
ಭೌತಿಕ ಬದುಕಿಗೆ ಸಂಸ್ಕಾರ ಸಮೃದ್ಧಿ ಅವಶ್ಯಕ : ರಂಭಾಪುರಿಶ್ರೀ
ಭೌತಿಕ ಬದುಕಿಗೆ ಸಂಸ್ಕಾರ ಸಮೃದ್ಧಿ ಅವಶ್ಯಕ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ದಾವಣಗೆರೆ : ಮನುಷ್ಯ ಯಾವಾಗಲೂ ಸುಖವನ್ನೇ ಬಯಸುತ್ತಾನೆ. ಸುಖ ಶಾಂತಿಯ ಮೂಲ ಧರ್ಮಾಚರಣೆಯಲ್ಲಿದೆ. ಭೌತಿಕ ಬದುಕಿಗೆ ಸಂಸ್ಕಾರ ಮತ್ತು ಸಮೃದ್ಧಿ ಎರಡರ ಅವಶ್ಯಕತೆ ಇದೆಯೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಭಾನುವಾರ ನಗರದ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ದೇವಸ್ಥಾನದ ೨೫ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಸಾಮಾಜಿಕ ಸಂಪ್ರದಾಯಗಳು…