ಅಳಿಯನ ಹೊಸ ಮನೆಯೊಳಗೆ ಮಗಳ ಮೃತದೇಹ ಹೂತ ಅಪ್ಪ..
ಅಳಿಯನ ಹೊಸ ಮನೆಯೊಳಗೆ ಗುಂಡಿ ತೆಗೆದು ಮಗಳ ಮೃತದೇಹ ಹೂತ ಅಪ್ಪ.. ಪಾವಗಡದಲ್ಲಿ ಹೆತ್ತ ತಂದೆ ಆಕ್ರೋಶ ವೀರಮಾರ್ಗ ನ್ಯೂಸ್ : ಬೆಂಗಳೂರಿನ ಯಲಹಂಕದಲ್ಲಿ ಆತ್ಮತ್ಯೆ ಮಾಡಿಕೊಂಡಿದ್ದ ಗೃಹಿಣಿಯ ಅಂತ್ಯಸಂಸ್ಕಾರದ ವಿಚಾರದಲ್ಲಿ ತುಮಕೂರು ಜಿಲ್ಲೆಯ ಪಾವಗಡ ತಾಂಡಾದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಮಗಳ ಸಾವಿನಿಂದ ಕಂಗಾಲಾದ ತಂದೆ, ಅಳಿಯನ ಮನೆಯ ನಡುಮನೆಯಲ್ಲೇ ಮಗಳ ಶವವನ್ನು ಹೂತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತುಮಕೂರು: ಬೆಂಗಳೂರಿನ ಯಲಹಂಕದಲ್ಲಿ ಆತ್ಮತ್ಯೆ ಮಾಡಿಕೊಂಡಿದ್ದ ಗೃಹಿಣಿಯ ಅಂತ್ಯಸಂಸ್ಕಾರದ ವಿಚಾರದಲ್ಲಿ ತುಮಕೂರು ಜಿಲ್ಲೆಯ ಪಾವಗಡ…
ಹೊಸ ವರುಷದಲ್ಲಿ ಬಣ್ಣದ ಆಟವೇ ವಿಶೇಷ…
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರು ತಾಲೂಕ : ಹುಲಿಕಟ್ಟಿ ಗ್ರಾಮದಲ್ಲಿ ವೇ. ಮೂ. ಶ್ರೀ ಮಲ್ಲಿಕಾರ್ಜುನಯ್ಯ ರೇವಣಯ್ಯ ಹನಗೋಡಿಮಠ ಇವರ ಸನ್ಮಾರ್ಗದಲ್ಲಿ ಗ್ರಾಮದ ಆರಾಧ್ಯ ದೈವ ಮಹಾ ಮಹಿಮೆಯ ಪವಾಡ ಪುರುಷೋತ್ತಮ ಎಂದು ಹೆಸರಾದ ಶ್ರೀ ಕಲ್ಮೇಶ್ವರ ದೇವರು ಹಾಗೂ ಶ್ರೀ ವೀರಾಂಜನೇಯ ಸ್ವಾಮೀಯ ಉಚ್ಛೆಯ್ಯ ರಥೋತ್ಸವವನ್ನು ಸರ್ವ ಭಕ್ತಾದಿಗಳು ಸೇರಿ ನೆರವೇರಿಸಲಾಯಿತು ಶುಕ್ರವಾರ ದಿವಸ ಗ್ರಾಮದ ದೇವರುಗಳಾದ ಶ್ರೀ ಕಲ್ಮೇಶ್ವರ ದೇವರು ಹಾಗೂ ವೀರಾಂಜನೇಯ ದೇವರುಗಳನ್ನು ಸಮಾಳ ಭಜನೆ ಸಕಲ ವ್ಯಾದ್ಯದೊಂದಿಗೆ…
2026&27ನೇಸಾಲಿನ ಬಹುನಿರೀಕ್ಷಿತ ವಾರ್ಷಿಕ ಬಜೆಟ್ ಮಂಡಿಸಿ ಮಾತನಾಡಿದರು.
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರು : ವಾಣಿಜ್ಯ ನಗರ ರಾಣಿಬೆನ್ನೂರು ತನ್ನ ವಾಣಿಜ್ಯ ಉತ್ಪನ್ನಗಳ ಮೂಲಕ ವ್ಯವಹಾರಿಕ ಸಾಮಾಜಿಕ,ಧಾರ್ಮಿಕ, ಐತಿಹಾಸಿಕ ಪ್ರೇಕ್ಷಣೀಯ ಸ್ಥಳವಾಗಿ ರಾಜ್ಯದಲ್ಲಿ ಗುರುತಿಸಿಕೊಂಡು ವಿಶ್ವದ ಭೂಪಟದಲ್ಲಿ ತನ್ನನ್ನೇ ತಾನು ಕಂಗೊಳಿಸುತ್ತಿದೆ ಇದು ಹಾವೇರಿ ಹೆಮ್ಮೆಯ ಸಂಗತಿಯಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿಗಳು ಹಾಗೂ ರಾಣಿಬೆನ್ನೂರು ನಗರಸಭೆ ಆಡಳಿತಾಧಿಕಾರಿಗಳು ಆದ ವಿಜಯ ಮಹಾಂತೇಶ ದಾನಮ್ಮನವರ ಹೇಳಿದರು.ಅವರು ಮಂಗಳವಾರ ಇನ್ನೇನು ನಗರಸಭಾ ಸರ್ ಎಂ ವಿಶ್ವೇಶ್ವರಯ್ಯ ಸಭಾಭವನದಲ್ಲಿ ನಡೆದ 2026 ಮತ್ತು 27ನೇಸಾಲಿನ ಬಹುನಿರೀಕ್ಷಿತ…
ಖಾತೆಯನ್ನು ನಿಯಂತ್ರಣಕ್ಕೆ ಪಡೆದು ಕೋಟ್ಯಾಂತರ ರೂಪಾಯಿ ನಾಮ…
ಸುಳ್ಳು ಮಾಹಿತಿ ನೀಡಿ ವ್ಯಕ್ತಿಯೊರ್ವರ ಖಾತೆಯನ್ನು ನಿಯಂತ್ರಣಕ್ಕೆ ಪಡೆದು ಕೋಟ್ಯಾಂತರ ರೂಪಾಯಿ ಪಂಗ ನಾಮ… ವೀರಮಾರ್ಗ ನ್ಯೂಸ್ : ಉಡುಪಿ : ಸುಳ್ಳು ಮಾಹಿತಿ ನೀಡಿ ವ್ಯಕ್ತಿಯೊರ್ವರ ಖಾತೆಯನ್ನು ನಿಯಂತ್ರಣಕ್ಕೆ ಪಡೆದು ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಉಡುಪಿ ಸೈಬರ್ ಕ್ರೈಮ್ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಹೆಜಮಾಡಿ ಶಿವ ನಗರ ನಿವಾಸಿ ಸಂದಿ ಯಾನೇ ಸಂದೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳಾದ ವಿಶಾಲ್ ಬಂಗೇರ ಹಾಗೂ…
ರಾಜಸ್ಥಾನ್ ಸಮಾಜದ ಶಿರವಿ ಸಮುದಾಯದ ಬಂಧುಗಳ ಒಗ್ಗಟ್ಟು.
ವೀರಮಾರ್ಗ ನ್ಯೂಸ್ : K R PETE : ರಾಜಸ್ಥಾನ್ ಸಮಾಜದ ಕನ್ನಡ ಪ್ರೇಮ, ಸಮಾಜದ ಒಗ್ಗಟ್ಟು ಹಾಗೂ ಸಂಘಟನೆ ನಾಡಿಗೆ ಮಾದರಿಯಾಗಿದೆ. ಧರ್ಮಗುರು ದಿವಾನ್ ಮಾಧವ ಸಿಂಗ್ ಜಿ ಅಭಿಮತ.. ಹಾಲಿಗೆ ಸಕ್ಕರೆ ಬೆರೆತರೆ ಹಾಲಿನ ರುಚಿಯು ಹೆಚ್ಚಾಗುವಂತೆ ಶಿರವಿ ಸಮಾಜದ ಬಂಧುಗಳು ಸಮಾಜದ ಎಲ್ಲಾ ಜಾತಿ, ವರ್ಗಗಳ ಜನರ ಜೊತೆ ಒಂದಾಗಿ ಬೆರೆಯುವ ಮೂಲಕ ನಾಡಿಗೆ ಕೋಮು ಸೌಹಾರ್ದತೆಯ ಸಂದೇಶ ಸಾರಿದ್ದಾರೆ ಎಂದು ಭಾರತ ದೇಶದ ಶಿರವಿ ಸಮಾಜದ 19ನೇ ಪರಮಗುರು ದಿವಾನ್ ಮಾಧವ…
ಪವರ್ ಸ್ಟಾರ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು.
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರು ನಗರದ ಪುನೀತ್ ರಾಜಕುಮಾರ ಸರ್ಕಲ್ ನಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಮಧ್ಯಸ್ಥಳದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬವನ್ನು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ನಿತ್ಯಾನಂದ ಜಿ ಕುಂದಾಪುರ ನೇತೃತ್ವದಲ್ಲಿ ಆಚರಿಸಲಾಯಿತು . ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಜಾದವ್ ಪುನೀತ್ ರಾಜಕುಮಾರ್ ತಮ್ಮ ಜೀವನದಲ್ಲಿ ಅನೇಕ ಸೇವೆಗಳನ್ನು ಮಾಡಿ ಸಾಮಾಜಿಕ…
“ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ”
ಡಿ. ವಿ. ಜಿ.“ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ”( ಜನನ 17 ಮಾರ್ಚ್ 1887.. ನಿಧನ 7 ಅಕ್ಟೋಬರ್ 1975) (ಇಂದು ಅವರ ಜನುಮ ದಿನದ ಅಂಗವಾಗಿ ಅವರ ಒಂದು ಕಿರು ಪರಿಚಯ) ವೀರಮಾರ್ಗ ನ್ಯೂಸ್ : ಜನಪ್ರಿಯವಾಗಿ “ಡಿವಿಜಿ ” ಒಬ್ಬ ಭಾರತೀಯ ಬರಹಗಾರ, ಕವಿ ಮತ್ತು ಕನ್ನಡ ಭಾಷೆಯಲ್ಲಿ ತತ್ವಜ್ಞಾನಿ. ಅವರು ಆಧುನಿಕ ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬರು. ಅವರ ಅಪಾರವಾದ ಪಾಂಡಿತ್ಯ ಪೂರ್ಣ ಸಾಹಿತ್ಯದ ಅಪೂರ್ವ ಭಂಡಾರದಲ್ಲಿ ಅವರ ಅತ್ಯಂತ ಗಮನಾರ್ಹ ಕೃತಿ ಮಂಕುತಿಮ್ಮನ ಕಗ್ಗ…
SSLCಪರೀಕ್ಷೆಗೆ ತಾಲೂಕು ಆಡಳಿತ ವತಿಯಿಂದ ಪೂರ್ವ ಸಿದ್ಧತೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ತಾಲೂಕು ಆಡಳಿತ ವತಿಯಿಂದ ಅಗತ್ಯ ಪೂರ್ವ ಸಿದ್ಧತೆ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಸವಣೂರ ತಾಲೂಕ : ಮಾ. ೧೮ ರಿಂದ ಏ. ೨ರ ವರೆಗೆ ನಡೆಯಲಿರುವ ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ತಾಲೂಕು ಆಡಳಿತ ವತಿಯಿಂದ ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ್ ರವಿಕುಮಾರ ಕೊರವರ ತಿಳಿಸಿದರು. ಪಟ್ಟಣದ ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿಗಳ ಸಭಾ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷೆಗಳನ್ನು ಪಾರದರ್ಶಕವಾಗಿ…
ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ….
ವೀರಮಾರ್ಗ ನ್ಯೂಸ್ : ಚಿಕ್ಕಮಗಳೂರು : ಡೆತ್ ನೋಟ್ ಬರೆದಿಟ್ಟು ಗ್ರಾಮ ಪಂಚಾಯ್ತಿಯ ನೀರುಗಂಟಿ ಆತ್ಮಹತ್ಯೆ…… ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನೀರುಗಂಟಿ,,,,,,ಆಣೂರು ಗ್ರಾಮ ಪಂಚಾಯ್ತಿಯ ನೀರುಗಂಟಿ ರಮೇಶ್ (47) ಆತ್ಮಹತ್ಯೆ,,,,,,11 ತಿಂಗಳಿನಿಂದ ಸಂಬಳ ನೀಡಿಲ್ಲ,,,,,,ಸಾಲಗಾರರ ಕಾಟ ಎಂದು ಡೆತ್ ನೋಟ,,,,ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಮಾಡಿದ್ದೇನೆ,,,,,,ಸಂಬಳವೂ ಇಲ್ಲದೆ ಸಾಲಕಟ್ಟಲು ಆಗುತ್ತಿಲ್ಲ,,,ಮನೆಗೆ ಬಂದು ಮೈಕ್ರೋ ಫೈನಾನ್ಸ್ ಅವರ ಕಿರುಕುಳ ಎಂದು ಡೆತ್ ನೋಟ,,,,,,,RBL, SKS, ಗ್ರಾಮಿಣಕೂಟ, ಮುತ್ತೂಟ್ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಎಂದು ಬರೆದಿರುವ ರಮೇಶ,,,,,,ಗ್ರಾಮ ಪಂಚಾಯತಿಯಲ್ಲೂ…
ಸೋಂಪು ಕಾಳಿನ ಆರೋಗ್ಯ ಪ್ರಯೋಜನಗಳು…
ವೀರಮಾರ್ಗ ನ್ಯೂಸ್ : ಸೋಂಪು ಕಾಳಿನ ಆರೋಗ್ಯ ಪ್ರಯೋಜನಗಳು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಅಸಿಡಿಟಿ, ಗ್ಯಾಸ್ ಸಮಸ್ಯೆಗಳನ್ನು ನಿವಾರಿಸುತ್ತದೆ. ಬಾಯಿಯ ದುರ್ವಾಸನೆಯನ್ನು ದೂರ ಮಾಡುತ್ತದೆ ಮತ್ತು ಹಲ್ಲು-ವಸಡುಗಳ ಆರೋಗ್ಯವನ್ನು ಕಾಪಾಡುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.