ಕೋಟಿ-ಕೋಟಿ ಸವದತ್ತಿ ಯಲ್ಲಮ್ಮ ಕಾಣಿಕೆ.

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಕಾಣಿಕೆ: 3.07 ಕೋಟಿ ರೂಪಾಯಿ ಸಂಗ್ರಹ. ವೀರಮಾರ್ಗ ನ್ಯೂಸ್ : ಬೆಳಗಾವಿ ಜಿಲ್ಲಾ :ಸವದತ್ತಿ ತಾಲೂಕ : ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರ ಹರಿವು ಹೆಚ್ಚಾದಂತೆ ದೇವಿಯ ಕಾಣಿಕೆಯೂ ದಾಖಲೆ ಬರೆದಿದೆ. ಕಳೆದ ನಾಲ್ಕು ದಿನಗಳಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕೋಟಿ ಕೋಟಿ ಹಣ ಹಾಗೂ ಕೆಜಿಗಟ್ಟಲೆ ಚಿನ್ನಾಭರಣ ಸಂಗ್ರಹವಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೊರವಲಯದಲ್ಲಿರುವ ಐತಿಹಾಸಿಕ ಶ್ರೀ ರೇಣುಕಾ…

Read More

ಮಾ.17 ರಂದು ನಗರಸಭೆ ಬಜೆಟ್…

ಮಾ.17 ರಂದು ರಾಣೆಬೆನ್ನೂರ ನಗರಸಭೆ ಬಜೆಟ್.. ಹಾವೇರಿ ಜಿಲ್ಲಾ : ರಾಣೇಬೆನ್ನೂರ : ರಾಣೇಬೆನ್ನೂರ ನಗರ ಸಭೆಯ 2026-27 ನೇ ಸಾಲಿನ ಆಯ-ವ್ಯಯವನ್ನು ಮಾ. 17 ರಂದು ಮಂಗಳವಾರ ಮಧ್ಯಾಹ್ನ 12.30 ಕ್ಕೆ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣ ರಾಣೇಬೆನ್ನೂರ ನಗರಸಭೆಯಲ್ಲಿ ಮಾನ್ಯ ಆಡಳಿತಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಹಾವೇರಿ ಜಿಲ್ಲೆ ಹಾವೇರಿ ರವರು ಮಂಡಿಸಲಿದ್ದಾರೆ ಎಂದು ಪೌರಯುಕ್ತರಾದ ಫಕ್ಕೀರಪ್ಪ ಇಂಗಳಗಿ ರವರು ಸುದ್ದಿಯನ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

15 ವರ್ಷದ ಮಗಳನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಿದ ತಾಯಿ.

15 ವರ್ಷದ ಮಗಳನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಿದ ತಾಯಿ-ಮಲತಂದೆ. ವೀರಮಾರ್ಗ ನ್ಯೂಸ್ : ಬೆಂಗಳೂರು : ಹೆತ್ತ ತಾಯಿಯೇ ತನ್ನ 15 ವರ್ಷದ ಮಗಳನ್ನು ವೇ*ಶ್ಯಾವಾಟಿಕೆಗೆ ದೂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಚಂದ್ರಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣದಾಸೆಯಿಂದ ತನ್ನ 15 ವರ್ಷದ ಮಗಳನ್ನು ಈ ಕೆಲಸಕ್ಕೆ ಹೆತ್ತ ತಾಯಿಯೇ ಕರಾಳ ಕೃತ್ಯ ಕ್ಕೆ ತಳ್ಳಿದ್ದು, ಚಂದ್ರಾಲೇಔಟ್ ಪೊಲೀಸರು ಠಾಣಾಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಸತ್ಯ ಬಯಲಾಗಿದೆ. ಹೆತ್ತಮಗಳನ್ನೇ ವೇ*ಶ್ಯಾವಾಟಿಕೆಗೆ ದೂಡಿದ ಆರೋಪದ…

Read More

ವಾರದ ರಾಶಿ ಭವಿಷ್ಯ ಮೇಷ TO ಮೀನಾ.

(15.03.2026 to 21.03.2026) ಮೇಷ ರಾಶಿ : ASTROLOGY’S NEWS : ಸಮಾಜದಲ್ಲಿ ಪ್ರಮುಖರ ಪರಿಚಯಗಳು ಹೆಚ್ಚಾಗುತ್ತವೆ.ಗೃಹ ನಿರ್ಮಾಣ ಯೋಜನೆಗಳು ಕಾರ್ಯರೂಪಕ್ಕೆ ಬರುತ್ತವೆ.ಬಾಲ್ಯ ಮಿತ್ರರೊಂದಿಗೆ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಯುತ್ತದೆ.ಸಹೋದರರೊಂದಿಗೆ ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ ಮತ್ತು ಹಳೆಯ ಸಾಲಗಳು ಇತ್ಯರ್ಥವಾಗುತ್ತವೆ.ಬಂಧುಗಳಿಂದ ಅಗತ್ಯಕ್ಕೆ ಸಹಾಯ ದೊರೆಯುತ್ತದೆ. ಸಂಬಂಧಿಕರು ಮತ್ತು ಸ್ನೇಹಿತರಿಂದ ಪ್ರಮುಖ ಮಾಹಿತಿಯನ್ನು ಸಂಗ್ರಹಿಸುತ್ತೀರಿ. ವೃತ್ತಿ ವ್ಯವಹಾರದಲ್ಲಿ ಲಾಭ ದೊರೆಯುತ್ತದೆ. ಉದ್ಯೋಗಿಗಳು ಹೆಚ್ಚುವರಿ ಕೆಲಸದ ಹೊರೆಯಿಂದ ಮುಕ್ತರಾಗುತ್ತಾರೆ. ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಹೊಸ…

Read More

ದೇವರಗುಡ್ಡ ರಸ್ತೆ ಮೇಲ್ ಸೇತುವೆ ಉದ್ಘಾಟನೆ ನಿರ್ಲಕ್ಷ.

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ ನಗರ : ರೈಲ್ವೆ ಹೋರಾಟ ಸಮಿತಿ ವತಿಯಿಂದ ಈ ದಿವಸ ನಗರದ ರೈಲ್ವೆ ಸ್ಟೇಷನ್ ವರ್ತಕರ ಸಮುದಾಯ ಭವನದಲ್ಲಿ ರೈಲ್ವೆ ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷರಾದ ರವೀಂದ್ರ ಗೌಡ ಪಾಟೀಲ್ ನೇತೃತ್ವದಲ್ಲಿ ದೇವರಗುಡ್ಡ ರಸ್ತೆ ಮೇಲ್ ಸೇತುವೆ ಉದ್ಘಾಟನೆಯನ್ನು ನಿರ್ಲಕ್ಷ ವಹಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು ಕೆಳಗಡೆ ಅಂಡರ್ ಪಾಸ್ ಮಾಡುವುದರ ಮುಖಾಂತರ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಗಳಾಗಿದವೇ…

Read More

ಕಾನೂನನ್ನ ಗಾಳಿಗೆ ತೂರಿದ ನ್ಯಾಯಬೆಲೆ ಅಂಗಡಿಯವರು.

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ ನಗರ : ಆಹಾರ ಇಲಾಖೆಯ ಬೇಜವಾಬ್ದಾರಿತನ ಸಾರ್ವಜನಿಕರಿಗೆ ಪೀಕಲಾಟ ಇಡೀ ರಾಜ್ಯವೇ ದಲ್ಲಾಲಿ ಅಂಗಡಿಯಿಂದ ಹಿಡಿದು ನ್ಯಾಯಬೆಲೆ ಅಂಗಡಿಯಲ್ಲಿಯೂ ಕೂಡ ಕರೆಂಟಿನ ಕಾಟವನ್ನು ಬಳಸಲು ಸರ್ಕಾರದ ಆದೇಶಗಳು ಇದ್ದರೂ ಕೂಡ, ಎಲ್ಲವನ್ನು ಗಾಳಿಗೆ ತೂರಿ ನಿರ್ಭೀತಿಯಿಂದ ವ್ಯವಹಾರ ಮಾಡುತ್ತಿರುವ ನ್ಯಾಯಬೆಲೆ ಅಂಗಡಿಗೆ ಕಾನೂನು ಕ್ರಮ ಯಾವಾಗ,,,? ಕಾನೂನನ್ನ ಗಾಳಿಗೆ ತೂರಿ ನ್ಯಾಯಬೆಲೆ ಅಂಗಡಿಯ ಮಾಲೀಕರ ಬೇಜವಾಬ್ದಾರಿತನ, ಆಹಾರ ಇಲಾಖೆಯ ಇನ್ಸ್ಪೆಕ್ಟರ್ ಸಿರಸ್ದಾರ್ ಸುರುಣಗಿಯವರು, ಕಣ್ಮುಚ್ಚಿ ಕುಳಿತು ಮಾಡುವ…

Read More

ಅವಿರೋಧ ಆಯ್ಕೆ..

ನೂತನ ಕಾರ್ಯದರ್ಶಿಯಾಗಿ ಶ್ರೀ ಪ್ರಭಾಕರ ರಿತ್ತಿ ಹಾವೇರಿ ಚಿತ್ರಕಲಾ ಶಿಕ್ಷಕರ ಸಂಘಕ್ಕೆ ಅಧ್ಯಕ್ಷ , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಅವಿರೋಧ ಆಯ್ಕೆ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಕರ್ನಾಟಕ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘ(ರಿ) ಬೆಂಗಳೂರು ಜಿಲ್ಲಾ ಘಟಕ ಹಾವೇರಿ ಇದರ 2026-29 ಸಾಲಿಗೆ ನೂತನ ಸಮಿತಿಯನ್ನು ಪೆ.5 ರಂದು ಹಾವೇರಿಯಲ್ಲಿ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ರಾಜ್ಯ ಸಮಿತಿಯ ಸದಸ್ಯರ ಮಾರ್ಗದರ್ಶನಡದಲ್ಲಿ ಹಾವೇರಿ ಎಲ್ಲಾ ತಾಲೂಕುಗಳ ಅಧ್ಯಕ್ಷ, ಕಾರ್ಯದರ್ಶಿಗಳ ಮತ್ತು ಸರ್ವಸದಸ್ಯರು ಸಮ್ಮುಖದಲ್ಲಿ ಅಧ್ಯಕ್ಷ…

Read More

ಕಾರ್ಯಕ್ರಮದಲ್ಲಿ ಪಿ.ಲಂಕೇಶ್ ಕುರಿತ ವಿಶೇಷ ಉಪನ್ಯಾಸ.

ಇಂದು ಚಕೋರ ಕಾರ್ಯಕ್ರಮದಲ್ಲಿ ಪಿ. ಲಂಕೇಶ್ ಕುರಿತ ವಿಶೇಷ ಉಪನ್ಯಾಸ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವಿಚಾರ ವೇದಿಕೆ, ಹಾವೇರಿ ಜಿಲ್ಲೆ ಹಾಗೂ ಎಸ್.ಜಿ. ಎಸ್.ಎಲ್.ಪಿ. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಹಾವೇರಿ. ಇವರುಗಳ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿಯೇ ” ಕನ್ನಡ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ ಹಾಗೂ ಪಿ.ಲಂಕೇಶರ ಬದುಕು, ಬರಹ, ಪತ್ರಿಕೋದ್ಯಮದ ಚಿಂತನೆಯ ನೆಲೆಗಳು” ಕುರಿತು…

Read More

ದುಗ್ಗಿ ಸುಕ್ಷೇತ್ರದಲ್ಲಿ ರೇವಣಸಿದ್ಧೇಶ್ವರ ರಥೋತ್ಸವ.

ದುಗ್ಗಿ ಸುಕ್ಷೇತ್ರದಲ್ಲಿ ರೇವಣಸಿದ್ಧೇಶ್ವರ ರಥೋತ್ಸವ ಶಿವಮೊಗ್ಗ ಜಿಲ್ಲಾ : ಸೊರಬ ತಾಲೂಕು :ಸುಕ್ಷೇತ್ರ ದುಗ್ಗಿ ಶ್ರೀಮದ್ ರಂಭಾಪುರಿ ಶಾಖಾ ಶ್ರೀ ಗುರು ರೇವಣ ಸಿದ್ದೇಶ್ವರ ಮಠದಲ್ಲಿ ಮಾರ್ಚ್ 17ರಂದುಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗ ಮಾನೋತ್ಸವ ಪ್ರಯುಕ್ತ ಶ್ರೀ ಜಗದ್ಗುರು ರೇವಣಸಿದ್ದೇಶ್ವರ ರಥೋತ್ಸವ-ಶ್ರೀ ಮಠದ 51ನೇ ವಾರ್ಷಿ ಕೋತ್ಸವ ಶ್ರೀ ಮಠದ ಸಂಸ್ಥಾಪಕರಾದ ಲಿಂ. ಮುರುಘಂದ್ರ ಸ್ವಾಮಿಗಳವರ 7ನೇ ವರ್ಷದ ಪುಣ್ಯಸ್ಥರಣೆ ಹಾಗೂ ಪ್ರಸ್ತುತ ರೇವಣಸಿದ್ದೇಶ್ವರ ಶಿವಾಚಾರ್ಯರ ದ್ವಾದಶ ಪಟ್ಟಾಧಿಕಾರ ವರ್ಧಂತಿ ವರ್ಷಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರಗಳ ಸಾಧಕರಿಗೆ…

Read More

ಮಹಿಳಾ ದಿನಾಚರಣೆ 50 ಮಹಿಳೆಯರಿಗೆ ಕಿಟ್ಟ್.

ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ (ರಿ) ವೀರಮಾರ್ಗ ನ್ಯೂಸ್ : ವಿಜಯಪುರ ವತಿಯಿಂದ ದಿನಾಂಕ 8/3/2026 ರಂದು ರಾಜ್ಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶಿವಾನುಭವ ಮಂಟಪ ಕಾರ್ಯಾಲಯ,ಶ್ರೀ.ಸಿದ್ದೇಶ್ವರ ದೇವಸ್ಥಾನ, ಎಸ್.ಎಸ್.ರೋಡ,ವಿಜಯಪುರ ಇಲ್ಲಿ ಆಯೋಜಿಸಲಾಗಿತ್ತು.ಪರಮ ಪೂಜ್ಯ. ಕೈವಲ್ಯ ಮಾತಾಜಿ ,ಕ್ರಪಾಮಯಿ ಶಾರದಾ ಆಶ್ರಮ ಇವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.ವಾಯವ್ಯ ಪದವೀಧರ ಮತಕ್ಷೇತ್ರದ ಪರಿಷತ್ ಸದಸ್ಯರಾದ ಸನ್ಮಾನ್ಯ ಹಣಮಂತ. ರುದ್ರಪ್ಪ. ನಿರಾಣಿಯವರು ಉದ್ಘಾಟಕರಾಗಿ ಆಗಮಿಸಿದ್ದರು.ಶ್ರೀಮತಿ.ಲತಾ.ಮ.ಬಿರಾದಾರ.ರಾಜ್ಯಾಧ್ಯಕ್ಷೆ,ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ (ರಿ) ವಿಜಯಪುರ…

Read More