ವೀರ ಮಾರ್ಗ

ವಾರದ ರಾಶಿ ಭವಿಷ್ಯ ಮೇಷ ದಿಂದ ಮೀನಾದವರೆಗೂ.

ಮೇಷ ರಾಶಿ : ಈ ವಾರ, ನಿಮ್ಮ ಹೆತ್ತವರ ಸಹಾಯದಿಂದ, ನಿಮ್ಮ ಹಿಂದಿನ ಯಾವುದೇ ಹಣಕಾಸಿನ ನಿರ್ಬಂಧಗಳಿಂದ ಹೊರಬರಲು ನಿಮಗೆ ಸಾಧ್ಯವಾಗುತ್ತದೆ. ಇದರಿಂದಾಗಿ ನಿಮ್ಮ ಮಾನಸಿಕ ಒತ್ತಡದಿಂದ ನೀವು ಪರಿಹಾರ ಪಡೆಯುವುದಲ್ಲದೆ, ನಿಮ್ಮ ಸ್ಥಿತಿಯನ್ನು ಸುಧಾರಿಸಿದ ನಂತರ ನಿಮ್ಮ ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಮಾಡುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಚಂದ್ರ ರಾಶಿಗೆ ಹೋಲಿಸಿದರೆ ರಾಹು ಹನ್ನೊಂದನೇ ಮನೆಯಲ್ಲಿ ಇರುವುದರಿಂದ, ನಿಮ್ಮ ತಮಾಷೆಯ ಸ್ವಭಾವವು ಸಾಮಾಜಿಕ ಒಟ್ಟುಗೂಡಿಸುವ ಸ್ಥಳಗಳಲ್ಲಿ ನಿಮ್ಮ ಜನಪ್ರಿಯತೆಯನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ, ಸಮಾಜದಲ್ಲಿ ನಿಮ್ಮ ಪ್ರತಿಷ್ಠೆಯನ್ನು…

Read More

ಪ್ರಾರಂಭವಾದ ಮೆಕ್ಕೆಜೋಳ ಖರೀದಿ ನೋಂದಣಿ ಒಂದೇ ದಿನದಲ್ಲಿ ಬಂದ್.

ಬಿಜೆಪಿ ಒತ್ತಡಕ್ಕೆ ಪ್ರಾರಂಭವಾದ ಮೆಕ್ಕೆಜೋಳ ಖರೀದಿ ನೋಂದಣಿ ಒಂದೇ ದಿನದಲ್ಲಿ ಬಂದ್. ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ಕುಕ್ಕುವಾಡ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ನೋಂದಣಿ ಒಂದೇ ದಿನದಲ್ಲಿ ಮುಗಿದಿದೆ. ನೋಂದಣಿಗಾಗಿ ಬಂದ ರೈತರು ಬಂದ ದಾರಿಗೆ ಸುಂಕವಿಲ್ಲ ಎಂದು ಹಿಂದುರುಗಿದರು. ಈ ಸಂದರ್ಭದಲ್ಲಿ ರೈತರೊಂದಿಗೆ ಉಪಸ್ಥಿತರಿದ್ದ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಮುಖಂಡ ಕೊಳೇನಹಳ್ಳಿ ಬಿ ಎಂ ಸತೀಶ್ ರವರು ಮಾತನಾಡಿ, ಶಾಮನೂರು ಎಸ್…

Read More

ಮೈಲಾರ ಕಾರ್ಣಿಕ 2026: ಸಂಪಾಯಿತಲೇ ಪರಾಕ್..!

ವೀರಮಾರ್ಗ ನ್ಯೂಸ್ : ಹಾವೇರಿ : ರಾಜ್ಯದಲ್ಲಿಯೇ ಹೆಸರುವಾಸಿಯಾದ ಜಾತ್ರೆ ಅಂದರೆ ಅದು ಮೈಲಾರಲಿಂಗಶ್ವರ ಜಾತ್ರೆ ವಿಶೇಷವಾಗಿ ಸಾವಿರಾರು ಭಕ್ತರ ಮಧ್ಯೆ ನುಡಿಯುವ ಭವಿಷ್ಯವಾಣಿಗಳು ನಿಜವಾಗುತ್ತವೆ ಎನ್ನುವ ನಂಬಿಕೆಯಿದೆ. ಆದ್ದರಿಂದ ರಾಜ್ಯಾದ್ಯಂತ ಭಕ್ತರು ಈ ಕ್ಷಣಕ್ಕಾಗಿ ಕಾತರದಿಂದ ಕಾದು ಕುಳಿತಿರುತ್ತಾರೆ. ಅದರಂತೆಯೇ ಇದೀಗ ಗೊರವಪ್ಪ ಭವಷ್ಯವಾಣಿ ನುಡಿದಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಪ್ರಸಿದ್ಧ ದೊಡ್ಡ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಭರತ ಹುಣ್ಣಿಮೆಯ ಅಂಗವಾಗಿ ಈ ವರ್ಷದ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಭಕ್ತರ ಅಪಾರ ನಿರೀಕ್ಷೆಯ…

Read More

ತಹಶೀಲ್ದಾರ್ ಕಿರುಕುಳ ಆತ್ಮಹತ್ಯೆಗೆ ಯತ್ನ.

ಭದ್ರಾವತಿ ತಹಶೀಲ್ದಾರ್ ರಿಂದ ಕಿರುಕುಳ ಆರೋಪ: ಡೆತ್ ನೋಟ್ ಕಳಿಸಿ ನದಿಗೆ ಹಾರಿದ ಸಿಬ್ಬಂದಿ – ಗ್ರಾಮಸ್ಥರಿಂದ ರಕ್ಷಣೆ ವೀರಮಾರ್ಗ ನ್ಯೂಸ್ : ಭದ್ರಾವತಿ ತಾಲ್ಲೂಕು ಕಚೇರಿಯ ಮಾನ್ಯ ತಹಶೀಲ್ದಾರ್ ಪರಸಪ್ಪ ವಿರುದ್ಧ ಮಾನಸಿಕ ಕಿರುಕುಳ ಆರೋಪಿಸಿ, ಡೆತ್ ನೋಟ್ ಬರೆದಿಟ್ಟು ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ ನದಿಗೆ ಹಾರಿದ್ದ ಘಟನೆ ಇಂದು ಭದ್ರಾವತಿ ತಾಲ್ಲೂಕಿನಲ್ಲಿ ಆತಂಕ ಮೂಡಿಸಿದೆ. ಅದೃಷ್ಟವಶಾತ್, ಸ್ಥಳೀಯ ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಆ ವ್ಯಕ್ತಿಯ ಜೀವ ಉಳಿಯಿತು.ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅಜ್ಜಿಹಳ್ಳಿ ಗ್ರಾಮದ…

Read More

ಈರಯ್ಯನ ಹೆತ್ತತಾಯಿ ಜೊತೆ-ಬಸಪ್ಪ ಓಡಿ ಹೋಗಿದ್ದ. ಮತ್ತೆ ಗ್ರಾಮಕ್ಕೆ ವಾಪಾಸ್ ಬಂದಿದ್ದ.

ವೀರಮಾರ್ಗ ನ್ಯೂಸ್ : ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹುಲಿಕಟ್ಟಿ : ಇಂಥ ದನ ಗೋರ ಘಟನೆ ನಡೆದಿದ್ದೆ ತಾಯಿಯ ಜೊತೆ ಅಕ್ರಮ ಸಂಭಂಧದ ಬಗ್ಗೆ…ನಡು ರಸ್ತೆಯಲ್ಲಿ ಕೊಂದ ಮಗ…ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದ ಹಂತಕ…. ತಾಯಿ ಜೊತೆ ಅನೈತಿಕ ಸಂಭಂಧ ಇಟ್ಟುಕೊಂಡಿದ್ದ ಪ್ರಿಯಕರನನ್ನ ಮಗ ನಡು ರಸ್ತೆಯಲ್ಲಿ ಕೊಚ್ಚಿ ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದು ಶರಣಾದ ಘಟನೆ ಹೆಸರಾಂತ ಸೌದತ್ತಿ ತಾಲೂಕಿನಲ್ಲಿ ನಡೆದಿದೆ. ಬರೋಬ್ಬರಿ 16 ಬಾರಿ ಮಚ್ಚಿನಿಂದ ಕೊಚ್ಚಿ…

Read More

ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಸಾವು…

ವೀರಮಾರ್ಗ ನ್ಯೂಸ್ : ಮಂಗಳೂರು : ನಗರದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹಾವೇರಿ ಜಿಲ್ಲೆಯ ಮಾರುತಿ ಲಮಾಣಿ (36) ತೀವ್ರ ರಕ್ತದೊತ್ತಡದಿಂದ ನಗರದ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಹಿರೇಕೆರೂರ ತಾಲೂಕು ನೀಡನೇಗಿಲು ಪಂಚಾಯತ್ ಬನ್ನಿಹಟ್ಟಿ. ನಗರದ ಸಶಸ್ತ್ರ ನಗರ ಮೀಸಲು ಪಡೆ (CAR)ನಲ್ಲಿ ಕಳೆದ ಆರು ವರ್ಷಗಳಿಂದ ಸಿಬ್ಬಂದಿಯಾಗಿ ಸಂಚಾರಿ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕದ್ರಿ ಠಾಣೆ ಸೇರಿದಂತೆ ನಗರದ ಸಿಎಆರ್ ಕಚೇರಿಯಲ್ಲಿ ಹೆಚ್ಚಾಗಿ ಕರ್ತವ್ಯ ನಿರ್ವಹಿಸಿದ್ದರು. 2016ರ ನೇ ಬ್ಯಾಚ್ ಸಿಬ್ಬಂದಿಯಾಗಿದ್ದ…

Read More

ಸಾರ್ವಜನಿಕ ಹಿತಾಸಕ್ತಿಗಳನ್ನು ಕಡೆಗಣಿಸಿದ ಒಕ್ಕೂಟ.

ವೀರಮಾರ್ಗ ನ್ಯೂಸ್ : ಕರ್ನಾಟಕದ ಹಿತಾಸಕ್ತಿಗಳನ್ನು ಕಡೆಗಣಿಸಿದ ಒಕ್ಕೂಟ ಸರ್ಕಾರ,ದಾರಿ ಕಾಣದ,ಸ್ಪಷ್ಟತೆಯಿಲ್ಲದ, ಹಳೆಯದನ್ನು ಹೊಸದೆಂದು ಬಿಂಬಿಸುವ ಪ್ರಯತ್ನವಾಗಿದೆ. ಒಕ್ಕೂಟ ಸರ್ಕಾರದ ಆಯವ್ಯಯವು ರಾಜ್ಯದ ಜನತೆಗೆ ಸಂಪೂರ್ಣವಾಗಿ ನಿರಾಶದಾಯಕವಾಗಿದೆ ಮತ್ತು ಒಟ್ಟಾರೆಯಾಗಿ ಒಂದು ಸಾಮಾನ್ಯ ಬಜೆಟ್.ಇಡೀ ವಿಶ್ವವೇ ಗೊಂದಲಮಯ ವಾತಾವರಣದಲ್ಲಿ ಮುಳುಗಿರುವಂತಹ ಸಂದರ್ಭದಲ್ಲಿ,ದೇಶವನ್ನು ಮುನ್ನೆಡೆಸುವ ಹಾಗೂ ರಕ್ಷಿಸುವ ಯಾವುದೇ ಕ್ರಮಗಳು ಕಂಡುಬರುತ್ತಿಲ್ಲ ಎಂದು ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಪತ್ರಿಕೆ ಹೇಳಿಕೆಯನ್ನು ನೀಡಿ ಮಾತನಾಡಿದರು. ಸಂಕಷ್ಟದ ಸಂದರ್ಭದಲ್ಲಿ, ಸ್ಪಷ್ಟ…

Read More

ವಾರದ ರಾಶಿ ಭವಿಷ್ಯ ಮೇಷ TO ಮೀನಾ.

ಮೇಷ ರಾಶಿ : ಈ ವಾರ ನಿಮ್ಮ ಯಾವುದೇ ಕೆಲಸದ ಕಾರಣದಿಂದಾಗಿ ನಿಮ್ಮ ತಂದೆ ತಾಯಿ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಾರೆ. ಇದು ಕುಟುಂಬ ಪರಿಸರದಲ್ಲಿ ಶಾಂತಿಯನ್ನು ತರುತ್ತದೆ ಮತ್ತು ನೀವು ಮನೆಯಲ್ಲಿ ಪಡೆಯುತ್ತೀರಿ, ಇದನ್ನು ನೀವು ರಾಶಿಗೆ ಗೌರವವನ್ನು ದೀರ್ಘಕಾಲದಿಂದ ಕಾಯುತ್ತಿದ್ದೀರಿ. ಚಂದ್ರನ ಹೋಲಿಸಿದರೆ ರಾಹು ಹನ್ನೊಂದನೇ ಮನೆಯಲ್ಲಿರುವುದರಿಂದ ವ್ಯಾಪಾರಸ್ಥರು ತಮ್ಮ ಯಾವುದೇ ಹಿಂದಿನ ಹೂಡಿಕೆಯ ಕಾರಣದಿಂದಾಗಿ ಈ ವಾರ ಭಾರಿ ನಷ್ಟವನ್ನು ಪಡೆಯಬಹುದು. ಆದ್ದರಿಂದ ಮುಂಬರುವ ವಿರುದ್ಧ ಪರಿಸ್ಥಿತಿಗಳಿಗೆ ನಿಮ್ಮನ್ನು ಮೊದಲಿನಿಂದಲೇ ಸಿದ್ಧರಾಗಿಸುವುದು ನಿಮಗೆ…

Read More

ಗ್ರಾಮೀಣ ಪೊಲೀಸ್ ಠಾಣೆಯ ಪಿಐ ಕಾಡದೇವರಮಠ ವಿರುದ್ಧ ಪ್ರತಿಭಟನೆ.

ರಾಣೇಬೆನ್ನೂರು: ಗ್ರಾಮೀಣ ಪೊಲೀಸ್ ಠಾಣೆಯ ಪಿಐ ಕಾಡದೇವರಮಠ ವಿರುದ್ಧ ಸ್ಥಳೀಯ ಬಿಜೆಪಿ ಕಾರ್ಯಕರ್ತರೂ ನಗರದ ಗ್ರಾಮೀಣ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ವೀರಮಾರ್ಗ ನ್ಯೂಸ್ : ರಾಣೇಬೆನ್ನೂರು : ಗ್ರಾಮೀಣ ಪೊಲೀಸ್ ಠಾಣೆಯ ಪಿಐ ಕಾಡದೇವರಮಠ ವಿರುದ್ಧ ಸ್ಥಳೀಯ ಬಿಜೆಪಿ ಕಾರ್ಯಕರ್ತರೂ ನಗರದ ಗ್ರಾಮೀಣ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನೆಡಿಸಿದರು. ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ತಾಲೂಕಿನ ಹರನಗಿರಿ ಗ್ರಾಮದ ದಲಿತ ಯುವಕರಾದ ಹನುಮಂತ ಅಣ್ಣಿಗೇರಿ, ಮಧು ಕಾಟೇಪ್ಪನವರ ಅವರಿಗೆ ಮರಳು ವಿಷಯವಾಗಿ…

Read More

ಹೆತ್ತಮಗನೇ,ಯಮನಾಗುತ್ತಾನೆ ಎಂದು ಕನಸಿನಲ್ಲಿ ಕಂಡಿದ್ದಿಲ್ಲ.

ಹೆತ್ತಮಗ ಯಮನಾಗುತ್ತಾನೆ ಎಂದು ಕನಸಿನಲ್ಲಿ ಕಂಡಿಲ್ಲ ಆ ಹಿರಿಜೀವಗಳು…! ಒಡಹುಟ್ಟಿದವನೇ ಸ್ಮಶಾನಕ್ಕೆ ಕಳಿಸುವ ವ್ಯವಸ್ಥೆ ಮಾಡುತ್ತಾನೆ ಎಂದು ನಂಬಿರಲಿಲ್ಲ ಆ ಮುದ್ದು ತಂಗಿ…! ಸಮಾಜದಲ್ಲಿ ಯಾರನ್ನ ನಂಬಿ ಜೀವನ ನಡೆಸಬೇಕು ಮನೆ ಒಳಗೆ ಬಿಟ್ಟಕೊಳ್ಳಬೇಕು…! ಕ್ರೂರಿಯಾ ಮನಸ್ಥಿತಿ ಬದಲಾಗದೆ ನಿಂತಿದೆಯಾ,,,? ವೀರಮಾರ್ಗ ನ್ಯೂಸ್ : ವಿಜಯನಗರ ಜಿಲ್ಲಾ : ಕೊಟ್ಟೂರು : ಪಟ್ಟಣದ ಹರಪನಹಳ್ಳಿ ರಸ್ತೆಯ ವೇ ಬ್ರಿಡ್ಜ್ ಹತ್ತಿರದ ಮನೆಯಲ್ಲಿ ವಾಸವಿದ್ದ ಹೆತ್ತ ತಂದೆ ತಾಯಿ,ತನ್ನ ಬೆನ್ನ ಹಿಂದೆ ಹುಟ್ಟಿದ ತಂಗಿ ಮತ್ತು ಆರೋಪಿ ಅಕ್ಷಯ್…

Read More