ವೀರ ಮಾರ್ಗ

ಲಂಚ ಸ್ವೀಕರಿಸುತ್ತಿದ್ದ ಫುಡ್ ಇನ್ಸ್‌ಪೆಕ್ಟ‌ರ್ ಲೋಕಾ ಬಲೆಗೆ.

ಹಾವೇರಿ ಜಿಲ್ಲಾ :ರಾಣೆಬೆನ್ನೂರು ತಹಸೀಲ್ದಾ‌ರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಫುಡ್ ಇನ್ಸ್‌ಪೆಕ್ಟ‌ರ್ ಲೋಕಾ ಬಲೆಗೆ ಬಿದ್ದಿದ್ದಾರೆ. ರಾಣೆಬೆನ್ನೂರ ತಹಸೀಲ್ದಾರ್ ಕಚೇರಿಯ ಆಹಾರ ನಿರೀಕ್ಷಕ ಅಧಿಕಾರಿ ಶಂಭು ಸೋಮನಹಳ್ಳಿ ಲೋಕಾಯುಕ್ತರ ಬಲೆಗೆ ಬಿದ್ದವರು. ನ್ಯಾಯಬೆಲೆ ಅಂಗಡಿ ಪ್ರಾಧಿಕಾರದ ವರ್ಗಾವಣೆಗೆ ಸಂಬಂಧಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಶಂಭು ಸೋಮನಹಳ್ಳಿ ಮೇಲೆ ಇದೆ. ರಾಘವೇಂದ್ರ ಪಾಸ್ತೇ ಎನ್ನುವರ ತಂದೆ ತೀರಿ ಹೋದ ಆ ಅನುಕಂಪದ ಆಧಾರದ ಮೇಲೆ ವರ್ಗಾವಣೆ ಮಾಡಿಕೊಡುವುದಾಗಿ ಹೇಳಿದ್ದರು ಆದರೆ ಸುಮಾರು ₹20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು…

Read More

ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ..

ವೀರಮಾರ್ಗ ನ್ಯೂಸ್ : ಅರಬಿಳಚಿ : ಜ. 13 ರಿಂದ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಭದ್ರಾವತಿ ತಾಲ್ಲೂಕಿನ ಅರಬಿಳಚಿ ಗ್ರಾಮದಲ್ಲಿ ದ್ವೈವಾರ್ಷಿಕವಾಗಿ ನಡೆಯುವ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವವು ಇದೇ ಜನವರಿ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಜಾತ್ರೆಯ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳ ವಿವರ ಇಂತಿದೆ : ಜ. 13 (ಮಂಗಳವಾರ): ಅಂದು ಬೆಳಿಗ್ಗೆ ಧ್ವಜಾರೋಹಣ ಹಾಗೂ ಕಳಸ…

Read More

ಜುಮ್ಮ ಮಸೀದಿಯ ಆಡಳಿತ ವ್ಯವಸ್ಥಾಪನ ಸಮಿತಿಯ ಚುನಾವಣೆ.

ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ಹೊನ್ನಾಳಿ ತಾಲೂಕು ಸಾಸ್ವೆಹಳ್ಳಿ ಗ್ರಾಮದಲ್ಲಿ ಇಂದು (ಜನವರಿ 11, 2026) ಜುಮ್ಮ ಮಸೀದಿಯ ಆಡಳಿತ ವ್ಯವಸ್ಥಾಪನ ಸಮಿತಿಯ ಚುನಾವಣೆ ಶಾಂತಿಯುತವಾಗಿ ನಡೆದಿದೆ.ಸಾಸ್ವೆಹಳ್ಳಿಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಇಂದು ಜುಮ್ಮಾ ಮಸೀದಿಯ ಚುನಾವಣೆಯ ನಡೆಯಿತು. ಮುಸ್ಲಿಂ ಬಾಂಧವರು ಅತ್ಯಂತ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಸಾಮಾನ್ಯವಾಗಿ ಇಂತಹ ಸಮಿತಿ ಚುನಾವಣೆಗಳು ಮಸೀದಿಯ ಅಭಿವೃದ್ಧಿ, ನಿರ್ವಹಣೆ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಸುಗಮ ನಿರ್ವಹಣೆಗಾಗಿ ನಡೆಯುತ್ತವೆ.ಸಾಸ್ವೆಹಳ್ಳಿಯ ಜುಮ್ಮಾ ಮಸೀದಿಯ ಚುನಾವಣಾ ಸಂದರ್ಭದಲ್ಲಿ…

Read More

ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ, ಎಷ್ಟು ಕೆಜಿ ಗೊತ್ತಾ?

ಗದಗ: ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ, ಎಷ್ಟು ಕೆಜಿ ಗೊತ್ತಾ? ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ : ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ಇದೀಗ ನಿಧಿ ನೋಡಲು ನೂರಾರು ಜನ ಸೇರಿದ್ದಾರೆ. ಸ್ಥಳಕ್ಕೆ ಎಡಿಸಿ ದುರ್ಗೇಶ್, ಎಸ್​ಪಿ ರೋಹನ್…

Read More

ಸುದ್ದಿಗೋಷ್ಠಿ ಹರ ಜಾತ್ರಾ ಪ್ರಯುಕ್ತ.

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ್ ತಾಲೂಕ : ಹರ ಜಾತ್ರೆ ಕಾರ್ಯಕ್ರಮಕ್ಕೆ ಸಭೆ & ಪ್ರಮುಖ ವಿಷಯಗಳನ್ನು (ಪ್ರಸ್ ಮೀಟ್ )ಸುದ್ದಿಗೋಷ್ಠಿ ಮಾಡುವ ಮುಕಾಂತರ ರಾಜ್ಯಾಧ್ಯಕ್ಷರಾದ ಸೋಮುನಗೌಡ ಪಾಟೀಲ್ ಮಾತನಾಡಿ ಹರ ಜಾತ್ರೆಗೆ ರಾಜ್ಯದ ಜನತೆಗೆ ಕರೆ ಕೊಟ್ಟರು. ಹಾವೇರಿಯ ಹೆಸರಾಂತ ಡಾ. ಬಸವರಾಜ್ ವೀರಪುರ. ಮಾತನಾಡಿದರು ರಥ ಮಾಡುವ ಉದ್ದೇಶ ಇದ್ದು ಹರ ಜಾತ್ರೆಗೆ 25 ಲಕ್ಷ ಸಮಾಜದ ಜನ ಸೇರುತ್ತಾರೆ, ಬರುವ ಜನತೆಗೆ ಗಂಡು ಮಕ್ಕಳಿಗೆ ವಿಭೂತಿ ಧರಿಸಲು ಹೆಣ್ಣುಮಕ್ಕಳಿಗೆ…

Read More

ನಿಂತ ಲಾರಿಗೆ ಕ್ರೂಸರ್ ಡಿಕ್ಕಿ: ನಾಲ್ವರು ಅಯ್ಯಪ್ಪ ಭಕ್ತರ ಸಾವು.

ವೀರಮಾರ್ಗ ನ್ಯೂಸ್ : ತುಮಕೂರು : ನಿಂತ ಲಾರಿಗೆ ಕ್ರೂಸರ್ ಡಿಕ್ಕಿ: ನಾಲ್ವರು ಅಯ್ಯಪ್ಪ ಭಕ್ತರ ಸಾವು. ತುಮಕೂರು, ಜನವರಿ 9: ತುಮಕೂರು ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ನಾಲ್ವರು ಭಕ್ತರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರು ಯಲಬುರ್ಗಾ ಮೂಲದ ನಿವಾಸಿಗಳಾಗಿದ್ದು, ಸಾಕ್ಷಿ…

Read More

ರಸ್ತೆಯಲ್ಲಿ ಹೆಂಡತಿಗೆ ಗುಂಡಿಟ್ಟು ಜೀವ ತೆಗೆದ ಗಂಡ….

ನಡು ರಸ್ತೆಯಲ್ಲಿ ಹೆಂಡತಿಗೆ ಗುಂಡಿಟ್ಟು ಜೀವ ತೆಗೆದ ಗಂಡ -ಬೆಚ್ಚಿಬಿದ್ದ ಬೆಂಗಳೂರು.. ಪತಿಯೇ ಪತ್ನಿಯನ್ನು ಶೂಟ್ ಮಾಡಿ ಜೀವ ತೆಗೆದ ಘಟನೆ ಬೆಂಗಳೂರಲ್ಲಿ ನಡೆದಿದೆ. ಬಸವೇಶ್ವರನಗರದ ವೆಸ್ಟ್ ಇನ್ ಹೋಟೆಲ್ ಬಳಿ ಕೃತ್ಯ ನಡೆದಿದೆ. ಯಾಕೆ ಈ ಘಟನೆ ನಡೆಯಿತು? ಪ್ರಕರಣ ಈಗ ಏನಾಗಿದೆ ಎಂದು ತಿಳಿದುಕೊಳ್ಳಲು ಈ ಸ್ಟೋರಿ ಓದಿ.. ವೀರಮಾರ್ಗ ನ್ಯೂಸ್ : ಬೆಂಗಳೂರು : ಪತಿಯೇ ಪತ್ನಿಯನ್ನು ಶೂಟ್ ಮಾಡಿ ಜೀವ ತೆಗೆದ ಘಟನೆ ಬೆಂಗಳೂರಲ್ಲಿ ನಡೆದಿದೆ. ಬಸವೇಶ್ವರನಗರದ ವೆಸ್ಟ್ ಇನ್ ಹೋಟೆಲ್…

Read More

ವಾರದ ರಾಶಿ ಭವಿಷ್ಯ ಮೇಷ ದಿಂದ ಮೀನ ರಾಶಿಯವರೆಗೂ.

(20.12.2025.27.12.2025 ಈ ವಾರದ ರಾಶಿ ಭವಿಷ್ಯ ಮೇಷ ದಿಂದ ಮೀನ ರಾಶಿಯವರೆಗೂ. (20.12.2025.27.12.2025) ಮೇಷ ರಾಶಿ : ವಾರ ನಿಮ್ಮ ಸ್ನೇಹಿತರು ಮತ್ತು ಯಾವುದೇ ಆಪ್ತರು ಎಲ್ಲಾ ರೀತಿಯ ಆರ್ಥಿಕ ತೊಂದರೆಗಳಿಂದ ಹೊರಬರಲು ನಿಮಗೆ ಸಹಾಯ ಮಾಡುತ್ತಾರೆ, ಪ್ರತಿ ಹಂತದಲ್ಲೂ ನಿಮ್ಮನ್ನು ಬೆಂಬಲಿಸುತ್ತಾರೆ. ಯಾರ ಸಹಾಯದಿಂದ ನಿಮ್ಮ ಹಣಕಾಸಿನ ಸ್ಥಿತಿಯನ್ನು ಸುಧಾರಿಸಲು ನಿಮಗೆ ಸಧ್ಯವಾಗುವುದಲ್ಲದೆ, ನಿಮ್ಮ ಯಾವುದೇ ಸಾಲಗಳನ್ನು ಮರುಪಾವತಿಸಲು ಸಹ ನಿಮಗೆ ಸಹಾಯಪಡೆಯುತ್ತೀರಿ. ಈ ವಾರ ನಿಮ್ಮ ಒಡಹುಟ್ಟಿದವರ ಆರೋಗ್ಯವು ದುರ್ಬಲವಾಗಿದ್ದರೂ ಈ ವಾರ ನೀವು…

Read More

ಕಂಪನಿಯ ಪೂಜಾ ಸಮಾರಂಭ,ಕಾನಿಪ ಧ್ವನಿ ರಾಜ್ಯಾಧ್ಯಕ್ಷ…

ವೀರಮಾರ್ಗ ನ್ಯೂಸ್ : ಬೆಳಗಾವಿ ಜಿಲ್ಲಾ : ಕಿತ್ತೂರು ನಗರದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ವೆಸ್ಟಿಜ್ ಮಾರ್ಕೆಟಿಂಗ್ ಕಂಪನಿಯ ಪೂಜಾ ಸಮಾರಂಭದಲ್ಲಿ ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಭಾಗವಹಿಸುವಿಕೆ : ಇಂದು ಚನ್ನಮ್ಮನ ಕಿತ್ತೂರು ತಾಲೂಕಾ ಅಧ್ಯಕ್ಷರು ಹಾಗೂ ಉದಯವಾಣಿ ವರದಿಗಾರರಾದ ಬಸವರಾಜ ಚಿನಗುಡಿ ಅವರು ನೂತನವಾಗಿ ಆರಂಭಿಸಿರುವ ವೆಸ್ಟಿಜ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಫ್ರಾಂಚೈಸಿಯ ಪೂಜಾ ಸಮಾರಂಭದಲ್ಲಿ ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ರವರು ಭಾಗವಹಿಸಲಾಯಿತು. ವೆಸ್ಟಿಜ್ ಮಾರ್ಕೆಟಿಂಗ್ ಪ್ರೈವೇಟ್…

Read More

ವಾರದ ರಾಶಿ ಭವಿಷ್ಯ ಮೇಷ ದಿಂದ ಮೀನದವರೆಗೂ…

ವಾರದ ರಾಶಿ ಭವಿಷ್ಯ(14.12.2025 ರಿಂದ 20.12.2025) ವೀರಮಾರ್ಗ ನ್ಯೂಸ್ : ASTROLOGY NEWS :ಮೇಷ ರಾಶಿ : ಈ ವಾರ ನಿಮ್ಮ ಆರ್ಥಿಕ ಭಾಗವನ್ನು ಬಲಪಡಿಸುತ್ತದೆ. ಏಕೆಂದರೆ ಈ ಸಮಯದಲ್ಲಿ ನೀವು ಎಲ್ಲಾ ರೀತಿಯ ಖರ್ಚುಗಳ ಮೇಲೆ ನಿಯಂತ್ರಣವನ್ನು ಇಟ್ಟುಕೊಂಡು ನಿಮ್ಮ ಹಣವನ್ನು ಉಳಿಸಲು ಸಾಧ್ಯವಾಗುತ್ತದೆ. ಇದಕ್ಕಾಗಿ, ಎಲ್ಲಾ ಕ್ರೆಡಿಟ್ ಅನ್ನು ನಿಮಗಾಗಿ ನೀಡುವ ಬದಲು, ನಿಮ್ಮ ಹತ್ತಿರದವರಿಗೆ, ಕುಟುಂಬ ಸದಸ್ಯರಿಗೆ ಮತ್ತು ನಿಮ್ಮ ಸಂಗಾತಿಗೆ ಸ್ವಲ್ಪ ಮನ್ನಣೆ ನೀಡಿ. ಈ ವಾರ ನಿಮ್ಮ ಕುಟುಂಬ ಜೀವನದಲ್ಲಿ…

Read More