ಸೆಲ್ಫಿ, ಮೋಜು, ಈಜು… ಕ್ಷಣಾರ್ಧದಲ್ಲಿ ದುರಂತ!

ವೀರಮಾರ್ಗ ನ್ಯೂಸ್ :ಬೆಂಗಳೂರು : ಬೆಟ್ಟಿಂಗ್ ಚಟಕ್ಕೆ ಪತ್ನಿಯನ್ನೇ ಬರ್ಬರವಾಗಿ ಹ*ತ್ಯೆ ಮಾಡಿದ ಪತಿಬೆಂಗಳೂರು ನಗರದ ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಬೆಟ್ಟಿಂಗ್ ಚಟಕ್ಕೆ ಬಿದ್ದಿದ್ದ ಪತಿಯೊಬ್ಬ ತನ್ನ ಪತ್ನಿಯನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಮಹಾದೇವಪುರ ಪೊಲೀಸ್ ಠಾಣೆಯಲ್ಲಿಹೋಂ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುಳಾ (32) ಕೊ*ಲೆಯಾದವರು ಪತಿ ಪ್ರದೀಪ್ ಪತ್ನಿಯನ್ನು ಬರ್ಬರವಾಗಿ ಹ*ತ್ಯೆ ಮಾಡಿರುವ ಆರೋಪ ಎದುರಿಸುತ್ತಿದ್ದಾನೆ. ನಗರದ ಪುಷ್ಪಾಂಜಲಿ ಥಿಯೇಟರ್ ಸಮೀಪದ ಮನೆಯಲ್ಲಿ ನಿನ್ನೆ ರಾತ್ರಿ ಸುಮಾರು…

Read More

ಪ್ರಭಾವತಿ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆ…

ಜನ ವಾರ್ತೆ ನಾಗರಾಜ್ ಪತ್ನಿ ಪ್ರಭಾವತಿ ಸಾವುಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆ… ನಾವು ಹೇಗೆ ಬದುಕ್ಕಿದ್ದೇವೆ ಎನ್ನುವುದಕ್ಕಿಂತ,, ಶರಣರ ನಡೆ ಮರಣದಲ್ಲಿ ನೋಡು ಅನ್ನುವ ಗಾದೆ ಮಾತು ಮಾಯವಾಗುತಿದ್ದೆ. ವೀರಮಾರ್ಗ ನ್ಯೂಸ್ :ಶಿವಮೊಗ್ಗ ಜಿಲ್ಲಾ : ಜನ ವಾರ್ತೆ ಪತ್ರಿಕೆ ಮಾಲೀಕ ದಿವಂಗತ ತೀರ್ಥಹಳ್ಳಿ ನಾಗರಾಜ್ ಅವರ ಧರ್ಮಪತ್ನಿ ಶ್ರೀಮತಿ ಪ್ರಭಾವತಿ(70ವರ್ಷ) ಅವರ ಮೃತಶರೀರವು ಶಿವಮೊಗ್ಗದ ರವೀಂದ್ರ ನಗರದಲ್ಲಿರುವ ಅವರ ಮನೆಯಲ್ಲಿ ಪತ್ತೆಯಾಗಿದೆ. ಪ್ರಭಾವತಿಯವರು ಹಲವು ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ಇದೆ ಮೃತ ದೇಹ…

Read More

ವಿದ್ಯಾರ್ಥಿಗಳ ಬಳಗದ ಹಳೆಯ ನೆನಪುಗಳು…

ನನ್ನ ಶಾಲೆ ನನ್ನ ಹೆಮ್ಮೆ ಶಾಲೆಯ ಹೆಮ್ಮೆಯ ವಿದ್ಯಾರ್ಥಿ, ಹಾವೇರಿ ಜಿಲ್ಲೆಯ : ರಾಣೆಬೆನ್ನೂರು ತಾಲೂಕಿನ : ಕವಲೆತ್ತು ಗ್ರಾಮದಲ್ಲಿರುವ ದಿ||ಎಂ.ಎಸ್. ಪಾಟೀಲ್ ಪ್ರೌಢಶಾಲೆಯ 1996-97 ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳಿಂದ “ಗುರುವಂದನ ಮತ್ತು ಸ್ನೇಹ ಸಮ್ಮಿಲನ” ಕಾರ್ಯಕ್ರಮ ಇದೇ ಜೂನ್ 13, 2026ರ ಶನಿವಾರದಂದು ಬಹಳ ಅದ್ದೂರಿಯಾಗಿ ನೆರವೇರಿತು. ತಾವುಗಳೇ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 30 ವರ್ಷಗಳ ಹಿಂದೆ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ ಮಾಜಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಹಾಗೂ ಅಂದು ವಿದ್ಯೆ…

Read More

ಗೊಬ್ಬರದರ ನಿಯಂತ್ರಣಕ್ಕೆ KRSಪಕ್ಷದ ಜೋಗನಹಳ್ಳಿ ಗುರುಮೂರ್ತಿ ಒತ್ತಾಯ.

ಗೊಬ್ಬರ ದರ ನಿಯಂತ್ರಣಕ್ಕೆ ಕೆ ಆರ್ ಎಸ್ ಪಕ್ಷದ ಜೋಗನಹಳ್ಳಿ ಗುರುಮೂರ್ತಿ ಒತ್ತಾಯ. ವೀರಮಾರ್ಗ ನ್ಯೂಸ್ : ಕೊಪ್ಪಳ ಜಿಲ್ಲಾ : ರಾಜ್ಯದಲ್ಲಿ ರಸಗೊಬ್ಬರ ಮಾರಾಟಗಾರರು ಯೂರಿಯಾ, ಡಿಎಪಿ ಹಾಗೂ ಕಾಂಪ್ಲೆಕ್ಸ್ ರಸಗೊಬ್ಬರವನ್ನು ನಿಗದಿತ ಎಂಆರ್‌ಪಿ ಬೆಲೆಗೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದು, ರೈತರಿಗೆ ಆರ್ಥಿಕ ಹೊರೆ ಉಂಟು ಮಾಡುತ್ತಿದ್ದಾರೆ.ಕೃಷಿ ಇಲಾಖೆ ಅಧಿಕಾರಿಗಳು ಇಂತಹ ಡೀಲರ್ಸ್ ಗಳ ಪರವಾನಿಗೆ ರದ್ದುಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆಆರ್‌ಎಸ್ ಪಕ್ಷದ ರಾಜ್ಯ ರೈತ ಘಟಕದ ರಾಜ್ಯಾಧ್ಯಕ್ಷರಾದ ಜೋಗನಹಳ್ಳಿ ಗುರುಮೂರ್ತಿಯವರು…

Read More

ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜಿನ ಘಟಿಕೋತ್ಸವದಲ್ಲಿ.

ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜಿನ ಘಟಿಕೋತ್ಸವದಲ್ಲಿ ರಾಜ್ಯಪಾಲರ ಭಾಷಣದ ಸಾರಾಂಶ. ಕರ್ನಾಟಕ ರಾಜ್ಯಪಾಲರು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗಣ್ಯರನ್ನು ಉದ್ದೇಶಿಸಿ ಮಾತನಾಡುತ್ತಾ, ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಸ್ಥಾಪಿಸಲಾದ ತಪೋವನ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.ಘಟಿಕೋತ್ಸವದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಅವರ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಅವರ ಕಠಿಣ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ…

Read More

ವಿದ್ಯಾರ್ಥಿಗಳು ಹೊಸ ಹೊಸ ಸಂಶೋಧನೆಗಳಲ್ಲಿ ತೊಡಗಬೇಕು DC.

ವಿದ್ಯಾರ್ಥಿಗಳು ಹೊಸ ಹೊಸ ಸಂಶೋಧನೆಗಳಲ್ಲಿ ತೊಡಗಬೇಕು ಮಾನ್ಯ ಜಿಲ್ಲಾಧಿಕಾರಿಗಳು. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ಅಧೀನದಲ್ಲಿ ಬರುವ ದಾನವೀರ ಸಿರಸಂಗಿ ಶ್ರೀ ಲಿಂಗರಾಜ ದೇಸಾಯಿ ತೋಟಗಾರಿಕಾ ಅಭಿಯಾಂತ್ರಿಕ ಮತ್ತು ಆಹಾರ ತಂತ್ರಜ್ಞಾನ, ದೇವಿಹೊಸೂರು ಮಹಾವಿದ್ಯಾಲಯದ 2026ನೇ ಸಾಲಿನ 10ನೇ ವಾರ್ಷಿಕೋತ್ಸವ ಮಹಾವಿದ್ಯಾಲಯ ಮತ್ತು ವಿದ್ಯಾರ್ಥಿ ವಸತಿ ನಿಲಯಗಳ ಸಮಾರಂಭ ಕಾರ್ಯಕ್ರಮವು ದಿನಾಂಕ 10.06.2026 ರಂದು ಹಮ್ಮಿಕೊಳ್ಳಲಾಯಿತು. ಮೊದಲನೆದಾಗಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರನ್ನು ಡಾ. ವೀಣಾ ಎನ್….

Read More

ಗೊಬ್ಬರಬೆಲೆ ಏರಿಕೆ ಹಿಂಪಡೆಯಿರಿ,ಕಬ್ಬಿನಬೆಳೆ,ಯೂರಿಯಾ ಕೊಡಿ.

ರಸಗೊಬ್ಬರ ಬೆಲೆ ಏರಿಕೆ ಹಿಂಪಡೆಯಿರಿ ಕಬ್ಬಿನ ಬೆಳೆಗೆ ಹಾಕಲು ಯೂರಿಯಾ ಗೊಬ್ಬರ ಕೊಡಿ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ದಿನೇ ದಿನೇ ಹೆಚ್ಚುತ್ತಿರುವ ರಸಗೊಬ್ಬರ ಬೆಲೆಯನ್ನು ತಕ್ಷಣವೇ ಹಿಂಪಡೆಯಬೇಕು ರಸಗೊಬ್ಬರ ಖರೀದಿಗೆ ಕಡ್ಡಾಯಗೊಳಿಸಿರುವ ಎಫ್ ಐ ಡಿ ನಿಯಮ ರದ್ದುಪಡಿಸುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಭಾರತೀಯ ಕೃಷಿ ಕಾರ್ಮಿಕ ರೈತ ಸಂಘಟನೆ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘಟನೆ ಸೇರಿಕೊಂಡು ಜಂಟಿ ಕೃಷಿ ನಿರ್ದೇಶಕರಾದ ಕೆ ಮಲ್ಲಿಕಾರ್ಜುನ್ ಅವರಲ್ಲಿ ಮನವಿ ಮಾಡಲಾಯಿತು. ಸಂಘಟನೆಯ ಜಿಲ್ಲಾಧ್ಯಕ್ಷ…

Read More

ವೆನಿಲ್ಲಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಆರೋಪಿಗಳ ಪ್ಲಾನ್ ಬಹಿರಂಗ!

ವೆನಿಲ್ಲಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು : ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ ಆರೋಪಿಗಳ ಶಾಕಿಂಗ್ ಪ್ಲಾನ್ ಬಹಿರಂಗ,,,! ವೀರಮಾರ್ಗ ನ್ಯೂಸ್ : ಕಾಡುಗೋಡಿ ವ್ಯಾಪ್ತಿಯಲ್ಲಿ ನಾಲ್ಕು ವರ್ಷದ ಬಾಲಕಿ ವೆನಿಲ್ಲಾ ಹತ್ಯೆ ಪ್ರಕರಣವು ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ. ಪ್ರಕರಣದ ತನಿಖೆ ಮುಂದುವರಿದಂತೆ ಬೆಚ್ಚಿಬೀಳಿಸುವ ಮಾಹಿತಿಗಳು ಒಂದೊಂದಾಗಿ ಹೊರಬರುತ್ತಿದ್ದು, ಪೊಲೀಸರು ಪ್ರಮುಖ ಆರೋಪಿಗಳಾದ ಪ್ರಿಯಾಂಕ ಮತ್ತು ಮೋಹನ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರಂಭದಲ್ಲಿ ಈ ಪ್ರಕರಣವನ್ನು ಅಸಹಜ ಸಾವು (ಯುಡಿಆರ್) ಎಂದು ದಾಖಲಿಸಲಾಗಿತ್ತು….

Read More

ಬ್ಯಾಂಕ್ ಉದ್ಯೋಗಿ ಬೆತ್ತಲೆ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ!

ಬ್ಯಾಂಕ್ ಉದ್ಯೋಗಿ ಬೆತ್ತಲೆ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ! ಶಾಕಿಂಗ್‌ ನ್ಯೂಸ್: ಸ್ನೇಹಿತರೊಂದಿಗೆ ಪಾರ್ಟಿಗೆ ಹೋದ ಬ್ಯಾಂಕ್ ಉದ್ಯೋಗಿ ಬೆತ್ತಲೆ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ! ಕೊಲೆಯೋ? ಅಪಘಾತವೋ? ವೀರಮಾರ್ಗ ನ್ಯೂಸ್ : ಬಳ್ಳಾರಿ : ಸ್ನೇಹಿತರೊಂದಿಗೆ ವೀಕೆಂಡ್ ಪಾರ್ಟಿಗೆಂದು ತೆರಳಿದ್ದ ಮಹಿಳೆಯೊಬ್ಬರು ಭೀಕರ ಹಾಗೂ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಗಣಿ ನಾಡು ಬಳ್ಳಾರಿಯಲ್ಲಿ ಇಡೀ ಜಿಲ್ಲೆಯನ್ನೇ ನಡುಗಿಸಿದೆ. ಬಳ್ಳಾರಿಯ ಹಂದ್ರಾಳ್‌ ಹಳ್ಳದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಯಾರು ಈ ಮಹಿಳೆ? ಏನಿದು ಘಟನೆ?…

Read More

ಕಾರಟಗಿಯಲ್ಲಿ ಕೆಆರ್‌ಎಸ್ ಪಕ್ಷದ ಲಂಚಮುಕ್ತ ಅಭಿಯಾನ.

ಕಾರಟಗಿಯಲ್ಲಿ ಕೆಆರ್‌ಎಸ್ ಪಕ್ಷದ ಲಂಚಮುಕ್ತ ಅಭಿಯಾನ. ಪೊಲೀಸ್ ಠಾಣೆ ಹಾಗೂ ಪುರಸಭೆಗೆ ಮನವಿ ಸಲ್ಲಿಕೆ. ವೀರಮಾರ್ಗ ನ್ಯೂಸ್ : ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಪೊಲೀಸ್ ಠಾಣೆ ಮತ್ತು ಪುರಸಭೆಯಲ್ಲಿ ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ವತಿಯಿಂದ “ಲಂಚಮುಕ್ತ ಕರ್ನಾಟಕ” ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಕೆಲಸಕ್ಕಾಗಿ ಲಂಚ ನೀಡುವ ಅಥವಾ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸರ್ಕಾರಿ ಸೇವೆಗಳು ಪಾರದರ್ಶಕವಾಗಿ ಮತ್ತು ಸಮಯಕ್ಕೆ ಸರಿಯಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು…

Read More