ವೀರಶೈವ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಿ ಲಕ್ಷ್ಮಿ ಹೆಬ್ಬಾಳ್ಕರ್…

ವೀರಶೈವ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಿ; ಲಕ್ಷ್ಮಿ ಹೆಬ್ಬಾಳ್ಕರ್ ವೀರಮಾರ್ಗ ನ್ಯೂಸ್ : ದಾವಣಗೆರೆ : ವೀರಶೈವ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಬೇಕು, ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆನೀಡಿದರು.ನಗರದ ಚೇತನಾ ಹೋಟೆಲ್ ಸಭಾಂಗಣದಲ್ಲಿ ನಡೆದ ವೀರಶೈವ ಲಿಂಗಾಯತರ ಸಭೆಯಲ್ಲಿ ಅವರು ಮಾತನಾಡಿದರು.‘ಕಾಂಗ್ರೆಸ್ ಶಾಮನೂರು ಅವರ ಸೇವೆ ಎಂದೂ ಮರೆಯಲು ಸಾದ್ಯವಿಲ್ಲ. ಬೆಳಗಾಮ್ನ ದೇವಾಲಯಕ್ಕೂ ಶಾಮನೂರು ದೇಣಿಗೆ ನೀಡಿದ್ದಾರೆ. ಹಿರಿಯರ ಮಾರ್ಗದರ್ಶನ ಕಿರಿಯ ರಾಜಕಾರಣಿಗಳಿಗೆ ಬೇಕು. ವೀರಶೈವ ಲಿಂಗಾಯತ ಯುವಕರು ತಮ್ಮ ಹಕ್ಕಿಗಾಗಿ…

Read More

2024ರ ವಾರ್ಷಿಕ ಪ್ರಶಸ್ತಿ ಪ್ರಕಟ,,,

ಕಾರ್ಯನಿರತ ಪತ್ರಕರ್ತರ ಸಂಘದ 2024 ರ ವಾರ್ಷಿಕ ಪ್ರಶಸ್ತಿ ಪ್ರಕಟ: ಶಿವಮೊಗ್ಗದ ಮೂವರಿಗೆ ಪ್ರಶಸ್ತಿಯ ಗರಿಶರತ್ , ಮಹೇಶ್ ಹೆಗಡೆ, ಅರುಣ್ ಕುಮಾರ್ ಪ್ರಶಸ್ತಿ ಪುರಸ್ಕೃತರು ವೀರಮಾರ್ಗ ನ್ಯೂಸ್ : ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪತ್ರಕರ್ತರಾದ ಶರತ್‌ಕುಮಾರ್ ಎಸ್ ಮತ್ತು ಸಾಗರದ ಮಹೇಶ್ ಹೆಗಡೆ ಹಾಗೂ ಅರುಣ್‍ ಕುಮಾರ್ ಅವರಿಗೆ ಪ್ರತಿಷ್ಠಿತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ( ಕೆಯುಡಬ್ಲ್ಯೂಜೆ ) 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸಂದಿದ್ದು, ಜಿಲ್ಲೆಯ ಪತ್ರಿಕೋದ್ಯಮಕ್ಕೆ ಇನ್ನಷ್ಟು…

Read More

ಮನೆಮನೆಗೆ ಸಿಸಿ ಟಿವಿ – ಮನೆ ಮನೆಗೆ ಸುರಕ್ಷತೆ “

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೆಬೆನ್ನೂರು : ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ಇಂದಿನ ಅಗತ್ಯವಿದೆ. ಆಧುನಿಕ ವ್ಯವಸ್ಥೆಯಲ್ಲಿ ಸಾಗುತ್ತಿರುವ ಇಂದಿನ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮನುಷ್ಯನು ತಮ್ಮ ತಮ್ಮ ವ್ಯಾಪ್ತಿಯಲ್ಲಿ ತಮ್ಮ ಮನೆ ಮಠ ಆಸ್ತಿ ಬಂಗಾರ ಒಡವೆ ಹಣ ರಕ್ಷಿಸಿಕೊಳ್ಳುವುದು ಅಗತ್ಯವಿದೆ ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ತಮ್ಮ ಮನೆ ವ್ಯಾಪ್ತಿಯಲ್ಲಿ ಸಿಸಿ ಟಿವಿ ಕ್ಯಾಮೆರಾ ಕಣ್ಣುಗಾವಲು ಅಳವಡಿಸಿಕೊಳ್ಳುವುದು ಅಗತ್ಯವಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.ಅವರು ಮಂಗಳವಾರ ಇಲ್ಲಿನ ಎಪಿಎಂಸಿ ಸಮುದಾಯ…

Read More

ಶ್ರೀ ಗಜಲಕ್ಷ್ಮಿ ದೇವಿಯ 10ನೇ ವಾರ್ಷಿಕ ಜಾತ್ರೋತ್ಸವ.

ಇಂದು ಸವಣೂರು ಶ್ರೀ ಗಜಲಕ್ಷ್ಮಿ ದೇವಿಯ 10 ನೇ ವಾರ್ಷಿಕ ಜಾತ್ರೋತ್ಸವ ಹಾವೇರಿ ಜಿಲ್ಲೆಯ : ಸವಣೂರು ಪಟ್ಟಣದ ಕೋರಿಪೇಟೆ ಓಣಿಯಲ್ಲಿರುವ, ಶ್ರೀ ಗಜಲಕ್ಷ್ಮಿ ದೇವಿಯ ವಾರ್ಷಿಕ ಸಂಪ್ರದಾಯದ, ಹತ್ತನೇ ವಾರ್ಷಿಕೋತ್ಸವದ ಮಹಾ ಜಾತ್ರೋತ್ಸವವು ಮಾರ್ಚ್ 31ರಂದು, ಮಂಗಳವಾರ ದಿವಸ ಅತೀ ವಿಜ್ರಮಣೆಯಿಂದ ಜರುಗಲಿದೆ. ಎಂದು ದೇವಸ್ಥಾನ ಭಕ್ತ ಮಂಡಳಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಮಂಗಳವಾರ ಮುಂಜಾನೆ 8 ಗಂಟೆಗೆ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂರ್ಣಕುಂಭ ಕಳಸಗಳ ಮೆರವಣಿಗೆ ನಡೆದು, ನಂತರ ಶ್ರೀ ಗಜಲಕ್ಷ್ಮಿ ದೇವಿಗೆ…

Read More

ಧನದಕೊಟ್ಟಿಗೆ ಬೆಂಕಿ ತಗುಲಿ ಮೂರು ಎಮ್ಮೆ&ಆಕಳು ಭಸ್ಮ.

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರು ತಾಲೂಕ ನದಿಹರಳಹಳ್ಳಿ ಗ್ರಾಮದಲ್ಲಿ ಹಾಲನಗೌಡ ಚನ್ನಬಸನಗೌಡ ಚನ್ನಗೌಡ್ರು ಇವರ ಧನದ ಕೊಟ್ಟಿಗೆಗೆ ನಿನ್ನೆ ರಾತ್ರಿ 2-00 ಗಂಟೆಯ ಸುಮಾರು ಧನದ ಕೊಟ್ಟಿಗೆ ಬೆಂಕಿ ತಗುಲಿ ಧನದ ಕೊಟ್ಟಿಗೆಯಲ್ಲಿ ಇದ್ದ ಮೂರು ಎಮ್ಮೆ ಮೂರು ಆಕಳು ಸೇರಿದಂತೆ ಅದರಲ್ಲಿ ಒಂದು ಎಮ್ಮೆ ಎರಡು ಆಕಳು ಸುಟ್ಟು ಕರಕಲಾಗಿವೆ ಹಾಗೂ ಆರು ರಿಂದ ಏಳು ಟ್ಯಾಕ್ಟರ್ ಭತ್ತದ ಹುಲ್ಲಿನ ಬಣಿವೆ ಸುಟ್ಟು ಹೋಗಿದೆ ಬೆಂಕಿ ನಂದಿಸಲು ಗ್ರಾಮಸ್ಥರು ಹಾಗೂ ಅಗ್ನಿಶ್ಯಾಮಕ…

Read More

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆಡಾಕ್ಟ್ರು ಬರುತ್ತಾರಾ…!?

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆಡಾಕ್ಟ್ರು ಬರುತ್ತಾರೆ ವೀರಮಾರ್ಗ ನ್ಯೂಸ್ : ಬೆಂಗಳೂರು : ಇತ್ತೀಚೆಗೆ ಹಿರಿಯ ಲಿಂಗಾಯತ ನಾಯಕ,ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರ ಜತೆ ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದಾರೆ.ಈ ಚರ್ಚೆಯ ಸಂದರ್ಭದಲ್ಲಿ:’ಡಾಕ್ಟ್ರೇ,ನೀವು ಕೆಪಿಸಿಸಿ ಅಧ್ಯಕ್ಷರಾಗಲು ರೆಡಿಯಾಗಿ’ಎಂದಿದ್ದಾರೆ.ಸಿದ್ದರಾಮಯ್ಯ ಅವರು ಈ ಮಾತು ಹೇಳಿದಾಗ ಪ್ರತಿಕ್ರಿಯಿಸಿದ ಶರಣ ಪ್ರಕಾಶ್ ಪಾಟೀಲ್ ಅವರು:’ಸಾರ್ ನಾನು ಮಂತ್ರಿಯಾಗಿದ್ದುಕೊಂಡೇ ಕೆಪಿಸಿಸಿ ಅಧ್ಯಕ್ಷನಾಗಲು ತಯಾರಿದ್ದೇನೆ’ಎಂದಾಗ :ಹಾಗೇ ಆಗಲಿ ಡಾಕ್ಟ್ರೇ ಅದಕ್ಕೇನು?’ಅಂತ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರಂತೆ.ಅಂದ ಹಾಗೆ ಕೆಪಿಸಿಸಿಯ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ತರಬೇಕು ಎಂಬ…

Read More

1ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38_ಲಕ್ಷದರೋಡೆ..

ವೀರಮಾರ್ಗ ನ್ಯೂಸ್ : ದಾವಣಗೆರೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ #38_ಲಕ್ಷದರೋಡೆಹಣದಚೀಲವೆಂದುಬಟ್ಟೆಗಂಟು_ಹೊತ್ತೊಯ್ದರು.. ಭದ್ರಾವತಿ ತಾಲೂಕಿನ ಮೈದೊಳಲು ಮಲ್ಲಾಪುರ ಗ್ರಾಮದ ಕಿರಾಣಿ ವರ್ತಕ ಮಾಲತೇಶ್ ಹಣ ಕಳೆದುಕೊಂಡ ದುರ್ದೈವಿ. ಮೂಲತಃ ಹೊನ್ನಾಳಿ ತಾ. ಹೊಸಹಳ್ಳಿಯ 2ನೇ ಕ್ಯಾಂಪ್‌ ಸ್ವಂತ ಊರಾಗಿದ್ದು, ಹಲವಾರು ವರ್ಷದಿಂದ ಮೈದೊಳಲು ಮಲ್ಲಾಪುರದಲ್ಲಿ ನೆಲೆಸಿದ್ದಾರೆ. 10.58 ಎಕರೆ ಜಮೀನು ಮಾರಿದ್ದರಿಂದ ₹1.21 ಕೋಟಿ ಬಂದಿತ್ತುಹೊಸಪೇಟೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮೋರಗೇರ ಗ್ರಾಮದಲ್ಲಿದ್ದ ತನ್ನ 10 ಎಕರೆ 58 ಸೆಂಟ್ಸ್ ಜಮೀನನ್ನು…

Read More

ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಖೋ,ಖೋ ಆಯ್ಕೆ…

ರಾಣೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಅಂತರ ವಿಶ್ವವಿದ್ಯಾಲಯ ಖೋ, ಖೋ ಪದ್ಯಕ್ಕೆ ಆಯ್ಕೆ ವೀರಮಾರ್ಗ ನ್ಯೂಸ್ : ರಾಣೆಬೆನ್ನೂರು : ನಗರ ಹೊರವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾವೇರಿಯ ವಿಶ್ವವಿದ್ಯಾಲಯದ ಮಹಿಳೆಯರ ಖೋ. ಖೋ ತಂಡಕ್ಕೆ ಆಯ್ಕೆಯಾಗಿದ್ದು, ರಾಷ್ಟ್ರಮಟ್ಟದ ಅಂತರ ವಿಶ್ವವಿದ್ಯಾಲಯಗಳ ಖೋ,ಖೋ. ಪಂದ್ಯಾವಳಿಗೆ ಆಯ್ಕೆಯಾಗಿರುವುದಾಗಿ ಪ್ರಾಚಾರ್ಯ ರವಿಕುಮಾರ ನಾಯಕ ತಿಳಿಸಿದ್ದಾರೆ. ಗುರುವಾರ ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬರುವ ಏಪ್ರಿಲ್ 1ರಿಂದ 4,2026 ರವರೆಗೆ4 ದಿವಸಗಳ ಕಾಲ…

Read More

ಕನ್ನಾರಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ವಿರೋಧಿಸಿ ಅಬಕಾರಿ ನಿರೀಕ್ಷಕರಿಗೆ ಮನವಿ.

ಕನ್ನಾರಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ವಿರೋಧಿಸಿ ಅಬಕಾರಿ ನಿರೀಕ್ಷಕರಿಗೆ ಮನವಿ.(ಅಧಿಕಾರಿಗಳು ಮತ್ತು ಮಧ್ಯ ಮಾರಾಟಗಾರ ನಡುವೆ ಹೊಂದಾಣಿಕೆ ನಡೆಯುತ್ತಿದೆ ನಿರುಪಾದಿ ಕೆ ಗೋಮರ್ಸಿ ಆರೋಪ) ವೀರಮಾರ್ಗ ನ್ಯೂಸ್ : ಸಿಂಧನೂರು : ಸಿಂಧನೂರು ತಾಲೂಕಿನ ಕನ್ನಾರಿ ಗ್ರಾಮದಲ್ಲಿ ಅಕ್ರಮವಾಗಿ ಮಧ್ಯ ಮಾರಾಟವನ್ನು ತಡೆಯುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಮತ್ತು ಯುವಕರ ಜೊತೆಗೆ ಕೆ ಆರ್ ಎಸ್ ಪಕ್ಷದ ವತಿಯಿಂದ ಅಬಕಾರಿ ನಿರೀಕ್ಷಕರು ಇವರಿಗೆ ಕನ್ನಾರಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಿಸುವಂತೆ ಆಗ್ರಹದ ಮನವಿ ಮಾಡಿದರು….

Read More

ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ…

ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ… ವೀರಮಾರ್ಗ ನ್ಯೂಸ್ : H D ಕೋಟೆ : ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ಹುರುಳಿಗೆ ಸಿಲುಕಿ ಗಂಡು ಹುಲಿಯೊಂದು ಮೃತ ಪಟ್ಟ ಘಟನೆ ಹೆಚ್.ಡಿ.ಕೋಟೆ ತಾಲೋಕಿನ ಅಗಸನಹುಂಡಿಯಲ್ಲಿ ನಡೆದಿದೆ. ಗಿರೀಶ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಅಳವಡಿಸಿದ್ದ ಹುರುಳಿಗೆ ಸುಮಾರು 3,ವರ್ಷದ ಗಂಡು ಹುಲಿ ಸಿಲುಕಿಕೊಂಡು ಸಾವನ್ನಪ್ಪಿದೆ. 2-3 ದಿನಗಳ ಹಿಂದೆಯೇ ಹುಲಿ ಮೃತಪಟ್ಟಿದ್ದು ಪ್ರಕರಣ ಇಂದು ಬೆಳಕಿಗೆ ಬಂದಿದೆ. ತಜ್ಞರ ತಂಡ ಹುಲಿ ಮೃತದೇಹದ ಮರಣೋತ್ತರ ಪರೀಕ್ಷೆ…

Read More