ಬಡವರಿಗೆ ಸರ್ಕಾರಿ ಆಸ್ಪತ್ರೆಗಳೆ ಪುನರ್ ಜನ್ಮ ನೀಡುವ ಆರೋಗ್ಯ ಕೇಂದ್ರಗಳಾಗಿವೆ

ಬಡವರಿಗೆ ಸರ್ಕಾರಿ ಆಸ್ಪತ್ರೆಗಳೆ ಪುನರ್ ಜನ್ಮ ನೀಡುವ ಆರೋಗ್ಯ ಕೇಂದ್ರಗಳಾಗಿವೆಶಿಗ್ಗಾವಿ : ಆರೋಗ್ಯವು ಪ್ರತಿಯೊಬ್ಬ ವ್ಯಕ್ತಿಯ ಬಹುದೊಡ್ಡ ಸಂಪತ್ತಾಗಿದ್ದು, ಸರ್ಕಾರಿ ಆಸ್ಪತ್ರೆ ಬಡವರಿಗೆ ಉಚಿತ ಆರೋಗ್ಯ ಸೇವೆ ನೀಡುವಮೂಲಕ ವರದಾನವಾಗಿ ಪರಿಣಮಿಸಿದೆ ಎಂದು ತಾಲೂಕಿನ ಬಂಕಾಪುರ ಪಟ್ಟಣದ ಟೋಲ್ ಪ್ಲಾಜಾದ ಪ್ರೋಜೆಕ್ಟ್ ಮ್ಯಾನೇಜರ ಸುರೇಶ ನಾರಾಯಣ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಸರ್ಕಾರಿ ಆಲದಕಟ್ಟಿಯವರ ಸಮೂದಾಯ ಆರೋಗ್ಯ ಕೇಂದ್ರಕ್ಕೆ ಪಟ್ಟಣದ ಟೋಲ್ ಪ್ಲಾಜಾವತಿಯಿಂದ ರೋಗಿಗಳಿಗೆ ಹಾಗು ಸಿಬ್ಬಂದಿಗಳಿಗೆ ಕೂಡ್ರಲು ಉಚಿತ ಚೇರಗಳನ್ನು ಕೊಡುಗೆಯಾಗಿ ನೀಡಿ ಮಾತನಾಡಿದ ಅವರು, ಉಳ್ಳವರು…

Read More

ಪಟ್ಟಣದ ಇಟ್ಟಿಗೆರೆ(ಕೆರೆ)ಗೆ ಚರಂಡಿ ನೀರು, ವಿಷಯುಕ್ತ ಕೆರೆ ನೀರುಸಾವಿರಾರು ಮೀನುಗಳ ಮಾರಣ ಹೋಮ

ಪಟ್ಟಣದ ಇಟ್ಟಿಗೆರೆ(ಕೆರೆ)ಗೆ ಚರಂಡಿ ನೀರು, ವಿಷಯುಕ್ತ ಕೆರೆ ನೀರುಸಾವಿರಾರು ಮೀನುಗಳ ಮಾರಣ ಹೋಮ ಲಕ್ಷ್ಮೇಶ್ವರ : ಪಟ್ಟಣದ ಇಟ್ಟಿಗೆರೆ(ಕೆರೆ)ಗೆ ಚರಂಡಿ ನೀರಿನೊಂದಿಗೆ ಬಂದು ಸೇರುವ ಅಪಾರ ಪ್ರಮಾಣದ ತ್ಯಾಜ್ಯ, ಕೆಮಿಕಲ್ಸ್, ಬಯಲು ಶೌಚಾಲಯದ ವಿಷಯುಕ್ತ ನೀರಿನಿಂದ ೧೨ಎಕರೆ ೩೦ ಗುಂಟೆ ವಿಸ್ತೀರ್ಣದಲ್ಲಿನ ಕೆರೆಯಲ್ಲಿ ಸಾವಿರಾರು ಮೀನುಗಳು, ಮಾರಣ ಹೋಮವಾಗಿರುವುದು ಎಂತವರ ಕಲ್ಲು ಹೃದಯವನ್ನೂ ಕರಗಿಸುವಂತಾಗಿದೆ.ದೃಶ್ಯ ಮನಕುಲುಕುತ್ತಿದೆ,ಕೆರೆಗೆ ಹರಿದು ಬರುವ ಮಳೆ ನೀರಿನ ಮಾರ್ಗಗಳು ಮುಚ್ಚಿದ್ದು ಕೆರೆ ನೀರಿಗೆ ಕೇವಲ ಚರಂಡಿ ನೀರು, ಗಲೀಜು ದಿನನಿತ್ಯ ಹರಿದು ಬಂದು…

Read More

ಲೋಕೇಷನ್ ಮಾಹಿತಿ ಕೊಟ್ಟಿದ್ದಕ್ಕೆ CPI ಆಂಜನೇಯ ಅಮಾನತು..

ವ್ಯಕ್ತಿಯ ಲೋಕೇಷನ್ ಮಾಹಿತಿ ಕೊಟ್ಟಿದ್ದಕ್ಕೆ ಹಾನಗಲ್ CPI ಆಂಜನೇಯ ಅಮಾನತು ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಹಾನಗಲ್ : ಸಮುದಾಯವೊಂದರ ಪ್ರಭಾವಿ ತಂಗಿದ್ದ ಸ್ಥಳದ ಬಗ್ಗೆ ಲೋಕೇಷನ್ ಸಮೇತ ಅನ್ಯರಿಗೆ ಮಾಹಿತಿ ಕೊಟ್ಟ ಆರೋಪದಡಿ ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟ‌ರ್ (ಸಿಪಿಐ) ಆಂಜನೇಯ ಎನ್‌.ಎಚ್‌. ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಲೋಕೇಷನ್‌ನಿಂದ ಸಮಸ್ಯೆಗೆ ಸಿಲುಕಿದ್ದ ಹಾನಗಲ್‌ ಪಟ್ಟಣದ ಪ್ರಭಾವಿ ನೀಡಿದ್ದ ಮಾಹಿತಿ ಅನ್ವಯ ಪ್ರಾಥಮಿಕ ತನಿಖೆ ನಡೆಸಿ ವರದಿ ಪಡೆದಿದ್ದ ದಾವಣಗೆರೆ ವಲಯದ ಐಜಿಪಿ ರವಿಕಾಂತೇಗೌಡ ಅವರು…

Read More

ಖಾಸಗಿ ಬಸ್ ಹಾಗೂ ಟಿಪ್ಪರ್ ಮುಖಾಮುಖಿತಪ್ಪಿದ ಭಾರಿ ಅನಾಹುತ, ಗದಗ ಜಿಮ್ಸ್‌ಗೆ ಗಾಯಾಳುಗಳು ದಾಖಲು

ಖಾಸಗಿ ಬಸ್ ಹಾಗೂ ಟಿಪ್ಪರ್ ಮುಖಾಮುಖಿತಪ್ಪಿದ ಭಾರಿ ಅನಾಹುತ, ಗದಗ ಜಿಮ್ಸ್‌ಗೆ ಗಾಯಾಳುಗಳು ದಾಖಲು ಲಕ್ಷ್ಮೇಶ್ವರ : ಮರಳು ಖಾಲಿ ಮಾಡಿಕೊಂಡು ಸವಣೂರ ಕಡೆಯಿಂದ ಲಕ್ಷ್ಮೇಶ್ವರ ಬರುತ್ತಿದ್ದ ಟಿಪ್ಪರ ಹಾಗೂ ಗದಗ ದಿಂದ ಬೆಂಗಳೂರು ಕಡೆ ಹೊರಟಿದ್ದ ಖಾಸಗಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕೆಲವರು ತೀವ್ರ ಗಾಯಗೊಂಡಿರುವ ಘಟನೆ ಜರುಗಿದೆ.ಜೂ.13, 2025ರ ರಾತ್ರಿ 10.30ರ ಸುಮಾರಿಗೆ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಟಿಪ್ಪರ ಚಾಲಕ ಹಾಗೂ ಬಸ್ ಚಾಲಕಹಾಗೂ ಇಬ್ಬರು ಪ್ರಯಾಣಿಕರಿಗೆ ಪಟ್ಟಣದ ಸರಕಾರಿ ಆಸ್ಪತ್ರೆ…

Read More

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೂ…

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೂ… (15.06.2025 to 21.06.2025) ವೀರಮಾರ್ಗ ನ್ಯೂಸ್ : ASTROLOGY NEWS : ಮೇಷ ರಾಶಿ : ಈ ವಾರ ಪೂರ್ತಿ ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ, ಆದರೆ ಈ ಸಮಯದಲ್ಲಿ ಯಾವುದೇ ರೀತಿಯ ಪ್ರಯಾಣವನ್ನು ತಪ್ಪಿಸಿ. ಚಂದ್ರ ರಾಶಿಗೆ ಹೋಲಿಸಿದರೆ ಗುರು ಮೂರನೇ ಮನೆಯಲ್ಲಿ ಇರುವುದರಿಂದ, ಈ ವಾರ, ವ್ಯಾಪಾರಿಗಳು ಹಣಕ್ಕೆ ಸಂಬಂಧಿಸಿದ ಪ್ರತಿಯೊಂದು ನಿರ್ಧಾರವನ್ನು ತೆಗೆದುಕೊಳ್ಳುವಾಗ ಬಹಳ ಜಾಗರೂಕರಾಗಿರಬೇಕು. ಏಕೆಂದರೆ ನೀವು ಹಣ ಗಳಿಸುವ ನಿರೀಕ್ಷೆಯಲ್ಲಿದ್ದ ವ್ಯವಹಾರಗಳು, ನಿಮ್ಮ ಅಸಡ್ಡೆಯಿಂದ…

Read More

ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆಯೊಡ್ಡಿದ ಆರೋಪ.

ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆಯೊಡ್ಡಿದ ಆರೋಪ ವೀರಮಾರ್ಗ ನ್ಯೂಸ್ : ಕೊಡಗು ಜಿಲ್ಲಾ : ಕಾಫಿ ಏಲಕ್ಕಿ ಗೇ ಹೆಸರಾದ ಜಿಲ್ಲಾ : ಅಲ್ಲೊಂದು ಕಾಮಕನಟ್ಟಹಾಸ : ಅಸ್ಸಾಂ ಮೂಲದ ಕಾರ್ಮಿಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ ಕೊಲೆ ಬೆದರಿಕೆ ಒಡ್ಡಿದ ಆರೋಪದಡಿಯಲ್ಲಿ ಅಸ್ಸಾಂ ಮೂಲದ ಕಾರ್ಮಿಕನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಪರಾರಿ ಆಗುತ್ತಿದ್ದ ಈತನನ್ನು ಗ್ರಾಮಸ್ಥರೆ ಅಟ್ಟಾಡಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೋಮವಾರಪೇಟೆ ಸಮೀಪದ ಕಾರೆಕೊಪ್ಪದಲ್ಲಿ ಈ…

Read More

ನೂತನವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೇಮಕ..

ವಿರುಪಾಕ್ಷಪ್ಪ ಬಳ್ಳಾರಿಗೆ ಬಿಜೆಪಿ ನೂತನವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ನೂತನ ಜಿಲ್ಲಾಧ್ಯಕ್ಷರನ್ನಾಗಿ ಬ್ಯಾಡಗಿ ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಅವರನ್ನು ನ ವು ಕ ಮಾಡಲಾಗಿದೆ. ಆದೇಶ ಪ್ರತಿ ಈ ಕುರಿತು ಪಕ್ಷದ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಘೋಷಣೆಮಾಡಿದ್ದು, ಪಕ್ಷದ ಸಂಘಟನಾತ್ಮಕ ಹಿತದೃಷ್ಟಿಯಿಂದ ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳ ಅಧ್ಯಕ್ಷ ಚುನಾವಣೆ ನಡೆಸಿ ಘೋಷಣೆ ಮಾಡಿದ್ದಾರೆ. ವಿರುಪಾಕ್ಷಪ್ಪ ಬಳ್ಳಾರಿ ಅವರು…

Read More

ಕಡಿಮೆ ಬಡ್ಡಿ ದರದಲ್ಲಿ ನಕಲಿ ನೋಟುಗಳನ್ನು ಕೊಟ್ಟ ಕಿರಾತಕನ ಬಂಧನ..

ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವುದಾಗಿ ನಕಲಿ ನೋಟುಗಳನ್ನು ಕೊಟ್ಟ ಕಿರಾತಕನ ಬಂಧನ. ವೀರಮಾರ್ಗ ನ್ಯೂಸ್ : ಹುಬ್ಬಳ್ಳಿ-ಧಾರವಾಡ : ವ್ಯವಹಾರವೊಂದಕ್ಕೆ ಕಡಿಮೆ ಬಡ್ಡಿದರದಲ್ಲಿ ಹಣ ಕೊಡಿಸುವುದಾಗಿ ನಂಬಿಸಿದ್ದ ಆರೋಪಿಯೋರ್ವನಿಂದ ಬರೋಬ್ಬರಿ 1,87,45,000 ನಕಲಿ ನೋಟುಗಳನ್ನು ಜಪ್ತಿ ಮಾಡುವಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಯಶಸ್ವಿಯಾಗಿದೆ. ಈ ಕುರಿತು ನಗರದಲ್ಲಿಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡುವುದಾಗಿ ಹೇಳಿ ಸಾಲದ ರೂಪದಲ್ಲಿ ನಕಲಿ ನೋಟುಗಳನ್ನು ನೀಡಿ ವಂಚಿಸಿರುವ ಪ್ರಕರಣಕ್ಕೆ…

Read More

ಅಂತೂ ಇಂತು BJP ಗೇ ಎಚ್ಚರವಾಗಿದೆ, ದೇಶಕ್ಕೆ ಮಾದರಿ ಮಾಡಲು ನಿಂತಿದೆ..

ಅಂತೂ ಇಂತು BJP ನಿದ್ದೆ ಇಂದ ಎದ್ದು ಭಾರತ ದೇಶಕ್ಕೆ ಮಾದರಿ ಮಾಡಲು ನಿಂತಿದೆ.. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ 1 ವರ್ಷಗಳಿಂದ ಭಾರತ ವಿವಿಧ ಕ್ಷೇತ್ರಗಳಲ್ಲಿ ಅಗಾಧವಾದ ಪ್ರಗತಿ ಸಾದಿಸಿದ್ದು, ವಿಶ್ವಕ್ಕೆ ಮಾದರಿಯಾಗಿದೆ. ವಿವಿಧ ವಲಯಗಳ ಅಭಿವೃದ್ಧಿಯಲ್ಲಿ ಭಾರತ ದೇಶ ಸುವರ್ಣಯುಗ ಕಂಡಿದೆ. ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೆಮ್ಮೆಯಿಂದ ಹೇಳಿದರು. ಮಂಡಳಗಳಿಗೆ ನೂತನ ಅಧ್ಯಕ್ಷರ ನೇಮಕ.. 1) ರಟ್ಟಿಹಳ್ಳಿ ತಾಲೂಕಿಗೆ ದೇವರಾಜ…

Read More

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೆ…

ವಾರದ ರಾಶಿ ಭವಿಷ್ಯ – ಮೇಷರಾಶಿಯಿಂದ ಮೀನರಾಶಿಯವರೆಗೂ(08.06.2025 to 14.06.2025) ವೀರಮಾರ್ಗ ನ್ಯೂಸ್ : ASTROLOGY NEWS : ಮೇಷ ರಾಶಿ : ಈ ವಾರ ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ ಹಣವನ್ನು ಸಂಪಾದಿಸುವಾಗ, ನೀವು ಅದನ್ನು ಮತ್ತೆ ಉತ್ತಮಯೋಜನೆಯಲ್ಲಿ ಹೂಡಿಕೆ ಮಾಡಲು ನಿರ್ಧರಿಸಬಹುದು. ಕುಟುಂಬದಲ್ಲಿ ನಡೆಯುತ್ತಿರುವ ಬಿರುಕು ನಿಮ್ಮನ್ನು ತೊಂದರೆಗೊಳಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದರ ನಕಾರಾತ್ಮಕ ಪರಿಣಾಮವು ನಿಮ್ಮ ವೃತ್ತಿಜೀವನವನ್ನು ಸಹ ಅಡ್ಡಿಪಡಿಸುತ್ತದೆ. ಅತಿಯಾಗಿ ಯೋಚಿಸದೆ, ಪ್ರತಿಕೂಲ ಪರಿಸ್ಥಿತಿಗಳು ಹಾದುಹೋಗುವವರೆಗೂ ಕಾಯಬೇಕೆಂದು ನಿಮಗೆ…

Read More