ಅರೋಗ್ಯವೇ ಸಂಪತ್ತು, ಸರ್ವಸ್ವ, ಭಾಗ್ಯ. ಹೀಗೆ ಮಹಿಮೆ ಅಪಾರವಾಗಿದೆ.
ಅರೋಗ್ಯವೇ ಸಂಪತ್ತು, ಆರೋಗ್ಯವೇ ಸರ್ವಸ್ವ, ಆರೋಗ್ಯವೇ ಭಾಗ್ಯ. ಹೀಗೆ ಆರೋಗ್ಯದ ಮಹಿಮೆ ಅಪಾರವಾಗಿದೆ. ವೀರಮಾರ್ಗ ನ್ಯೂಸ್ : ಏಪ್ರಿಲ್ 7 ವಿಶ್ವ ಆರೋಗ್ಯದ ದಿನಅರೋಗ್ಯವೇ ಸಂಪತ್ತು, ಆರೋಗ್ಯವೇ ಸರ್ವಸ್ವ, ಆರೋಗ್ಯವೇ ಭಾಗ್ಯ. ಹೀಗೆ ಆರೋಗ್ಯದ ಮಹಿಮೆ ಅಪಾರವಾಗಿದೆ. ‘ಸಂಪೂರ್ಣ ಆರೋಗ್ಯ ಎಂದರೆ ಶಾರೀರಿಕ, ಮಾನಸಿಕ, ಸಾಮಾಜಿಕ ಆರೋಗ್ಯವಾಗಿದೆ. ಕೇವಲ ರೋಗಗಳಿಲ್ಲದಿರುವಿಕೆ ಪರಿಪೂರ್ಣ ಆರೋಗ್ಯವಲ್ಲ ಎಂದು ವ್ಯಾಖ್ಯಾನಿಸಿದೆ. ಈ ವರ್ಷ 2026 ರ ವಿಶ್ವ ಆರೋಗ್ಯ ದಿನದ ಧ್ಯೆಯ ‘ಆರೋಗ್ಯಕ್ಕಾಗಿ ಒಟ್ಟಾಗಿ, ವಿಜ್ಞಾನದೊಂದಿಗೆ ನಿಲ್ಲಿರಿ.’ ಈ ವಿಷಯದ ಅಡಿಯಲ್ಲಿ…
ಸಮರ್ಥ್ ಗೆ ಮುತ್ತಿಟ್ಟು ಜಮೀರ್ ಹೇಳಿದ್ದೇನು..?
ವೀರಮಾರ್ಗ ನ್ಯೂಸ್ : ದಾವಣಗೆರೆ : ಉಪ ಕದನ ರಂಗು ಪಡೆಯುತ್ತಿದ್ದು ಕಾಂಗ್ರೆಸ್ ಟಿಕೆಟ್ ಹಂಚಿಕೆಯಿಂದ ಮುನಿಸಿಕೊಂಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಕೊನೆಗೆ ದಾವಣಗೆರೆ ಪ್ರಚಾರ ಅಖಾಡಕ್ಕೆ ಇಳಿದಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಿದ್ದು ಅಸಮಾಧಾನ ಹೊಂದಿದ್ದ ಜಮೀರ್ ಕೊನೆಗೂ ಮುನಿಸು ಮರೆತು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಕೇಳಿಕೊಂಡಿದ್ದಾರೆ.ಈ ವೇಳೆ ಸಚಿವ ಮಲ್ಲಿಕಾರ್ಜುನ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಅವರಿಗೆ ಮುತ್ತು ಕೊಡುವ ಮೂಲಕ ಜಮೀರ್ ಗೆಲುವಿಗೆ…
ನಾರಾಯಣಗೌಡರು ತಮ್ಮ SSLC,ಅಂಕಪಟ್ಟಿ ಬಿಡುಗಡೆ ಮಾಡಿ.
ನಾರಾಯಣಗೌಡರು ತಮ್ಮ ಎಸ್ ಎಸ್ ಎಲ್ ಸಿ ಅಂಕಪಟ್ಟಿ ಬಿಡುಗಡೆ ಮಾಡಲಿ ಸಾಹಿತಿ ಜೆ ಎಮ್ ರಾಜಶೇಖರ ಸವಾಲು ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ : ನಾನು 10ನೇ ತರಗತಿ ಪಾಸ್ ಆದಾಗ ಕನ್ನಡ ಇಂಗ್ಲಿಷ್ ಜೊತೆಗೆ ಹಿಂದಿಯನ್ನು ತೃತೀಯ ಭಾಷೆಯಾಗಿ ಕಲಿತಿದ್ದೇನೆ. ಎಸ್ ಎಸ್ ಎಲ್ ಸಿ ಪಾಸ್ ಆದಾಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇತ್ತು ಎಂದು ಸಾಹಿತಿ ಮಾಹಿತಿ ಹಕ್ಕು ತಜ್ಞ ಜೆ ಎಮ್ ರಾಜಶೇಖರ ತಮ್ಮ 10ನೇ ತರಗತಿ…
ಲಂಚ ಬೇಡಿಕೆ ಆರೋಪ,,,! ಲೋಕಾಯುಕ್ತ ದಾಳಿ, ಜೈಲರ್ ವಿರುದ್ಧ ತನಿಖೆ…
ಹಳಿಯಾಳ ಸಬ್ ಜೈಲ್ನಲ್ಲಿ ₹60 ಸಾವಿರ ಲಂಚ ಬೇಡಿಕೆ ಆರೋಪ,,,! ಲೋಕಾಯುಕ್ತ ದಾಳಿ, ಜೈಲರ್ ವಿರುದ್ಧ ತನಿಖೆ… ಹಳಿಯಾಳ ತಾಲೂಕಿನ ಉಪ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜೈಲರ್ ವಿರುದ್ಧ ಲಂಚ ಬೇಡಿಕೆಯ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಮೂಲಗಳ ಪ್ರಕಾರ, ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾದ ವ್ಯಕ್ತಿಯೊಬ್ಬರು ಜೈಲಿನಲ್ಲಿ ಕೆಲಸ ಮಾಡಿ ಗಳಿಸಿದ ಹಣವನ್ನು ಪಡೆಯಲು ಮುಂದಾದಾಗ, ಸಂಬಂಧಪಟ್ಟ ಜೈಲರ್ ₹60 ಸಾವಿರ…
ಉಪ ಚುನಾವಣೆ KRS ಪಕ್ಷದ ಅಭ್ಯರ್ಥಿ ಪ್ರಚಾರ ಜೋರು.
ಬಾಗಲಕೋಟೆ ಉಪ ಚುನಾವಣೆ KRS ಪಕ್ಷದ ಅಭ್ಯರ್ಥಿ ಪ್ರಚಾರ ಜೋರು. ವೀರಮಾರ್ಗ ನ್ಯೂಸ್ : ಬಾಗಲಕೋಟೆ ಉಪ ಚುನಾವಣೆಯ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಅಭ್ಯರ್ಥಿಯ ಪರವಾಗಿ ಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ಉತ್ಸಾಹಭರಿತ ಪ್ರಚಾರ ಕಾರ್ಯಗಳು ನಡೆಯುತ್ತಿವೆ ಎಂದು ಪಕ್ಷದ ವತಿಯಿಂದ ತಿಳಿಸಲಾಗಿದೆ. ಕೆ ಆರ್ ಎಸ್ ಪಕ್ಷದ ಅಭ್ಯರ್ಥಿ ಪರವಾದ ಪ್ರಚಾರದಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಸೋಮಸುಂದರ್ ಅವರು ರೈತರ ಹಿತಾಸಕ್ತಿ, ನೀರಾವರಿ ವ್ಯವಸ್ಥೆಯ ಸುಧಾರಣೆ,ಬೆಳೆಗಳಿಗೆ ನ್ಯಾಯಸಮ್ಮತ ಬೆಲೆ ಮತ್ತು ಗ್ರಾಮೀಣ ಅಭಿವೃದ್ಧಿ ಪ್ರಮುಖ…
ದೇವರು&ಧರ್ಮದ ಮಾರ್ಗದಿಂದ ಮಾತ್ರ ಮನಸ್ಸಿಗೆ ಶಾಂತಿ-ನೆಮ್ಮದಿ.
ವೀರಮಾರ್ಗ ನ್ಯೂಸ್ : K R PETE : ದೇವರು ಮತ್ತು ಧರ್ಮದ ಮಾರ್ಗದಿಂದ ಮಾತ್ರ ಮನಸ್ಸಿಗೆ ಶಾಂತಿ, ನೆಮ್ಮದಿ.. ಡಾ. ಮಹೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಅಭಿಮತ.. ಇಂದಿನ ಒತ್ತಡದ ಜೀವನದಲ್ಲಿ ಮಾನವರಾದ ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗಿದಾಗ ಮಾತ್ರ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿಯನ್ನು ಪಡೆಯಲು ಸಾಧ್ಯವಿದೆ ಎಂದು ನಣ್ಣೆನಹಳ್ಳಿ-ಅಯ್ಯನಹಳ್ಳಿ ಪುರವರ್ಗ ಹಿರೇಮಠದ ಪೀಠಾಧಿಪತಿಗಳಾದ ಡಾ. ಮಹೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿಗಳು ಹೇಳಿದರು… ಕೃಷ್ಣರಾಜಪೇಟೆ ತಾಲೂಕಿನ ಹೊಸಹೊಳಲು ಗ್ರಾಮದ ವಿಜಯನಗರ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ…
ಅಕ್ರಮದ ಸುಳಿಗೆ ‘ಪದಕ’ದ ಗೌರವ,,,?
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರು; ಅಕ್ರಮದ ಸುಳಿಗೆ ‘ಪದಕ’ದ ಗೌರವವೇ,,,? ಕುಮಾರಪಟ್ಟಣ ಸಿಪಿಐಗೆ ಮುಖ್ಯಮಂತ್ರಿ ಪದಕ : ಸಾರ್ವಜನಿಕರ ಆಕ್ರೋಶ ಹಾಗೂ ವ್ಯವಸ್ಥೆಯ ವೈಫಲ್ಯದ ಅನಾವರಣ ರಾಣೇಬೆನ್ನೂರು: ಕಾನೂನು ಪಾಲಿಸಬೇಕಾದವರೇ ಅಕ್ರಮಕ್ಕೆ ರಹದಾರಿ ಮಾಡಿಕೊಟ್ಟಿದ್ದಾರೆಯೇ? ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗೆ ಶೌರ್ಯದ ಸಂಕೇತವಾದ ‘ಮುಖ್ಯಮಂತ್ರಿ ಪದಕ’ ನೀಡಿರುವುದು ಎಷ್ಟು ಸಮಂಜಸ? ಇಂತಹ ಹತ್ತಾರು ಪ್ರಶ್ನೆಗಳು ಈಗ ರಾಣೇಬೆನ್ನೂರು ತಾಲೂಕಿನಾದ್ಯಂತ ಸಾರ್ವಜನಿಕ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿವೆ. ಅಕ್ರಮಗಳ ಅಡ್ಡೆಯಾದ ಪೊಲೀಸ್ ವ್ಯಾಪ್ತಿ!: ಕುಮಾರಪಟ್ಟಣ…
ವೀರಶೈವ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಿ ಲಕ್ಷ್ಮಿ ಹೆಬ್ಬಾಳ್ಕರ್…
ವೀರಶೈವ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಿ; ಲಕ್ಷ್ಮಿ ಹೆಬ್ಬಾಳ್ಕರ್ ವೀರಮಾರ್ಗ ನ್ಯೂಸ್ : ದಾವಣಗೆರೆ : ವೀರಶೈವ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಬೇಕು, ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆನೀಡಿದರು.ನಗರದ ಚೇತನಾ ಹೋಟೆಲ್ ಸಭಾಂಗಣದಲ್ಲಿ ನಡೆದ ವೀರಶೈವ ಲಿಂಗಾಯತರ ಸಭೆಯಲ್ಲಿ ಅವರು ಮಾತನಾಡಿದರು.‘ಕಾಂಗ್ರೆಸ್ ಶಾಮನೂರು ಅವರ ಸೇವೆ ಎಂದೂ ಮರೆಯಲು ಸಾದ್ಯವಿಲ್ಲ. ಬೆಳಗಾಮ್ನ ದೇವಾಲಯಕ್ಕೂ ಶಾಮನೂರು ದೇಣಿಗೆ ನೀಡಿದ್ದಾರೆ. ಹಿರಿಯರ ಮಾರ್ಗದರ್ಶನ ಕಿರಿಯ ರಾಜಕಾರಣಿಗಳಿಗೆ ಬೇಕು. ವೀರಶೈವ ಲಿಂಗಾಯತ ಯುವಕರು ತಮ್ಮ ಹಕ್ಕಿಗಾಗಿ…
2024ರ ವಾರ್ಷಿಕ ಪ್ರಶಸ್ತಿ ಪ್ರಕಟ,,,
ಕಾರ್ಯನಿರತ ಪತ್ರಕರ್ತರ ಸಂಘದ 2024 ರ ವಾರ್ಷಿಕ ಪ್ರಶಸ್ತಿ ಪ್ರಕಟ: ಶಿವಮೊಗ್ಗದ ಮೂವರಿಗೆ ಪ್ರಶಸ್ತಿಯ ಗರಿಶರತ್ , ಮಹೇಶ್ ಹೆಗಡೆ, ಅರುಣ್ ಕುಮಾರ್ ಪ್ರಶಸ್ತಿ ಪುರಸ್ಕೃತರು ವೀರಮಾರ್ಗ ನ್ಯೂಸ್ : ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪತ್ರಕರ್ತರಾದ ಶರತ್ಕುಮಾರ್ ಎಸ್ ಮತ್ತು ಸಾಗರದ ಮಹೇಶ್ ಹೆಗಡೆ ಹಾಗೂ ಅರುಣ್ ಕುಮಾರ್ ಅವರಿಗೆ ಪ್ರತಿಷ್ಠಿತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ( ಕೆಯುಡಬ್ಲ್ಯೂಜೆ ) 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸಂದಿದ್ದು, ಜಿಲ್ಲೆಯ ಪತ್ರಿಕೋದ್ಯಮಕ್ಕೆ ಇನ್ನಷ್ಟು…
ಮನೆಮನೆಗೆ ಸಿಸಿ ಟಿವಿ – ಮನೆ ಮನೆಗೆ ಸುರಕ್ಷತೆ “
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೆಬೆನ್ನೂರು : ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ಇಂದಿನ ಅಗತ್ಯವಿದೆ. ಆಧುನಿಕ ವ್ಯವಸ್ಥೆಯಲ್ಲಿ ಸಾಗುತ್ತಿರುವ ಇಂದಿನ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮನುಷ್ಯನು ತಮ್ಮ ತಮ್ಮ ವ್ಯಾಪ್ತಿಯಲ್ಲಿ ತಮ್ಮ ಮನೆ ಮಠ ಆಸ್ತಿ ಬಂಗಾರ ಒಡವೆ ಹಣ ರಕ್ಷಿಸಿಕೊಳ್ಳುವುದು ಅಗತ್ಯವಿದೆ ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ತಮ್ಮ ಮನೆ ವ್ಯಾಪ್ತಿಯಲ್ಲಿ ಸಿಸಿ ಟಿವಿ ಕ್ಯಾಮೆರಾ ಕಣ್ಣುಗಾವಲು ಅಳವಡಿಸಿಕೊಳ್ಳುವುದು ಅಗತ್ಯವಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.ಅವರು ಮಂಗಳವಾರ ಇಲ್ಲಿನ ಎಪಿಎಂಸಿ ಸಮುದಾಯ…