ಶಾಮನೂರು,ಕೋಟೆಯಲ್ಲಿ’ಸಂಪತ್ತಿಗೆ ಸವಾಲ್’

ಶಾಮನೂರು ಕೋಟೆಯಲ್ಲಿ‘ಸಂಪತ್ತಿಗೆ ಸವಾಲ್’ ವೀರಮಾರ್ಗ ನ್ಯೂಸ್ : ಅವತ್ತು ರಾಜ್ಯದಲ್ಲಿ ಜೆ.ಹೆಚ್.ಪಟೇಲ್ ನೇತೃತ್ವದ ಜನತಾದಳ ಸರ್ಕಾರ ಅಸ್ತಿತ್ವದಲ್ಲಿತ್ತು.ಜನತಾದಳದ ಸುಪ್ತಿಮೋ ದೇವೇಗೌಡರು ಪ್ರಧಾನಿ ಗದ್ದುಗೆ ಏರಿ ವಾಪಸ್ಸು ಬಂದಿದ್ದರು.ಈ ಸಂದರ್ಭದಲ್ಲೇ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಯಿತು. ಹೀಗೆ ಉಪಚುನಾವಣೆ ನಡೆದ ಎರಡು ಕ್ಷೇತ್ರಗಳ ಪೈಕಿ ಒಂದು ರಾಮನಗರ.ಮತ್ತೊಂದು ಮೊಳಕಾಲ್ಮೂರು.ಅವತ್ತು ರಾಜಕೀಯ ಬಲಾಬಲದ ದೃಷ್ಟಿಯಿಂದ ಜನತಾದಳ ಭರ್ಜರಿ ಗೆಲುವು ಸಾಧಿಸವೇಕಿತ್ತು.ಆದರೆ ಉಪಚುನಾವಣೆಯಲ್ಲಿ ಜನತಾದಳದ ಲೆಕ್ಕಾಚಾರ ಉಲ್ಟಾ ಆಗಿ ಪ್ರತಿಪಕ್ಷ ಕಾಂಗ್ರೆಸ್ಸಿನ ಅಭ್ಯರ್ಥಿಗಳು ಗೆಲುವು ಸಾಧಿಸಿದರು.ಅವತ್ತು ರಾಮನಗರ ಕ್ಷೇತ್ರದಲ್ಲಿ…

Read More

ರೈತರ ಬೇಡಿಕೆ ಈಡೇರಿಕೆಗಾಗಿ KRS ಪಕ್ಷದಿಂದ ಒತ್ತಾಯ.

ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೆಆರ್‌ಎಸ್ ಪಕ್ಷದಿಂದ ಜಿಲ್ಲಾಧಿಕಾರಿಗೆ ಒತ್ತಾಯ. ವೀರಮಾರ್ಗ ನ್ಯೂಸ್ : ಬಳ್ಳಾರಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಉಲ್ಬಣಗೊಂಡಿರುವ ವಿವಿಧ ಮೂಲಭೂತ ಸಮಸ್ಯೆಗಳ ಪರಿಹಾರಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಈ ಮನವಿ ಪತ್ರ ಸಲ್ಲಿಕೆಗೆ ರೈತ ಘಟಕದ ಅಧ್ಯಕ್ಷರಾದ ಜೋಗನಹಳ್ಳಿ ಗುರುಮೂರ್ತಿ ನೇತೃತ್ವ ವಹಿಸಿದ್ದರು. ಮನವಿಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜೋಗನಹಳ್ಳಿ ಗುರುಮೂರ್ತಿ ಅವರು ಬಳ್ಳಾರಿ ಕಸಬಾ…

Read More

ವದು ನೋಡಲು ಹೊರಟ ಕುಟುಂಬದವರು ಸಾವಿನ ಮನೆ ಸೇರಿದರು..

ಒಂದೇ ಕುಟುಂಬದಲ್ಲಿ ನಾಲ್ವರ ಸಾವು, ಕನ್ಯಾ ನೋಡಲು ಹೊರಟ ಕುಟುಂಬಕ್ಕೆ ಯಮನು ಕಾದು ಕುಳಿತಿದ್ದ… ವೀರಮಾರ್ಗ ನ್ಯೂಸ್ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ಗ್ರಾಮದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಕಾರು ಹಾಗು ಬಸ್ ಗೆ ಬೆಳ್ಳುಳ್ಳಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾನಪುರದ ಬಳಿ ನಡೆದಿದೆ, ಸುಜಾತಾ ಒಳಗಡ್ಡಿ ಅತಿಥಿ ಶಿಕ್ಷಕಿ ಹಾಗೂ ಅವರ ತಂದೆ ನಾಗರಾಜ ತಾಯಿ ಬಸಮ್ಮ ಗಂಡ…

Read More

ಕಾರ ಮರಕ್ಕೆ ಡಿಕ್ಕಿ ಸ್ಥಳದಲ್ಲೇ CPI ಮೃತಪಟ್ಟಿದ್ದಾರೆ.

ವೀರಮಾರ್ಗ ನ್ಯೂಸ್ : ದಾವಣಗೆರೆಯಲ್ಲಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವೃತ್ತ ನಿರೀಕ್ಷಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.ಮೃತರನ್ನು ಪೊಲೀಸ್ ವೃತ್ತ ನಿರೀಕ್ಷಕರು (CPI) ಎಂದು ಗುರುತಿಸಲಾಗಿದೆ. ಅವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೆ ಅತೀ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಧಿಕಾರಿ…

Read More

ಭವಿಷ್ಯದಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಲಹೆ ಭಜಂತ್ರಿ..

ಭವಿಷ್ಯದಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಂತೋಷ್ ಭಜಂತ್ರಿ ಸಲಹೆ ಹಾವೇರಿ ಜಿಲ್ಲಾ : ರಾಣೆಬೆನ್ನೂರು : ಶಿಕ್ಷಣ ತಜ್ಞರ ಪ್ರಕಾರ ಇಂದಿನ ವ್ಯವಹಾರ ಜಗತ್ತಿಗೆ ಹೊಂದಿಕೆಯಾಗಲು ಬಿಕಾಂ ಪದವಿ ಕೋರ್ಸ್ ಅತ್ಯುತ್ತಮ ಪದವಿಯಾಗಿದೆ ಎಂದು ಬಿ.ಎ. ಜೆ.ಎಸ್.ಎಸ್ ಮಹಿಳಾ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸಂತೋಷ್ ಭಜಂತ್ರಿ ಹೇಳಿದ್ದಾರೆ. ಬುಧವಾರ ಈ ಕುರಿತು ಬಿಕಾಂ ಪದವಿ ಹಿನ್ನೆಲೆ ಮತ್ತು ಅದರ ಆಳ, ಆಗಲ, ಸಮಗ್ರ ಔದ್ಯೋಗಿಕ ಬೆಳವಣಿಗೆ ಕುರಿತು ವಿಶ್ಲೇಷಿಸಿ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.ಈ ಕೋರ್ಸ್ ಮಾಡಿದವರು ಲೆಕ್ಕ…

Read More

ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ:ಡಾ.ಹರೀಶ್.

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್ ವೀರಮಾರ್ಗ ನ್ಯೂಸ್ : ಕಾರವಾರ : ಮಾಹಿತಿ ಹಕ್ಕು ಕಾಯಿದೆ 2005 ರಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ…

Read More

ಕಳ್ಳತನ-ಕಳೆದುಕೊಂಡ್ಡಿದ್ದನ್ನು ಪತ್ತೆ ಹಚ್ಚಿರುವ ಜಿಲ್ಲಾ ಪೊಲೀಸರು.

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೆಬೆನ್ನೂರು :13 ನಗರ ತಾಲೂಕು, ಸೇರಿದಂತೆ ಹಾವೇರಿ ಜಿಲ್ಲೆಯಲ್ಲಿ ಒಟ್ಟು 210 ವಿವಿಧ ಕಂಪನಿಗಳ ಮೊಬೈಲ್ ಗಳನ್ನು ಕಳ್ಳತನ ಅಥವಾ ಕಳೆದುಕೊಂಡ್ಡಿದ್ದನ್ನು ಪತ್ತೆ ಹಚ್ಚಿರುವ ಜಿಲ್ಲಾ ಪೊಲೀಸ್ ರು. ಅವುಗಳನ್ನು ಕಳೆದುಕೊಂಡ ವಾರಸುದಾರರಿ ತಲುಪಿಸುವಲ್ಲಿ ತಮ್ಮ ಪ್ರಾಮಾಣಿಕತೆ ಮೆರೆದು ಸಾರ್ವಜನಿಕರಲ್ಲಿ ಪೊಲೀಸರು ಆತ್ಮವಿಶ್ವಾಸ ಮೂಡಿಸಿದ್ದಾರೆ. ಕಳೆದುಕೊಂಡ ವಾರಸುದಾರರಿಗೆ ಪತ್ತೆ ಹಚ್ಚಿರುವ ಪೊಲೀಸರು ಸಂಬಂಧಿಸಿದವರಿಗೆ ಥಾಣೆಗೆ ಕರೆಸಿ ಅಧಿಕ ಬೆಲೆ ಬಾಳುವ ಮೊಬೈಲ್ಗಳನ್ನು ತಲುಪಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ…

Read More

ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ…

ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಚಾಟನೆ ಟ್ರಸ್ಟಿಗಳಿಂದ ಮಹತ್ವದ ನಿರ್ಧಾರ,,,,! ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರಿ ಹೈಡ್ರಾಮ ನಡೆದಿದೆ ಲೆಕ್ಕ ಕೊಡಿ ಅಭಿಯಾನ ತೀವ್ರಗೊಂಡ ಬೆನ್ನಲ್ಲೇ ವಚನಾನಂದ ಶ್ರೀಗಳನ್ನು ಪೀಠದಿಂದ ಉಚ್ಚಾಟನೆ ಮಾಡಲು ಟ್ರಸ್ಟಿಗಳು ಹಿಂದಿನ ಸಭೆಯಲ್ಲಿ ನಿರ್ಧರಿಸಿದ್ದಾರೆ. ಲೆಕ್ಕ ಕೊಡಿ ಅಭಿಯಾನದ ತೀವ್ರಗೊಂಡ ಬೆನ್ನಲ್ಲೇ ಇಂದು ನಡೆಸಿದ ಸಭೆಯಲ್ಲಿ 15 ಟ್ರಸ್ಟಿಗಳು ಪೈಕಿ 13 (ಹದಿಮೂರು) ಮಂದಿ ಭಾಗವಹಿಸಿ ನಿರ್ಣಯ ಕೈಗೊಂಡಿದ್ದಾರೆ ಮಠದ ಟ್ರಸ್ಟಿಗಳ ನಿರ್ಣಯ…

Read More

ವಾರದ ರಾಶಿ ಭವಿಷ್ಯ.

ವಾರದ ರಾಶಿ ಭವಿಷ್ಯ (12.04.2026 to 18.04.2026) ಮೇಷ ರಾಶಿ : ಕೈಗೊಂಡ ಕೆಲಸಗಳಲ್ಲಿ ಆತ್ಮವಿಶ್ವಾಸದಿಂದ ಮುಂದುವರಿದು ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ನ್ಯಾಯಾಲಯ ಸಂಬಂಧಿತ ವಿಷಯಗಳಲ್ಲಿ ಜಯ ಸಾಧಿಸುತ್ತೀರಿ. ಸಮಾಜದಲ್ಲಿ ನಿಮ್ಮ ಪ್ರಭಾವ ಹೆಚ್ಚುತ್ತದೆ. ಆರ್ಥಿಕ ಪರಿಸ್ಥಿತಿ ಮತ್ತಷ್ಟು ಸುಧಾರಿಸುತ್ತದೆ. ಸಾಲಬಾಧೆಗಳು ದೂರವಾಗುತ್ತವೆ. ಹೊಸ ವಾಹನಗಳು, ಜಮೀನುಗಳನ್ನು ಖರೀದಿಸುತ್ತೀರಿ. ವಾರದ ಮಧ್ಯದಲ್ಲಿ ಹಳೆಯ ಘಟನೆಗಳನ್ನು ನೆನಸಿ ಸ್ವಲ್ಪ ಮನಸ್ಸಿಗೆ ಬೇಸರವಾಗುತ್ತದೆ. ವ್ಯವಹಾರ ವಿಸ್ತರಣೆ ಪ್ರಯತ್ನಗಳು ವೇಗ ಪಡೆಯುತ್ತವೆ. ಉದ್ಯೋಗಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುತ್ತಾರೆ. ಸಣ್ಣ ಕೈಗಾರಿಕೆಗಳಿಗೆ ಪ್ರಮುಖ…

Read More

ವಾದ ಮಾಡೋವಾಗಲೇ ಹಿರಿಯ ವಕೀಲ ಸಾ*ವು..!!

ವಾದ ಮಾಡೋವಾಗಲೇ ಹಿರಿಯ ವಕೀಲ ಸಾ*ವು..!! ವೀರಮಾರ್ಗ ನ್ಯೂಸ್ : ಕೊಪ್ಪಳ ಜಿಲ್ಲೆ :ಕುಷ್ಟಗಿ ಸೀನಿಯರ್ ಸಿವಿಲ್ ನ್ಯಾಯಾಲಯದಲ್ಲಿ ವಾದ ಮಾಡುವಾಗಲೇ ಕುಸಿದು ಬಿದ್ದು ವಕೀಲರೊಬ್ಬರು ಮೃ*ತಪಟ್ಟಿರುವ ಘಟನೆ ನಡೆದಿದೆ. ಇಂದು ಬೆಳಗಿನ ಜಾವ ಆಸ್ತಿ ವಿಚಾರವಾಗಿ ವಾದ ಮಾಡೋವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ವಕೀಲ ನಿಂಗಪ್ಪ (48) ಮೃ*ತಪಟ್ಟವರು. ನಿಂಗಪ್ಪ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತಾವರಗೇರಾ ನಿವಾಸಿ. ಇಂದು ಬೆಳಗಿನ ಜಾವ ಆಸ್ತಿ ವಿಚಾರದ ಕೇಸ್‌ನಲ್ಲಿ ವಾದ ಮಾಡೋವಾಗಲೇ ಕುಸಿದು ಬಿದ್ದಿದ್ದಾರೆ. ಈ ವೇಳೆ…

Read More