ವೀರ ಮಾರ್ಗ

ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ…

ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ ಭೀಮಾಶಂಕರ್‌ ಸಲೋಟಗಿಗೆ (31) ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಿಸಿದೆ.ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಪಿಎಸ್‌ಐ ಜಗದೇವಿಯು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೆ.27ರಂದು ವಜಾಗೊಳಿಸಿ ಲೋಕಾಯುಕ್ತ ನ್ಯಾಯಾಧೀಶರಾದ ಕೆ.ಎಂ ರಾಧಾಕೃಷ್ಣ ಆದೇಶ ಹೊರಡಿಸಿದ್ದಾರೆ. ವೀರಮಾರ್ಗ ನ್ಯೂಸ್ : ಬೆಂಗಳೂರು :‘‘ಪೊಕ್ಸೋ ಪ್ರಕರಣದಂತಹ ಸೂಕ್ಷ್ಮ ಪ್ರಕರಣದ ತನಿಖೆ ನಡೆಸಲು ಸಂತ್ರಸ್ತೆಯ…

Read More

ಕಲಾವಿದ, ನಟ ಇನ್ನಿಲ್ಲ…

ಕಲಾವಿದ, ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ ವೀರಮಾರ್ಗ ನ್ಯೂಸ್ : ಬೆಂಗಳೂರು : ರಂಗಭೂಮಿ ಕಲಾವಿದ,ಯಶವಂತ,ಸರದೇಶಪಾಂಡೆ,ನಿಧನರಾಗಿದ್ದಾರೆ. ಹೃಯಾಘಾತದಿಂದ ಹುಬ್ಬಳ್ಳಿಯವರಾದ ಯಶವಂತ ಸರದೇಶಪಾಂಡೆ ಕನ್ನಡ ಸಿನಿಲೋಕಕ್ಕೆ ವಿದಾಯ ಹೇಳಿದ್ದಾರೆ. ಕಿರುತೆರೆಗೆ ಒಂದು ದೊಡ್ಡ ಆಘಾತ ಎದುರಾಗಿದೆ. ಹಿರಿಯ ನಟ ಮತ್ತು ಹಾಸ್ಯ ನಾಟಕಕಾರ ಯಶವಂತ ಸರದೇಶಪಾಂಡೆ ನಿಧನರಾಗಿದ್ದಾರೆ. ಯಶವಂತ ಸರದೇಶಪಾಂಡೆ (60) ಅವರು ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಹುಬ್ಬಳ್ಳಿ ಮೂಲದ ಈ ಖ್ಯಾತ ಕಲಾವಿದರ ನಿಧನಕ್ಕೆ ಇಡೀ ರಂಗಭೂಮಿ ಶೋಕಸಾಗರದಲ್ಲಿ ಮುಳುಗಿದೆ, ನಾಟಕಗಳಲ್ಲಿ ಭಾಗವಹಿಸುತ್ತಿದ್ದು…

Read More

ಗುರು ಕಾರುಣ್ಯವೂ ಅಭಿನವ,ಕೊಟ್ಟೂರೇಶ್ವರ ಮಹಾಸ್ವಾಮಿಗಳು…

ಗುರು ಕಾರುಣ್ಯವೂ ಸ್ವರ್ಸಮಣಿ : ಅಭಿನವ ಕೊಟ್ಟೂರೇಶ್ವರ ಮಹಾಸ್ವಾಮಿಗಳು ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ : ಪರಮಪೂಜ್ಯ ಪದ್ಮ ಭೂಷಣ, ಡಾ ಪಂಡಿತ ಪುಟ್ಟರಾಜ ಗವಾಯಿಗಳವರ 15 ನೇ ಪುಣ್ಯಾರಾದನೆ, ಹಾಗೂ ನಾದಶ್ರೀ ಸಂಗೀತ ಪಾಠಶಾಲೆ ವಾರ್ಷಿಕೋತ್ಸವ, ಗಾನಗಂದ ವ್ರ ಕಲಾ ಟ್ರಸ್ಟ್ ಗದಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರ ಇವರ ಸಹಯೋಗದಲ್ಲಿ ನಡೆಯಿತು.ದಿವ್ಯ ಸಾನಿದ್ಯವನ್ನು ಪೂಜ್ಯ ಶ್ರೀ ಮನಿಪ್ರ ಡಾ ಕೊಟ್ಟೂರೇಶ್ವರ ಮಹಾಸಾಗರ ದಿವ್ಯ ಸಾನಿದ್ಯ ಹಾಗೂ ಪೂಜ್ಯ ಶ್ರೀ ವೀರೇಶ್ವರ…

Read More

ಉತ್ತರ ಕರ್ನಾಟಕ ಬಾಗದ ಅಭಿವೃದ್ಧಿ ಅಷ್ಟೇ ಸಾಕೆ,,,?

ಉತ್ತರ ಕರ್ನಾಟಕ ಬಾಗದ ಸವಿತಾ ಕ್ಷೌರಿಕರ ಅಭಿವೃದ್ಧಿ ಅಂದರೆ ಅಷ್ಟೇ ಸಾಕೇ…? ಅಧಿಕಾರ ಬೇಡವೇ…? ಹಮನಂತಪ್ಪ ರಾಂಪೂರ ಬೇಸರ…! ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ : ಉತ್ತರ ಕರ್ನಾಟಕ ಹಾಗೂ ಈ ಭಾಗದ ಹಿಂದುಳಿದ ಶೋಷಿತ ಹಾಗೂ ಬಡ ಸವಿತಾ ಸಮಾಜದ ಕ್ಷೌರಿಕರ ಸಮಾನತೆ ಕುರಿತಾಗಿ ರಾಜಕಾರಣಿಗಳು ದೊಡ್ಡ ದೊಡ್ಡ ಭಾಷಣಗಳನ್ನೇ ಮಾಡುತ್ತಾರೆ. ಆದ್ರೆ, ರಾಜಕಾರಣದಲ್ಲಿ ಈ ಭಾಗದ ಸವಿತಾ ಸಮಾಜದ ಕ್ಷೌರಿಕರ ನಾಯಕರು ಎಷ್ಟಿದ್ದಾರೆ ಎಂದು ಕೇಳಿದರೆ ನಿಜಕ್ಕೂ ನಾಚಿಕೆಯಾಗುತ್ತೆ..! ಎಂದು ಕರ್ನಾಟಕ ಸವಿತಾ…

Read More

ಹೂವಿನ ಬಾಣದಂತೆ ಅಮ್ಮುಗೆ ಅಪಘಾತ…

ಹೂವಿನ ಬಾಣದಂತೆ ಹುಡುಗಿ ಅಮ್ಮುಗೆ ಅಪಘಾತ; ತುಂಬಾ ದೃಷ್ಟಿ ಆಯ್ಕೆಂದ ನೆಟ್ಟಿಗರು… ವೀರಮಾರ್ಗ ನ್ಯೂಸ್ : ‘ಹೂವಿನ ಬಾಣದಂತೆ’ ಹಾಡಿನ ಮೂಲಕ ವೈರಲ್ ಆಗಿದ್ದ ಸಿಂಗ‌ರ್ ಅಮ್ಮು ಅಲಿಯಾಸ್ ನಿತ್ಯಶ್ರೀ ಅವರಿಗೆ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಹಣೆಗೆ ಬ್ಯಾಂಡೇಜ್ ಹಾಕಿರುವ ಅವರ ಫೋಟೋ ವೈರಲ್ ಆಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕರ್ನಾಟಕದ ಟ್ರೆಂಡಿಂಗ್ ಗರ್ಲ್….. ತನ್ನದೇ ಶೈಲಿಯಲ್ಲಿಯೇ ಹಾಡು ಹೇಳಿ ಕರ್ನಾಟಕದ ಟ್ರೆಂಡಿಂಗ್ ಗರ್ಲ್ ಆಗಿದ್ದ ವೈರಲ್ ಸಿಂಗರ್ ಅಮ್ಮು ಅಲಿಯಾಸ್‌ ನಿತ್ಯಶ್ರೀ ಅಪಘಾತವಾಗಿದೆ…

Read More

ಲಲಿತಾದೇವಿ ಪಾರಾಯಣ ಬಲಿಷ್ಠ ಶಕ್ತಿ..

ವೀರಮಾರ್ಗ ನ್ಯೂಸ್ : ಶ್ರೀ ದೇವಿ ದುರ್ಗಾ ಮಾತ ಸ್ಮರಿಸುವ ದಿನ ನವರಾತ್ರಿ ಲಲಿತಾದೇವಿಯನ್ನು ಒಳಿಸುಕೊಳ್ಳಲು ಮಂತ್ರ ಪಠಣವೇ ಸರಿ, ಮಹಿಳೆಯರು ದೇವಿ ಪಾರಾಯಣ ಮಾಡಿದರೆ ಕುಟುಂಬವನ್ನು ಸಂಪೂರ್ಣ ನಿಭಾಯಿಸುವ ಎನ್ನುವ ನಂಬಿಕೆ ಇದೆ ಸನಾತನ ಹಿಂದೂ ಸಂಪ್ರದಾಯಗಳು ಅದೇ ರೀತಿ ಈ ಮಹಿಳೆಯರು ಕುದರಿಯವರ ಓಣಿಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ನಡೆದ ಶ್ರೀ ಲಲಿತಾ ಸಹಸ್ರ ನಾಮ ಪಾರಾಯಣ ಕಾರ್ಯಕ್ರಮ ಮಾಡಿದ್ದಾರೆ.

Read More

ಐಎಎಸ್ ಅಧಿಕಾರಿ ಹೃದಯಸ್ಪರ್ಶಿ ಕಥೆ..

ಐಎಎಸ್ ಅಧಿಕಾರಿ ಅವನೀಶ್ ಶರಣ್ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹೃದಯಸ್ಪರ್ಶಿ ಕಥೆ ಅನೇಕ ಮಂದಿಯನ್ನು ಆಳವಾಗಿ ಸ್ಪರ್ಶಿಸಿದೆ, ಈ ಕಥೆ. ವೀರಮಾರ್ಗ ನ್ಯೂಸ್ : ಐಎಎಸ್ ಅಧಿಕಾರಿ ಅವನೀಶ್ ಶರಣ್ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹೃದಯಸ್ಪರ್ಶಿ ಕಥೆ ಅನೇಕ ಮಂದಿಯನ್ನು ಆಳವಾಗಿ ಸ್ಪರ್ಶಿಸಿದೆ. ಈ ಕಥೆ ವೃತ್ತಿಯಿಂದ ಶಿಕ್ಷಕರಾದ ಒಬ್ಬ ಅವಿವಾಹಿತ ತಂದೆಯ ಕುರಿತಾಗಿದೆ. ತಮ್ಮ ಹೆಂಡತಿ ಹೆರಿಗೆಯ ಸಮಯದಲ್ಲಿ ದುರಂತವಾಗಿ ಮೃತಪಟ್ಟ ಬಳಿಕ, ಅವರು ಒಬ್ಬರೇ ತಮ್ಮ ಚಿಕ್ಕ ಮಗುವಿನ ಸಂಪೂರ್ಣ ಜವಾಬ್ದಾರಿಯನ್ನು…

Read More

12 ರಾಶಿಯ ವಾರದ ರಾಶಿ ಭವಿಷ್ಯ…

ವಾರದ ರಾಶಿ ಭವಿಷ್ಯ (28.09.2025 to 04.09.2025) ಮೇಷದಿಂದ ಮೀನದವರೆಗೂ.. ಮೇಷ ರಾಶಿ : ಆದಾಯ ಕೈಗೆತ್ತಿಕೊಂಡ ಕೆಲಸದಲ್ಲಿ ಆತ್ಮಸ್ಥೆರ್ಯದಿಂದ ಮುನ್ನಡೆದು ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ವಾರದ ಆರಂಭದಲ್ಲಿ ಸ್ವಲ್ಪ ಅನಾರೋಗ್ಯದ ಸೂಚನೆಗಳಿವೆ. ಸಾಕಾಗುವುದಿಲ್ಲ. ನ್ಯಾಯಾಲಯದ ವ್ಯವಹಾರಗಳಲ್ಲಿ ಯಶಸ್ಸು ದೊರೆಯುತ್ತದೆ.ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಹಣಕಾಸಿನ ಪರಿಸ್ಥಿತಿ ಮತ್ತಷ್ಟು ಸುಧಾರಿಸುತ್ತದೆ. ಸಾಲಗಳು ಇತ್ಯರ್ಥವಾಗುತ್ತವೆ. ಹೊಸ ವಾಹನಗಳು ಮತ್ತು ಜಮೀನುಗಳನ್ನು ಖರೀದಿಸಲಾಗುತ್ತದೆ. ವಾರದ ಮಧ್ಯದಲ್ಲಿ ಹಳೆಯ ಘಟನೆಗಳನ್ನು ನೆನೆದು ಬೇಸರಗೊಳ್ಳುತ್ತೀರಿ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳನ್ನು ವೇಗಗೊಳಿಸುತ್ತೀರಿ. ಉದ್ಯೋಗಿಗಳು ಕರ್ತವ್ಯಗಳನ್ನು…

Read More

ವ್ಯಕ್ತಿತ್ವದ ವಿಕಸನಕ್ಕೆ ಬಾಲದಸರಾ,ಕಾರ್ಯಕ್ರಮ,ವರವಾಗಿದೆ.

ಮಕ್ಕಳ ಸಮಗ್ರವಾದ ವ್ಯಕ್ತಿತ್ವದ ವಿಕಸನಕ್ಕೆ ಬಾಲ ದಸರಾ ಕಾರ್ಯಕ್ರಮವು ವರದಾನವಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ನಟರಾಜ್ ಹೇಳಿದರು . ವೀರಮಾರ್ಗ ನ್ಯೂಸ್ : ಮಂಡ್ಯ ಜಿಲ್ಲಾ : ಕೃಷ್ಣರಾಜಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಫಸ್ಟ್ ಕ್ರೈ ಇಂಟಲಿಟಾಟ್ಸ್ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ಆಯೋಜಿಸಿದ್ದ ಬಾಲ ದಸರಾ ಸಂಸ್ಕೃತಿ ಸಂಘಟನೆ, ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ನಾಡದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ಭಾವ ಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ನಮ್ಮ ಸಂಸ್ಕೃತಿ ಮತ್ತು…

Read More

ಗ್ರಾಮಗಳಿಗೆ ಸಚಿವ ಭೇಟಿ…

ಶಿರಸಂಗಿ ಗ್ರಾಮಕ್ಕೆ ಭೇಟಿ ನೀಡಿದ ಎಮ್ ಬಿ ಪಾಟೀಲ ಸಚಿವರು. ವೀರಮಾರ್ಗ ನ್ಯೂಸ್ : ಬೆಳಗಾವಿ ಜಿಲ್ಲೆ : ಸವದತ್ತಿ ತಾಲೂಕಿನ : ಶಿರಸಂಗಿ ಗ್ರಾಮಕ್ಕೆ ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಮ್ ಬಿ ಪಾಟೀಲ ಅವರು ಶುಕ್ರವಾರ ಶಿರಸಂಗಿ ಗ್ರಾಮದ ಶ್ರೀ ಕಾಳಿಕಾ ದೇವಿ ದೇವಸ್ಥಾನಕ್ಕೆ ಬೇಟಿ ನೀಡಿ ದೇವಿಯ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಬಾಬಾಬುಡನಗಿರಿ ಹಾಗೂ ರಾಮಮಂದಿರಕ್ಕೆ ಬೇಟಿ ನೀಡಿದರು, ಲಿಂಗರಾಜ…

Read More