ಅಖಿಲಭಾರತ ವೀರಶೈವ ಲಿಂಗಾಯತ ಕಾರ್ಯಕ್ರಮ…

ವೀರಮಾರ್ಗ ನ್ಯೂಸ್ : ಧಾರವಾಡ ಜಿಲ್ಲಾ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ) ಜಿಲ್ಲಾ ಘಟಕ, ಲಿಂಗಾಯತ ಭವನ, ಅರಟಾಳ ರುದ್ರಗೌಡರ ಮಾರ್ಗ, ಚನ್ನಬಸವೇಶ್ವರ ನಗರ, ಹಳ್ಳಿಯಾಳ ರಸ್ತೆ ಧಾರವಾಡ ಇವರ ಆಶ್ರಯದಲ್ಲಿ ಬಸವ ಜಯಂತಿ ಹಾಗೂ ಕಾಯಕ ದಿನಾಚರಣೆ ಅಂಗವಾಗಿ ಕರ್ನಾಟಕದ ಸಂಸ್ಕೃತಿಕ ನಾಯಕ ಜಗಜ್ಯೋತಿ ಶ್ರೀ ಬಸವೇಶ್ವರರ ಕುರಿತು ಉಪನ್ಯಾಸ ಹಾಗೂ ವಚನ ಸಂಗೀತ ಕಾರ್ಯಕ್ರಮ ಶುಕ್ರವಾರ ದಿನಾಂಕ 01-05-2026 ರಂದು ಸಂಜೆ 5:00 ಗಂಟೆಗೆ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಪದ್ಮಶ್ರೀ…

Read More

ವಿಶ್ವ ಕಾರ್ಮಿಕರ ದಿನಾಚರಣೆ ಸಮಾರಂಭ…

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರು ತಾಲೂಕ ಹುಲಿಕಟ್ಟಿ ಗ್ರಾಮದಲ್ಲಿ ಶ್ರೀ ಮಾಯಮ್ಮ ದೇವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ) ಜೈ ಆಂಜನೇಯ ಗ್ರಾಮ ಸಮಿತಿ ಹುಲಿಕಟ್ಟಿಯಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ಸಂಘಟನೆಯ ವಾರ್ಷಿಕೋತ್ಸವ ಸಮಾರಂಭವನ್ನು ಸಂಘಟನೆಯ ಜಿಲ್ಲಾ ಅಧ್ಯಕ್ಷರು ರಾಣೇಬೆನ್ನೂರು ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮ ಘಟಕದ ಅಧ್ಯಕ್ಷರು ಗ್ರಾಮದ ಗುರುಗಳ ನೇತೃತ್ವದಲ್ಲಿ ಕಾರ್ಮಿಕರೊಂದಿಗೆ ವಿಶ್ವ ಕಾರ್ಮಿಕರ…

Read More

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಭೆ…

ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್ ರಿಜಿಸ್ಟರ್ ದಾವಣಗೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಬರುವ ಹದಡಿ ವಲಯದ ಹದಡಿ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಕೇಂದ್ರ ಸಭೆ ಮತ್ತು ಹಕ್ಕಿ ಪಕ್ಷಿಗಳಿಗೆ ಪಶು ಪಕ್ಷಿ ಸಂಕುಲಕ್ಕೆ ನೀರುಣಿಸುವ ಕಾರ್ಯಕ್ರಮವನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನವಯಾಧಿಕಾರಿಗಳಾದ ನಂದಾ ಸೇವಾ ಪ್ರತಿನಿಧಿ ಹಾಗೂ ಕೇಂದ್ರದ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ಮಾತೋಶ್ರೀ , ಹೇಮಾವತಿ…

Read More

ಎಫ್ಐಡಿ ಕಡ್ಡಾಯ ವಿರುದ್ಧ ಪ್ರತಿಭಟನೆ…

ಎಫ್ಐಡಿ ಕಡ್ಡಾಯ ವಿರುದ್ಧ ಪ್ರತಿಭಟನೆ. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಶಿಗ್ಗಾವ್ ಪಟ್ಟಣದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ರೈತರು ಅಕ್ರೋಶ ವ್ಯಕ್ತಪಡಿಸಿದರು ಸರಕಾರ ರೈತರಿಗೆ ರಸಗೊಬ್ಬರ ವಿತರಣೆ ಮಾಡಲು ಜಾರಿಗೆ ತಂದಿರುವುದು ಮತ್ತು ಒಂದು ಎಕರೆಗೆ ಒಂದು ಚೀಲ ಗೊಬ್ಬರ ನೀಡುವ ಕೆಲಸಕ್ಕೆ ಕೈ ಹಾಕಿರುವುದು ಮತ್ತು ಗೊಬ್ಬರ ಖರೀದಿಗೆ ಲಿಂಕ್ ಗಳನ್ನು ಸೃಷ್ಟಿ ಮಾಡಿ ರೈತರಿಗೆ ಹೊರೆ ಹಾಕುತ್ತಿರುವ ಸರ್ಕಾರಗಳ ವಿರುದ್ಧ ಶಿಗ್ಗಾವ್ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು…

Read More

ನಂಬಿಕೆ ದ್ರೋಹಕ್ಕೆ ಬಲಿಯಾದ ಸುಂದರ ಸಂಸಾರ…

ನಂಬಿಕೆ ದ್ರೋಹಕ್ಕೆ ಬಲಿಯಾದ ಸುಂದರ ಸಂಸಾರ: ಅಕ್ಕನ ಮಗನ ಅಕ್ರಮ ಸಂಬಂಧಕ್ಕೆ ಮೂವರು ಬಲಿ! ​ ವೀರಮಾರ್ಗ ನ್ಯೂಸ್ : ತುಮಕೂರು ಜಿಲ್ಲೆಯ : ಕುಣಿಗಲ್ ತಾಲೂಕಿನ : ಆಲ್ಕೆರೆ ಗ್ರಾಮದಲ್ಲಿ ನಡೆದ ಈ ಘಟನೆ ನಾಗರಿಕ ಸಮಾಜವೇ ತಲೆತಗ್ಗಿಸುವಂತಿದೆ. ಅಕ್ಕನ ಮಗನನ್ನೇ ಮಗನಂತೆ ಸಾಕಿದ ಮಾವನಿಗೆ ಆತ ಕೊಟ್ಟ ದ್ರೋಹ ಮತ್ತು ಪತ್ನಿಯ ಅನೈತಿಕ ಸಂಬಂಧ, ಕೊನೆಗೆ ಇಬ್ಬರು ಹಸುಗೂಸುಗಳು ಸೇರಿದಂತೆ ಒಟ್ಟು ಮೂವರ ಬಲಿಗೆ ಕಾರಣವಾಗಿದೆ. ​ಮಗನಂತಿದ್ದ ಅಕ್ಕನ ಮಗನೇ ವಿಲನ್! ​ಮೃತ ಶಿವಣ್ಣ…

Read More

ಹಿಂದೂ–ಮುಸ್ಲಿಂ ಭಾವೈಕ್ಯತೆಯ ಪ್ರಸಿದ್ಧ..

ವೀರಮಾರ್ಗ ನ್ಯೂಸ್ : ಬಾಗಲಕೋಟೆ ಜಿಲ್ಲೆ :ಬಾದಾಮಿ ತಾಲೂಕು :ಸುಕ್ಷೇತ್ರ ನೀಲಗುಂದ ಗ್ರಾಮದ ಹಿಂದೂ ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾದ ಶ್ರೀ ಶ್ರೀ ಮಂಜುನಾಥ ಅಪ್ಪಾಜಿಯವರ ತುಲಾಭಾರ ಕಾರ್ಯಕ್ರಮ ಹಜರತ್ ಪೀರ ಶ್ರೀ ಸ್ವಾಮಿ ಬಾಬಾ ಬುಡನ್ ಗಿರಿ 16 ನೇ ವರ್ಷದ ಉರುಸ್ ಕಾರ್ಯಕ್ರಮ ಹಾಗೂ ಪೂಜ್ಯರಿಗೆ ಮತ್ತು ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಹಿಂದೂ–ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾಗಿ ಪ್ರಸಿದ್ಧರಾದ ಶ್ರೀ ಶ್ರೀ ಮಂಜುನಾಥ ಅಪ್ಪಾಜಿಯವರು ಸಮಾನತೆಯ ಹರಿಕಾರರು, ಶರಣ ಶಿವಯೋಗಿಗಳಾಗಿ ಹೆಸರಾಗಿದ್ದಾರೆ.ಧರ್ಮಸೌಹಾರ್ದತೆಯ ದೂತರಾಗಿ, ಮಾನವೀಯ…

Read More

ಯುವತಿ ಜೊತೆ ಕಾಂಗ್ರೆಸ್ ಮುಖಂಡನ ಲವ್ವಿಡವ್ವಿ…

ಯುವತಿ ಜೊತೆ ಕಾಂಗ್ರೆಸ್ ಮುಖಂಡನ ಲವ್ವಿಡವ್ವಿ…ಮದುವೆ ನಾಟಕ…ವಿಷ ನೀಡಿ ಕೊಲೆಯತ್ನ…ಸಿದ್ದರಾಮಯ್ಯ,ಯತೀಂದ್ರ ಪರಮಾಪ್ತನ ಕರ್ಮಕಾಂಡ… ವೀರಮಾರ್ಗ ನ್ಯೂಸ್ : ಟಿ.ನರಸೀಪುರ,,,ಯುವತಿ ಜೊತೆ ಪ್ರೀತಿಸಿದಂತೆ ನಾಟಕವಾಡಿ ದೈಹಿಕ ಸಂಬಂಧ ಬೆಳೆಸಿ ಮತ್ತೋರ್ವಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ವಂಚಿಸಿದ್ದಲ್ಲದೆ ವಿಷಸೇವನೆ ಮಾಡಿಸಿ ಕೊಲೆಗೆ ಯತ್ನಿಸಿದ ಟಿ.ನರಸೀಪುರ ಮಾಜಿ ನಗರಸಭಾಧ್ಯಕ್ಷ ಹಾಗೂ ಹಾಲಿ ಕೌನ್ಸಿಲರ್ ಮದನ್ ರಾಜ್ ವಿರುದ್ದ ಪ್ರಕರಣ ದಾಖಲಾಗಿದೆ.ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ಮದನ್ ರಾಜ್ ಎಸ್ಕೇಪ್ ಆಗಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ…

Read More

ಬೆಳೆ ವಿಮೆ ತುಂಬಿದ ರೈತರಿಗೆ ಮೋಸ ಶಿಡ್ಲಾಪೂರ…

ಬೆಳೆ ವಿಮೆ ತುಂಬಿದ ರೈತರಿಗೆ ಮೋಸ ಭುವನೇಶ್ವರ ಶಿಡ್ಲಾಪೂರ ವೀರಮಾರ್ಗ ನ್ಯೂಸ್ : ಹಾವೇರಿ : ಜಿಲ್ಲೆಯಲ್ಲಿ ಪ್ರತಿಶತ ನೂರಕ್ಕೆ ತೊಂಬತ್ತರಷ್ಟು ರೈತರು 2025 /26 ನೇ ಸಾಲಿನ ಹಂಗಾಮಿನಲ್ಲಿ ಫಸಲು ಭೀಮಾ ಯೋಜನೆ ಅಡಿಯಲ್ಲಿ ರೈತರು ಬೆಳೆವಿಮೆ ತುಂಬಿದ್ದು ಸಾವಿರಾರು ಕೋಟಿಗಟ್ಟಲೆ ಹಣವನ್ನು ರೈತರು ತುಂಬಿದ್ದಿರುತ್ತದೆ ಅದಕ್ಕೆ ಈಗ ಸರ್ಕಾರ ಸಾಸಿವೆಕಾಳಿನಷ್ಟು ಮಾತ್ರ ಬೆಳೆ ವಿಮೆ ಜಾರಿಗೊಳಿಸಿದೆ ಒಂದು ತಾಲೂಕಿನಲ್ಲಿ 30ಕ್ಕೂ ಹೆಚ್ಚು ಗಾಮ ಪಂಚಾಯತಿಗಳಿದ್ದು ಅದರಲ್ಲಿ ನಾಲ್ಕು ಐದು ನಾಲ್ಕು ಐದು ಗ್ರಾಮ ಪಂಚಾಯತಿ…

Read More

ಹಿಂದೂ–ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾಗಿ ಪ್ರಸಿದ್ಧ ಜಾತ್ರಾ.

ವೀರಮಾರ್ಗ ನ್ಯೂಸ್ : ಬಾಗಲಕೋಟೆ ಜಿಲ್ಲೆ : ಬಾದಾಮಿ ತಾಲೂಕು ಸುಕ್ಷೇತ್ರ ನೀಲಗುಂದ ಗ್ರಾಮದ ಹಿಂದೂ ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾದ ಶ್ರೀ ಶ್ರೀ ಮಂಜುನಾಥ ಅಪ್ಪಾಜಿಯವರ ತುಲಾಭಾರ ಕಾರ್ಯಕ್ರಮ ಹಜರತ್ ಪೀರ ಶ್ರೀ ಸ್ವಾಮಿ ಬಾಬಾ ಬುಡನ್ ಗಿರಿ 16 ನೇ ವರ್ಷದ ಉರುಸ್ ಕಾರ್ಯಕ್ರಮ ಹಾಗೂ ಪೂಜ್ಯರಿಗೆ ಮತ್ತು ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಹಿಂದೂ–ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾಗಿ ಪ್ರಸಿದ್ಧರಾದ ಶ್ರೀ ಶ್ರೀ ಮಂಜುನಾಥ ಅಪ್ಪಾಜಿಯವರು ಸಮಾನತೆಯ ಹರಿಕಾರರು, ಶರಣ ಶಿವಯೋಗಿಗಳಾಗಿ ಹೆಸರಾಗಿದ್ದಾರೆ.ಧರ್ಮಸೌಹಾರ್ದತೆಯ ದೂತರಾಗಿ,…

Read More

ಕ್ಷತ್ರಿಯ,ಸಂಸ್ಕೃತಿ&ಸ್ವಾವಲಂಬನೆಯ ಮೂಲಕ ಅಭಿವೃದ್ಧಿಗೆ ನೀಡುತ್ತಿದೆ’

ದಾವಣಗೆರೆ : ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ (ಎಸ್.ಎಸ್.ಕೆ) ಸಮಾಜವು ರಾಜ್ಯದ 175 ತಾಲೂಕುಗಳಲ್ಲಿ ವ್ಯಾಪಿಸಿದ್ದು, ಸಂಸ್ಕೃತಿ ಮತ್ತು ಸ್ವಾವಲಂಬನೆಯ ಮೂಲಕ ನಾಡಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ’ ಎಂದು ಸಮಾಜದ ರಾಜ್ಯಾಧ್ಯಕ್ಷ ಡಾ||.ಶಶಿಕುಮಾರ್ ಮೆಹರ್ವಾಡೆ ಹೇಳಿದರು. ಮಂಗಳವಾರ ನಗರದ ಶಂಕರ್ ವಿಹಾರ ಬಡಾವಣೆಯಲ್ಲಿರುವ ಶ್ರೀ ಅಂಬಾಭವಾನಿ ದೇವಸ್ಥಾನ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. “ನಮ್ಮ ಸಮಾಜದ ಜನ ಸ್ವಾಭಿಮಾನಿಗಳು ಮತ್ತು ಹೆಚ್ಚು ಸ್ವಯಂ ಉದ್ಯೋಗಿಗಳು. ದಾವಣಗೆರೆಯಂತಹ ನಗರಗಳಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದರೂ,…

Read More