CMಆಗ್ಲೇನ್ ಅಂದವನ ಜಾತಕ ಜಾಲಾಡುತ್ತಿರುವ ಬೆಳಗಾವಿ ಪೊಲೀಸ್.
ಮುಖ್ಯಮಂತ್ರಿ ಆಗ್ಲೇನ್ ಅಂದವನ ಜಾತಕ ಜಾಲಾಡುತ್ತಿರುವ ಬೆಳಗಾವಿ ಪೊಲೀಸ್ ! ; 40 ಸಾವಿರ ಜನಕ್ಕೆ ತಿರುಪತಿ ನಾಮ ಹಾಕಿದ್ನಾ ಶಿವಾನಂದ ನೀಲಣ್ಣನವರ ವೀರಮಾರ್ಗ ನ್ಯೂಸ್ : ಬೆಳಗಾವಿ : ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರ್ಗೆ ಸೇರಿದ ಕಚೇರಿಗಳ ಮೇಲೆ ನಡೆದ ದಾಳಿ ಪ್ರಕರಣ ತಿರುವು ಪಡೆಯುತ್ತಿದ್ದು, ಇದೀಗ ತನಿಖೆ ಮತ್ತಷ್ಟು ಗಂಭೀರ ಹಂತ ತಲುಪಿದೆ. ಅಧಿಕಾರಿಗಳು ಶಿವಾನಂದ ನೀಲಣ್ಣನವರ್ಗೆ ಸಂಬಂಧಿಸಿದ ಮೂರು ಕಚೇರಿಗಳು ಹಾಗೂ ಅಪಾರ್ಟ್ಮೆಂಟ್ನಲ್ಲಿದ್ದ ಕೆಲವು ಪ್ಲಾಟ್ಗಳನ್ನು ಸೀಜ್ ಮಾಡಿರುವ ಮಾಹಿತಿ ಲಭ್ಯವಾಗಿದೆ. ದಾಳಿಯ ವೇಳೆ…
ಎಫ್ಐಡಿ ಮುಖಾಂತರ ಗೊಬ್ಬರ ಖರೀದಿಸಿ ಬೆಳೆ ಬೆಳೆಯುವುದು ಕಷ್ಟ,
“ಎಫ್ಐಡಿ ಮುಖಾಂತರ ಗೊಬ್ಬರ ಖರೀದಿಸಿ ಬೆಳೆ ಬೆಳೆಯುವುದು ಕಷ್ಟ, “ ಆದೇಶ ಈ ವರ್ಷ ಬೇಡ ಮುಂದಿನ ವರ್ಷ ದಿಂದ ಹಂತ ಹಂತವಾಗಿ ಮಾಡಿ ವೀರಮಾರ್ಗ ನ್ಯೂಸ್ : ಹಾವೇರಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ರಸಗೊಬ್ಬರ. ಬಿತ್ತನೆ ಬೀಜ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಫ್ ಐ ಡಿ ಮುಖಾಂತರ ರೈತರು ಗೊಬ್ಬರ ಖರೀದಿ ಮಾಡಿ ಬೆಳೆ ಬೆಳೆಯುವುದು ಕಷ್ಟ ಆದ್ದರಿಂದ ಮುಂದಿನ ವರ್ಷದಿಂದ ಹಂತ ಹಂತವಾಗಿ ಈ ಆದೇಶವನ್ನು ಜಾರಿಗೆ ತರಬೇಕೆಂದು ರೈತ…
ಆಕ್ಟಿವ್ ಆಗಿದೆಯೇ ಹನಿಟ್ರ್ಯಾಪ್ ಗ್ಯಾಂಗ್..?
ದಾವಣಗೆರೆಯಲ್ಲಿ ಆಕ್ಟಿವ್ ಆಗಿದೆಯೇ ಹನಿಟ್ರ್ಯಾಪ್ ಗ್ಯಾಂಗ್..? ಯುವಕರಿಗೆ ಗಾಳ ಹಾಕಿ ಲಕ್ಷ ಲಕ್ಷ ಸುಲಿಗೆ ಮಾಡುತ್ತಿದ್ದ ಕಿಲಾಡಿಗಳು ಪೊಲೀಸ್ ವಶಕ್ಕೆ! ವೀರಮಾರ್ಗ ನ್ಯೂಸ್ : ದಾವಣಗೆರೆ : ಶ್ರೀಮಂತ ಯುವಕರನ್ನೇ ಟಾರ್ಗೆಟ್ ಮಾಡಿ, ಸ್ನೇಹದ ನಾಟಕವಾಡಿ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಖತರ್ನಾಕ್ ಹನಿಟ್ರ್ಯಾಪ್ ಗ್ಯಾಂಗ್ ಒಂದನ್ನು ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿ ಹೆಡೆಮುರಿ ಕಟ್ಟಿದ್ದಾರೆ. ಯುವಕನಿಗೆ ವಂಚಿಸಿ ಚಿನ್ನ ಹಾಗೂ ನಗದು ಸುಲಿಗೆ ಮಾಡಿದ್ದ ಒಬ್ಬ ಮಹಿಳೆ ಸೇರಿದಂತೆ ಒಟ್ಟು ಐದು ಜನ…
ರಸ್ತೆಗುರುಳಿದ LPG ತಪ್ಪಿದ ನಿಟ್ಟುಸಿರುಬಿಟ್ಟ ಪೊಲೀಸರು.
ರಸ್ತೆಗುರುಳಿದ ಎಲ್ಪಿಜಿ ಇಂಧನ ಹೊತ್ತ ಭಾರಿವಾಹನ : ತಪ್ಪಿದ ಭಾರೀ ದುರಂತ, ನಿಟ್ಟುಸಿರುಬಿಟ್ಟ ಪೊಲೀಸರು ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೆಬೆನ್ನೂರು : ಎಲ್ಪಿಜಿ ಗ್ಯಾಸ್ ಇಂಧನ ಹೊತ್ತ ಭಾರೀ ಗಾತ್ರದ ಟ್ಯಾಂಕರ್ ವಾಹನ ರಸ್ತೆ ಗುರುಳಿ ಆತಂಕ ಸೃಷ್ಟಿ.l ಯಾಗಿತ್ತು. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸದೆ ಕ್ರೇನ್ಗಳು ಬಳಸಿ ಟ್ಯಾಂಕರ್ ವಾಹನ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸರ ಕಾರ್ಯಕ್ಕೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ . ಗುರುವಾರ ಬೆಳಗಿನ…
ವಿದ್ಯಾರ್ಥಿನಿ ಬಂಧನ ₹35 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ ಜಪ್ತಿ.!!
ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿನಿ ಬಂಧನ; ₹35 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ ಜಪ್ತಿ.!! ವೀರಮಾರ್ಗ ನ್ಯೂಸ್ : ಮಂಗಳೂರು : ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಭಾರಿ ಮೌಲ್ಯದ ಹೈಡ್ರೋವಿಡ್ (Hydrovid) ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯ ವಿವರದಿನಾಂಕ 12-05-2026 ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟದ ಬಗ್ಗೆ…
ಮೈತುಂಬ ಸಾಲ ವಿಡಿಯೋ ಮಾಡಿಟ್ಟು ನೇಣಿಗೆ ಶರಣು.!
ಐಪಿಎಲ್ ಬೆಟ್ಟಿಂಗ್ಗಾಗಿ ಮೈತುಂಬ ಸಾಲ – ವಿಡಿಯೋ ಮಾಡಿಟ್ಟು ಯುವಕ ನೇಣಿಗೆ ಶರಣು.! ವೀರಮಾರ್ಗ ನ್ಯೂಸ್ : ನೆಲಮಂಗಲ : ಐಪಿಎಲ್ ಬೆಟ್ಟಿಂಗ್ಗಾಗಿ ಮೈತುಂಬ ಸಾಲ ಮಾಡಿಕೊಂಡು ತೀರಿಸೋಕೆ ಆಗದೇ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ. ಮೂಲತಃ ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದ ಶಿವಕುಮಾರ್ (28) ಮೃತ ಯುವಕ. ಕಳೆದ ಆರು ವರ್ಷದಿಂದ ನೆಲಮಂಗಲಕ್ಕೆ ಬಂದು ಕಾರ್ ಗ್ಯಾರೇಜ್ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಎರಡು ದಿನಗಳ ಹಿಂದೆ ತನ್ನ ರೂಮ್ನಲ್ಲಿ…
ತಾಲೂಕಾದ್ಯಂತ KRS ಪಕ್ಷದ ರೈತ ಚೈತನ್ಯ ಯಾತ್ರೆ…
ಕುಣಿಗಲ್ ತಾಲೂಕಾದ್ಯಂತ KRS ಪಕ್ಷದ ರೈತ ಚೈತನ್ಯ ಯಾತ್ರೆ ವೀರಮಾರ್ಗ ನ್ಯೂಸ್ : ಕುಣಿಗಲ್ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ರಾಜ್ಯ ರೈತ ಘಟಕದ ವತಿಯಿಂದ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿರೈತರ ಹಕ್ಕುಗಳು ಮತ್ತು ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ “ರೈತ ಚೈತನ್ಯ ಯಾತ್ರೆ” ಯಶಸ್ವಿಯಾಗಿ ನಡೆಯಿತು. ತಾಲೂಕಿನ ವಿವಿಧ ಗ್ರಾಮಗಳಾದ ಎಲಿಯೂರು,ಕೆಂಪನಹಳ್ಳಿ, ಸಂತೆಪೇಟೆ,ಎಳಗಳವಾಡಿ,ಹುಲಿಯೂರು ದುರ್ಗಾ,ಸಂತೆ ಮಾತುರ್ ಗ್ರಾಮಗಳಲ್ಲಿ ಅಭಿಯಾನ ನಡೆಸಿ ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಲಾಯಿತು. ಈ…
13ನೇ ವರ್ಷದ ಜಾತ್ರಾ ಮಹೋತ್ಸವ.
ಸದ್ಗುರು ಶ್ರೀ ಚನ್ನವೃಷಭೇಂದ್ರ ಮಹಾಸ್ವಾಮಿಗಳ 13ನೇ ಜಾತ್ರಾ ಮಹೋತ್ಸವದ ವೀರಮಾರ್ಗ ನ್ಯೂಸ್ : ಧಾರವಾಡ ಜಿಲ್ಲೆಯ : ಕಲಘಟಗಿ ತಾಲೂಕ : ಅಮೃತ ಹಸ್ತದಿಂದ ಜಾತ್ರಾ ಮಹೋತ್ಸವಕ್ಕೆ ಮೆರುಗು ತಂದ ಶಿವಾನಂದ ಭಾರತಿ ಮಹಾಸ್ವಾಮಿಗಳು – ಬಾಲಯೋಗಿ ಮಾಣಿಕ್ಯ ವೃಷಬೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುಕ್ಷೇತ್ರ ಬೆಲವಂತರ ಗ್ರಾಮದಲ್ಲಿ ಸದ್ಗುರು ಶ್ರೀ ಚನ್ನವೃಷಭೇಂದ್ರ ಮಹಾಸ್ವಾಮಿಗಳ 13ನೇ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ದಿನಾಂಕ 10-05-2026 ರಂದು ರವಿವಾರ ಮುಂಜಾನೆ ಓಂ ನಮಃ ಶಿವಾಯ…
ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಬರ್ಬರ ಹತ್ಯೆ.
ಕಾನೂನು ವ್ಯವಸ್ಥೆ ಸಂಪೂರ್ಣ ಹಾವೇರಿ ಜಿಲ್ಲಾ ನಾಶ….ಅಧಿಕಾರಿಗಳುಂಟು ಲೆಕ್ಕಕ್ಕಿಲ್ಲ…..ಕಾನೂನುಂಟು ಪುಸ್ತಕದಲ್ಲಿ….ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವ ಎಸ್ ಪಿ ಮತ್ತು ಡಿಸಿ…..ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಬರ್ಬರ ಹತ್ಯೆ. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲೆ ಹಿರೇಕೆರೂರ ಪಟ್ಟಣದಲ್ಲಿ ವ್ಯಕ್ತಿಯೋರ್ವನನ್ನು ಮನೆಯಲ್ಲಿ ಮಲಗಿದ್ದ ವೇಳೆ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.. ಪಟ್ಟಣದ ಮೇನ್ ರಸ್ತೆಯಲ್ಲಿ ಇರುವ ಬಸವನ ಬೀದಿಯ ನಿವಾಸಿ ಮಹಾಲಿಂಗಪ್ಪ ಮಳವಳ್ಳಿ (೪೧) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.. ಶುಕ್ರವಾರ ರಾತ್ರಿ…
ಮಾಧ್ಯಮ ಶಾಂತಿ ಹರಡುವ ಶಕ್ತಿ ಆಗಲಿ,
ಮಾಧ್ಯಮ ಶಾಂತಿ ಹರಡುವ ಶಕ್ತಿ ಆಗಲಿ, ಯುದ್ಧ ಪ್ರಚೋದಕವಾಗಬಾರದು: ಕೆ. ಶ್ರೀನಿವಾಸ ರೆಡ್ಡಿ ವೀರಮಾರ್ಗ ನ್ಯೂಸ್ : ಆಬೂ ಪರ್ವತ (ರಾಜಸ್ಥಾನ ) ಮಾಧ್ಯಮವು ಸಮಾಜದಲ್ಲಿ ಶಾಂತಿ ಹರಡುವ ಶಕ್ತಿಯಾಗಿ ಕಾರ್ಯನಿರ್ವಹಿಸಬೇಕು, ಯುದ್ಧ ಪ್ರಚೋದನೆಗೆ ಕಾರಣವಾಗಬಾರದು ಎಂದು ತೆಲಂಗಾಣ ಮೀಡಿಯಾ ಅಕಾಡೆಮಿ ಅಧ್ಯಕ್ಷ ಕೆ. ಶ್ರೀನಿವಾಸ ರೆಡ್ಡಿ ಹೇಳಿದರು.ಅವರು ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮಾಧ್ಯಮ ಸೇವಾ ವಿಭಾಗದ ವತಿಯಿಂದ ರಾಜಸ್ಥಾನದ ಅಬು ಪರ್ವತ ದಿಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ರಾಷ್ಟ್ರೀಯ ಮಾಧ್ಯಮ…