ಕಲಾವಿದೆಯನ್ನ ಬೀಳ್ ಕೊಟ್ಟ ಕಲಾವಿದರು.

ಗಾನಕೋಗಿಲೆ ಎಸ್ ಜಾನಕಿ ಅಮ್ಮನವರ ಇವರಿಗೆ ನಗರದ ಪೋಸ್ಟ್ ಸರ್ಕಲ್ ಎಲ್ಲಾ ಕಲಾವಿದರು ನೇತೃತ್ವದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ ತಾಲೂಕಿನ : ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸಾಹಿತ್ಯ ಪರಿಷತ್ತು ಅಭಿರುಚಿ ಕಲಾ ಸಂಸ್ಥೆ ಯಂಗ್ ಸ್ಟಾರ್ ಮೆಲೋಡಿ ಶ್ರೀ ಬಸವರಾಜ್ ಸಾವಕನವರ ಕಲಾತಂಡ ಕಾಕಿ ಜನಸೇವಾ ಸಂಸ್ಥೆ ರಿ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ಕನ್ನಡ ಚಿತ್ರರಂಗದ ಅನೇಕ ರಾಜ ಪ್ರಶಸ್ತಿಗಳು ರಾಷ್ಟ್ರ…

Read More

ಅಫಜಲಪುರ ಮಾಜಿ ತಹಶೀಲ್ದಾರ್‌ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌:

ಕಲಬುರಗಿ : ಅಫಜಲಪುರ ಮಾಜಿ ತಹಶೀಲ್ದಾರ್‌ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌: ತಹಶೀಲ್ದಾರ್ ಸೇರಿ ಇಬ್ಬರಿಗೆ 4 ವರ್ಷ ಜೈಲು ಮತ್ತು 20ಸಾವಿರ ದಂಡ ವೀರಮಾರ್ಗ ನ್ಯೂಸ್ : ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ 1 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಹಾಗೂ ಅವರಿಗೆ ಲಂಚದ ಹಣ ತಲುಪಿಸಿದ್ದ ಶಿವಾನಂದ ಜಮಖಂಡಿಗೆ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು ನಾಲ್ಕು ವರ್ಷಗಳ ಜೈಲು…

Read More

ಅನ್ನ ನೀಡುವ ರೈತನಿಗೆ ಸರ್ಕಾರ ಆತ್ಮಹತ್ಯೆ ಭಾಗ್ಯ ನೀಡದಿರಲಿ.

ಅನ್ನ ನೀಡುವ ರೈತನಿಗೆ ಸರ್ಕಾರ ಆತ್ಮಹತ್ಯೆ ಭಾಗ್ಯ ನೀಡದಿರಲಿ. ಕಬ್ಬಿನ ಬೆಳೆಗೂ ಬೆಳೆವಿಮೆ ತುಂಬುವ ಅವಕಾಶ ಕೊಡಿ ರೈತರ ಬೆಳೆಸಾಲ ಮನ್ನಾ ಮಾಡಿ ಭುವನೇಶ್ವರ ಶಿಡ್ಲಾಪುರ ಆಗ್ರಹ ವೀರಮಾರ್ಗ ನ್ಯೂಸ್ : ಹಾವೇರಿ : ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಅತಿ ಹೆಚ್ಚು ಬಿಸಿಲು ಬೀಳುತ್ತದೆ ಭೂಮಿಯಲ್ಲಿ ತೇವಾಂಶದ ಕೊರತೆ ಇದೆ ಮಳೆ ಇಲ್ಲ ಬೆಳೆಗಳು ಒಣಗುತ್ತಿವೆ ಮಧ್ಯಾಹ್ನದ ಬಿಸಿಲಿನಲ್ಲಿ ಹೊಲಕ್ಕೆ ಹೋದರೆ ಬೆಳೆಗಳು ಬತ್ತಿರುತ್ತವೆ ಹೊಲಕ್ಕೆ ಹೋಗಿ ಬೆಳೆಗಳನ್ನು ನೋಡಿದರೆ ರೈತರಿಗೆ ಹಾರ್ಟ್ ಅಟ್ಯಾಕ್ ಆಗುವ ಸಂಭವವಿದೆ…

Read More

ಖ್ಯಾತ ಗಾಯಿಕಿ ಡಾ.ಎಸ್ ಜಾನಕಿ ಇನ್ನಿಲ್ಲ.

ವೀರಮಾರ್ಗ ನ್ಯೂಸ್ : ಬೆಂಗಳೂರು : ಖ್ಯಾತ ಗಾಯಿಕಿ ಡಾ.ಎಸ್ ಜಾನಕಿ ಇನ್ನಿಲ್ಲ ಖ್ಯಾತ ಗಾಯಕಿ ಡಾ.ಎಸ್ ಜಾನಕಿ ರವರು ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿ ರೆಳೆದಿದ್ದಾರೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಸಾವಿರಾರು ಗೀತೆಗಳನ್ನು ತಮ್ಮ ಸುಮಧುರ ಕಂಠದಲ್ಲಿ ಹಾಡಿ ಮನೆಮನೆಗೆ ಮನೆಮನಕ್ಕೆ ತಲುಪಿದ್ದ ಅವರ ಈ ನಿಧನ ಅಪಾರ ಅಭಿಮಾನಿ ಬಳಗವನ್ನು ದುಃಖದಲ್ಲಿ ಮುಳುಗಿಸಿದೆ. 7:30ಕ್ಕೆ ಇಹಲೋಕ ತ್ಯಜಿಸಿದ ಎಸ್.ಜಾನಕಿ, ಎಸ್.ಜಾನಕಿ ಕೇರ್ ಟೇಕರ್…

Read More

ಜನಪ್ರತಿನಿಧಿಗಳು ಒಟ್ಟಾಗಿ ಪಕ್ಷದ ಮತ್ತಷ್ಟು ಬಲಿಷ್ಠಗೊಳಿಸುವ ಕುರಿತು ಸಂಕಲ್ಪ.

ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಪಕ್ಷದ ಬಲಿಷ್ಠ ಸಂಘಟನೆಗೆ ಕರೆ ನೀಡಿದ ಜಿಲ್ಲಾ ಸಂಘಟನಾ ಸಂಯೋಜಕ ಡಾ.ಮುರುಗೇಶ ನಿರಾಣಿ ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಘಟಕದ ವತಿಯಿಂದ ಗದಗದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿಂದು ಆಯೋಜಿಸಲಾಗಿದ್ದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾದ ಡಾ.ಮುರುಗೇಶ್ ಆರ್ ನಿರಾಣಿ ಅವರು ಭಾಗವಹಿಸಿ ಮಾತನಾಡಿದರು. ಈ ಮಹತ್ವದ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಂಘಟನಾ…

Read More

ಭೀಮಾ ತೀರದ ರೌಡಿಶೀಟರ್ ತುಳಸಿರಾಮ.

ಭೀಮಾ ತೀರದ ರೌಡಿಶೀಟರ್ ತುಳಸಿರಾಮ. ವೀರಮಾರ್ಗ ನ್ಯೂಸ್ : ವಿಜಯಪುರ : ಭೀಮಾ ತೀರದ ಕುಖ್ಯಾತ ರೌಡಿಶೀಟರ್ ತುಳಸಿರಾಮ ಹರಿಜನ್ ಬನಸೋಡೆ (27) ವಿರುದ್ಧ ವಿಜಯಪುರ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಗೂಂಡಾ ಕಾಯ್ದೆಯಡಿ ಬಂಧಿಸಿ ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸಲು ಆದೇಶ ನೀಡಲಾಗಿದೆ. ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಈ ಆದೇಶ ಹೊರಡಿಸಿದ್ದಾರೆ. ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದವನಾದ ತುಳಸಿರಾಮ, ಪ್ರಸ್ತುತ ವಿಜಯಪುರದ ಗಣೇಶ್ ನಗರದಲ್ಲಿ ವಾಸವಾಗಿದ್ದನು. ಆರೋಪಿತ ತುಳಸಿರಾಮ ಹರಿಜನ್…

Read More

ಫಿಟ್‌ನೆಸ್ ಕ್ಲಬ್‌, ಜಿಮ್‌,ವಾಣಿಜ್ಯ ಮಳಿಗೆಗಳಿಗೆ ಸಿಸಿಟಿವಿ ವ್ಯವಸ್ಥೆ,

ಫಿಟ್‌ನೆಸ್ ಕ್ಲಬ್‌ಗಳು, ಜಿಮ್‌ಗಳು, ವಾಣಿಜ್ಯ ಮಳಿಗೆಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಗಳಲ್ಲಿ ಸಿಸಿಟಿವಿ ವ್ಯವಸ್ಥೆ, ಸುರಕ್ಷತಾ ಕ್ರಮಗಳು ಹಾಗೂ ನಿಯಮ ಪಾಲನೆ. ಮಹಿಳೆಯರ ಮೇಲೆ ನಡೆಯುತ್ತಿರುವಂತಹ ಅನ್ಯಾಯ ಹಾಗೂ ಅಕ್ರಮ ಸಂಬಂಧಗಳ ಕುರಿತು ಸಂಸಾರ ಬೀದಿಪಾಲ ಆಗುವುದನ್ನು ಕುರಿತು ಮನಗಂಡು ನೇರ ಜಿಲ್ಲಾ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ಕಾನೂನು ರೀತಿ ಕ್ರಮ ಕೈಗೊಳ್ಳಲು ಮಾರ್ಗದರ್ಶನ ಮಾಡಿದ ಎಂಪಿ ಪ್ರಭಾ ಮಲ್ಲಿಕಾರ್ಜುನ್. ದಾವಣಗೆರೆಯಲ್ಲಿ ಕ್ಲಾಸ್ ಒನ್ ಅಧಿಕಾರಿಗಳ ಹಾಗೂ ಶ್ರೀಮಂತರ ಹೆಣ್ಣುಮಕ್ಕಳ ಜೀವನದ ಜೊತೆ…

Read More

ತಮ್ಮನ ಹೆಂಡತಿಯೇ ಚಟ್ಟ ಕಟ್ಟಿದಳು…

ಕಣ್ಣಿಗೆ ಕಾಮದ ಪೊರೆ ಮುಚ್ಚಿದರೆ ಮನುಷ್ಯ ಎಂತೆಂಥಾ ದ್ರೋಹಕ್ಕೆ ಮುಂದಾಗುತ್ತಾನೆ ಎಂಬುದಕ್ಕೆ ಚಿತ್ರದುರ್ಗದಲ್ಲಿ ನಡೆದ ಈ ಭೀಕರ ಘಟನೆಯೇ ಸಾಕ್ಷಿ! ರಕ್ತಸಂಬಂಧ, ನಂಬಿಕೆ, ವಿಶ್ವಾಸ ಎಲ್ಲವನ್ನೂ ಗಾಳಿಗೆ ತೂರಿ ಪರಪುರುಷನ ಮೋಹಕ್ಕೆ ಬಿದ್ದ ಮಹಿಳೆಯೊಬ್ಬಳು, ತನ್ನ ಕಳ್ಳಾಟಕ್ಕೆ ಅಡ್ಡಿಯಾದ ಸ್ವಂತ ಬಾವನನ್ನೇ ಮುಗಿಸಿ ಇಂದು ಜೈಲು ಕಂಬಿ ಎಣಿಸುತ್ತಿದ್ದಾಳೆ. ವೀರಮಾರ್ಗ ನ್ಯೂಸ್ : ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಲೋಕದೊಳಲು ಗ್ರಾಮದಲ್ಲಿ ನಡೆದ ಈ ಘಟನೆ ಈಗ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ,,, ಬುದ್ಧಿ ಮಾತು ಹೇಳಿದ್ದೇ ಶಿವಮೂರ್ತಿ…

Read More

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೂ.

ವಾರದ ರಾಶಿಗಳ ಜ್ಯೋತಿಷ್ಯ : ವೀರಮಾರ್ಗ ನ್ಯೂಸ್ : ಮೇಷ ರಾಶಿ : ಈ ವಾರ ನೀವು ಕೈಗೊಂಡಿರುವ ಕಾರ್ಯಗಳಲ್ಲಿ ಕ್ರಮೇಣ ಪ್ರಗತಿ ಕಂಡುಬರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪ್ರತಿಭೆಗೆ ತಕ್ಕ ಮಾನ್ಯತೆ ದೊರೆಯುವ ಸಾಧ್ಯತೆ ಇದೆ. ಅಧಿಕಾರಿಗಳೊಂದಿಗೆ ನಡೆಯುವ ಚರ್ಚೆಗಳು ನಿಮಗೆ ಅನುಕೂಲಕರವಾಗುತ್ತವೆ. ವ್ಯವಹಾರದಲ್ಲಿ ಹೊಸ ಅವಕಾಶಗಳು ಲಾಭದಾಯಕವಾಗಿರುತ್ತವೆ. ಆರ್ಥಿಕವಾಗಿ ನಿರೀಕ್ಷಿತ ಆದಾಯ ದೊರಕಿದರೂ ಅನಗತ್ಯ ವೆಚ್ಚಗಳನ್ನು ನಿಯಂತ್ರಿಸುವುದು ಒಳಿತು. ಕುಟುಂಬ ಸದಸ್ಯರೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುವ ಅವಕಾಶ ಸಿಗುತ್ತದೆ. ಬಂಧು-ಮಿತ್ರರ ಸಹಕಾರದಿಂದ ಸ್ಥಗಿತಗೊಂಡಿದ್ದ ಕಾರ್ಯಗಳು…

Read More

ಗೊಂದಲಗೂಡಾದ ಅಧಿಕಾರಿಗಳ ಸಂಘಟನೆಗಳ ಜಂಟಿ ಸಭೆ.

ಗೊಂದಲಗೂಡಾದ ಅಧಿಕಾರಿಗಳ ಹಾಗೂ ರೈತ ಸಂಘಟನೆಗಳ ಜಂಟಿ ಸಭೆ. ಹಾವೇರಿ ಜಿಲ್ಲಾ : ಹಾನಗಲ್ : ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಯಿಂದ ರಾಜ್ಯದ ರೈತರಿಗೆ ಬೆಳೆ ವಿಮೆ ತುಂಬಲು ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಅಧ್ಯಕ್ಷ ಭುವನೇಶ್ವರ ಶಿಡ್ಲಾಪುರ ತಿಳಿಸಿದರು ಈ ಹಿಂದೆ ರೈತರು ಸ್ವತಂತ್ರವಾಗಿ ತಮಗೆ ಅನುಕೂಲವಾದಲ್ಲಿ ಬೆಳೆಯಮೆಯನ್ನು ಗ್ರಾಮ ಓನ್ ಸಿಎಸ್‌ಸಿ ಸೆಂಟರ್ ಗಳಲ್ಲಿ ತುಂಬುತ್ತಿದ್ದರು 2026 27 ನೇ ಸಾಲಿನ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ…

Read More