ಸೋಲಿಲ್ಲದ ಸರದಾರ ಶ್ರೀ ಮಂಜುನಾಥ..

ವೀರಮಾರ್ಗ ನ್ಯೂಸ್ : ಬೆಳಗಾವಿಯ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನೇಸರಗಿ ಹೋಬಳಿಯ ಕಿತ್ತೂರ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ಸಂಪಗಾಂವ ಗ್ರಾಮದ ಗಣ್ಯ ಮನೆತನದ, ಗ್ರಾಮ ಪಂಚಾಯಿತಿಯ ಸದಸ್ಯರು, ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದ ನಿರ್ದೇಶಕರು, ಶಿಕ್ಷಣ ಪ್ರೇಮಿಗಳು, ಸೋಲಿಲ್ಲದ ಸರದಾರ ಶ್ರೀ ಮಂಜುನಾಥ ಶಿಡ್ಲವ್ವಗೋಳ ಅವರಿಗೆ 46ನೆಯ ಹುಟ್ಟುಹಬ್ಬದ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಶ್ರೀ ಮೋಹನ ಬಸನಗೌಡ ಪಾಟೀಲರು ಸಂಪಗಾಂವ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸನ್ಮಾನಿಸಿ,ಅಭಿನಂದಿಸಿ,ಶುಭ ಕೋರಿದರು. ಈ…

Read More

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿ ಯುವಜನರ ಐಕ್ಯ ಹೋರಾಟಕ್ಕೆ ಸಂದ ಜಯ – ಡಿವೈಎಫ್ಐ ವೀರಮಾರ್ಗ ನ್ಯೂಸ್ : ಹಾವೇರಿ: ನೀಟ್ ಹಗರಣವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವುದನ್ನು ಕೊನೆಗೂ ಒಪ್ಪಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದಿರುವುದು ದೇಶದ ಲಕ್ಷಾಂತರ ವಿದ್ಯಾರ್ಥಿ ಯುವಜನರ ಐಕ್ಯ ಹೋರಾಟಕ್ಕೆ ದೊರೆತ ಐತಿಹಾಸಿಕ ಜಯವಾಗಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಣ್ಣಿಸಿದ್ದಾರೆ. ಶನಿವಾರ ಈ…

Read More

ಪತಿಯ ಕಿರುಕುಳ&ಅತಿಯಾದ ಅನುಮಾನಕ್ಕೆ ಬೇಸತ್ತು ಆತ್ಮತ್ಯೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗೃಹಿಣಿಯೊಬ್ಬರು ಪತಿಯ ಕಿರುಕುಳ ಹಾಗೂ ಅತಿಯಾದ ಅನುಮಾನಕ್ಕೆ ಬೇಸತ್ತು ಆತ್ಮತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ.ಎಸ್‌.ಸಿ (B.Sc) ಮುಗಿಸಿ ಬದುಕಿನ ದೊಡ್ಡ ಕನಸು ಕಾಣುತ್ತಿದ್ದ 21 ವರ್ಷದ ಪ್ರೇರಣಾ ಎಂಬ ಯುವತಿ ಬದುಕನ್ನು ಅರ್ಧಕ್ಕೇ ಅಂತ್ಯಗೊಳಿಸಿದ ದುರ್ದೈವಿ. ಏನಿದು ಪ್ರಕರಣ..? ದೂಪನಹಳ್ಳಿ ಬಳಿಯ ಗಂಡನ ಮನೆಯಲ್ಲಿ ವಾಸವಿದ್ದ ಪ್ರೇರಣಾ, ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಚ್ಚಲು ಮನೆಯಲ್ಲಿ (Bathroom) ನೇಣು ಬಿಗಿದುಕೊಂಡು ಆತ್ಮತ್ಯೆ ಮಾಡಿಕೊಂಡಿದ್ದಾರೆ….

Read More

ಕಟ್ಟಕಡೆಯ ವ್ಯಕ್ತಿಯ ಚಿಂತನೆಯೇ ನಿಜವಾದ ಸಂಸ್ಥೆ ನಿರ್ಮಾಣ.

ಕಟ್ಟಕಡೆಯ ವ್ಯಕ್ತಿಯ ಚಿಂತನೆಯೇ ನಿಜವಾದ ಸಂಸ್ಥೆ ನಿರ್ಮಾಣ : ನಾಗರಾಜ ಬಂಡಿವಡ್ಡರ ವೀರಮಾರ್ಗ ನ್ಯೂಸ್ : ಹಾವೇರಿ : ಸಾಮಾಜಿಕ ಕಳಕಳಿ, ಚಿಂತನೆ ಹೊಂದಿರುವವರು ಮಾತ್ರ ಸಂಸ್ಥೆಯ ನಿರ್ಮಾಣದೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕುರಿತು ಚಿಂತಿಸಲು ಸಾಧ್ಯವಾಗಲಿದೆ ಎಂದು ಶಿಕ್ಷಣ ಇಲಾಖೆ ಸಿಆರ್‌ಪಿ ನಾಗರಾಜ ಬಂಡಿವಡ್ಡರ ತಿಳಿಸಿದರು. ಸವಣೂರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಭುದೀಕ್ಷಾ ಸೇವಾ ಸಂಸ್ಥೆ ಉದ್ಘಾಟನೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು….

Read More

ಪೋಷಕಾಂಶಗಳ ಲಭ್ಯತೆಯನ್ನು pH ಹೇಗೆ ನಿರ್ಧರಿಸುತ್ತದೆ.

🌱 💧 🌾 ಪೋಷಕಾಂಶಗಳ ಲಭ್ಯತೆಯನ್ನು pH ಹೇಗೆ ನಿರ್ಧರಿಸುತ್ತದೆ ಸಸ್ಯಗಳ ಪೋಷಕಾಂಶಗಳ ಹೀರಿಕೊಳ್ಳುವಿಕೆಯ ಮೇಲೆ ಮಣ್ಣಿನ pH ನ ಪ್ರಭಾವ 🌿 ಮಣ್ಣಿನ pH ಏಕೆ ಮುಖ್ಯ?. 🔍 💧 ಪೋಷಕಾಂಶಗಳ ಕರಗುವಿಕೆ ಮತ್ತು ರಾಸಾಯನಿಕ ರೂಪವನ್ನು ನಿಯಂತ್ರಿಸುತ್ತದೆ.🌱 ಇದು ಸೂಕ್ಷ್ಮಜೀವಿಯ ಚಟುವಟಿಕೆ ಮತ್ತು ಖನಿಜೀಕರಣ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರುತ್ತದೆ.🌾 ಪೌಷ್ಟಿಕಾಂಶದ ಕೊರತೆಗಳು ಅಥವಾ ವಿಷತ್ವಗಳ ಉಪಸ್ಥಿತಿಯನ್ನು ನಿರ್ಧರಿಸುತ್ತದೆ. 1️⃣ ಪರಿಕಲ್ಪನೆ 🌱 🌿 ವ್ಯಾಖ್ಯಾನ💧 ಮಣ್ಣಿನ pH ಎಂಬುದು ಮಣ್ಣಿನ ದ್ರಾವಣದ ಆಮ್ಲೀಯತೆ…

Read More

ನಕಲಿ&ಅಮಾನ್ಯ PHD ಪ್ರಮಾಣಪತ್ರಗಳನ್ನು ಸಲ್ಲಿಸಿ.

ಪ್ರಕರಣ : 249 ಅತಿಥಿ,ಉಪನ್ಯಾಸಕರು ಸೇವೆಯಿಂದ ವಜಾ; ಕಪ್ಪು ಪಟ್ಟಿಗೆ ಸೇರಿಸುವಂತೆ ಸರಕಾರದ ಆದೇಶ,ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ. ವೀರಮಾರ್ಗ ನ್ಯೂಸ್ : ನಕಲಿ ಮತ್ತು ಅಮಾನ್ಯ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡಿದ್ದ ಬೃಹತ್‌. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಮತ್ತು ಅಮಾನ್ಯ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡಿದ್ದ ಬೃಹತ್ ಹಗರಣವನ್ನು ಕಾಲೇಜು ಶಿಕ್ಷಣ ಇಲಾಖೆ ಬಯಲಿಗೆಳೆದಿದೆ. ವಿಶ್ವವಿದ್ಯಾಲಯಗಳ ಪರಿಶೀಲನೆಯಲ್ಲಿ 249 ಅಭ್ಯರ್ಥಿಗಳ ಪಿಎಚ್‌ಡಿ ಪ್ರಮಾಣಪತ್ರಗಳು ನಕಲಿ…

Read More

ಕಬ್ಬು ಬೆಳೆಗೂ ಬೆಳೆವಿಮೆ ತುಂಬಲು ಅವಕಾಶ ಕಲ್ಪಿಸಲು ಮನವಿ.

ಕಬ್ಬು ಬೆಳೆಗೂ ಬೆಳೆವಿಮೆ ತುಂಬವ ಅವಕಾಶ ಕಲ್ಪಿಸಿ ಎಂದು ಶಾಸಕರಲ್ಲಿ ಮನವಿ. ವೀರಮಾರ್ಗ ನ್ಯೂಸ್ : ಹಾವೇರಿ : ಹಾನಗಲ್ ಜಿಲ್ಲೆಯಲ್ಲಿ 25 ಲಕ್ಷಕ್ಕಿಂತ ಹೆಚ್ಚು ಟನ್ ಕಬ್ಬು ಬೆಳೆಯುತ್ತಿದ್ದಾರೆ ಜಿಲ್ಲೆಯಲ್ಲಿ ಮೂರು ಸಕ್ಕರೆ ಕಾರ್ಖಾನೆಗಳಿವೆ . ಅದರಲ್ಲಿ ಹಾನಗಲ್ ತಾಲೂಕಿನಲ್ಲಿ ಅತಿ ಹೆಚ್ಚು 10 ಲಕ್ಷಕ್ಕಿಂತ ಹೆಚ್ಚು ಟನ್ ಬೆಳೆಯುವ ರೈತರಿದ್ದಾರೆ ಈ ವರ್ಷ ಬೇಸಿಗೆಯಲ್ಲಿ ಬೋರ್ವೆಲ್ ನಲ್ಲಿ ನೀರು ಕಡಿಮೆ ಆಯಿತು ನಂತರ ಮುಂಗಾರು ಮಳೆ ಸಹಿತ ಕೈಕೊಟ್ಟ ಪರಿಣಾಮವಾಗಿ ಕಬ್ಬಿನ ಇಳುವರಿಯಲ್ಲಿ ಬಹಳಷ್ಟು…

Read More

ಬ್ಯಾಂಕ್ ಆಫ್ ಬರೋಡ ಶಾಖೆಯ 119 ನೇ ಸಂಸ್ಥಾಪನಾ ದಿನಾಚಾರಣೆ.

ಬ್ಯಾಂಕ್ ಆಫ್ ಬರೋಡ ಶಾಖೆಯ 119 ನೇ ಸಂಸ್ಥಾಪನಾ ದಿನಾಚಾರಣೆ. ವೀರಮಾರ್ಗ ನ್ಯೂಸ್ ಹಾವೇರಿ : ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಬ್ಯಾಂಕಿನ 119 ನೇ ಸಂಸ್ಥಾಪನಾ ದಿನಾಚಾರಣೆಯನ್ನು ಆಚರಿಸಲಾಯಿತು. ಬ್ಯಾಂಕಿನಲ್ಲಿ ತಮ್ಮ ಗ್ರಾಹಕರೊಂದಿಗೆ ಕೇಕ್ ಕಟ್ ಮಾಡಿ, ಸಿಹಿ ಹಂಚುವ ಮೂಲಕ ಸಂಭ್ರಮಾಚಾರಣೆ ಜರುಗಿತು. ಸಂಸ್ಥಾಪನಾ ದಿನದ ನಿಮಿತ್ಯವಾಗಿ ಗ್ರಾಹಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕ್ ಮ್ಯಾನೇಜರ್ ಬಿ ಸುರೇಶ, ಎಬಿಎಂ ಗಳಾದ ಸೂರ್ಯ ಪ್ರಕಾಶ, ಶ್ರೀಕಾಂತಗೌಡ್ರ ಪಾಟೀಲ,…

Read More

ಚಿನ್ನ ಕಳೆವು ಪ್ರಕರಣ ತನಿಖೆಯಲ್ಲಿ ಬಯಲಾಯಿತು ಬಣ್ಣ.

ವೀರಮಾರ್ಗ ನ್ಯೂಸ್ : ಬೆಳಗಾವಿಯ ರಾಮದೇವ ಗಲ್ಲಿಯಲ್ಲಿರುವ ವಿ.ಪಿ. ವೇರ್ಣೇಕರ್ ಆಂಡ್ ಸನ್ಸ್ ಚಿನ್ನಾಭರಣ ಅಂಗಡಿಯಲ್ಲಿ ತಾನೇ ಕಳ್ಳತನ ನಡೆಸಿ ದರೋಡೆ ನಡೆದಂತೆ ನಾಟಕವಾಡಿದ ಆರೋಪದ ಮೇಲೆ ಅಂಗಡಿ ಮಾಲೀಕ ಕೃಷ್ಣಾನಂದ ವೇರ್ಣೇಕರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.ವಿಮೆ ಹಣ ಪಡೆಯುವ ಉದ್ದೇಶದಿಂದ ಆರೋಪಿ ಈ ಕೃತ್ಯ ಎಸಗಿದ್ದು, ಕದ್ದ ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ತನ್ನ ಸ್ಕೂಟಿಯಲ್ಲಿ ಬಚ್ಚಿಟ್ಟಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.ಪ್ರಕರಣದ ತನಿಖೆ ವೇಳೆ ಪೊಲೀಸರು ಒಟ್ಟು ₹65.95 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು…

Read More

ಆರೋಗ್ಯ ಕಾಪಾಡಿಕೊಳ್ಳಿ ಡಾ. ವಿರಕ್ತಮಠ

ವಿಶ್ವ ಮೆದುಳು ದಿನ,,,ಸದಾ ಚಟುವಟಿಕೆಯಿಂದಿದ್ದು ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ : ಡಾ. ಚನ್ನಬಸಯ್ಯ ವಿರಕ್ತಮಠ ವೀರಮಾರ್ಗ ನ್ಯೂಸ್ : ಹಾವೇರಿ : ಸದಾ ಚಟುವಟಿಕೆಯಿಂದ ಇರುವುದರಿಂದ ನಮ್ಮ ಮೆದುಳನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳಲು ಸಾಧ್ಯವಿದೆ ಎಂದು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ. ಚನ್ನಬಸಯ್ಯ ವಿರಕ್ತಮಠ ಹೇಳಿದರು. ತಾಲೂಕಿನ ದೇವಗಿರಿ ಗ್ರಾಮದಲ್ಲಿರುವ ಬಾಪೂಜಿ ಆಂಗ್ಲ ಮಾಧ್ಯಮ ಫ್ರೌಡ ಶಾಲೆಯಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ…

Read More