ವೀರ ಮಾರ್ಗ

ಪೂಜೆ ಹೆಸ್ರಲ್ಲಿ ಗೋಲ್ಡ್ ಎಗರಿಸ್ತಿದ್ದ ವ್ಯಕ್ತಿ ಅರೆಸ್ಟ್..!

ಹಿಂದೂ ಸ್ವಾಮಿಗಳ ಹೆಸ್ರಲ್ಲಿ ಪೂಜೆ ಮಾಡಿ, ಗೋಲ್ಡ್ ಎಗರಿಸ್ತಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್..! ಬೆಂಗಳೂರಿನ ಹುಳಿಮಾವು, ಬಳ್ಳಾರಿ, ಶಿವಮೊಗ್ಗ ಸೇರಿ ಹಲವು ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆಸಿದ್ದಾನೆ. ಇತ್ತೀಚೆಗೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ಇಬ್ಬರಿಗೆ ವಂಚನೆ ನಡೆದಿತ್ತು. ಅವರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದಾಗ ಅಸಲಿ ಸತ್ಯ ಗೊತ್ತಾಗಿದೆ ವೀರಮಾರ್ಗ ನ್ಯೂಸ್ : ಬೆಂಗಳೂರು : ಹಿಂದೂ ಸ್ವಾಮೀಜಿಗಳ ಹೆಸರಲ್ಲಿ ಪೂಜೆ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ದಾದಪೀ…

Read More

ಎದ್ದೇಳು,ಕನ್ನಡಿಗ,KRS ಪಕ್ಷ ದಿಂದ ಅಭಿಯಾನ.

ವೀರಮಾರ್ಗ ನ್ಯೂಸ್ : ರಾಯಚೂರು ಜಿಲ್ಲಾ : ರಾಯಚೂರುನಲ್ಲಿ ಎದ್ದೇಳು ಕನ್ನಡಿಗ,ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ. ನವಂಬರ್ ಒಂದಕ್ಕೆ ಬೆಂಗಳೂರುನಲ್ಲಿ ಪಕ್ಷದ ಬೃಹತ್ ಸಮಾವೇಶಕ್ಕೆ ಕರೆ. ರಾಯಚೂರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರಾಯಚೂರು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ…

Read More

ವಾರದ ರಾಶಿ ಭವಿಷ್ಯ ಮೇಷ TO ಮೀನಾ ರಾಶಿ.

ಈ ವಾರದ ರಾಶಿ ಭವಿಷ್ಯ ಮೇಷ ದಿಂದ ಮೀನಾ ರಾಶಿ ಯವರೆಗೂ.(11.10.2025 ರಿಂದ18.10.2025) ವರೆಗೂವೀರಮಾರ್ಗ ನ್ಯೂಸ್ : ASTROLOGY NEWS : ಮೇಷ ರಾಶಿ : ಹೊಸ ಉತ್ಸಾಹದಿಂದ ಕೈಗೊಂಡ ಕಾರ್ಯಗಳು ಪೂರ್ಣಗೊಳಿಸುತ್ತೀರಿ. ನೀವು ಸಮಾಜದಲ್ಲಿ ವಿಶೇಷ ಗೌರವವನ್ನು ಪಡೆಯುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಯೋಗವಿದೆ. ಕೆಲವು ವಿಷಯಗಳಲ್ಲಿ ಸಹೋದರರ ಸಲಹೆಯನ್ನು ಸ್ವೀಕರಿಸಲಾಗುತ್ತದೆ. ಬಾಲ್ಯದ ಸ್ನೇಹಿತರನ್ನು ಭೇಟಿ ಮಾಡಿ, ಸಂತೋಷದಿಂದ ಕಳೆಯುತ್ತೀರಿ. ಪವಿತ್ರ ಸ್ಥಳಗಳಿಗೆ ಭೇಟಿ ನೀಡಲಾಗುತ್ತದೆ. ಗೃಹ ನಿರ್ಮಾಣ ಪ್ರಯತ್ನಗಳು ತೀವ್ರಗೊಳ್ಳಲಿವೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು…

Read More

ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ…

ಕೇಸರಿಯಲ್ಲಿ ರಕ್ತದ ಓಕಳಿ ಆಡಿದ ದುಸ್ಕರ್ಮಿಗಳು… ದುಸ್ಕರ್ಮಿಗಳಿಗೆ ಬಲೇ ಬಿಸಿದ ಕಾಕಿ ಪಡೆ…. ಅತೀ ಶೀಘ್ರದಲ್ಲಿ ಪತ್ಯೆ ಮಾಡಲು ಟೀಮ್.. ವೀರಮಾರ್ಗ ನ್ಯೂಸ್ : ಕೊಪ್ಪಳ : ರಾಜಕೀಯ ವೈಷಮ್ಯದಿಂದ ಬಿಜೆಪಿ ಯುವ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ (31) ಕೊಲೆಯಾದ ಮೃತ ದುರ್ದೈವಿ. ಸ್ನೇಹಿತರ ಜೊತೆ ಊಟ ಮಾಡಿ ಗಂಗಾವತಿಗೆ ತೆರಳುವ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ…

Read More

ಬಿಗ್ ಬಾಸ್ ಮನೆಗೆ ಬೀಗ ಹಾಕಿದ ಅಧಿಕಾರಿಗಳು…

ವೀರಮಾರ್ಗ ನ್ಯೂಸ್ : ಬೆಂಗಳೂರು : ಬಿಡದಿ : ಕನ್ನಡದ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಹೌಸ್‌ಗೆ ಇದೀಗ ಸಂಕಸ್ಟ ಎದುರಾಗಿದೆ . ಶೋ ಆರಂಭವಾದ ಎರಡೇ ವಾರದಲ್ಲಿ ಜಾಲಿವುಡ್ ಡೇಸ್ ಸ್ಟುಡಿಯೋಗೆ ತಹಶೀಲ್ದಾರ್ ಬೀಗ ಮುದ್ರೆಹಾಕಿ ಸೀಜ್ ಮಾಡಿದ್ದಾರೆ.ಇಂದು ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ ಗೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತದ ಅಧಿಕಾರಿಗಳು ಸ್ಟುಡಿಯೋಸ್ ಗೆ ತೆರಳಿದ್ದರು.ನೋಟಿಸ್ ನೀಡಲೆಂದು ಜಾಲಿವುಡ್ ಸ್ಟುಡಿಯೋ ಸ್ಥಳಕ್ಕೆ ತೆರಳಿದಾಗ ಜಾಲಿವುಡ್ ಸ್ಟುಡಿಯೋಸ್ ಅಥವಾ,, ಬಿಗ್ ಬಾಸ್ ಶೋ ಟೀಂ ಆಗಲಿ…

Read More

ವಾರದ ರಾಶಿ ಭವಿಷ್ಯ,

ವೀರಮಾರ್ಗ ನ್ಯೂಸ್ : ವಾರದ ರಾಶಿ ಭವಿಷ್ಯ 05/10/25// TO 11/10/25 ಮೇಷ ರಾಶಿ : ನೀವು ಬುದ್ದಿವಂತಿಕೆಯಿಂದ ಕೆಲಸ ಮಾಡಿದರೆ, ಈ ವಾರ ನೀವು ಹೆಚ್ಚುವರಿ ಹಣವನ್ನು ಗಳಿಸಬಹುದು. ಇದಕ್ಕಾಗಿ ನೀವು ಸರಿಯಾದ ತಂತ್ರವನ್ನು ರೂಪಿಸಬೇಕು ಮತ್ತು ಅದಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ಈ ವಾರ ನಿಮ್ಮ ವೈಯಕ್ತಿಕ ಜೀವನದಲ್ಲಿ ನಿಮ್ಮ ಸ್ನೇಹಿತರು ಸಹಕಾರಿ ಸ್ವಭಾವದವರು ಎಂದು ನೀವು ಭಾವಿಸುವಂತಹ ಅನೇಕ ಸನ್ನಿವೇಶಗಳು ಉದ್ಭವಿಸುತ್ತವೆ. ಇದರ ಹೊರತಾಗಿಯೂ, ಅವರೊಂದಿಗೆ ಮಾತನಾಡುವಾಗ ನೀವು ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಇಲ್ಲದಿದ್ದರೆ…

Read More

ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧವಿಲ್ಲ MLA.

ಹಾನಗಲ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : MLA ಪಠಾಣ.. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಹಾನಗಲ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ಈ ಪ್ರಕರಣ ದಾಖಲಾಗಿದ್ದು, ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸುತ್ತೇನೆ’ ಎಂದು ಶಿಗ್ಗಾವಿ ಶಾಸಕ ಯಾಸೀರ ಅಹ್ಮದ್ ಖಾನ್‌ ಪಠಾಣ ತಿಳಿಸಿದರು. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ‘ವೀರಮಾರ್ಗ ಪತ್ರಿಕೆ ‘ಗೆ ಪ್ರತಿಕ್ರಿಯಿಸಿರುವ ಅವರು, ‘ಇದು 2017ರಲ್ಲಿ ನಡೆದ ಪ್ರಕರಣ. ನಾನು…

Read More

ಶಿಕ್ಷಕಿ ಹದಗೆಟ್ಟ ರಸ್ತೆಯಲ್ಲಿ ಸ್ಕೂಟಿಯಿಂದ ಬಿದ್ದು ಸಾವು

ವೀರಮಾರ್ಗ ನ್ಯೂಸ್ : ಬಾಗಲಕೋಟಿ ಜಿಲ್ಲಾ : ಗಣತಿ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕಿ ಹದಗೆಟ್ಟ ರಸ್ತೆಯಲ್ಲಿ ಸ್ಕೂಟಿಯಿಂದ ಬಿದ್ದು ಸಾವು ಬಾಗಲಕೋಟೆ : ಗಣತಿ ಕಾರ್ಯಕ್ಕೆ ಹೋದ ಶಿಕ್ಷಕಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿ ಸಂಭವಿಸಿದೆ. ರಾಂಪೂರ ಹತ್ತಿರದ ಸೀತಿಮನಿ ಗ್ರಾಮದಿಂದ ಗಣತಿ ಕಾರ್ಯವನ್ನ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ದಾನಮ್ಮ ವಿಜಯಕುಮಾರ ನಂದರಗಿ (ವಯಸ್ಸು 52) ಎಂಬವರು ತಮ್ಮ ಮಗನೊಂದಿಗೆ ಬೈಕಿನಲ್ಲಿ ಮನೆಗೆ ಬರುತ್ತಿದ್ದಾಗ ಹದಗೆಟ್ಟ ರಸ್ತೆಯಿಂದ ಬೈಕ್ ಬ್ಯಾಲೆನ್ಸ್‌…

Read More

ಅಮ್ಮನವರ ಉತ್ಸವ ಮೂರ್ತಿಯ ಮೆರವಣಿಗೆ.

ವಿಜಯದಶಮಿ ಅಂಗವಾಗಿ ನಡೆದ ಶ್ರೀಚೌಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ಮೆರವಣಿಗೆ. ಅದ್ದೂರಿ ಪ್ರಾಕಾರೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ. ವೀರಮಾರ್ಗ ನ್ಯೂಸ್ : ಮಂಡ್ಯ ಜಿಲ್ಲಾ : ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಜಲಸೂರು ಬೈಪಾಸ್ ರಸ್ತೆಯ ಪಕ್ಕದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಉತ್ಸವ ಮೂರ್ತಿಯ ಅದ್ದೂರಿ ಮೆರವಣಿಗೆ ಹಾಗೂ ಪ್ರಾಕಾ ರೋತ್ಸವ ಕಾರ್ಯಕ್ರಮವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.ಶ್ರೀಚೌಡೇಶ್ವರಿ ಅಮ್ಮನವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ಹೆಚ್.ಆರ್ ಚಂದ್ರಶೇಖರ್ ಉತ್ಸವಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಮಾತನಾಡಿ…

Read More

ಬೆಟ್ಟದಹೊಸೂರು ಗ್ರಾಮದಲ್ಲಿ ಶಮಿವೃಕ್ಷಕ್ಕೆ ವಿಶೇಷ ಪೂಜೆ.

ವೀರಮಾರ್ಗ ನ್ಯೂಸ್ : ಮಂಡ್ಯ ಜಿಲ್ಲಾ : ಕೃಷ್ಣರಾಜಪೇಟೆ :ಬೆಟ್ಟದಹೊಸೂರು ಗ್ರಾಮದಲ್ಲಿ ಶಮಿವೃಕ್ಷಕ್ಕೆ ವಿಶೇಷ ಪೂಜೆ. ಗವಿರಂಗನಾಥಸ್ವಾಮಿ ವಿಜಯದಶಮಿ ಮಂಟಪ ಹಾಗೂ ಶಮಿ ವೃಕ್ಷಕ್ಕೆ ಕಟ್ಟಿರುವ ಕಟ್ಟೆಯ ಲೋಕಾರ್ಪಣೆ.. ಹರಿದು ಬಂದ ಭಕ್ತಸಾಗರ. ದುಷ್ಟಶಕ್ತಿಯ ಸಂಹಾರವಾಗಿ ಲೋಕದಲ್ಲಿ ಶಾಂತಿ ಸಮೃದ್ಧಿ ನೆಲೆಸಿದ ಸಂಕೇತವೇ ವಿಜಯದಶಮಿಯ ಸಂದೇಶವಾಗಿರುವ ಭಾವೈಕ್ಯತೆಯ ನಾಡಹಬ್ಬ ದಸರಾ ಆಗಿದೆ .. ಸಮಾಜ ಸೇವಾಕರ್ತ ಕರಿಬೆಟ್ಟೇಗೌಡ. ಶರನ್ನವರಾತ್ರಿಯ ಕೊನೆಯ ದಿನವಾದ ವಿಜಯದಶಮಿಯಂದು ತಾಯಿ ಚಾಮುಂಡೇಶ್ವರಿಯು ಲೋಕ ಕಂಟಕನಾದ ದುಷ್ಟ ಮಹಿಷಾಸುರನನ್ನು ಸಂಹಾರ ಮಾಡಿ ಗೆಲುವು ಸಾಧಿಸಿದ…

Read More