ಗೆದ್ದವರು ಕೋಟಿಗಟ್ಟಲೆ ಸಂಪಾದಿಸುತ್ತಾರೆ ಮತದಾರರು ಭಿಕ್ಷುಕರಲ್ಲಾ…
ಗೆದ್ದವರು ಕೋಟಿಗಟ್ಟಲೆ ಸಂಪಾದಿಸುತ್ತಾರೆ ಮತದಾರರು ಭಿಕ್ಷುಕರಲ್ಲ ವ್ಯಾಪಾರ ಗಟ್ಟಿಕಸಾಪ ಚುನಾವಣೆ ಸನ್ನಿಹಿತ : ಒಂದು ಮತಕ್ಕೆ ಪುಡಿಗಾಸು ಸಾಕು: ಲಕ್ಷ ಬೇಕು. ವೀರಮಾರ್ಗ ನ್ಯೂಸ್ : ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ ಹತ್ತಿರ ಹತ್ತಿರ ಬರುತ್ತಿದೆ. ಅವರ್ಗಳು ಅಂದರೆ ಗುಂಪು ಕಟ್ಟಿಕೊಂಡಿರುವ ಸ್ವಾರ್ಥಿಗಳ ಸಭೆ ನಡೆಯುತ್ತಿವೆ. ಕಾರ್ಯಕ್ರಮ ಮಾಡುವುದು ಶಾಲು ಹಾರ ನೀನು ಅಂತ ಕವಿ ನೀನು ಇಂಥ ಕವಿ ಎಂದು ಬಿರುದು ಬಾವಲಿಗಳ ನಗದು ರಹಿತ ಚಿತ್ರಾನ್ನ ಬಡಿಸುವ ಪ್ರಶಸ್ತಿಗಳನ್ನು ವಿತರಿಸಿ ಅವರಿಗವರೇ ಭಾಷಣ ಕುಟ್ಟಿ…
ಮಾಕನೂರುಕ್ರಾಸ್ ಗೆ ಕೋರಿಕೆಯ ಬಸ್ ನಿಲುಗಡೆ ಕೊಡಿ..
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ ತಾಲೂಕ : ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಧ್ಯಕ್ಷರಾದ ಶ್ರೀ ನಿತ್ಯಾನಂದ ಜಿ ಕುಂದಾಪುರ ಇವರ ನೇತೃತ್ವದಲ್ಲಿ ಪದಾಧಿಕಾರಿಗಳು ಸಮ್ಮುಖದೊಂದಿಗೆ ಹಾವೇರಿ ಜಿಲ್ಲೆಯ ಎನ್ ಡಬ್ಲು ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ವಿಭಾಗಿಯ ನಿಯಂತ್ರಣಾಧಿಕಾರಿಗಳು ಶ್ರೀ ವಿಜಯಕುಮಾರ ಬಿ ಇ ಅವರಿಗೆ ರಾಣೇಬೆನ್ನೂರು ತಾಲೂಕಿಗೆ ಸಂಬಂಧ ಪಟ್ಟ ಮಾಕನೂರು ಕ್ರಾಸ್ ಗೆ ಪ್ರಯಾಣಿಸುತ್ತಿರುವ ಪ್ರಯಾಣಿಕರಿಗೆ ಕೋರಿಕೆಯ ಬಸ್ ನಿಲುಗಡೆ ಹಾಗೂ ಸ್ಟೇಜ್ ಪಾಯಿಂಟ್…
ಕಾವೇರಿ ರಕ್ಷಿಸಲು ಹೋರಾಟದ ಜೊತೆ ಮನವಿ.
ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುವದರ ಮೂಲಕ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳು ಡಿ ಕೆ ಶಿವಕುಮಾರ ಅವರಿಗೆ ಹಾಗೂ ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಸಚಿವರಾದ ರಾಮಲಿಂಗರೆಡ್ಡಿ ಅವರಿಗೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕವು ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ನೀಡಿರುವ ನಿರ್ದೇಶನವು ಸಂಪೂರ್ಣವಾಗಿ ಅವೈಜ್ಞಾನಿಕ,…
ಹೆಸರು ಗುರು ಪೌರ್ಣಿಮ ಕಾರ್ಯಕ್ರಮ ನಡೆದಿದ್ದು ಅನೇಕ.
ಗುರು ಪೌರ್ಣಿಮೆ ಎಂದರೆ ಹುಣ್ಣಿಮೆಯ ದಿನ ಗುರುಗಳನ್ನ ಪೂಜಿಸುವುದು ಆರಾಧಿಸುವುದು ಕಾರ್ಯಕ್ರಮ ಎಂದೇ ನಾವು ಅಂದುಕೊಳ್ಳುತ್ತೇವೆ, ಆದರೆ ಶ್ರೀ ಕಡೆನಂದಿಹಳ್ಳಿ ಮಠದಲ್ಲಿ ನಡೆದ ಕಾರ್ಯಕ್ರಮಗಳು ಇಡೀ ದಿನ ಹೀಗಿವೆ. ಗುರು ವಂದನ ಕಾರ್ಯಕ್ರಮದ ಜೊತೆಗೆ ಅನೇಕ ಕಾರ್ಯಕ್ರಮಗಳು ಜರುಗಿದವು,,, ಕಡೇನಂದಿಹಳ್ಳಿ 30-7-2026. ಶ್ರೀ ಜಗದ್ಗುರು ರಂಭಾಪುರಿ ಪೀಠದ ಶಾಖಾ ಮಠವಾಗಿರುವ ಕಡೇನಂದಿಹಳ್ಳಿ ಶ್ರೀ ಗುರು ರೇವಣಸಿದ್ದೇಶ್ವರ ಪುಣ್ಯಾಶ್ರಮ ಜನ ವಸತಿಯಿಂದ ದೂರವಾಗಿದ್ದರೂ ಇಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿದರೆ ಯಾರಿಗಾದರೂ ಅಚ್ಚರಿ ಮತ್ತು ಸಂತಸ ಉಂಟು ಮಾಡುತ್ತದೆ…
ಸಮಾಜಸೇವೆ ಹೆಸರಲ್ಲಿ ಆಂಬ್ಯುಲೆನ್ಸ್ ಬಳಸುಕೊಂಡು ಮಾದಕ ವಸ್ತು ಸಾಗಾಟ ಚಾಲಕ ಜಲೀಲ್..
ಸಮಾಜ ಸೇವೆ ಹೆಸರಲ್ಲಿ ಆಂಬ್ಯುಲೆನ್ಸ್ ಬಳಸುಕೊಂಡು ಮಾದಕ ವಸ್ತು ಸಾಗಾಟ ಮಾಡಿದ ಚಾಲಕ ಜಲೀಲ್ ಬಾಬಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ… ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಇತ್ತೀಚೆಗೆ 5.50 ಕೋಟಿ ರೂ. ಮೌಲ್ಯದ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿಯ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈತ ಸದ್ಯ ತಲೆಮರೆಸಿಕೊಂಡಿದ್ದಾನೆ. ಈ ಬೃಹತ್ ಮಾದಕ ವಸ್ತು ಸಾಗಾಟ ಜಾಲಕ್ಕೆ ಸಂಬಂಧಿಸಿದಂತೆ ಈಗಾಗಲೇ ಇತರ ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಮಂಗಳೂರು…
SSLCಯಲ್ಲಿ 98%, PUCಯಲ್ಲಿ 95%: ಬಿಂದುಶ್ರೀಗೆ ನೀಟ್ನಲ್ಲಿ 11 ಅಂಕ.
Haveri: SSLCಯಲ್ಲಿ 98%, PUCಯಲ್ಲಿ 95%: ಬಿಂದುಶ್ರೀಗೆ ನೀಟ್ನಲ್ಲಿ ಬಂದಿದ್ದು 11 ಅಂಕ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಹಾನಗಲ್ಲದ ಪ್ರತಿಭಾವಂತ ವಿದ್ಯಾರ್ಥಿನಿ ಬಿಂದು ಶ್ರೀ ಪವಾರ ಅವರು ನೀಟ್ ಪರೀಕ್ಷೆಯಲ್ಲಿ 668 ಅಂಕ ನಿರೀಕ್ಷಿಸಿದ್ದರು, ಆದರೆ ಅವರಿಗೆ -11 ಅಂಕ ಬಂದಿದೆ. ತಮ್ಮ ಓಎಂಆರ್ ಶೀಟ್ ಬದಲಾಗಿದೆ ಮತ್ತು ಹೆಬ್ಬೆಟ್ಟಿನ ಗುರುತು ಹೊಂದಿಕೆಯಾಗುತ್ತಿಲ್ಲ ಎಂದು ಆರೋಪಿಸಿ, ಅವರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ದೂರು ನೀಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಹಾವೇರಿ: ನೀಟ್ ಪರೀಕ್ಷೆಯಲ್ಲಿ ಹಾವೇರಿ…
ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತರು ಶಿಡ್ಲಾಪುರ
ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತರು ಭುವನೇಶ್ವರ ಶಿಡ್ಲಾಪುರ ವೀರಮಾರ್ಗ ನ್ಯೂಸ್ : ಹಾವೇರಿ : ಪ್ರಗತಿಪರ ರೈತರು, ಜಿಲ್ಲಾಧ್ಯಕ್ಷರು ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ , ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾದ ಭುವನೇಶ್ವರ ಬಸವಣ್ಣೆಪ್ಪ ಶಿಡ್ಲಾಪೂರ,ಅವರ ನಾಡು ನುಡಿ, ಸಮಾಜ ಸೇವೆ, ರೈತರ ಪರ ಹೋರಾಟ ಮತ್ತು ಸೇವೆಗಾಗಿ “ಸರ್ವೋತ್ತಮ ಸರ್ವೋತ್ತಮ ಸೇವಾ ರತ್ನ ಪ್ರಶಸ್ತಿ” ನೀಡಿ ಗೌರವಿಸಲಾಯಿತು. ಹಾವೇರಿಯಲ್ಲಿ ಕರ್ನಾಟಕ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜರುಗಿದ ಕವಿ…
ಸೋಲಿಲ್ಲದ ಸರದಾರ ಶ್ರೀ ಮಂಜುನಾಥ..
ವೀರಮಾರ್ಗ ನ್ಯೂಸ್ : ಬೆಳಗಾವಿಯ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನೇಸರಗಿ ಹೋಬಳಿಯ ಕಿತ್ತೂರ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ಸಂಪಗಾಂವ ಗ್ರಾಮದ ಗಣ್ಯ ಮನೆತನದ, ಗ್ರಾಮ ಪಂಚಾಯಿತಿಯ ಸದಸ್ಯರು, ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದ ನಿರ್ದೇಶಕರು, ಶಿಕ್ಷಣ ಪ್ರೇಮಿಗಳು, ಸೋಲಿಲ್ಲದ ಸರದಾರ ಶ್ರೀ ಮಂಜುನಾಥ ಶಿಡ್ಲವ್ವಗೋಳ ಅವರಿಗೆ 46ನೆಯ ಹುಟ್ಟುಹಬ್ಬದ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಶ್ರೀ ಮೋಹನ ಬಸನಗೌಡ ಪಾಟೀಲರು ಸಂಪಗಾಂವ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸನ್ಮಾನಿಸಿ,ಅಭಿನಂದಿಸಿ,ಶುಭ ಕೋರಿದರು. ಈ…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿ ಯುವಜನರ ಐಕ್ಯ ಹೋರಾಟಕ್ಕೆ ಸಂದ ಜಯ – ಡಿವೈಎಫ್ಐ ವೀರಮಾರ್ಗ ನ್ಯೂಸ್ : ಹಾವೇರಿ: ನೀಟ್ ಹಗರಣವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವುದನ್ನು ಕೊನೆಗೂ ಒಪ್ಪಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದಿರುವುದು ದೇಶದ ಲಕ್ಷಾಂತರ ವಿದ್ಯಾರ್ಥಿ ಯುವಜನರ ಐಕ್ಯ ಹೋರಾಟಕ್ಕೆ ದೊರೆತ ಐತಿಹಾಸಿಕ ಜಯವಾಗಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಣ್ಣಿಸಿದ್ದಾರೆ. ಶನಿವಾರ ಈ…
ಪತಿಯ ಕಿರುಕುಳ&ಅತಿಯಾದ ಅನುಮಾನಕ್ಕೆ ಬೇಸತ್ತು ಆತ್ಮತ್ಯೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗೃಹಿಣಿಯೊಬ್ಬರು ಪತಿಯ ಕಿರುಕುಳ ಹಾಗೂ ಅತಿಯಾದ ಅನುಮಾನಕ್ಕೆ ಬೇಸತ್ತು ಆತ್ಮತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ.ಎಸ್.ಸಿ (B.Sc) ಮುಗಿಸಿ ಬದುಕಿನ ದೊಡ್ಡ ಕನಸು ಕಾಣುತ್ತಿದ್ದ 21 ವರ್ಷದ ಪ್ರೇರಣಾ ಎಂಬ ಯುವತಿ ಬದುಕನ್ನು ಅರ್ಧಕ್ಕೇ ಅಂತ್ಯಗೊಳಿಸಿದ ದುರ್ದೈವಿ. ಏನಿದು ಪ್ರಕರಣ..? ದೂಪನಹಳ್ಳಿ ಬಳಿಯ ಗಂಡನ ಮನೆಯಲ್ಲಿ ವಾಸವಿದ್ದ ಪ್ರೇರಣಾ, ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಚ್ಚಲು ಮನೆಯಲ್ಲಿ (Bathroom) ನೇಣು ಬಿಗಿದುಕೊಂಡು ಆತ್ಮತ್ಯೆ ಮಾಡಿಕೊಂಡಿದ್ದಾರೆ….