₹30ಸಾವಿರಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ!

₹30 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಅರಣ್ಯ ಇಲಾಖೆ ಅಧಿಕಾರಿ! ವೀರಮಾರ್ಗ ನ್ಯೂಸ್ : ರಾಮನಗರ ವಲಯದ ಡಿಆರ್‌ಎಫ್‌ಒ ರಾಜಶೇಖರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮರ ಸಾಗಾಣಿಕೆಗೆ ಪರ್ಮಿಟ್ ನೀಡಲು ಸಂತೋಷ್ ಕುಮಾರ್ ಎಂಬುವವರಿಂದ ₹30 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ. ಖಾಸಗಿ ಹೋಟೆಲ್‌ನಲ್ಲಿ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರಾಜಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್‌ಪಿ ಸ್ನೇಹಾ ಹಾಗೂ ಇನ್ಸ್‌ಪೆಕ್ಟರ್ ಸಂದೀಪ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು,…

Read More

₹50ಲಕ್ಷಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

₹50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ! ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವೀರಮಾರ್ಗ ನ್ಯೂಸ್ : ಧಾರವಾಡ : ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು ₹1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ ಕೇಳಿಬಂದಿದೆ. ಬಾಗಲಕೋಟೆ ಮೂಲದ ಡೆವಲಪರ್ ಮಂಜುನಾಥ್ ಎಂಬುವರಿಂದ ಒಂದು ಎಕರೆ ಜಮೀನಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ₹1 ಕೋಟಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮುಂಗಡವಾಗಿ ₹50 ಲಕ್ಷ ಪಡೆಯುವ ವೇಳೆ ಲೋಕಾಯುಕ್ತ…

Read More

ಇ ಖಾತೆ ಮಾಡಿಕೊಡಲು 50ಲಂಚ…ಪಾಲಿಕೆ ಆಯುಕ್ತೆ ಸಸ್ಪೆಂಡ್ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ವೀರಮಾರ್ಗ ನ್ಯೂಸ್ : ಮೈಸೂರು : ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50 ಸಾವಿರ ಲಂಚ ಪಡೆದ ಆರೋಪ ಸಾಬೀತಾದ ಹಿನ್ನಲೆ ವಲಯ ಕಚೇರಿ 2 ರ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಡಿಎಂ ಮಂಜುನಾಥ್ ಅಮಾನತಾಗಿದ್ದಾರೆ.ಗೂಗಲ್ ಪೇ ಮೂಲಕ ಹಣ ಪಡೆದಿದ್ದು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ ಹೊರಡಿಸಿದ್ದಾರೆ.ವಾರ್ಡ್ ನಂ…

Read More

ಸಂಡೂರಿನಲ್ಲಿ KRS. ಪಕ್ಷದ ನೂತನ ಕಚೇರಿ ಉದ್ಘಾಟನೆ.

ಸಂಡೂರಿನಲ್ಲಿ ಕೆ.ಆರ್.ಎಸ್. ಪಕ್ಷದ ನೂತನ ಕಚೇರಿ ಉದ್ಘಾಟನೆ,ಜನರ ಸಮಸ್ಯೆಗಳಿಗೆ ಧ್ವನಿಯಾಗಲು ಹೊಸ ಹೆಜ್ಜೆ – ಭ್ರಷ್ಟಾಚಾರಮುಕ್ತ, ಜನಪರ ರಾಜಕಾರಣಕ್ಕೆ ಸಂಕಲ್ಪ—–ರವಿ ಕೃಷ್ಣಾರೆಡ್ಡಿ ವೀರಮಾರ್ಗ ನ್ಯೂಸ್ : ಸಂಡೂರು : ಬಳ್ಳಾರಿ ಜಿಲ್ಲೆ: ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷದ ಸಂಡೂರು ತಾಲೂಕು ಕಚೇರಿಯನ್ನು ಸಂಡೂರಿನಲ್ಲಿ ಅದ್ದೂರಿಯಾಗಿ ಉದ್ಘಾಟಿಸಲಾಯಿತು. ಕಚೇರಿ ಉದ್ಘಾಟನಾ ಸಂದರ್ಭದಲ್ಲಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ಶ್ರೀ ರವಿ ಕೃಷ್ಣಾರೆಡ್ಡಿ ಮಾತನಾಡಿ ನಮ್ಮ ಪಕ್ಷವು ಸಂಡೂರು ತಾಲೂಕಿನ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು,ರೈತರು,…

Read More

ಅಡಿಕೆ ಬೆಳೆಗಾರರಿಗೆ ಮೋಸ ರೈತ ಭುವನೇಶ್ವರ ಶಿಡ್ಲಾಪುರ ಆಕ್ರೋಶ.

ಅಡಿಕೆ ಬೆಳೆಗಾರರಿಗೆ ಮೋಸ ರೈತ ಭುವನೇಶ್ವರ ಶಿಡ್ಲಾಪುರ ಆಕ್ರೋಶ. ವೀರಮಾರ್ಗ ನ್ಯೂಸ್ : ಹಾನಗಲ್ : ಹಾನಗಲ್ ತಾಲೂಕಿನಲ್ಲಿ ಅಡಿಕೆ ಬೆಳೆಗಾರರಿಗೆ ಪ್ರತಿವರ್ಷ ಒಂದು ಹೆಕ್ಟರಿಗೆ 30,000 ಸಾವಿರದಿಂದ 40,000 ಸಾವಿರಗಳವರೆಗೆ ಫಸಲ್ ಭೀಮಾ ಯೋಜನೆ ಅಡಿಕೆ ಬೆಳೆಗೆ ವಿಮೆ ಜಮೆಯಾಗುತ್ತಿತ್ತು . ಹಿಂದಿನ ವರ್ಷ 2025/ 26ನೇ ಇಸ್ವಿಯಲ್ಲಿ ತುಂಬಿದ ಅಡಿಕೆ ಬೆಳೆ ವಿಮೆಗೆ ರೈತರ ಹಣ ತುಂಬಿ ಎರಡು ವರ್ಷ ಗತಿಸಿದರು ಇವಾಗ ರೈತರಿಗೆ ಭಿಕ್ಷೆಯಂತೆ ಒಂದು ಹೆಕ್ಟರಿಗೆ 5000 ದಿಂದ7000 ಸಾವಿರದಂತೆ ಕೆಲವೊಂದು…

Read More

ಸಕ್ಕರೆ ಕಾರ್ಖಾನೆಗಳಿಗೆ ಎಚ್ಚರಿಕೆಕೊಟ್ಟಕಬ್ಬು ಬೆಳೆಗಾರರ ಸಂಘ.

ಸಕ್ಕರೆ ಕಾರ್ಖಾನೆಗಳಿಗೆ ಎಚ್ಚರಿಕೆ ಕೊಟ್ಟ ರಾಜ್ಯ ಕಬ್ಬು ಬೆಳೆಗಾರರ ಸಂಘ. ವೀರಮಾರ್ಗ ನ್ಯೂಸ್ : ಹಾವೇರಿ : ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ಘನ ಸರ್ಕಾರದ ಸಕ್ಕರೆ ಸಚಿವರಾದ ಶ್ರೀ ರುದ್ರಪ್ಪ ಲಮಾಣಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ಇವರಿಗೆ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು ನವಂಬರ್ ಒಂದನೇ ತಾರೀಕಿನವರೆಗೂ ಯಾವುದೇ ಕಾರ್ಖಾನೆಯನ್ನು ಶುರು ಮಾಡಕೂಡದು, ಹಾವೇರಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಉತ್ತರ ಕರ್ನಾಟಕದ ಕಾರ್ಖಾನೆಗಳು ಯಾವ ದರ ಕೊಡುತ್ತಿವೆಯೋ…

Read More

ಪೊಲೀಸರೊಂದಿಗೆ 30 ವರ್ಷ ಕಣ್ಣಾಮುಚ್ಚಾಲೆ.

ಪೊಲೀಸರೊಂದಿಗೆ 30 ವರ್ಷ ಕಣ್ಣಾಮುಚ್ಚಾಲೆಒಂದೊಂದು ರಾಜ್ಯದಲ್ಲಿ ಒಂದೊಂದು ಹೆಸರು ಮೂರು ತಿಂಗಳ ಹಿಂದಿನ ಮಾತು. ಮಂಗಳೂರು ಪೊಲೀಸರು ಪೆಂಡಿಂಗ್ ಇರುವ ಕೇಸುಗಳ ಕಡತಗಳನ್ನು ವಿಲೇವಾರಿ ಮಾಡುತ್ತಿರುತ್ತಾರೆ. ಆಗ ಸವಾಲಿನಂತೆ ಎದುರು ಕಂಡದ್ದು ಮಿಸ್ಟರ್ ಆಂಟನಿಯ ಕೇಸ್ ಫೈಲು. 2019ರಲ್ಲಿ ಚಾರ್ಜ್‌ಶೀಟ್ ಆಗಿದ್ದ ಕೇಸು ಅದು. ಈ ಬಾರಿ ಏನಾದರೂ ಮಾಡಿ ಆಸಾಮಿಯನ್ನು ಪತ್ತೆ ಮಾಡಲೇಬೇಕು ಅಂತಾಯ್ತು. ಅದಕ್ಕಾಗಿ ಸಿಟಿ ಕ್ರೈಮ್ ಬ್ರಾಂಚ್ ಉಸ್ತುವಾರಿಯಲ್ಲಿ ಮೂರು ತಂಡಗಳ ರಚನೆ ಆಯ್ತು. ಆತ ಹೇಗೆ ಕಾಣಿಸುತ್ತಾನೆ ಅನ್ನೋದೊಂದನ್ನು ಬಿಟ್ಟು ಪೊಲೀಸರ…

Read More

(CID) ಪೊಲೀಸರು ಯಶಸ್ವಿ ಕಾರ್ಯಾಚರಣೆ.

ವೀರಮಾರ್ಗ ನ್ಯೂಸ್ : ಬೆಂಗಳೂರಿನ ವಿದ್ಯಾರಣ್ಯಪುರದಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಕೊನೆಗೂ 8 ತಿಂಗಳ ಬಳಿಕ ಪತ್ತೆಯಾಗಿದ್ದಾರೆ. ಹೈಕೋರ್ಟ್ ನಿರ್ದೇಶನದ ಮೇರೆಗೆ ತನಿಖೆ ಕೈಗೆತ್ತಿಕೊಂಡಿದ್ದ ಸಿಐಡಿ (CID) ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರೂ ಯುವತಿಯರನ್ನು ಪತ್ತೆಹಚ್ಚಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ ಪ್ರಥಮ ಪಿಯುಸಿ ಓದುತ್ತಿದ್ದ ತೇಜಸ್ವಿನಿ ಕಳೆದ ಜನವರಿ 31 ರಂದು ಕಾಲೇಜಿಗೆ ತೆರಳುವುದಾಗಿ ಹೇಳಿ ನಾಪತ್ತೆಯಾಗಿದ್ದರು. ವಿದ್ಯಾರಣ್ಯಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿ ಪೊಲೀಸರು ಶೋಧ ಆರಂಭಿಸಿದರೂ ಯಾವುದೇ ಮಹತ್ವದ…

Read More

ಪಾದಯಾತ್ರೆಗೆ ತೆರಳುವ ವೇಳೆ ಅಪಘಾತ ಬಿಜೆಪಿ ಕಾರ್ಯಕರ್ತ ಸಾವು..

ಬಳ್ಳಾರಿ ಪಾದಯಾತ್ರೆಗೆ ತೆರಳುವ ವೇಳೆ ಅಪಘಾತ ; ಬೆಳಗಾವಿ ಬಿಜೆಪಿ ಕಾರ್ಯಕರ್ತ ಸಾವು.. ವೀರಮಾರ್ಗ ನ್ಯೂಸ್ : ಬೆಳಗಾವಿ : ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಪಾದಯಾತ್ರೆಗೆ ತೆರಳುವ ವೇಳೆ ಅಪರಿಚಿತ ಬೈಕ್ ಗುದ್ದಿದ ಪರಿಣಾಮ ಬೆಳಗಾವಿ ಬಿಜೆಪಿ ಕಾರ್ಯಕರ್ತ ಸಾವಿಗೀಡಾದ ದುರ್ಘಟನೆ ಸಂಭವಿಸಿದೆ. ಮಹಾವೀರ ಗುಡಾಜ್ ಮೃತ ದುರ್ದೈವಿ. ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಮೋರ್ಚಾದ ಪದಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕು.

Read More

ಕಬ್ಬಿಗೆಬೆಲೆ,ಉತ್ತರಕರ್ನಾಟಕದಲ್ಲಿ ಒಂದೇ ದರ ಮಾಡಿ…

“ಕಬ್ಬಿಗೆ ಬೆಲೆ ಉತ್ತರ ಕರ್ನಾಟಕದಲ್ಲಿ ಒಂದೇ ದರ ಮಾಡಿ “ ವೀರಮಾರ್ಗ ನ್ಯೂಸ್ : ಹಾವೇರಿ : ಹಾವೇರಿ ತಾಲೂಕ್ ಗುತ್ತಲ ಪಟ್ಟಣದ ಶ್ರೀ ಸಂಗನಬಸವ ಕಲ್ಯಾಣ ಮಂಟಪದಲ್ಲಿ ನಡೆದ ರೈತರ ಬೃಹತ್ ಸಭೆಯಲ್ಲಿ ಚರ್ಚಿಸಲಾದ ವಿಷಯಗಳು ಇಂತಿವೆ. ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆ ಎದುರು ತೂಕದ ಯಂತ್ರ ನಿರ್ಮಾಣವಾಗಬೇಕು, ಜಿಲ್ಲೆಗೆ ಪ್ರತ್ಯೇಕ ರಿಕವರಿ ಲ್ಯಾಬ್ ಮಾಡಿಕೊಡಬೇಕು, ಕಾರ್ಖಾನೆಯವರು ಉಳಿಸಿಕೊಂಡಿರುವ ಬಾಕಿ ಹಣ ಕೊಡಿಸಬೇಕು, ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಒಂದೇ ದರ ನಿಗದಿಯಾಗಬೇಕು, ಈ ವರ್ಷ…

Read More