ಮುತ್ತಪ್ಪ ರೈ ಹೆಸರು ಕಾರ್ಯಕರ್ತರಿಂದ ಸದಾ ನೆನಪು.
ವೀರಮಾರ್ಗ ನ್ಯೂಸ್ :ಧಾರವಾಡ ಜಿಲ್ಲಾ : ಜಯ ಕರ್ನಾಟಕ ಜನಪರ ವೇದಿಕೆಯಿಂದ, ಗಣರಾಜ್ಯೋತ್ಸವದ ಪ್ರಯುಕ್ತ ಧಾರವಾಡದ ಶ್ರೀನಗರ ವೃತ್ತದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ನಮ್ಮ ವೇದಿಕೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗಣರಾಜ್ಯೋತ್ಸವನ್ನು ಆಚರಿಸಲಾಯಿತು, ಧ್ವಜಾರೋಹಣನ್ನು ಹುಬ್ಬಳ್ಳಿ ಖಾಸಗಿ ಶಾಲೆಯ ಗುರುಗಳಾದ ಶ್ರೀ, ಬಸವರಾಜ ಹುಬ್ಬಳ್ಳಿ ನೆರವೇರಿಸಿದರು, ಮುಖ್ಯ ಅತಿಥಿಗಳಾಗಿ ಶ್ರೀ, ಶಿವಾನಂದ ಹೊಸಮನಿ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಅಧೀಕ್ಷರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ…