, ಮಾ. ೧೧ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರುಗಳನ್ನು ನೇಮಕ ಮಾಡಿ ಅವರಿಗೆ ಸರ್ಕಾರದಿಂದ ಗೌರವ ಧನ, ಭತ್ಯೆ ನೀಡುತ್ತಿರುವ ವಿಚಾರ ವಿಧಾನಸಭೆಯಲ್ಲಿಂದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿ ಈ ಸಮಿತಿಗಳನ್ನು ರದ್ದುಪಡಿಸಿ ಎಂದು ಆಗ್ರಹಿಸಿ ವಿಪಕ್ಷಗಳು ಸದನದಲ್ಲಿ ಧರಣಿ ನಡೆಸಿದವು.ಪ್ರಶ್ನೋತ್ತವ ಅವಧಿಯಲ್ಲೇ ಗ್ಯಾರಂಟಿ ಅನುಷ್ಠಾನ ಸಮಿತಿ ವಿಚಾರ ಸದನದಲ್ಲಿ ಪ್ರಸ್ತಾಪಗೊಂಡು ವಿಪಕ್ಷಗಳ ಆಕ್ಷೇಪ, ಅಸಮಾಧಾನಕ್ಕೆ ಕಾರಣವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ…

Read More

ವಿಧಾನಸಭೆಯಲ್ಲಿ ಪ್ರತಿಧ್ವನಿದ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿಚಾರ

ವಿಧಾನಸಭೆಯಲ್ಲಿ ಪ್ರತಿಧ್ವನಿದ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿಚಾರವೀರಮಾರ್ಗ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಗಂಭೀರ ಚರ್ಚೆಗೆ ಎಡೆಮಾಡಿಕೊಟ್ಟಿತು.ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಮಾನಪ್ಪ ಡಿ.ವಜ್ಜಲ್‌ ಅವರ ಪ್ರಶ್ನೆಗೆ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರು ರಾಜ್ಯದಲ್ಲಿ ಕಳೆದ 20 ವರ್ಷಗಳಲ್ಲಿ 556 ವಿದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಗುರುತಿಸಲಾಗಿದೆ. ಅಕ್ರಮವಾಗಿ ಕೆಲಸ ಮಾಡಿಕೊಂಡಿರುವ ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿದೆ ಎಂದರು.ಬೆಂಗಳೂರು ನಗರ-223, ಕೆಜಿಎಫ್‌-7, ಮಂಗಳೂರು…

Read More

ಮೆಣಸಿನ ಕಾಯಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಪಿಎಂಗೆ ಸಿಎಂ ಪತ್ರ

ಮೆಣಸಿನ ಕಾಯಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಪಿಎಂಗೆ ಸಿಎಂ ಪತ್ರಬೆಂಗಳೂರು, ಮಾ.11 : ಮೆಣಸಿನಕಾಯಿಗೆ ಮಾರುಕಟ್ಟೆಯಲ್ಲಿ ದರ ಕುಸಿತವಾಗಿದ್ದು, ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಪ್ರತಿ ಕ್ವಿಂಟಾಲ್‌ಗೆ 13,500 ರೂ. ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.ಕಲ್ಯಾಣ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯದ ನಾನಾ ಕಡೆ ವ್ಯಾಪಕವಾಗಿ ಮೆಣಸಿ ನಕಾಯಿ ಬೆಳೆಯಲಾಗುತ್ತಿದೆ. ಈ ಹಿಂದೆ ಕರ್ನಾಟಕ ಸರ್ಕಾರ ಗುಂಟೂರು ಮೆಣಸಿನಕಾಯಿಗೆ 12,675 ರೂ.ಗಳ ದರ ನಿಗದಿ…

Read More

ಕಾರಿನಲ್ಲಿದ್ದ 33 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್

ಕಾರಿನಲ್ಲಿದ್ದ 33 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್ ವೀರಮಾರ್ಗ ನ್ಯೂಸ್ : ಹಾವೇರಿ : ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 33 ಲಕ್ಷ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಎ.ಜಗದೀಶ್ (28) ಎಂದು ಗುರುತಿಸಲಾಗಿದೆ.ಸಿವಿಲ್ ಕಾಂಟ್ರ್ಯಾಕ್ಟರ್ ಸಂತೋಷ್ ಕಳೆದ ಮಾ.6 ರಂದು ಹಾವೇರಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೈನಂದಿನ ವ್ಯವಹಾರಕ್ಕಾಗಿ 33 ಲಕ್ಷ ರೂ. ಹಣವನ್ನು ಡ್ರಾ ಮಾಡಿಕೊಂಡು, ತಮ್ಮ ಕಾರಿನ ಹಿಂಭಾಗದ…

Read More