ವೀರ ಮಾರ್ಗ

ಗ್ರಾಮಗಳಿಗೆ ಸಚಿವ ಭೇಟಿ…

ಶಿರಸಂಗಿ ಗ್ರಾಮಕ್ಕೆ ಭೇಟಿ ನೀಡಿದ ಎಮ್ ಬಿ ಪಾಟೀಲ ಸಚಿವರು. ವೀರಮಾರ್ಗ ನ್ಯೂಸ್ : ಬೆಳಗಾವಿ ಜಿಲ್ಲೆ : ಸವದತ್ತಿ ತಾಲೂಕಿನ : ಶಿರಸಂಗಿ ಗ್ರಾಮಕ್ಕೆ ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಮ್ ಬಿ ಪಾಟೀಲ ಅವರು ಶುಕ್ರವಾರ ಶಿರಸಂಗಿ ಗ್ರಾಮದ ಶ್ರೀ ಕಾಳಿಕಾ ದೇವಿ ದೇವಸ್ಥಾನಕ್ಕೆ ಬೇಟಿ ನೀಡಿ ದೇವಿಯ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಬಾಬಾಬುಡನಗಿರಿ ಹಾಗೂ ರಾಮಮಂದಿರಕ್ಕೆ ಬೇಟಿ ನೀಡಿದರು, ಲಿಂಗರಾಜ…

Read More

ವಿದ್ಯಾರ್ಥಿಯನ್ನು ಅಪಹರಿಸಿ ಅತ್ಯಾಚಾರ – ಇಬ್ಬರ ಬಂಧನ….

ಶಿಗ್ಗಾವಿ : ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ – ಇಬ್ಬರ ಬಂಧನ…. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಶಿಗ್ಗಾವಿ : ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಕಾಡಿನಲ್ಲಿ ಅತ್ಯಾಚಾರ ಎಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಇಬ್ಬರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ ಲಕ್ಷ್ಮಣಪ್ಪ ಲಮಾಣಿ ಹಾಗೂ ಪ್ರವೀಣ ಲಮಾಣಿ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಎಸ್ಪಿ ಯಶೋಧಾ ಒಂಟಗೋಡಿ ತಿಳಿಸಿದ್ದಾರೆ. ಪಟ್ಟಣದ ನರ್ಸಿಂಗ್‌ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್‌ನ…

Read More

ಉಗ್ರ ಅರಾಫತ್‌ ಅಲಿಯ ರೋಚಕ ಕಹಾನಿ…

ಬಾಂಬ್‌ ಬ್ಲಾಸ್ಟ್‌ ಬಳಿಕ ಆತ ಕೀನ್ಯಾ ದೇಶದ ನಾಗರಿಕನಾಗಲು ನಕಲಿ ಅಪ್ಪ ಅಮ್ಮನನ್ನು ಸೃಷ್ಟಿಸಿ ಅಲ್ಲಿನ ಮಹಿಳಾ ಅಧಿಕಾರಿಯನ್ನೇ ಮದುವೆಯಾಗಿದ್ದನು. ವೀರಮಾರ್ಗ ನ್ಯೂಸ್ : ಮಂಗಳೂರು ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಮತ್ತು ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಕೇಸ್‌ಗೆ ಸಂಬಂಧಪಟ್ಟಂತೆ ಎನ್‌.ಐ.ಎ (NIA) ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಇದರಲ್ಲಿ ಶಂಕಿತ ಉಗ್ರ ಅರಾಫತ್‌ ಅಲಿಯ ರೋಚಕ ಕಹಾನಿ ಬೆಳಕಿಗೆ ಬಂದಿದೆ. ಬಾಂಬ್‌ ಬ್ಲಾಸ್ಟ್‌ ಬಳಿಕ ಆತ ಕೀನ್ಯಾ ದೇಶದ ನಾಗರಿಕನಾಗಲು ನಕಲಿ ಅಪ್ಪ ಅಮ್ಮನನ್ನು ಸೃಷ್ಟಿಸಿ ಅಲ್ಲಿನ ಮಹಿಳಾ…

Read More

ಶ್ರೇಯಸ್ಸು ಪ್ರಧಾನಿ ಮೋದಿಗೆ ಸಲ್ಲುತ್ತದೆ ಮಾಜಿ CM ಬೊಮ್ಮಾಯಿ..

ದೀನದಯಾಳ್ ಉಪಾಧ್ಯಾಯ ಅವರ ಅಂತ್ಯೋದಯ ಕನಸು ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಪ್ರಧಾನಿ ಮೋದಿಗೆ ಸಲ್ಲುತ್ತದೆ,,,, ಬಸವರಾಜ ಬೊಮ್ಮಾಯಿ ಸರ್ವರ ಒಳಿತಿಗಾಗಿ ಕಾಂಗ್ರೆಸ್ ಗೆ ಪ್ರತಿರೋಧದ ಸಿದ್ದಾಂತ ಕೊಟ್ಟವರು ದೀನದಯಾಳ್ ಉಪಾಧ್ಯಾಯ: ಬಸವರಾಜ ಬೊಮ್ಮಾಯಿ ವೀರಮಾರ್ಗ ನ್ಯೂಸ್ : ಚಿಕ್ಕಮಗಳೂರು :(ಕಡೂರು) ಪಂಡಿತ ದೀನ್ ದಯಾಳ್ ಉಪಾಧ್ಯಾಯ ಅವರು ಒಬ್ಬ ಮಾನವತಾವಾದಿ, ದೇಶದ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತುವ ಮೂಲಕ ಅವರ ಅಂತ್ಯೋದಯದ ವಿಚಾರಗಳನ್ನು ಕಾರ್ಯರೂಪಕ್ಕೆ ತಂದಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಮಾಜಿ…

Read More

CM ವಿರುದ್ಧ ಪ್ರಾಸಿಕ್ಯೂಶನ್ ಮಹತ್ವದ ಸಾಕ್ಷಿ ಹೇಳಿಕೆ!

ಪೋಕ್ಸ ಕೇಸ್ : ಬಿಎಸ್‌ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಶನ್ ಮಹತ್ವದ ಹೇಳಿಕೆ! ಸಾಕ್ಷಿ ಕೇಳಿದ ಹೈಕೋರ್ಟ್ ವೀರಮಾರ್ಗ ನ್ಯೂಸ್ : ಬೆಂಗಳೂರು : ಪೋಕ್ಸ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರು ಹೈಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯವು ಸಾಕ್ಷಿ ಕೇಳಿದ್ದು, ಸಂತ್ರಸ್ತೆ ಮಾತ್ರ ಆರೋಪ ಮಾಡುತ್ತಿದ್ದಾರೆ ಎಂದು ವಕೀಲರು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿದೆ. ಪೋಕೋ ಕೇಸ್ ಪ್ರಶ್ನಿಸಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ…

Read More

ಪೂಜೆ ಪುನಸ್ಕಾರ,KRS ಪಕ್ಷದಿಂದ ವಿಭಿನ್ನ PROTESTED.

ರಸ್ತೆ ಗುಂಡಿಗಳಿಗೆ ಹೂ ಚಲ್ಲಿ ಪೂಜೆ ಪುನಸ್ಕಾರ,ಕೆ ಆರ್ ಎಸ್ ಪಕ್ಷದಿಂದ ವಿಭಿನ್ನ ಪ್ರತಿಭಟನೆ. ವೀರಮಾರ್ಗ ನ್ಯೂಸ್ : ಗಂಗಾವತಿ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬುಧುವಾರ ಗಂಗಾವತಿ ನಗರದಲ್ಲಿರುವ ದೊಡ್ಡ ದೊಡ್ಡ ತಗ್ಗು ಗುಂಡಿಗಳಿಗೆ ಹೂ ಚಲ್ಲಿ, ಊದು ಬತ್ತಿ ಬೆಳಗಿ ಪೂಜೆ ಪುನಸ್ಕಾರ ಮಾಡಿ ಮಳೆ ನೀರಿನಿಂದ ತುಂಬಿದ್ದ ಗುಂಡಿಗಳಲ್ಲಿ ಕುಳಿತು ವಿಶೇಷ ಮತ್ತು ವಿಭಿನ್ನ ವಿಧಾನಗಳಲ್ಲಿ ನಗರಸಭೆ ಮುಖ್ಯಾಧಿಕಾರಿ, ನಗರಸಭೆ ಸದಸ್ಯರು,ಕ್ಷೇತ್ರದ ಶಾಸಕರ ವಿರುದ್ಧ ಪ್ರತಿಭಟನೆ ಮಾಡಿದರು. ಪ್ರತಿಭಟನೆಯಲ್ಲಿ ಉದ್ದೇಶಿಸಿ…

Read More

ಫಸ್ಟ್ ನೈಟ್ ನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗದಿದ್ದಕ್ಕೆ ಪತ್ನಿ…

ಫಸ್ಟ್ ನೈಟ್ ನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗದಿದ್ದಕ್ಕೆ ಪತ್ನಿ ಹಾಗೂ ಕುಟುಂಬದವರಿಂದ ಕೋಟಿ ಕೋಟಿ ಹಣಕ್ಕೆ ಡಿಮಾಂಡ್ ? ವೀರಮಾರ್ಗ ನ್ಯೂಸ್ : ಚಿಕ್ಕಮಗಳೂರು :ಮದುವೆ ಆದ ಗಂಡ ನಪುಂಸಕ ಎಂದು ಪತ್ನಿಯಿಂದ ಗಲಾಟೆ. ಜೀವನಾಂಶಕ್ಕೆ ಪತ್ನಿ ಬರೋಬ್ಬರಿ ಎರಡು ಕೋಟಿ ಹಣಕ್ಕೆ ಡಿಮಾಂಡ್ ಆರೋಪ. ನೊಂದ ಪತಿ ಪ್ರವೀಣ್‌ ಎಂಬುವರಿಂದ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪತ್ನಿ ಹಾಗೂ ಪತ್ನಿ ಸಂಬಂದಿಕರ ವಿರುದ್ಧ ದೂರು. ಚಿಕ್ಕಮಗಳೂರು ಮೂಲದ ಯುವತಿಯನ್ನ 5 ರಂದು ಚಿಕ್ಕಮಗಳೂರು ತರಿಕೇರೆಯಲ್ಲಿ ಮದುವೆಯಾಗಿದ್ದ…

Read More

ಅಡ್ಡಬಂದ ಕತ್ತೆ ಕಿರುಬ ಠಾಣೆ ASI ಗಂಭೀರ,,,

ವೀರಮಾರ್ಗ ನ್ಯೂಸ್ : ಗದಗ : ಪೊಲೀಸ್ ಜೀಪ್ ಗೆ ಅಡ್ಡಬಂದ ಕತ್ತೆ ಕಿರುಬ,,, ಬೆಟಗೇರಿ ಠಾಣೆ ASI ಗಂಭೀರ, ಇನ್ನಿಬ್ಬರಿಗೆ ಗಾಯ! ರಸ್ತೆ ದಾಟುವಾಗ ಪೊಲೀಸ್ ಜೀಪ್ ಗೆ ಕತ್ತೆಕಿರುಬವೊಂದು ಅಡ್ಡ ಬಂದು ಚಕ್ರದಲ್ಲಿ ಸಿಲುಕಿದ ಪರಿಣಾಮವಾಗಿ ಕತ್ತೆ ಕಿರುಬ ಸಾವನ್ನಪ್ಪಿದ್ದಲ್ಲದೆ, ಪೊಲೀಸ್ ಜೀಪ್ ನಲ್ಲಿದ್ದ ಬೆಟಗೇರಿ ಠಾಣಾ ASI ಗಂಭೀರವಾಗಿ ಗಾಯಗೊಂಡ ಘಟನೆ ಗದಗ ತಾಲೂಕಿನ ಸೊರಟೂರು ಗ್ರಾಮದ ಬಳಿ ನಡೆದಿದೆ. ಬೆಟಗೇರಿ ಠಾಣೆ ASI ಕಾಶಿಮ್ ಸಾಬ್ ಹರಿವಾಣ ಗೆ ಗಂಭೀರವಾಗಿ ಗಾಯ…

Read More

ಚಿನ್ನದ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಭೂಪ…

ವೀರಮಾರ್ಗ ನ್ಯೂಸ್ : ಹಾಸನ : ಚಿನ್ನದ ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಹೃದಯಾಘಾತ ಎಂದು ಬಿಂಬಿಸಿ, ಸತ್ಯ ಹೊರಬರುತ್ತಿದ್ದಂತೆ ಆರೋಪಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಕುಂತಲ (48) ಕೊಲೆಯಾದ ಮಹಿಳೆ. ಶಿವಮೂರ್ತಿ (55) ಮಾವನ ಮಗಳನ್ನೇ ಕೊಂದ ಆರೋಪಿ. ತನಿಖೆ ನಂತರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 27 ವರ್ಷಗಳ ಹಿಂದೆ ಪಾಲಾಕ್ಷ ಜೊತೆ ವಿವಾಹವಾಗಿದ್ದ ಶಕುಂತಲಾ, ಮಕ್ಕಳಿಲ್ಲದ ಕಾರಣ ಮನೆಯಲ್ಲಿ…

Read More