ಅಪ್ರಾಪ್ತಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ…

ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯ ವೆಡಿಯೋ ವೈರಲ್: 7 ಮಂದಿ ಕಾಮಪಿಶಾಚಿಗಳ ವಿಕೃತಿ, ಆರೋಪಿಗಳ ಬಂಧನ,,,! ವೀರಮಾರ್ಗ ನ್ಯೂಸ್ : ಕೊಪ್ಪಳ : ಪ್ರೀತಿಸುವ ನಾಟಕವಾಡಿ ಅಮಾಯಕ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯದ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಿಂದ ಬಾಲಕಿಗೆ ನರಕಯಾತನೆ ನೀಡುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಕೊಪ್ಪಳ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತರನ್ನು ಕಿರಣ್ ಕುಮಾರ್ ತೊಂಡಿಹಾಳ, ಹರ್ಷ…

Read More

ಸಂಗೂರು ಸಕ್ಕರೆ ಕಾರ್ಖಾನೆಗೆ ನೂತನ ಅಧ್ಯಕ್ಷರಾಗಿ ಶಿಡ್ಲಾಪುರ ಆಯ್ಕೆ.

ಸಂಗೂರು ಸಕ್ಕರೆ ಕಾರ್ಖಾನೆಗೆ ನೂತನ ಅಧ್ಯಕ್ಷರಾಗಿ ಭುವನೇಶ್ವರ ಶಿಡ್ಲಾಪುರ ಆಯ್ಕೆ ವೀರಮಾರ್ಗ ನ್ಯೂಸ್ : ಹಾವೇರಿ : ತಾಲೂಕಿನ ಸಂಗೂರು ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಿತು.ಈ ಚುನಾವಣೆಯಲ್ಲಿ ಭುವನೇಶ್ವರ ಶಿಡ್ಲಪು‌ರ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ ನಾರಾಯಣ ಕಠಾರಿ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಭುವನೇಶ್ವರ ಶಿಡ್ಲಪು‌ರ ಅವರು ಬೆಂಬಲ ಪಡೆದು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ನಾರಾಯಣ ಕಠಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ…

Read More

ಜನ್ಮದಿನ ಆಚರಣೆ: ಪೂಜೆ, ಕೇಕ್ ಕತ್ತರಿಸಿ ಸಂಭ್ರಮ.

ವೀಣಾ ವಿಜಯಾನಂದ ಕಾಶಪ್ಪನವರ ಜನ್ಮದಿನ ಆಚರಣೆ: ಪೂಜೆ, ಕೇಕ್ ಕತ್ತರಿಸಿ ಸಂಭ್ರಮ ವೀರಮಾರ್ಗ ನ್ಯೂಸ್ : ಧಾರವಾಡ : ಹುಬ್ಬಳ್ಳಿ : ಬಾಗಲಕೋಟೆ ಜಿಲ್ಲೆಯ ಹೆಮ್ಮೆಯ ಮನೆ ಮಗಳು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ಅವರ ಜನ್ಮದಿನವನ್ನು ಹುಬ್ಬಳ್ಳಿಯಲ್ಲಿ ಪಂಚಮಸಾಲಿ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಜನ್ಮದಿನದ ಅಂಗವಾಗಿ ಉಣಕಲ್‌ನ ಶ್ರೀ ಉಳವಿ…

Read More

ಶ್ರಾವಣ ಮಾಸ ಭಕ್ತಿಯ ವೈಭವದ ಪ್ರತೀಕ…

ಶ್ರಾವಣ ಮಾಸ ಭಕ್ತಿಯ ವೈಭವದ ಪ್ರತೀಕ : ಸದಾಶಿವ ಸ್ವಾಮೀಜಿ. ವೀರಮಾರ್ಗ ನ್ಯೂಸ್ : ಹಾವೇರಿ : ಅಧ್ಯಾತ್ಮವು ಭಾರತದ ಆಸ್ಮಿತೆಯಾಗಿದ್ದು, ಪವಿತ್ರ ಶ್ರಾವಣ ಮಾಸವು ಭಕ್ತಿಯ ವೈಭವದ ಪ್ರತೀಕವಾಗಿದೆ. ಪುಣ್ಯ ಪುರುಷರ ಜೀವನ ಚರಿತ್ರೆಯ ಶ್ರವಣದಿಂದ ಬದುಕಿನಲ್ಲಿ ಒತ್ತಡ ಕಡಿಮೆಯಾಗಿ, ನಿತ್ಯ ಸಮಸ್ಯೆಗಳಿಗೆ ಭಕ್ತಿ ಮಾರ್ಗ ಮೂಲಕ ಪರಿಹಾರ ದೊರೆಯುತ್ತಿದೆ. ಆತ್ಮಚಿಂತನೆ, ಸತ್ಕಾರ್ಯ ಹಾಗೂ ಮಾನವೀಯ ಮೌಲ್ಯಗಳ ಪ್ರೇರಣೆಗೆ ಇಂಥಹ ಧಾರ್ಮಿಕತೆ ಸಹಾಯವಾಗುತ್ತದೆ ಎಂದು ಹುಕ್ಕೇರಿಮಠದ ಡಾ.ಸದಾಶಿವ ಸ್ವಾಮೀಜಿ ಹೇಳಿದರು. ನಗರದ ಹುಕ್ಕೇರಿಮಠದ ಶಿವಾನುಭವ ಮಂಟಪದಲ್ಲಿ…

Read More

ಭಕ್ತಿ ಭಾವದ ಹೊನಲಲ್ಲಿ ಮಿಂದೆದ್ದ ಹರಪನಹಳ್ಳಿ;

“ಭಕ್ತಿ ಭಾವದ ಹೊನಲಲ್ಲಿ ಮಿಂದೆದ್ದ ಹರಪನಹಳ್ಳಿ; ಅದ್ದೂರಿಯಾಗಿ ಜರಗಿದ ನಾಗರ ಪಂಚಮಿ. ರಾಣೆಬೆನ್ನೂರು ನಗರದಗ್ರಾಮದೇವತೆ ಶ್ರೀ ಚೌಡೇಶ್ವರಿ ಮಹಾ ತಾಯಿಗೆ ಬೆಣ್ಣೆಯ ಅಲಂಕಾರ. ವೀರಮಾರ್ಗ ನ್ಯೂಸ್ : ಹರಪನಹಳ್ಳಿ : ಶ್ರಾವಣ ಮಾಸದ ಪವಿತ್ರ ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಹರಪನಹಳ್ಳಿ ನಗರದ ಇಂದು ಭಕ್ತಿ ಭಾವದ ವಾತಾವರಣ ನಿರ್ಮಾಣಗೊಂಡಿತ್ತು ನಾಗದೇವರ ಆರಾಧನೆಗೆ ವಿಶೇಷ ಮಹತ್ವ ಭಕ್ತರು ಬೆಳಗ್ಗಿನಿಂದಲೇ ನಾಗಕಲ್ಲುಗಳಿಗೆ ಪೂಜಿ ಸಲ್ಲಿಸಿ ಹಾಲಿನ ಅಭಿಷೇಕ ಹೂವಿನ ಅಲಂಕಾರ ಹಾಗೂ ವಿವಿಧ ನೈವೇದ್ಯಗಳನ್ನು ಸಮೀರ್ಪಿಸುವ ಮೂಲಕ ಶಬ್ದ…

Read More

ನಗರಸಭೆ ಆದರೂ ಬಸ್ ನಿಲ್ದಾಣದ ಸ್ಥಿತಿ ಅದೋಗತಿ!

“ನಗರಸಭೆ ಯಾದರೂ ಬಸ್ ನಿಲ್ದಾಣದ ಸ್ಥಿತಿ ಮಾತ್ರ ಬದಲಾಗಿಲ್ಲ! ವೀರಮಾರ್ಗ ನ್ಯೂಸ್ : ವಿಜಯನಗರ ಜಿಲ್ಲಾ : ಹರಪನಹಳ್ಳಿ : ಗ್ರಾಮ ಪಂಚಾಯಿತಿಯಿಂದ ನಗರಸಭೆಯಾಗಿ ಮೇಲ್ದರ್ಜೆಗೇರಿದ ಹರಪನಹಳ್ಳಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಸ್ವಚ್ಛತೆಯ ಸಮಸ್ಯೆ ಮುಂದುವರೆದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಬಸ್ ನಿಲ್ದಾಣದ ವಿವಿಧಡೆ ಕಸದ ರಾಶಿ ಕಂಡು ಬರುತ್ತಿದ್ದು ಕಸದ ಬುಟ್ಟಿಗಳಿದ್ದರೂ ಅವುಗಳಲ್ಲಿ ಕಸ ತುಂಬಿ ಹೊರಗೆ ಬಿದ್ದಿರುವ ದೃಶ್ಯಗಳು ಕಂಡುಬಂದಿವೆ ಕೆಳಗಡೆ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕುತ್ತಿರುವುದು ಕಾರಣ…

Read More

ವಾರದ ರಾಶಿ ಭವಿಷ್ಯ.

ವಾರದ ರಾಶಿ ಭವಿಷ್ಯ,(16.08.026 to 22.08.2026)ವೀರಮಾರ್ಗ ನ್ಯೂಸ್ : ವಾರದ ರಾಶಿ ಭವಿಷ್ಯ : ಮೇಷ ರಾಶಿ : ಕೈಗೊಂಡ ಕಾರ್ಯಗಳಲ್ಲಿ ಸ್ವಲ್ಪ ವಿಳಂಬವಾದರೂ ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಪ್ರಮುಖ ವಿಷಯಗಳಲ್ಲಿ ಆತ್ಮೀಯರ ಸಲಹೆ ಮತ್ತು ಸೂಚನೆಗಳನ್ನು ಪಡೆಯುವುದು ಉತ್ತಮ. ಆರೋಗ್ಯದ ದೃಷ್ಟಿಯಿಂದ ಸಣ್ಣಪುಟ್ಟ ತೊಂದರೆಗಳು ಎದುರಾಗಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಏರಿಳಿತಗಳು ತಪ್ಪುವುದಿಲ್ಲ. ಹೊಸ ಸಾಲದ ಪ್ರಯತ್ನಗಳನ್ನು ಮಾಡುತ್ತೀರಿ. ಸ್ಥಿರಾಸ್ತಿ ಒಪ್ಪಂದದ ಪ್ರಯತ್ನಗಳು ಮುಂದುವರಿಯುವುದಿಲ್ಲ. ವ್ಯಾಪಾರಗಳು ಸಾಮಾನ್ಯವಾಗಿ ಸಾಗುತ್ತವೆ. ಉದ್ಯೋಗಸ್ಥರಿಗೆ ಅನಿರೀಕ್ಷಿತ ಬದಲಾವಣೆಗಳು ಉಂಟಾಗುತ್ತವೆ. ಸಣ್ಣ ಕೈಗಾರಿಕೆಗಳವರು ನಿರೀಕ್ಷಿತ…

Read More

ನಾಯ್ಕ ಅವರ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭ.

ಭೂಮಾಪಕ ಭೀಮಸೇನ ನಾಯ್ಕ ಅವರ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭ. ವೀರಮಾರ್ಗ ನ್ಯೂಸ್ :ಧಾರವಾಡ ಜಿಲ್ಲಾ : ಹುಬ್ಬಳ್ಳಿ : ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರ್ಯಾಲಯ, ಹುಬ್ಬಳ್ಳಿಯಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಭೀಮಸೇನ ನಾಯ್ಕ ಅವರ ಬೀಳ್ಕೊಡುಗೆ ಸಮಾರಂಭವು ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಗೌರವಪೂರ್ವಕವಾಗಿ ಜರುಗಿತು. ಸಮಾರಂಭಕ್ಕೆ ಬೃಹನ್ ಹೊಸಮಠ, ಅಕ್ಕಿಹೊಂಡ, ಹುಬ್ಬಳ್ಳಿಯ ಶ್ರೀ ಶ್ರೀ 1008 ಜಗವ ಸುತ್ತಿದ ಪ್ರಣವ ಪ್ರಖಾಂಡ ಸಂಸ್ಕೃತ ಪಂಡಿತರು, ಜಗದ್ಗುರು ಶಿವಯೋಗಿ ರಾಜಯೋಗೀಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ…

Read More

KRS ಪಕ್ಷದ 7ನೇ ಸಂಸ್ಥಾಪನಾ ದಿನಾಚರಣೆ.

ಅ,10ರಂದು ಚಿತ್ರದುರ್ಗದಲ್ಲಿ KRS ಪಕ್ಷದ 7ನೇ ಸಂಸ್ಥಾಪನಾ ದಿನಾಚರಣೆ ವೀರಮಾರ್ಗ ನ್ಯೂಸ್ : ಚಿತ್ರದುರ್ಗ : ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ 7ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಬೃಹತ್ ರಾಜ್ಯಮಟ್ಟದ ಸಮಾವೇಶವು ಆಗಸ್ಟ್ 10ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು KRS ಪಕ್ಷದ ಮುಖಂಡ ನಿರುಪಾದಿ ಕೆ. ಗೋಮರ್ಸಿ ತಿಳಿಸಿದ್ದಾರೆ. ಸ್ವಚ್ಛ,ಪ್ರಾಮಾಣಿಕ, ಭ್ರಷ್ಟಾಚಾರಮುಕ್ತ ಹಾಗೂ ಜನಪರ ರಾಜಕಾರಣದ ಆಶಯದೊಂದಿಗೆ KRS ಪಕ್ಷವು ಕಳೆದ ಏಳು ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದೆ. ಪಕ್ಷದ ಸಂಸ್ಥಾಪಕರು ಹಾಗೂ…

Read More

ಮಹಿಳೆ ಮೃತಪಟ್ಟು ಒಂದೂವರೆ ವರ್ಷವಾದ್ರೂ ಯಾರಿಗೂ ಗೊತ್ತಾಗಲಿಲ್ವಾ?

ವೀರಮಾರ್ಗ ನ್ಯೂಸ್ : ಬೆಂಗಳೂರು : ಟಿ.ದಾಸರಹಳ್ಳಿಯ (Dasarahalli) ಬಾಗಲಗುಂಟೆ ಹಾವನೂರು ಬಡಾವಣೆಯಲ್ಲಿರೋ ಒಂದು ಮನೆಯಲ್ಲಿ ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆಯಾಗಿದ್ದು, ಅಕ್ಕಪಕ್ಕದ ನಿವಾಸಿಗಳು ಗಾಬರಿಗೊಂಡಿದ್ದಾರೆ. ಅಸ್ಥಿಪಂಜರ 50 ವರ್ಷ ವಯಸ್ಸಿನ ದಾಕ್ಷಾಯಿಣಿ ಅವರದ್ದು ಎಂದು ಗುರುತಿಸಲಾಗಿದೆ. ಮಹಿಳೆ (Women) ಮೃತಪಟ್ಟು ಒಂದೂವರೆ ವರ್ಷವಾದ್ರೂ ಯಾರಿಗೂ ಗೊತ್ತಾಗಲಿಲ್ವಾ? ಏನಿದು ಮಹಿಳೆ ಸಾವಿನ ಸೀಕ್ರೆಟ್,,? ಒಂಟಿಯಾಗಿದ್ದ ದಾಕ್ಷಾಯಿಣಿ. ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ದಾಕ್ಷಾಯಿಣಿ ಎಂಬ ಮಹಿಳೆ ಸಾವನ್ನಪ್ಪಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಒಂದೂವರೆ ವರ್ಷದ ಹಿಂದೆಯೇ ದಾಕ್ಷಾಯಿಣಿ ಮೃತಪಟ್ಟಿರುವ ಬಗ್ಗೆ…

Read More