
ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಜೀವನದ ಮುಖ್ಯ ದ್ಯಯವಾಗಿತ್ತು. ಡಾ.ರವೀಂದ್ರ
ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಜೀವನದ ಮುಖ್ಯ ದ್ಯಯವಾಗಿತ್ತು. ಡಾ.ರವೀಂದ್ರವೀರಮಾರ್ಗ ನ್ಯೂಸ್ ಶಿಗ್ಗಾವಿ : ತುಳಿತಕ್ಕೋಳಗಾದ ಸಮಾಜದಲ್ಲಿ ಜನಿಸಿ, ಅಡೆ, ತಡೆಗಳನ್ನು ಮೇಟ್ಟಿನಿಂತು ೩೨ ವಿಷಯಗಳಲ್ಲಿ ಪದವಿ ಪಡೆದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ರವರಿಗೆ ಸಲ್ಲುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಡಾ.ರವೀಂದ್ರ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಶ್ರೀ ಫಕ್ಕೀರೇಶ್ವರ ಸಭಾಭವನದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಆಶ್ರಯದಲ್ಲಿ ನಡೆದ ಅಂಬೇಡ್ಕರ್ ರವರ ೧೩೪ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನುದ್ದೇಸಿಸಿ ಮಾತನಾಡಿದ ಅವರು, ಅಂಬೇಡ್ಕರ್ ರವರು ಪುಸ್ತಕ ಪ್ರೇಮಿ ಯಾಗಿದ್ದರು….