ಲಿಂಗಾಯತ ಪಂಚಮಸಾಲಿ ಸಮಾಜದ ಪ್ರತಿಭಾ ಪುರಸ್ಕಾರ.
2025-26ನೇ ಸಾಲಿನ SSLC ಮತ್ತು PUC ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ. ಸೂಚನೆ: ದಿನಾಂಕ 23-07-2026ನೇ ಗುರುವಾರದ ನಂತರ ಬಂದ ಅರ್ಜಿಯನ್ನು ಸ್ವಿಕರಿಸುವುದಲ್ಲ. ಈ ಪ್ರತಿಭಾ ಪುರಸ್ಕಾರವು ಹಿಂದೂ ಲಿಂಗಾಯತ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿದೆ.ಎಲ್ಲಾ ಅರ್ಹ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ.
ರಾಜ್ಯ ಮಟ್ಟದ ಬೃಹತ್ ಸಮಾವೇಶ, ಪ್ರತಿಭಾ ಪುರಸ್ಕಾರ.
ರಾಜ್ಯ ಮಟ್ಟದ ಬೃಹತ್ ಸಮಾವೇಶ, ಪ್ರತಿಭಾ ಪುರಸ್ಕಾರ ವೀರಮಾರ್ಗ ನ್ಯೂಸ್ : ಹಾವೇರಿ : ನಿರಂತರವಾಗಿ ಹೋರಾಟ, ಜನಸಾಮಾನ್ಯರ ಸೇವೆ ಮಾಡುತ್ತಿರುವುದನ್ನು ಹಾಗೂ ವಿವಿಧ ರಾಜ್ಯಮಟ್ಟದ ಪ್ರಸಸ್ತಿ ಬಂದಿರುವುದರಿಂದ ಬೆಂಗಳೂರಿನ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ (ರಿ), ಕರ್ನಾಟಕ ಕೊರಮ, ಕೊರಚ ಮಹಿಳಾ ಕ್ಷೇಮಾಭಿವೃದ್ಧಿ ಸಂಘ(ರಿ) ಇವರು ನನ್ನನ್ನು ಗೌರವಿಸಿ ಸನ್ಮಾನಿಸಿದ್ದು, ಎಲ್ಲಾ ಪದಾಧಿಕಾರಿಗಳಿಗೂ ಅಭಿನಂದನೆಗಳನ್ನು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ…
ಹಳೇ ಪಿಂಚಣಿ(OPS) ಮರು ಜಾರಿಗೆ ಆಗ್ರಹಿಸಿ ಪ್ರತಿಭಟನೆ ಜಾಥಾ.
ಹಳೇ ಪಿಂಚಣಿ(OPS) ಮರು ಜಾರಿಗೆ ಆಗ್ರಹಿಸಿ ಪ್ರತಿಭಟನೆ ಜಾಥಾ ವೀರಮಾರ್ಗ ನ್ಯೂಸ್ : ಹಾವೇರಿ : ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘ ಜಿಲ್ಲಾ ಘಟಕದ ವತಿಯಿಂದ ಹಳೇ ಪಿಂಚಣಿ(OPS) ಮರು ಜಾರಿಗೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಆರ್,ಎಚ್. ಬೆಟ್ಟೇಳ್ಳೇರ ಮಾತನಾಡಿ, ರಾಜ್ಯದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ತಮ್ಮದೇ ಆದ ಸೇವೆಯನ್ನು ಸಲ್ಲಿಸುತ್ತಿರುವ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ನಿವೃತ್ತಿಯ ನಂತರ ಆರ್ಥಿಕ ಭದ್ರತೆಯಿಂದ ವಂಚಿತರಾಗಿದ್ದಾರೆ. ನೆಮ್ಮದಿಯ ಬದುಕು ನಡೆಸಲು ಹಳೆಯ ಪಿಂಚಣಿ…
ಸಾಲಮನ್ನಾ, ಬರಗಾಲ ಘೋಷಣೆ ಮಾಡಿ ಕಬ್ಬು ಬೆಳೆಗಾರರ ಸಂಘ ಆಗ್ರಹ.
ಸಾಲ ಮನ್ನಾ, ಬರಗಾಲ ಘೋಷಣೆ ಮಾಡಿ ಕಬ್ಬು ಬೆಳೆಗಾರರ ಸಂಘ ಆಗ್ರಹ ವೀರಮಾರ್ಗ ನ್ಯೂಸ್ : ಹಾವೇರಿ : ರಾಜ್ಯ ಹಾಗೂ ಜಿಲ್ಲೆಯಲ್ಲಿ ಮಳೆ ಇಲ್ಲದಿದ್ದರೂ ರಾಜ್ಯ ಸರ್ಕಾರ ಸಾಲ ಮನ್ನಾ ಮತ್ತು ಬರಗಾಲ ಘೋಷಣೆ ಮಾಡಲು ಮೀನಾ ಮೇಷ ಎಣಿಸುತ್ತಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬರಗಾಲದಿಂದ ರೈತರು ಗೋಳಾಡುತ್ತಿದ್ದಾರೆ ರಾಜ್ಯ ಸರ್ಕಾರ ಬೆಳೆ ನಷ್ಟದ ಸರ್ವೆ ಕೂಡ ನಡೆಸುತ್ತಿಲ್ಲ ರೈತರ ಪಾಲಿಗೆ ಸರ್ಕಾರ ಸತ್ತು ಹೋಗಿದೆ…
ಚೆನ್ನಮ್ಮದೇವೇಗೌಡ ಅವರಿಗೇ ಪವಿತ್ರ,ಸ್ಮರಣಾರ್ಥ,ಭಾವಪೂರ್ಣ ಶ್ರದ್ಧಾಂಜಲಿ.
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಇಂದು ನಮ್ಮ ದೇಶದ ಮಣ್ಣಿನ ಮಗ ಎಂಬ ಬಿರುದಾಂಕಿತ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳಾದ ಸನ್ಮಾನ್ಯ ಶ್ರೀ H. D. ದೇವೇಗೌಡರ ಧರ್ಮ ಪತ್ನಿ ಶ್ರೀಮತಿ ದಿವಂಗತ ಚೆನ್ನಮ್ಮ ರವರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು ಈ ಸಂದರ್ಭದಲ್ಲಿ ರುದ್ರಾಗೌಡ ಪಾಟೀಲ್ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರು.ಹಾವೇರಿ. ಹನುಮಂತಪ್ಪ ಬ್ಯಾಡಗಿ ಜಿಲ್ಲಾ ಉಪಾಧ್ಯಕ್ಷರು.ಮಂಜನಾಥ್ ಬಣಕಾರ್ ತಾಲ್ಲೂಕ್ ಅಧ್ಯಕ್ಷರು ರಟ್ಟೀಹಳ್ಳಿ. ಹರೀಶ ಹಲಗೇರಿ. ತಾಲ್ಲೂಕು ಯುವ…
ಮಾಜಿ ಪ್ರಧಾನಿ ದೇವೇಗೌಡ ರವರ ಪತ್ನಿ ಚೆನ್ನಮ್ಮ ವಿಧಿವಶ.
ವೀರಮಾರ್ಗ ನ್ಯೂಸ್ : ಬೆಂಗಳೂರು : ಮಾಜಿ ಪ್ರಧಾನಿ ಎಚ್ ಡಿ.ದೇವೇಗೌಡ ರವರ ಪತ್ನಿ ಚೆನ್ನಮ್ಮ ರವರು ಶನಿವಾರ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ರವರಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚೆನ್ನಮ್ಮ ರವರು ಶನಿವಾರ ವಿಧಿವಶರಾಗಿದ್ದಾರೆ.
ರೌಡಿ ಶೀಟರ್ ಎಂದರೆ ಅಪರಾಧಿ ಎಂಬುದಲ್ಲ ಕಾನೂನು ಮತ್ತು ವಾಸ್ತವತೆ.
ರೌಡಿ ಶೀಟರ್ ಎಂದರೆ ಅಪರಾಧಿ ಎಂಬುದಲ್ಲ — ಕಾನೂನು ಮತ್ತು ವಾಸ್ತವತೆ. ವೀರಮಾರ್ಗ ನ್ಯೂಸ್ : ಇತ್ತೀಚೆಗೆ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರ ಹೆಸರನ್ನು ಚಿಕ್ಕನಾಯಕನಹಳ್ಳಿ ಪೊಲೀಸರು “ರೌಡಿ ಶೀಟ್”ನಲ್ಲಿ ದಾಖಲಿಸಿರುವ ಸುದ್ದಿ ಚರ್ಚೆಗೆ ಕಾರಣವಾಗಿದೆ.ಮೊದಲನೆಯದಾಗಿ, ರೌಡಿ ಶೀಟ್ ತೆರೆಯುವುದು ನ್ಯಾಯಾಲಯದ ಅಪರಾಧಿ ಎಂಬ ತೀರ್ಪಲ್ಲ. ಇದು ಪೊಲೀಸ್ ಇಲಾಖೆಯ ಆಡಳಿತಾತ್ಮಕ ದಾಖಲಾತಿ (administrative record) ಮಾತ್ರ. ಯಾರನ್ನಾದರೂ…
ಮಠದ ಜಮೀನಿಗೆ ಕನ್ನ ಸತ್ತವರ ಹೆಸರಲ್ಲಿ ಸ್ಕೆಚ್, 6 ಅಧಿಕಾರಿಗಳು ಸೇರಿ 11 ಮಂದಿ ಅರೆಸ್ಟ್!
ಆದಿಚುಂಚನಗಿರಿ ಮಠದ ಜಮೀನಿಗೆ ಕನ್ನ: ಸತ್ತವರ ಹೆಸರಲ್ಲಿ ಸ್ಕೆಚ್, 6 ಸರ್ಕಾರಿ ಅಧಿಕಾರಿಗಳು ಸೇರಿ 11 ಮಂದಿ ಅರೆಸ್ಟ್! ವೀರಮಾರ್ಗ ನ್ಯೂಸ್ : ಲಕ್ಷಾಂತರ ಭಕ್ತರ ಆರಾಧ್ಯ ದೈವ ಆದಿಚುಂಚನಗಿರಿ ಮಠದ ಕೋಟ್ಯಂತರ ಮೌಲ್ಯದ ಆಸ್ತಿಗೆ ಕನ್ನ ಹಾಕಲು ಹೋಗಿದ್ದ ಖದೀಮರ ಜಾಲ ಖಾಕಿ ಬಲೆಗೆ ಬಿದ್ದಿದೆ. ಸಿನಿಮೀಯ ಶೈಲಿಯಲ್ಲಿ ನಕಲಿ ವಾರಸುದಾರರನ್ನು ಸೃಷ್ಟಿಸಿ, ಕಂದಾಯ ಇಲಾಖೆಯ ಲಂಚಬಾಕ ಅಧಿಕಾರಿಗಳ ಜೊತೆ ಕೈಜೋಡಿಸಿ ಮಠದ ಜಮೀನನ್ನೇ ನುಂಗಲು ಯತ್ನಿಸಿದ್ದ ಭ್ರಷ್ಟರ ಆಟಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. 6…
ಕಬ್ಬು ಬೆಳೆಗಾರರ ಬಾಕಿ ಹಣ ಕೊಡಿ ಶಿಡ್ಲಾಪುರ ಒತ್ತಾಯ..
ಕಬ್ಬು ಬೆಳೆಗಾರರ ಬಾಕಿ ಹಣ ಕೊಡಿ: ಭುವನೇಶ್ವರ ಶಿಡ್ಲಾಪುರ ಒತ್ತಾಯ. ವೀರಮಾರ್ಗ ನ್ಯೂಸ್ : ಹಾವೇರಿ : ರಾಜ್ಯದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯಿಂದಾಗಿ ಕಬ್ಬಿನ ಇಳುವರಿ ತೀವ್ರವಾಗಿ ಖುಷಿಯುತ್ತಿದ್ದು ರೈತರ ಉತ್ಪಾದನಾ ವೆಚ್ಚ ಗಗನಕ್ಕೆರುತ್ತಿದೆ ಈ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಹಾಗೂ ಸಂಗೂರ ಜಿಎಂ ಶುಗರ್ ಸಕ್ಕರೆ ಕಾರ್ಖಾನೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಪಾವತಿಸುವ ಕುರಿತು ಚರ್ಚಿಸಲು ಜಿಲ್ಲಾಡಳಿತ ಕಬ್ಬು ಬೆಳೆಗಾರರ ಮತ್ತು ಕಾರ್ಖಾನೆಯ ಮಾಲೀಕರ ತುರ್ತು ಜಂಟಿ ಸಭೆ ಕರೆಯುವಂತೆ…
ರಾಣೇಬೆನ್ನೂರ ನಗರದಲ್ಲಿ ಜಗನ್ನಾಥಪೂರಿ ದರ್ಶನ..
ಶ್ರೀ ಜಗನ್ನಾಥ ರಥಯಾತ್ರೆ ತಿಥಿ : ಆಷಾಢ ಶುಕ್ಲ 2 (ದಿನಾಂಕ : 16.7.2026) ತಿಥಿಯ ಪ್ರಯುಕ್ತ ರಾಣೇಬೆನ್ನೂರಿನ ಗ್ರಾಮ ದೇವತೆಗೇ ವಿಶ್ವವಿಖ್ಯಾತ ಜಗನ್ನಾಥಪುರಿ ಅವತಾರವನ್ನು ಅಲಂಕಾರ ಮಾಡಲಾಗಿದೆ. ರಾಣೇಬೆನ್ನೂರಿನ ಭಕ್ತರು ಗ್ರಾಮದಲ್ಲೇ ವಿಶ್ವವಿಖ್ಯಾತ ಜಗನ್ನಾಥಪುರಿ ದರ್ಶನ ಭಾಗ್ಯ ಪಡೆದಿದ್ದಾರೆ. ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆಯಲ್ಲಿ ಯಾವ ಭಕ್ತರು ಸಹಭಾಗಿಯಾಗಿ ಭಗವಂತನ ರಥವನ್ನು ಎಳೆಯುತ್ತಾರೋ ಅವರ ಎಲ್ಲಾ ದುಃಖ, ನೋವು ಮತ್ತು ಕಷ್ಟಗಳು ಕೊನೆಗೊಳ್ಳುತ್ತವೆ ಮತ್ತು ಅವರಿಗೆ ನೂರು ಯಜ್ಞ ಮಾಡಿದಷ್ಟು ಪುಣ್ಯ ಪ್ರಾಪ್ತಿಯಾಗುತ್ತದೆ. ಶ್ರೀ ಚೌಡೇಶ್ವರಿ ಶಕ್ತಿ…