ಚಿನ್ನ ಕಳೆವು ಪ್ರಕರಣ ತನಿಖೆಯಲ್ಲಿ ಬಯಲಾಯಿತು ಬಣ್ಣ.
ವೀರಮಾರ್ಗ ನ್ಯೂಸ್ : ಬೆಳಗಾವಿಯ ರಾಮದೇವ ಗಲ್ಲಿಯಲ್ಲಿರುವ ವಿ.ಪಿ. ವೇರ್ಣೇಕರ್ ಆಂಡ್ ಸನ್ಸ್ ಚಿನ್ನಾಭರಣ ಅಂಗಡಿಯಲ್ಲಿ ತಾನೇ ಕಳ್ಳತನ ನಡೆಸಿ ದರೋಡೆ ನಡೆದಂತೆ ನಾಟಕವಾಡಿದ ಆರೋಪದ ಮೇಲೆ ಅಂಗಡಿ ಮಾಲೀಕ ಕೃಷ್ಣಾನಂದ ವೇರ್ಣೇಕರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.ವಿಮೆ ಹಣ ಪಡೆಯುವ ಉದ್ದೇಶದಿಂದ ಆರೋಪಿ ಈ ಕೃತ್ಯ ಎಸಗಿದ್ದು, ಕದ್ದ ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ತನ್ನ ಸ್ಕೂಟಿಯಲ್ಲಿ ಬಚ್ಚಿಟ್ಟಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.ಪ್ರಕರಣದ ತನಿಖೆ ವೇಳೆ ಪೊಲೀಸರು ಒಟ್ಟು ₹65.95 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು…
ಆರೋಗ್ಯ ಕಾಪಾಡಿಕೊಳ್ಳಿ ಡಾ. ವಿರಕ್ತಮಠ
ವಿಶ್ವ ಮೆದುಳು ದಿನ,,,ಸದಾ ಚಟುವಟಿಕೆಯಿಂದಿದ್ದು ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ : ಡಾ. ಚನ್ನಬಸಯ್ಯ ವಿರಕ್ತಮಠ ವೀರಮಾರ್ಗ ನ್ಯೂಸ್ : ಹಾವೇರಿ : ಸದಾ ಚಟುವಟಿಕೆಯಿಂದ ಇರುವುದರಿಂದ ನಮ್ಮ ಮೆದುಳನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳಲು ಸಾಧ್ಯವಿದೆ ಎಂದು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ. ಚನ್ನಬಸಯ್ಯ ವಿರಕ್ತಮಠ ಹೇಳಿದರು. ತಾಲೂಕಿನ ದೇವಗಿರಿ ಗ್ರಾಮದಲ್ಲಿರುವ ಬಾಪೂಜಿ ಆಂಗ್ಲ ಮಾಧ್ಯಮ ಫ್ರೌಡ ಶಾಲೆಯಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ…
120ಎಕರೆ ಹುಲ್ಲುಗಾವಲನ್ನು ಬಡ ಕುಟುಂಬಗಳಿಗೆ ನಿವೇಶನ ಮಂಜೂರು ಮಾಡಿ.
ಹಾವೇರಿ ಜಿಲ್ಲಾ : ರಾಣೇಬೆನ್ನೂರು ನಗರದ ತಾಲೂಕ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಮಾನ್ಯ ತಾಲೂಕ ಆಡಳಿತ ಕಚೇರಿ ತಹಶೀಲ್ದಾರ್ ಅವರ ಅನುಪಸ್ಥಿತಿಯಲ್ಲಿ ಗ್ರೇಟು ತಹಸೀಲ್ದಾರ್ ಶ್ರೀ ಅರುಣ್ ಕಾರಗಿ ಅವರಿಗೆ ಐರಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ 120 ಎಕರೆ ಹುಲ್ಲುಗಾವಲು ಕ್ಷೇತ್ರದಲ್ಲಿ ಐರಣಿ ಗ್ರಾಮದಲ್ಲಿರುವ ಬಡ ಕುಟುಂಬಗಳಿಗೆ ಮನೆ ಮತ್ತು ನಿವೇಶನ ಮಂಜೂರು ಮಾಡುವ ಕುರಿತು ವಿವಿಧ ಸಂಘ ಸಂಸ್ಥೆಯವರಿಂದ ಗ್ರಾಮಸ್ಥರಿಂದ ಮನವಿ ಪತ್ರ ಸಲ್ಲಿಸಲಾಯಿತು ಗ್ರಾಮದ ಯುವ ಮುಖಂಡರಾದ ಶ್ರೀ ಮರಡೆಪ್ಪ ಚಳಗೇರಿ ಮಾತನಾಡಿ…
ಮಣ್ಣಿನ ವಿಜ್ಞಾನ: ಪ್ರೊಫೈಲ್, ವಿನ್ಯಾಸ, pH ಮತ್ತು ಫಲವತ್ತತೆ
ವೀರಮಾರ್ಗ ನ್ಯೂಸ್ : ಮಣ್ಣಿನ ವಿಜ್ಞಾನ: ಪ್ರೊಫೈಲ್, ವಿನ್ಯಾಸ, pH ಮತ್ತು ಫಲವತ್ತತೆ 1. ಮಣ್ಣಿನ ಪ್ರೊಫೈಲ್ (ಮಣ್ಣಿನ ಪದರಗಳು) ಮಣ್ಣು ವಿಭಿನ್ನ ಪದರಗಳಿಂದ ಮಾಡಲ್ಪಟ್ಟಿದೆ, ಪ್ರತಿಯೊಂದೂ ನಿರ್ದಿಷ್ಟ ಪಾತ್ರವನ್ನು ಹೊಂದಿದೆ: O-ಹಾರಿಜಾನ್ (ಸಾವಯವ ಪದರ):ಎಲೆಗಳು, ಸಸ್ಯದ ಅವಶೇಷಗಳು ಮತ್ತು ಸಾವಯವ ಪದಾರ್ಥಗಳನ್ನು ಹೊಂದಿರುತ್ತದೆ. ಇದು ಮಣ್ಣಿನ ಜೀವನ ಮತ್ತು ಫಲವತ್ತತೆಯನ್ನು ಸುಧಾರಿಸುತ್ತದೆ. A-ಹಾರಿಜಾನ್ (ಮೇಲ್ಮಣ್ಣು):ಖನಿಜಗಳು ಮತ್ತು ಸಾವಯವ ಪದಾರ್ಥಗಳಿಂದ ಸಮೃದ್ಧವಾಗಿದೆ. ಇಲ್ಲಿಯೇ ಹೆಚ್ಚಿನ ಬೇರುಗಳು ಮತ್ತು ಸೂಕ್ಷ್ಮಜೀವಿಗಳು ಸಕ್ರಿಯವಾಗಿರುತ್ತವೆ. ಇ-ಹಾರಿಜಾನ್ (ಎಲುವಿಯೇಟೆಡ್ ಪದರ):ಪೋಷಕಾಂಶಗಳು ಮತ್ತು ಜೇಡಿಮಣ್ಣು…
ಲಿಂಗಾಯತ ಪಂಚಮಸಾಲಿ ಸಮಾಜದ ಪ್ರತಿಭಾ ಪುರಸ್ಕಾರ.
2025-26ನೇ ಸಾಲಿನ SSLC ಮತ್ತು PUC ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ. ಸೂಚನೆ: ದಿನಾಂಕ 23-07-2026ನೇ ಗುರುವಾರದ ನಂತರ ಬಂದ ಅರ್ಜಿಯನ್ನು ಸ್ವಿಕರಿಸುವುದಲ್ಲ. ಈ ಪ್ರತಿಭಾ ಪುರಸ್ಕಾರವು ಹಿಂದೂ ಲಿಂಗಾಯತ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿದೆ.ಎಲ್ಲಾ ಅರ್ಹ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ.
ರಾಜ್ಯ ಮಟ್ಟದ ಬೃಹತ್ ಸಮಾವೇಶ, ಪ್ರತಿಭಾ ಪುರಸ್ಕಾರ.
ರಾಜ್ಯ ಮಟ್ಟದ ಬೃಹತ್ ಸಮಾವೇಶ, ಪ್ರತಿಭಾ ಪುರಸ್ಕಾರ ವೀರಮಾರ್ಗ ನ್ಯೂಸ್ : ಹಾವೇರಿ : ನಿರಂತರವಾಗಿ ಹೋರಾಟ, ಜನಸಾಮಾನ್ಯರ ಸೇವೆ ಮಾಡುತ್ತಿರುವುದನ್ನು ಹಾಗೂ ವಿವಿಧ ರಾಜ್ಯಮಟ್ಟದ ಪ್ರಸಸ್ತಿ ಬಂದಿರುವುದರಿಂದ ಬೆಂಗಳೂರಿನ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ (ರಿ), ಕರ್ನಾಟಕ ಕೊರಮ, ಕೊರಚ ಮಹಿಳಾ ಕ್ಷೇಮಾಭಿವೃದ್ಧಿ ಸಂಘ(ರಿ) ಇವರು ನನ್ನನ್ನು ಗೌರವಿಸಿ ಸನ್ಮಾನಿಸಿದ್ದು, ಎಲ್ಲಾ ಪದಾಧಿಕಾರಿಗಳಿಗೂ ಅಭಿನಂದನೆಗಳನ್ನು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ…
ಹಳೇ ಪಿಂಚಣಿ(OPS) ಮರು ಜಾರಿಗೆ ಆಗ್ರಹಿಸಿ ಪ್ರತಿಭಟನೆ ಜಾಥಾ.
ಹಳೇ ಪಿಂಚಣಿ(OPS) ಮರು ಜಾರಿಗೆ ಆಗ್ರಹಿಸಿ ಪ್ರತಿಭಟನೆ ಜಾಥಾ ವೀರಮಾರ್ಗ ನ್ಯೂಸ್ : ಹಾವೇರಿ : ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘ ಜಿಲ್ಲಾ ಘಟಕದ ವತಿಯಿಂದ ಹಳೇ ಪಿಂಚಣಿ(OPS) ಮರು ಜಾರಿಗೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಆರ್,ಎಚ್. ಬೆಟ್ಟೇಳ್ಳೇರ ಮಾತನಾಡಿ, ರಾಜ್ಯದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ತಮ್ಮದೇ ಆದ ಸೇವೆಯನ್ನು ಸಲ್ಲಿಸುತ್ತಿರುವ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ನಿವೃತ್ತಿಯ ನಂತರ ಆರ್ಥಿಕ ಭದ್ರತೆಯಿಂದ ವಂಚಿತರಾಗಿದ್ದಾರೆ. ನೆಮ್ಮದಿಯ ಬದುಕು ನಡೆಸಲು ಹಳೆಯ ಪಿಂಚಣಿ…
ಸಾಲಮನ್ನಾ, ಬರಗಾಲ ಘೋಷಣೆ ಮಾಡಿ ಕಬ್ಬು ಬೆಳೆಗಾರರ ಸಂಘ ಆಗ್ರಹ.
ಸಾಲ ಮನ್ನಾ, ಬರಗಾಲ ಘೋಷಣೆ ಮಾಡಿ ಕಬ್ಬು ಬೆಳೆಗಾರರ ಸಂಘ ಆಗ್ರಹ ವೀರಮಾರ್ಗ ನ್ಯೂಸ್ : ಹಾವೇರಿ : ರಾಜ್ಯ ಹಾಗೂ ಜಿಲ್ಲೆಯಲ್ಲಿ ಮಳೆ ಇಲ್ಲದಿದ್ದರೂ ರಾಜ್ಯ ಸರ್ಕಾರ ಸಾಲ ಮನ್ನಾ ಮತ್ತು ಬರಗಾಲ ಘೋಷಣೆ ಮಾಡಲು ಮೀನಾ ಮೇಷ ಎಣಿಸುತ್ತಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬರಗಾಲದಿಂದ ರೈತರು ಗೋಳಾಡುತ್ತಿದ್ದಾರೆ ರಾಜ್ಯ ಸರ್ಕಾರ ಬೆಳೆ ನಷ್ಟದ ಸರ್ವೆ ಕೂಡ ನಡೆಸುತ್ತಿಲ್ಲ ರೈತರ ಪಾಲಿಗೆ ಸರ್ಕಾರ ಸತ್ತು ಹೋಗಿದೆ…
ಚೆನ್ನಮ್ಮದೇವೇಗೌಡ ಅವರಿಗೇ ಪವಿತ್ರ,ಸ್ಮರಣಾರ್ಥ,ಭಾವಪೂರ್ಣ ಶ್ರದ್ಧಾಂಜಲಿ.
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಇಂದು ನಮ್ಮ ದೇಶದ ಮಣ್ಣಿನ ಮಗ ಎಂಬ ಬಿರುದಾಂಕಿತ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳಾದ ಸನ್ಮಾನ್ಯ ಶ್ರೀ H. D. ದೇವೇಗೌಡರ ಧರ್ಮ ಪತ್ನಿ ಶ್ರೀಮತಿ ದಿವಂಗತ ಚೆನ್ನಮ್ಮ ರವರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು ಈ ಸಂದರ್ಭದಲ್ಲಿ ರುದ್ರಾಗೌಡ ಪಾಟೀಲ್ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರು.ಹಾವೇರಿ. ಹನುಮಂತಪ್ಪ ಬ್ಯಾಡಗಿ ಜಿಲ್ಲಾ ಉಪಾಧ್ಯಕ್ಷರು.ಮಂಜನಾಥ್ ಬಣಕಾರ್ ತಾಲ್ಲೂಕ್ ಅಧ್ಯಕ್ಷರು ರಟ್ಟೀಹಳ್ಳಿ. ಹರೀಶ ಹಲಗೇರಿ. ತಾಲ್ಲೂಕು ಯುವ…
ಮಾಜಿ ಪ್ರಧಾನಿ ದೇವೇಗೌಡ ರವರ ಪತ್ನಿ ಚೆನ್ನಮ್ಮ ವಿಧಿವಶ.
ವೀರಮಾರ್ಗ ನ್ಯೂಸ್ : ಬೆಂಗಳೂರು : ಮಾಜಿ ಪ್ರಧಾನಿ ಎಚ್ ಡಿ.ದೇವೇಗೌಡ ರವರ ಪತ್ನಿ ಚೆನ್ನಮ್ಮ ರವರು ಶನಿವಾರ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ರವರಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚೆನ್ನಮ್ಮ ರವರು ಶನಿವಾರ ವಿಧಿವಶರಾಗಿದ್ದಾರೆ.