

ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧವಿಲ್ಲ MLA.
ಹಾನಗಲ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : MLA ಪಠಾಣ.. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಹಾನಗಲ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ಈ ಪ್ರಕರಣ ದಾಖಲಾಗಿದ್ದು, ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸುತ್ತೇನೆ’ ಎಂದು ಶಿಗ್ಗಾವಿ ಶಾಸಕ ಯಾಸೀರ ಅಹ್ಮದ್ ಖಾನ್ ಪಠಾಣ ತಿಳಿಸಿದರು. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ‘ವೀರಮಾರ್ಗ ಪತ್ರಿಕೆ ‘ಗೆ ಪ್ರತಿಕ್ರಿಯಿಸಿರುವ ಅವರು, ‘ಇದು 2017ರಲ್ಲಿ ನಡೆದ ಪ್ರಕರಣ. ನಾನು…

ಶಿಕ್ಷಕಿ ಹದಗೆಟ್ಟ ರಸ್ತೆಯಲ್ಲಿ ಸ್ಕೂಟಿಯಿಂದ ಬಿದ್ದು ಸಾವು
ವೀರಮಾರ್ಗ ನ್ಯೂಸ್ : ಬಾಗಲಕೋಟಿ ಜಿಲ್ಲಾ : ಗಣತಿ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕಿ ಹದಗೆಟ್ಟ ರಸ್ತೆಯಲ್ಲಿ ಸ್ಕೂಟಿಯಿಂದ ಬಿದ್ದು ಸಾವು ಬಾಗಲಕೋಟೆ : ಗಣತಿ ಕಾರ್ಯಕ್ಕೆ ಹೋದ ಶಿಕ್ಷಕಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿ ಸಂಭವಿಸಿದೆ. ರಾಂಪೂರ ಹತ್ತಿರದ ಸೀತಿಮನಿ ಗ್ರಾಮದಿಂದ ಗಣತಿ ಕಾರ್ಯವನ್ನ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ದಾನಮ್ಮ ವಿಜಯಕುಮಾರ ನಂದರಗಿ (ವಯಸ್ಸು 52) ಎಂಬವರು ತಮ್ಮ ಮಗನೊಂದಿಗೆ ಬೈಕಿನಲ್ಲಿ ಮನೆಗೆ ಬರುತ್ತಿದ್ದಾಗ ಹದಗೆಟ್ಟ ರಸ್ತೆಯಿಂದ ಬೈಕ್ ಬ್ಯಾಲೆನ್ಸ್…

ಅಮ್ಮನವರ ಉತ್ಸವ ಮೂರ್ತಿಯ ಮೆರವಣಿಗೆ.
ವಿಜಯದಶಮಿ ಅಂಗವಾಗಿ ನಡೆದ ಶ್ರೀಚೌಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ಮೆರವಣಿಗೆ. ಅದ್ದೂರಿ ಪ್ರಾಕಾರೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ. ವೀರಮಾರ್ಗ ನ್ಯೂಸ್ : ಮಂಡ್ಯ ಜಿಲ್ಲಾ : ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಜಲಸೂರು ಬೈಪಾಸ್ ರಸ್ತೆಯ ಪಕ್ಕದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಉತ್ಸವ ಮೂರ್ತಿಯ ಅದ್ದೂರಿ ಮೆರವಣಿಗೆ ಹಾಗೂ ಪ್ರಾಕಾ ರೋತ್ಸವ ಕಾರ್ಯಕ್ರಮವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.ಶ್ರೀಚೌಡೇಶ್ವರಿ ಅಮ್ಮನವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ಹೆಚ್.ಆರ್ ಚಂದ್ರಶೇಖರ್ ಉತ್ಸವಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಮಾತನಾಡಿ…

ಬೆಟ್ಟದಹೊಸೂರು ಗ್ರಾಮದಲ್ಲಿ ಶಮಿವೃಕ್ಷಕ್ಕೆ ವಿಶೇಷ ಪೂಜೆ.
ವೀರಮಾರ್ಗ ನ್ಯೂಸ್ : ಮಂಡ್ಯ ಜಿಲ್ಲಾ : ಕೃಷ್ಣರಾಜಪೇಟೆ :ಬೆಟ್ಟದಹೊಸೂರು ಗ್ರಾಮದಲ್ಲಿ ಶಮಿವೃಕ್ಷಕ್ಕೆ ವಿಶೇಷ ಪೂಜೆ. ಗವಿರಂಗನಾಥಸ್ವಾಮಿ ವಿಜಯದಶಮಿ ಮಂಟಪ ಹಾಗೂ ಶಮಿ ವೃಕ್ಷಕ್ಕೆ ಕಟ್ಟಿರುವ ಕಟ್ಟೆಯ ಲೋಕಾರ್ಪಣೆ.. ಹರಿದು ಬಂದ ಭಕ್ತಸಾಗರ. ದುಷ್ಟಶಕ್ತಿಯ ಸಂಹಾರವಾಗಿ ಲೋಕದಲ್ಲಿ ಶಾಂತಿ ಸಮೃದ್ಧಿ ನೆಲೆಸಿದ ಸಂಕೇತವೇ ವಿಜಯದಶಮಿಯ ಸಂದೇಶವಾಗಿರುವ ಭಾವೈಕ್ಯತೆಯ ನಾಡಹಬ್ಬ ದಸರಾ ಆಗಿದೆ .. ಸಮಾಜ ಸೇವಾಕರ್ತ ಕರಿಬೆಟ್ಟೇಗೌಡ. ಶರನ್ನವರಾತ್ರಿಯ ಕೊನೆಯ ದಿನವಾದ ವಿಜಯದಶಮಿಯಂದು ತಾಯಿ ಚಾಮುಂಡೇಶ್ವರಿಯು ಲೋಕ ಕಂಟಕನಾದ ದುಷ್ಟ ಮಹಿಷಾಸುರನನ್ನು ಸಂಹಾರ ಮಾಡಿ ಗೆಲುವು ಸಾಧಿಸಿದ…

ಅಕ್ಕ-ತಂಗಿ ಸ್ಕೂಟರ್ನಿಂದ ಬಿದ್ದು ದಾರುಣ ಸಾವು,,,!
ಕೈವಾರ ತಾತಯ್ಯನಿಗೆ ಹೋಗಿ ಬರುತ್ತಿದ್ದ ಅಕ್ಕ-ತಂಗಿ ಸ್ಕೂಟರ್ನಿಂದ ಬಿದ್ದು ದಾರುಣ ಸಾವು,,,! ಹೊಸಕೋಟೆ-ಚಿಂತಾಮಣಿ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಕ್ಕ-ತಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಕಾಮಗಾರಿಯ ನಿರ್ಲಕ್ಷ್ಯದಿಂದ ಬಿದ್ದಿದ್ದ ಜಲ್ಲಿಕಲ್ಲುಗಳ ಮೇಲೆ ದ್ವಿಚಕ್ರ ವಾಹನ ಸ್ಕಿಡ್ ಆದ ಪರಿಣಾಮ, ಹಿಂಬದಿಯಿಂದ ಬಂದ ಕ್ಯಾಂಟರ್ ಅವರ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ. ವೀರಮಾರ್ಗ ನ್ಯೂಸ್ : ಬೆಂಗಳೂರು ಗ್ರಾಮಾಂತರ ಹೊಸಕೋಟೆ : ಹೊಸಕೋಟೆ ಮತ್ತು ಚಿಂತಾಮಣಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

ಮನೆಯಲ್ಲಿ ಅನುಮಾನಸ್ಪದ ಸ್ಪೋಟ ಪ್ರಕರಣ :
ಮನೆಯಲ್ಲಿ ಅನುಮಾನಸ್ಪದ ಸ್ಪೋಟ ಪ್ರಕರಣ : ಚಿಕಿತ್ಸೆ ಫಲಿಸದೆ ದಂಪತಿಗಳು ಸಾವು,,, ಅನಾಥವಾದ 14 ತಿಂಗಳ ಮಗು… ವೀರಮಾರ್ಗ ನ್ಯೂಸ್ : ಆಲೂರು : ಹಳೇಆಲೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸುದರ್ಶನ್ (32) ಮತ್ತು ಪತ್ನಿ ಕಾವ್ಯ (27). ದಂಪತಿಯನ್ನು ಗಾಯಗೊಂಡ ತಕ್ಷಣ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ…

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು.. ವೀರಮಾರ್ಗ ನ್ಯೂಸ್ : ಬೆಂಗಳೂರು : ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಮಂಗಳವಾರ ಬೆಳಗ್ಗೆ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು, ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು. ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ…

ಉಚಿತ ಕೃತಕ ಕೈ&ಕಾಲು ಜೋಡಣಾ ಶಿಬಿರ…
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ್ ತಾಲೂಕು : ದಿ ॥ ಶ್ರೀ ಆದಿತ್ಯ ವಿಕ್ರಮ ಬಿರ್ಲಾಜೀಯವರ ಜನ್ಮ ದಿನದ ಜ್ಞಾಪಕಾರ್ಥ ವಾಗಿ ಗ್ರಾಸಿಂ ಜನಸೇವಾ ಟ್ರಸ್ಟ್ ವತಿಯಿಂದ ದಿ: 9-11-2025 ನೇ ಭಾನುವಾರ 9-30 ಗಂಟೆಗೆ ಶಿಬಿರವು ಹರಿಹರದ ಹತ್ತಿರವಿರುವ ಕುಮಾರಪಟ್ಟಣದ ಗ್ರಾಸಿಂ ಸಭಾಂಗಣದಲ್ಲಿ ಪ್ರಾರಂಭವಾಗುವುದು. ಕೃತಕ ಕೈ ಮತ್ತು ಕಾಲು ಜೋಡಣೆಯನ್ನು ಕರ್ನಾಟಕ ಮಾರವಾರಿ ಯುತ್ ಫೆಡರೇಶನ್, ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿ ಕೊಳ್ಳಲಾಗಿದೆ. ಶಿಬಿರದಲ್ಲಿ ಆಯ್ಕೆಯಾದ ಮತ್ತು ಅವಶ್ಯವಿರುವವರಿಗೆ ಅಳತೆಯ…

ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ…
ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಠಾಣೆ ಪಿಎಸ್ಐ ಜಗದೇವಿ ಭೀಮಾಶಂಕರ್ ಸಲೋಟಗಿಗೆ (31) ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಿಸಿದೆ.ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಪಿಎಸ್ಐ ಜಗದೇವಿಯು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೆ.27ರಂದು ವಜಾಗೊಳಿಸಿ ಲೋಕಾಯುಕ್ತ ನ್ಯಾಯಾಧೀಶರಾದ ಕೆ.ಎಂ ರಾಧಾಕೃಷ್ಣ ಆದೇಶ ಹೊರಡಿಸಿದ್ದಾರೆ. ವೀರಮಾರ್ಗ ನ್ಯೂಸ್ : ಬೆಂಗಳೂರು :‘‘ಪೊಕ್ಸೋ ಪ್ರಕರಣದಂತಹ ಸೂಕ್ಷ್ಮ ಪ್ರಕರಣದ ತನಿಖೆ ನಡೆಸಲು ಸಂತ್ರಸ್ತೆಯ…

ಕಲಾವಿದ, ನಟ ಇನ್ನಿಲ್ಲ…
ಕಲಾವಿದ, ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ ವೀರಮಾರ್ಗ ನ್ಯೂಸ್ : ಬೆಂಗಳೂರು : ರಂಗಭೂಮಿ ಕಲಾವಿದ,ಯಶವಂತ,ಸರದೇಶಪಾಂಡೆ,ನಿಧನರಾಗಿದ್ದಾರೆ. ಹೃಯಾಘಾತದಿಂದ ಹುಬ್ಬಳ್ಳಿಯವರಾದ ಯಶವಂತ ಸರದೇಶಪಾಂಡೆ ಕನ್ನಡ ಸಿನಿಲೋಕಕ್ಕೆ ವಿದಾಯ ಹೇಳಿದ್ದಾರೆ. ಕಿರುತೆರೆಗೆ ಒಂದು ದೊಡ್ಡ ಆಘಾತ ಎದುರಾಗಿದೆ. ಹಿರಿಯ ನಟ ಮತ್ತು ಹಾಸ್ಯ ನಾಟಕಕಾರ ಯಶವಂತ ಸರದೇಶಪಾಂಡೆ ನಿಧನರಾಗಿದ್ದಾರೆ. ಯಶವಂತ ಸರದೇಶಪಾಂಡೆ (60) ಅವರು ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಹುಬ್ಬಳ್ಳಿ ಮೂಲದ ಈ ಖ್ಯಾತ ಕಲಾವಿದರ ನಿಧನಕ್ಕೆ ಇಡೀ ರಂಗಭೂಮಿ ಶೋಕಸಾಗರದಲ್ಲಿ ಮುಳುಗಿದೆ, ನಾಟಕಗಳಲ್ಲಿ ಭಾಗವಹಿಸುತ್ತಿದ್ದು…