ಲಂಚ ಬೇಡಿಕೆ ಆರೋಪ,,,! ಲೋಕಾಯುಕ್ತ ದಾಳಿ, ಜೈಲ‌ರ್ ವಿರುದ್ಧ ತನಿಖೆ…

ಹಳಿಯಾಳ ಸಬ್ ಜೈಲ್‌ನಲ್ಲಿ ₹60 ಸಾವಿರ ಲಂಚ ಬೇಡಿಕೆ ಆರೋಪ,,,! ಲೋಕಾಯುಕ್ತ ದಾಳಿ, ಜೈಲ‌ರ್ ವಿರುದ್ಧ ತನಿಖೆ… ಹಳಿಯಾಳ ತಾಲೂಕಿನ ಉಪ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜೈಲರ್ ವಿರುದ್ಧ ಲಂಚ ಬೇಡಿಕೆಯ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಮೂಲಗಳ ಪ್ರಕಾರ, ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾದ ವ್ಯಕ್ತಿಯೊಬ್ಬರು ಜೈಲಿನಲ್ಲಿ ಕೆಲಸ ಮಾಡಿ ಗಳಿಸಿದ ಹಣವನ್ನು ಪಡೆಯಲು ಮುಂದಾದಾಗ, ಸಂಬಂಧಪಟ್ಟ ಜೈಲರ್ ₹60 ಸಾವಿರ…

Read More

ಉಪ ಚುನಾವಣೆ KRS ಪಕ್ಷದ ಅಭ್ಯರ್ಥಿ ಪ್ರಚಾರ ಜೋರು.

ಬಾಗಲಕೋಟೆ ಉಪ ಚುನಾವಣೆ KRS ಪಕ್ಷದ ಅಭ್ಯರ್ಥಿ ಪ್ರಚಾರ ಜೋರು. ವೀರಮಾರ್ಗ ನ್ಯೂಸ್ : ಬಾಗಲಕೋಟೆ ಉಪ ಚುನಾವಣೆಯ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಅಭ್ಯರ್ಥಿಯ ಪರವಾಗಿ ಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ಉತ್ಸಾಹಭರಿತ ಪ್ರಚಾರ ಕಾರ್ಯಗಳು ನಡೆಯುತ್ತಿವೆ ಎಂದು ಪಕ್ಷದ ವತಿಯಿಂದ ತಿಳಿಸಲಾಗಿದೆ. ಕೆ ಆರ್ ಎಸ್ ಪಕ್ಷದ ಅಭ್ಯರ್ಥಿ ಪರವಾದ ಪ್ರಚಾರದಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಸೋಮಸುಂದರ್ ಅವರು ರೈತರ ಹಿತಾಸಕ್ತಿ, ನೀರಾವರಿ ವ್ಯವಸ್ಥೆಯ ಸುಧಾರಣೆ,ಬೆಳೆಗಳಿಗೆ ನ್ಯಾಯಸಮ್ಮತ ಬೆಲೆ ಮತ್ತು ಗ್ರಾಮೀಣ ಅಭಿವೃದ್ಧಿ ಪ್ರಮುಖ…

Read More

ದೇವರು&ಧರ್ಮದ ಮಾರ್ಗದಿಂದ ಮಾತ್ರ ಮನಸ್ಸಿಗೆ ಶಾಂತಿ-ನೆಮ್ಮದಿ.

ವೀರಮಾರ್ಗ ನ್ಯೂಸ್ : K R PETE : ದೇವರು ಮತ್ತು ಧರ್ಮದ ಮಾರ್ಗದಿಂದ ಮಾತ್ರ ಮನಸ್ಸಿಗೆ ಶಾಂತಿ, ನೆಮ್ಮದಿ.. ಡಾ. ಮಹೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಅಭಿಮತ.. ಇಂದಿನ ಒತ್ತಡದ ಜೀವನದಲ್ಲಿ ಮಾನವರಾದ ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗಿದಾಗ ಮಾತ್ರ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿಯನ್ನು ಪಡೆಯಲು ಸಾಧ್ಯವಿದೆ ಎಂದು ನಣ್ಣೆನಹಳ್ಳಿ-ಅಯ್ಯನಹಳ್ಳಿ ಪುರವರ್ಗ ಹಿರೇಮಠದ ಪೀಠಾಧಿಪತಿಗಳಾದ ಡಾ. ಮಹೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿಗಳು ಹೇಳಿದರು… ಕೃಷ್ಣರಾಜಪೇಟೆ ತಾಲೂಕಿನ ಹೊಸಹೊಳಲು ಗ್ರಾಮದ ವಿಜಯನಗರ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ…

Read More

ಅಕ್ರಮದ ಸುಳಿಗೆ ‘ಪದಕ’ದ ಗೌರವ,,,?

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರು; ಅಕ್ರಮದ ಸುಳಿಗೆ ‘ಪದಕ’ದ ಗೌರವವೇ,,,? ಕುಮಾರಪಟ್ಟಣ ಸಿಪಿಐಗೆ ಮುಖ್ಯಮಂತ್ರಿ ಪದಕ : ಸಾರ್ವಜನಿಕರ ಆಕ್ರೋಶ ಹಾಗೂ ವ್ಯವಸ್ಥೆಯ ವೈಫಲ್ಯದ ಅನಾವರಣ ​ರಾಣೇಬೆನ್ನೂರು: ಕಾನೂನು ಪಾಲಿಸಬೇಕಾದವರೇ ಅಕ್ರಮಕ್ಕೆ ರಹದಾರಿ ಮಾಡಿಕೊಟ್ಟಿದ್ದಾರೆಯೇ? ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗೆ ಶೌರ್ಯದ ಸಂಕೇತವಾದ ‘ಮುಖ್ಯಮಂತ್ರಿ ಪದಕ’ ನೀಡಿರುವುದು ಎಷ್ಟು ಸಮಂಜಸ? ಇಂತಹ ಹತ್ತಾರು ಪ್ರಶ್ನೆಗಳು ಈಗ ರಾಣೇಬೆನ್ನೂರು ತಾಲೂಕಿನಾದ್ಯಂತ ಸಾರ್ವಜನಿಕ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿವೆ. ​ಅಕ್ರಮಗಳ ಅಡ್ಡೆಯಾದ ಪೊಲೀಸ್ ವ್ಯಾಪ್ತಿ!: ಕುಮಾರಪಟ್ಟಣ…

Read More

ವೀರಶೈವ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಿ ಲಕ್ಷ್ಮಿ ಹೆಬ್ಬಾಳ್ಕರ್…

ವೀರಶೈವ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಿ; ಲಕ್ಷ್ಮಿ ಹೆಬ್ಬಾಳ್ಕರ್ ವೀರಮಾರ್ಗ ನ್ಯೂಸ್ : ದಾವಣಗೆರೆ : ವೀರಶೈವ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಬೇಕು, ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆನೀಡಿದರು.ನಗರದ ಚೇತನಾ ಹೋಟೆಲ್ ಸಭಾಂಗಣದಲ್ಲಿ ನಡೆದ ವೀರಶೈವ ಲಿಂಗಾಯತರ ಸಭೆಯಲ್ಲಿ ಅವರು ಮಾತನಾಡಿದರು.‘ಕಾಂಗ್ರೆಸ್ ಶಾಮನೂರು ಅವರ ಸೇವೆ ಎಂದೂ ಮರೆಯಲು ಸಾದ್ಯವಿಲ್ಲ. ಬೆಳಗಾಮ್ನ ದೇವಾಲಯಕ್ಕೂ ಶಾಮನೂರು ದೇಣಿಗೆ ನೀಡಿದ್ದಾರೆ. ಹಿರಿಯರ ಮಾರ್ಗದರ್ಶನ ಕಿರಿಯ ರಾಜಕಾರಣಿಗಳಿಗೆ ಬೇಕು. ವೀರಶೈವ ಲಿಂಗಾಯತ ಯುವಕರು ತಮ್ಮ ಹಕ್ಕಿಗಾಗಿ…

Read More

2024ರ ವಾರ್ಷಿಕ ಪ್ರಶಸ್ತಿ ಪ್ರಕಟ,,,

ಕಾರ್ಯನಿರತ ಪತ್ರಕರ್ತರ ಸಂಘದ 2024 ರ ವಾರ್ಷಿಕ ಪ್ರಶಸ್ತಿ ಪ್ರಕಟ: ಶಿವಮೊಗ್ಗದ ಮೂವರಿಗೆ ಪ್ರಶಸ್ತಿಯ ಗರಿಶರತ್ , ಮಹೇಶ್ ಹೆಗಡೆ, ಅರುಣ್ ಕುಮಾರ್ ಪ್ರಶಸ್ತಿ ಪುರಸ್ಕೃತರು ವೀರಮಾರ್ಗ ನ್ಯೂಸ್ : ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪತ್ರಕರ್ತರಾದ ಶರತ್‌ಕುಮಾರ್ ಎಸ್ ಮತ್ತು ಸಾಗರದ ಮಹೇಶ್ ಹೆಗಡೆ ಹಾಗೂ ಅರುಣ್‍ ಕುಮಾರ್ ಅವರಿಗೆ ಪ್ರತಿಷ್ಠಿತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ( ಕೆಯುಡಬ್ಲ್ಯೂಜೆ ) 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸಂದಿದ್ದು, ಜಿಲ್ಲೆಯ ಪತ್ರಿಕೋದ್ಯಮಕ್ಕೆ ಇನ್ನಷ್ಟು…

Read More

ಮನೆಮನೆಗೆ ಸಿಸಿ ಟಿವಿ – ಮನೆ ಮನೆಗೆ ಸುರಕ್ಷತೆ “

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೆಬೆನ್ನೂರು : ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ಇಂದಿನ ಅಗತ್ಯವಿದೆ. ಆಧುನಿಕ ವ್ಯವಸ್ಥೆಯಲ್ಲಿ ಸಾಗುತ್ತಿರುವ ಇಂದಿನ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮನುಷ್ಯನು ತಮ್ಮ ತಮ್ಮ ವ್ಯಾಪ್ತಿಯಲ್ಲಿ ತಮ್ಮ ಮನೆ ಮಠ ಆಸ್ತಿ ಬಂಗಾರ ಒಡವೆ ಹಣ ರಕ್ಷಿಸಿಕೊಳ್ಳುವುದು ಅಗತ್ಯವಿದೆ ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ತಮ್ಮ ಮನೆ ವ್ಯಾಪ್ತಿಯಲ್ಲಿ ಸಿಸಿ ಟಿವಿ ಕ್ಯಾಮೆರಾ ಕಣ್ಣುಗಾವಲು ಅಳವಡಿಸಿಕೊಳ್ಳುವುದು ಅಗತ್ಯವಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.ಅವರು ಮಂಗಳವಾರ ಇಲ್ಲಿನ ಎಪಿಎಂಸಿ ಸಮುದಾಯ…

Read More

ಶ್ರೀ ಗಜಲಕ್ಷ್ಮಿ ದೇವಿಯ 10ನೇ ವಾರ್ಷಿಕ ಜಾತ್ರೋತ್ಸವ.

ಇಂದು ಸವಣೂರು ಶ್ರೀ ಗಜಲಕ್ಷ್ಮಿ ದೇವಿಯ 10 ನೇ ವಾರ್ಷಿಕ ಜಾತ್ರೋತ್ಸವ ಹಾವೇರಿ ಜಿಲ್ಲೆಯ : ಸವಣೂರು ಪಟ್ಟಣದ ಕೋರಿಪೇಟೆ ಓಣಿಯಲ್ಲಿರುವ, ಶ್ರೀ ಗಜಲಕ್ಷ್ಮಿ ದೇವಿಯ ವಾರ್ಷಿಕ ಸಂಪ್ರದಾಯದ, ಹತ್ತನೇ ವಾರ್ಷಿಕೋತ್ಸವದ ಮಹಾ ಜಾತ್ರೋತ್ಸವವು ಮಾರ್ಚ್ 31ರಂದು, ಮಂಗಳವಾರ ದಿವಸ ಅತೀ ವಿಜ್ರಮಣೆಯಿಂದ ಜರುಗಲಿದೆ. ಎಂದು ದೇವಸ್ಥಾನ ಭಕ್ತ ಮಂಡಳಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಮಂಗಳವಾರ ಮುಂಜಾನೆ 8 ಗಂಟೆಗೆ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂರ್ಣಕುಂಭ ಕಳಸಗಳ ಮೆರವಣಿಗೆ ನಡೆದು, ನಂತರ ಶ್ರೀ ಗಜಲಕ್ಷ್ಮಿ ದೇವಿಗೆ…

Read More

ಧನದಕೊಟ್ಟಿಗೆ ಬೆಂಕಿ ತಗುಲಿ ಮೂರು ಎಮ್ಮೆ&ಆಕಳು ಭಸ್ಮ.

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರು ತಾಲೂಕ ನದಿಹರಳಹಳ್ಳಿ ಗ್ರಾಮದಲ್ಲಿ ಹಾಲನಗೌಡ ಚನ್ನಬಸನಗೌಡ ಚನ್ನಗೌಡ್ರು ಇವರ ಧನದ ಕೊಟ್ಟಿಗೆಗೆ ನಿನ್ನೆ ರಾತ್ರಿ 2-00 ಗಂಟೆಯ ಸುಮಾರು ಧನದ ಕೊಟ್ಟಿಗೆ ಬೆಂಕಿ ತಗುಲಿ ಧನದ ಕೊಟ್ಟಿಗೆಯಲ್ಲಿ ಇದ್ದ ಮೂರು ಎಮ್ಮೆ ಮೂರು ಆಕಳು ಸೇರಿದಂತೆ ಅದರಲ್ಲಿ ಒಂದು ಎಮ್ಮೆ ಎರಡು ಆಕಳು ಸುಟ್ಟು ಕರಕಲಾಗಿವೆ ಹಾಗೂ ಆರು ರಿಂದ ಏಳು ಟ್ಯಾಕ್ಟರ್ ಭತ್ತದ ಹುಲ್ಲಿನ ಬಣಿವೆ ಸುಟ್ಟು ಹೋಗಿದೆ ಬೆಂಕಿ ನಂದಿಸಲು ಗ್ರಾಮಸ್ಥರು ಹಾಗೂ ಅಗ್ನಿಶ್ಯಾಮಕ…

Read More

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆಡಾಕ್ಟ್ರು ಬರುತ್ತಾರಾ…!?

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆಡಾಕ್ಟ್ರು ಬರುತ್ತಾರೆ ವೀರಮಾರ್ಗ ನ್ಯೂಸ್ : ಬೆಂಗಳೂರು : ಇತ್ತೀಚೆಗೆ ಹಿರಿಯ ಲಿಂಗಾಯತ ನಾಯಕ,ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರ ಜತೆ ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದಾರೆ.ಈ ಚರ್ಚೆಯ ಸಂದರ್ಭದಲ್ಲಿ:’ಡಾಕ್ಟ್ರೇ,ನೀವು ಕೆಪಿಸಿಸಿ ಅಧ್ಯಕ್ಷರಾಗಲು ರೆಡಿಯಾಗಿ’ಎಂದಿದ್ದಾರೆ.ಸಿದ್ದರಾಮಯ್ಯ ಅವರು ಈ ಮಾತು ಹೇಳಿದಾಗ ಪ್ರತಿಕ್ರಿಯಿಸಿದ ಶರಣ ಪ್ರಕಾಶ್ ಪಾಟೀಲ್ ಅವರು:’ಸಾರ್ ನಾನು ಮಂತ್ರಿಯಾಗಿದ್ದುಕೊಂಡೇ ಕೆಪಿಸಿಸಿ ಅಧ್ಯಕ್ಷನಾಗಲು ತಯಾರಿದ್ದೇನೆ’ಎಂದಾಗ :ಹಾಗೇ ಆಗಲಿ ಡಾಕ್ಟ್ರೇ ಅದಕ್ಕೇನು?’ಅಂತ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರಂತೆ.ಅಂದ ಹಾಗೆ ಕೆಪಿಸಿಸಿಯ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ತರಬೇಕು ಎಂಬ…

Read More