ವೀರ ಮಾರ್ಗ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಸಾಲುಗಾರ….

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವಂತೆ ಸಂಸದ,ಬೊಮ್ಮಾಯಿ,ಕಚೇರಿ,ಎದುರು,ನೊಂದ,ಮಹಿಳೆಯರಿಂದ ಪ್ರತಿಭಟನೆ. ಹಾವೇರಿ ಜಿಲ್ಲೆಯಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿ ಯಾವುದೇ ರೀತಿ ಕಡಿಮೆಯಾಗಿಲ್ಲ. ಇದರಿಂದ ಸಾಲ ಪಡೆದ ಬಡ ಹೆಣ್ಣು ಮಕ್ಕಳು ಬೀದಿಗೆ ಬಂದಿದ್ದಾರೆ. ಫೈನಾನ್ಸ್ ಅವರ ದಬ್ಬಾಳಿಕೆಯಿಂದ‌ ಕುಟುಂಬ ಸಮೇತ ಊರೇ ಬಿಟ್ಟು ಹೋಗಿದ್ದಾರೆ. ಕೂಡಲೇ ಖಾಸಗಿ ಫೈನಾನ್ಸ್ ಕಡೆಯಿಂದ ಪಡೆದ ಸರ್ವ ಸಾಲವನ್ನು ಮನ್ನಾ ಮಾಡಬೇಕು ಅವರಿಗೆ ರಕ್ಷಣೆ ಕೊಟ್ಟು ಗೌರವದಿಂದ ಜೀವನ ನಡೆಸಲು ಅವಕಾಶ ನೀಡುಬೇಕು…

Read More

ವಿಶ್ವ ಕ್ಷೌರಿಕರ ದಿನ ಆಚರಣೆ – ಸನ್ಮಾನ…

ಅರಸಿಕೆರೆ ಗ್ಲಾಮರ್ ಕೇರ್ ಸಂಸ್ಥೆಯಿಂದ ವಿಶ್ವ ಕ್ಷೌರಿಕರ ದಿನ ಆಚರಣೆ – ಸನ್ಮಾನ… ಕ್ಷೌರಿಕರ ಜಾತಿ ಸಮೀಕ್ಷೆ; ಸವಿತಾ ಸಮಾಜ ಎಂದೇ ನಮೂದಿಸಿ’ ಕೃಷ್ಣಾ ಹಡಪದ ಕರೆ ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ : ಸವಿತಾ ಸಮಾಜಕ್ಕೆ ಸಂಬಂದಿಸಿದ 26 ಉಪಪಂಗಡದ ಕ್ಷೌರಿಕರು ವಿವಿಧ ಜಾತಿ ಸೂಚಕ ಹೆಸರುಗಳನ್ನು ಬಿಟ್ಟು, ಸಮುದಾಯದ ಮೂಲ ಹೆಸರನ್ನೇ ನೇರವಾಗಿ ಸವಿತಾ ಸಮಾಜ ಎಂದೇ ನಮೂದಿಸಬೆಕೇಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಸವಿತಾ ಸಮಾಜದ…

Read More

ಮೈಸೂರ ದಸರಾ ನೋಡ ಬನ್ನಿ…

ವೀರಮಾರ್ಗ ನ್ಯೂಸ್ : ಮೈಸೂರು ಜಿಲ್ಲಾ : 2025 ಮೈಸೂರು ದಸರಾದಲ್ಲಿ ಮಹೇಶ್ ಬಾಬು ಸುರ್ವೇ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಸಮೂಹ ನೃತ್ಯ ಪ್ರದರ್ಶನಕ್ಕೆ ಆಯ್ಕೆ ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ಸಮೂಹ ನೃತ್ಯ ಪ್ರದರ್ಶನಕ್ಕೆ ಆಯ್ಕೆಯಾಗಿದೆಗಾನ ಭಾರತಿ ಸಂಗೀತ ನೃತ್ಯ ಶಾಲೆ ಕುವೆಂಪು ನಗರ ಸಭಾಂಗಣದ ವೇದಿಕೆಯಲ್ಲಿ ಸಂಜೆ 7. ರಿಂದ ರವರೆಗೆ ಮಹೇಶ್ ಬಾಬು…

Read More

ನಿರುದ್ಯೋಗಿ ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ…

ವೀರಮಾರ್ಗ ನ್ಯೂಸ್ : ಶಿವಮೊಗ್ಗ : ನಗರ ಯುವ ಕಾಂಗ್ರೆಸ್ ವತಿಯಿಂದ ವಿಶ್ವಗುರು, ಸಬಕ ಸಾತ್ ಸಬಕಾ ವಿಕಾಸ್ ಘೋಷಣೆ ಮೂಲಕ ನಿರುದ್ಯೋಗಿ ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಆಚರಣೆ. ಇಂದು ಶಿವಮೊಗ್ಗ ನಗರ ಯುವ ಕಾಂಗ್ರೆಸ್ ವತಿಯಿಂದ ಖಾಸಗಿ ಬಸ್ ಸ್ಟ್ಯಾಂಡ್ ಮುಂಭಾಗದಲ್ಲಿ ಪದವೀಧರ ಯುವಕರೊಂದಿಗೆಶೂಪಾಲಿಶ್, ಪೇಪರ್, ತರಕಾರಿ, ಪಕೋಡ, ಮಾರುವುದರ ಮೂಲಕ ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್…

Read More

ವಾರದ ರಾಶಿ ಭವಿಷ್ಯ ಮೇಷದಿಂದ ಮೀನರಾಶಿಯವರಿಗೂ.

ಮೇಷ ರಾಶಿ : ಈ ವಾರ ಸಮಾಜದ ಅನೇಕ ಗೌರಾನ್ವಿತ ಜನರೊಂದಿಗೆ ಸಂವಹನ ನಡೆಸಲು ನಿಮಗೆ ಸಾಧ್ಯವಾಗುತ್ತದೆ. ಈ ಸಮಯದಲ್ಲಿ ನೀವು ಅವರ ವಿವಿಧ ಅನುಭವಗಳಿಂದ, ನಿಮ್ಮ ತಂತ್ರಗಳು ಮತ್ತು ಯೋಜನೆಗಳನ್ನು ರಚಿಸುವುದನ್ನು ಕಾಣಲಾಗುತ್ತದೆ. ಇದರಿಂದಾಗಿ ಭವಿಷ್ಯದಲ್ಲಿ ನಿಮ್ಮ ಹಣವನ್ನು ನೀವು ಬುದ್ದಿವಂತಿಕೆಯಿಂದ ಹೂಡಿಕೆ ಮಾಡಲು ಸಹಾಯ ಸಿಗುತ್ತದೆ. ಈ ವಾರ, ಮನೆಯ ಯಾವುದೇ ಸದಸ್ಯರೊಂದಿಗೆ ಅಥವಾ ಸ್ನೇಹಿತರೊಂದಿಗೆ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸುವುದನ್ನು ತಪ್ಪಿಸಿ. ಇಲ್ಲದಿದ್ದರೆ, ಆ ವ್ಯಕ್ತಿಯು ನಿಮ್ಮ ನಂಬಿಕೆಯ ತಪ್ಪು ಲಾಭವನ್ನು ಪಡೆದುಕೊಂಡು ನಿಮ್ಮನ್ನು…

Read More

ಅಪ್ರಾಪ್ತ ಬಾಲಕಿಗೆ ಮಗು ಕೊಟ್ಟ ಕಿರಾತಕ ಅರೆಸ್ಟ್,,,

ವೀರಮಾರ್ಗ ನ್ಯೂಸ್ : ಯಾದಗಿರಿ : ಯಾದಗಿರಿ ಜಿಲ್ಲೆಯ ಶಹಾಪುರ ವಸತಿ ಶಾಲೆಯೊಂದರಲ್ಲಿ ನಡೆದಿದ್ದ ಘಟನೆ,ವಸತಿ ಶಾಲೆಯ ಶೌಚಾಲಯದಲ್ಲಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣಯಾದಗಿರಿ ಜಿಲ್ಲೆಯ ಶಹಾಪುರ ವಸತಿ ಶಾಲೆಯೊಂದರಲ್ಲಿ ನಡೆದಿದ್ದ ಘಟನೆ,ಬಾಲಕಿ ಗರ್ಭಿಣಿಯಾಗಲು ಕಾರಣವಾದ ವ್ಯಕ್ತಿ ಅರೆಸ್ಟ್..! ಪರಮಣ್ಣ ಪೂಜಾರಿ (31) ಎಂಬ ಆರೋಪಿ ಅರೆಸ್ಟ್ ಶಹಪುರ ತಾಲೂಕಿನ ಕಕ್ಕೇರಾದ ಪರಮಣ್ಣ ಬಂಧಿತ ಆರೋಪಿ ಆರೋಪಿ ಪರಮಣ್ಣನನ್ನು ಅರೆಸ್ಟ್ ಮಾಡಿದ ಶಹಾಪುರ ಪೋಲಿಸರು ಆರೋಪಿ ಈಗಾಗಲೇ ಮದುವೆಯಾಗಿ ಮಗುವಿನ ತಂದೆಯೂ ಆಗಿದ್ದಾನೆ ಅಪ್ರಾಪ್ತ…

Read More

ವಿಡಿಯೋ ಹರಿ ಬಿಟ್ಟ ಯುವಕ ಅರೆಸ್ಟ್…

“ಹುಡುಗಿ, ಆಂಟಿ ಸರ್ವಿಸ್….” ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ…. ಮಡಿಕೇರಿ ಪೊಲೀಸರು ಹೆಣೆದ ಜಾಲಕ್ಕೆ ಬಲೆಗೆ ಬಿದ್ದ ಯುವಕ… ವೀರಮಾರ್ಗ ನ್ಯೂಸ್ : ಸಾಮಾಜಿಕ ಜಾಲತಾಣ ಇನ್ಮಾಗ್ರಾಂ ನಲ್ಲಿ ಕೊಡಗು ಜಿಲ್ಲೆಯ ಘನತೆಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದ ಆರೋಪಿಯೋರ್ವ ಮಡಿಕೇರಿ ಪೋಲಿಸರು ಹೆಣೆದ ಬಲೆಗೆ ಬಿದ್ದು ಜೈಲು ಪಾಲಾಗಿದ್ದಾನೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕು ಬೆಳಗಲಿ ಗ್ರಾಮದ ನಿವಾಸಿ ನಾಗಪ್ಪ ಹನುಮಂತ ಲಮಾಣಿ (26) ಎಂಬಾತ ಬಂಧನಕ್ಕೊಳಗಾಗಿರುವ ಆರೋಪಿ ಯಾಗಿದ್ದಾನೆ. ಕೊಡಗು ಜಿಲ್ಲಾ…

Read More

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರಿಗೂ…

ವಾರದ ರಾಶಿ ಭವಿಷ್ಯ 31-8-25 ರಿಂದ 6-9-25 ವರೆಗೂ, 12 ರಾಶಿ ಫಲ… ವೀರಮಾರ್ಗ ನ್ಯೂಸ್ : ASTROLOGY NEWS : ಮೇಷ ರಾಶಿ : ಈ ವಾರ ನೀವು ಎಲ್ಲಾ ರೀತಿಯ ಪ್ರಯಾಣವನ್ನು ಮಾಡಬೇಕು, ಇಲ್ಲದಿದ್ದರೆ, ಈ ಕಾರಣದಿಂದಾಗಿ ನೀವು ದಣಿದ ಮತ್ತು ಒತ್ತಡವನ್ನು ಅನುಭವಿಸುವಿರಿ. ಇದರ ನಕಾರಾತ್ಮಕ ಪರಿಣಾಮವು ನಿಮ್ಮ ಆರೋಗ್ಯದ ಮೇಲೂ ಕಂಡುಬರುತ್ತದೆ. ನಿಮ್ಮ ಕೆಲವು ಪ್ರಮುಖ ಯೋಜನೆಗಳನ್ನು ಈ ವಾರ ಜಾರಿಗೆ ತರಲಾಗುವುದು, ನಿಮಗೆ ಉತ್ತಮ ಮತ್ತು ಹೊಸ ಆರ್ಥಿಕ ಲಾಭವನ್ನು…

Read More

ಸಂಘಟನೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ…

ವೀರಮಾರ್ಗ ನ್ಯೂಸ್ : ಧಾರವಾಡ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಬಂಗ್ಲೆ, ರಾಜ್ಯ ಉಪಾಧ್ಯಕ್ಷರಾದ ಡಾ. ಎಸ್.ಎಸ್. ಪಾಟೀಲ್ ಹಾಗೂ ಸುಪ್ರೀಂ ಕೋರ್ಟ್ ಹಿರಿಯ ನ್ಯಾಯವಾದಿ ಶ್ರೀ ಮಂಜುನಾಥ ಮಾಡ್ಯಾಳ ಅವರ ನೇತೃತ್ವದಲ್ಲಿ, ಚೇತಕ್ ಟಿವಿ ನ್ಯೂಸ್ 24X7 ಪ್ರೈವೇಟ್ ಲಿಮಿಟೆಡ್‌ನ ಉಪಸಂಪಾದಕರಾದ ಶ್ರೀ ಸಂಗನಗೌಡ ಹೂವನ್ನವರ ಅವರನ್ನು ಧಾರವಾಡ ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘಟನೆಯ ಧಾರವಾಡ…

Read More

ಹುಬ್ಬಳ್ಳಿ-ಧಾರವಾಡ-ಬೆಳಗಾವಿ : ಟೆಕ್ಸಲರೇಶನ್-

ಹುಬ್ಬಳ್ಳಿ-ಧಾರವಾಡ-ಬೆಳಗಾವಿ : ಟೆಕ್ಸಲರೇಶನ್-೨೦೨೫ಕೆ.ಡಿ.ಇ.ಎಂ. ಸಂಸ್ಥೆ ಉಳಿದ ರಾಜ್ಯಗಳಿಗೆ ಮಾದರಿ: ಬಿ.ವಿ.ನಾಯ್ಡು ವೀರಮಾರ್ಗ ನ್ಯೂಸ್ : ಹುಬ್ಬಳ್ಳಿ-ಧಾರವಾಡ : ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್(ಕೆ.ಡಿ.ಇ.ಎಂ.) ರಾಜ್ಯದ ಡಿಜಿಟಲ್ ಆರ್ಥಿಕತೆಗೆ ಕೊಡುಗೆ ನೀಡಲಿದೆ. ತಂತ್ರಜ್ಞಾನ ಹೂಡಿಕೆಯನ್ನು ಉತ್ತೇಜಿಸುವುದರ ಜೊತೆಗೆ ಸಂಶೋಧನೆ ಮತ್ತು ಅಭಿವೃದ್ಧಿಗೆ ಬೆಂಬಲ ನೀಡುವುದು ಮುಖ್ಯ ಉದ್ದೇಶವಾಗಿದೆ. ಹೊಸ ಅವಕಾಶಗಳನ್ನು ಸೃಷ್ಟಿಸುವುದು, ಹೂಡಿಕೆ, ನೀತಿ ಅಭಿವೃದ್ಧಿ ಮತ್ತು ಜಾಗತಿಕ ಮಟ್ಟದಲ್ಲಿ ರಾಜ್ಯದ ಡಿಜಿಟಲ್ ಸಾಮರ್ಥ್ಯಗಳನ್ನು ಉತ್ತೇಜಿಸಲು ಕಾರ್ಯನಿರ್ವಹಿಸುತ್ತಿದೆ ಎಂದು ಕೆ.ಡಿ.ಇ.ಎಂ. ಅಧ್ಯಕ್ಷರಾದ ಬಿ.ವಿ. ನಾಯ್ಡು ಅವರು ಹೇಳಿದರು.ಬೆಳಗಾವಿ ಸುವರ್ಣ…

Read More