ಹಾವೇರಿ ಶಾಸಕರು ದೀಟ್ ನಿರ್ಧಾರ,ಯುವಕರು ಜೀವನ ಪಾವನ.
ಶಾಸಕರ ಎದುರೇ ಮಟ್ಕಾ : ಪಿಎಸ್ಐ ಬಸವರಾಜ್ ಅಮಾನತು ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಗುತ್ತಲ : ಹೋಬಳಿಯಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಮಟ್ಕಾ ದಂಧೆಯನ್ನು ಶಾಸಕ ರುದ್ರಪ್ಪ ಲಮಾಣಿ ಅವರು ಪತ್ತೆ ಮಾಡಿದ್ದು, ಇದರ ಬೆನ್ನಲ್ಲೇ ಕರ್ತವ್ಯಲೋಪ ಆರೋಪದಡಿ ಗುತ್ತಲ ಠಾಣೆಯ ಪಿಎಸ್ಐ ಬಸನಗೌಡ ಬಿರಾದಾರ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಗುತ್ತಲದ ನಾಡ ಕಚೇರಿ ಉದ್ಘಾಟನೆ ಮತ್ತು ಪಟ್ಟಣ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಮಾ. 2ರಂದು ಶಾಸಕ ರುದ್ರಪ್ಪ ಹೋಗಿದ್ದರು. ಅವರಿಗೆ…