ವೀರಾ ಮಾರ್ಗ

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿರುದ್ಧ ಉಭಯ ಸದನಗಳಲ್ಲಿ ಹೋರಾಡುತ್ತೇವೆ : ವಿಜಯೇಂದ್ರ ಎಚ್ಚರಿಕೆ

ವೀರಮಾರ್ಗ ನ್ಯೂಸ್ : ಬೆಂಗಳೂರು : ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ, ಇದನ್ನು ಸಮಗ್ರ ಕರ್ನಾಟಕದ ಸರ್ವ ಜನರ ಆಶಯ ಹಾಗೂ ಹಿತಾಸಕ್ತಿಗೆ ಪೂರಕವಾಗಿ ನಾವು ಉಭಯ ಸದನ ಗಳಲ್ಲೂ ಗುತ್ತಿಗೆ ಕಾಮಗಾರಿ ಮೀಸಲಾತಿ ನಿರ್ಣಯವನ್ನು ವಿರೋಧಿಸಿ ಹೋರಾಡುತ್ತೇವೆ.ನಮ ಹೋರಾಟಕ್ಕೆ ಸರ್ಕಾರ ಬಗ್ಗದಿದ್ದರೆ ಜನರ ಮುಂದೆ ಈ ಹೋರಾಟವನ್ನು ಕೊಂಡೊಯ್ಯುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ತಮ ಅಧಿಕೃತ ಸಾಮಾಜಿಕ…

Read More

ಯುಪಿಯಿಂದ ಬ್ಯಾಂಕ್ ರಾಬರಿ : ದರೋಡೆಕೋರರನ್ನು ಸಿನಿಮಾ ಸ್ಟೈಲಲ್ಲಿ ಸೆರೆಹಿಡಿದ ದಾವಣಗೆರೆ ಪೊಲೀಸರು

ವೀರಮಾರ್ಗ ನ್ಯೂಸ್ : ದಾವಣಗೆರೆ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ ದರೋಡೆಗೆ ಬಂದಿದ್ದ ಉತ್ತರ ಪ್ರದೇಶದ ದರೋಡೆಕೋರರ ತಂಡದ ಮೇಲೆ ದಾವಣಗೆರೆ ಪೊಲೀಸರು ಗುಂಡು ಹಾರಿಸಿ ನಾಲ್ವರನ್ನು ಸೆರೆ ಹಿಡಿದಿದ್ದಾರೆ. ರಾಜ್ಯದಲ್ಲಿ ನಡೆದಿದ್ದ ಕೋಟ್ಯಾಂತರ ರೂ. ಮೌಲ್ಯದ ದರೋಡೆ ಪ್ರಕರಣಗಳು ಬಯಲಿಗೆ ಬಂದಿದೆ.ಒಬ್ಬ ದರೋಡೆಕೋರ ಗುಂಡೇಟಿನಿಂದ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹೊನ್ನಾಳಿ ತಾಲೂಕಿನ ಅರಬಘಟ್ಟದಲ್ಲಿ ಇಂದು ಮುಂಜಾನೆ 1.40ರ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ಉತ್ತರ ಪ್ರದೇಶ ಮೂಲದ ಹಜರತ್‌ ಆಲಿ (50), ಅಸ್ಲಾಂ ಟನ್‌ ಟನ್‌…

Read More

ಶಿಗ್ಗಾವ್ ತಾಲೂಕಿನ ನಾಗನೂರು ಕೆರೆ ಬಳಿ ಆನೆಗಳ ಹಿಂಡು ಪ್ರತ್ಯಕ್ಷ

ವೀರಮಾರ್ಗ ನ್ಯೂಸ್ : ಹಾವೇರಿ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಜಿಲ್ಲೆಯ ಶಿಗ್ಗಾವ್ ತಾಲೂಕಿನ ನಾಗನೂರು ಕೆರೆ ಬಳಿ ಭಾನುವಾರ ಕಂಡು ಬಂದಿವೆ.ಬೆಳಗಿನ ಜಾವ ಆನೆಗಳು ಕೆರೆಯ ಪಕ್ಕದ ರಸ್ತೆ ಮೇಲೆ ಓಡಾಡುತ್ತಿದ್ದವು ಆನೆಗಳ ಹಿಂಡು ಇರುವುದು ಗೊತ್ತಾಗಿದೆ. ಸ್ಥಳೀಯರು ಆನೆಯ ಫೋಟೋ ಸೆರೆ ಹಿಡಿದಿದ್ದಾರೆ, ಈಗಾಗಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಈಗಾಗಲೇ ಜಾಗೃತಿ ಸಹ ಮೂಡಿಸಲಾಗಿದೆ ಸದ್ಯ ಆನೆಗಳು ಕೆರೆಯ ಸುತ್ತಮುತ್ತ ಇವೆ…

Read More

ಹಾಲಿನ ದರ ಏರಿಕೆಗೆ ಹೋಟೆಲ್‌ ಸಂಘಗಳ ವಿರೋಧ

ವೀರಮಾರ್ಗ ನ್ಯೂಸ್ : ಬೆಂಗಳೂರು: ನಂದಿನಿ ಹಾಲು ದರ ಏರಿಕೆ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ಭಾರಿ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಜ್ಯ ಸರಕಾರ ಹಾಗೂ ಕರ್ನಾಟಕ ಹಾಲು ಮಹಾಮಂಡಳಗಳಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಜಿ.ಕೆ ಶೆಟ್ಟಿ, ಒಂದೊಮೆ ದರ ಹೆಚ್ಚಳ ಮಾಡಿದರೆ ಹೋಟೆಲ್‌ ಉದ್ಯಮದ ಮೇಲೆ ಅದು ದೊಡ್ಡ ಮಟ್ಟದ ನಕಾರಾತಕ ಪರಿಣಾಮ ಬೀರಲಿದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.ಕಾಫಿ ಪುಡಿ ದರ ಆಕಾಶಕ್ಕೇರಿದೆ. ಈಗ ಹಾಲಿನ ಬೆಲೆ ಹೆಚ್ಚಳಗೊಂಡರೆ ಚಹಾ, ಕಾಫಿ ಯಂತಹ…

Read More

ಪಾದಯಾತ್ರೆ ಮಾಡುವ ಭಕ್ತರಿಗೆ,ನೀರಿನ,ಬಾಟಲಿಯನ್ನು,ಚೀಲಗಳನ್ನುಉಚಿತವಾಗಿ.

ವಿತರಿಸಲಾಗುತ್ತದೆ. ಚೀಲದಲ್ಲಿ ನೀರಿನ ಬಾಟಲಿ ಇಟ್ಟುಕೊಂಡು ಹೆಗಲಿಗೆ ಹಾಕಿಕೊಂಡು1 ವೀರಮಾರ್ಗ ನ್ಯೂಸ್ : ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ಆದೇಶದಂತೆ ಶ್ರೀಶೈಲಕ್ಕೆ ಪಾದಯಾತ್ರೆ ಮಾಡುವ ಭಕ್ತರಿಗೆ ನೀರಿನ ಬಾಟಲಿಯನ್ನು ಇಟ್ಟುಕೊಳ್ಳಲು ಬಟ್ಟೆಯ ಚೀಲಗಳನ್ನು ಹೊಲಿದು ಉಚಿತವಾಗಿ ವಿತರಿಸಲಾಗುತ್ತದೆ. ಚೀಲದಲ್ಲಿ ನೀರಿನ ಬಾಟಲಿ ಇಟ್ಟುಕೊಂಡು ಹೆಗಲಿಗೆ ಹಾಕಿಕೊಂಡು ನಡೆದರೆ ಕೈಗಳಿಗೆ ತ್ರಾಸು ಆಗುವುದಿಲ್ಲ. ಕೈಗಳು ನೋಯುವುದಿಲ್ಲ. ಆಯಾಸವಾಗುವುದಿಲ್ಲ. ಇದರಿಂದ ಪಾದಯಾತ್ರೆಯಲ್ಲಿ ಉತ್ಸಾಹದಿಂದ ಭಾಗವಹಿಸಬಹುದಾಗಿದೆ.ಚಡಚಣ ಮತ್ತು ಸುತ್ತಮುತ್ತಲಿನ ಗ್ರಾಮಗಳ ಪಾದಯಾತ್ರಿ ಭಕ್ತರು ನೀರಿನ ಬಾಟಲಿ ಇಡುವ ಬಟ್ಟೆಯ ಚೀಲಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದು….

Read More

ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ-10ಸಾವಿರ ದಂಡ.

ಗದಗ: ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಲ್ತ್ ಕ್ಯಾಂಪ್ ನಲ್ಲಿ ಇರುವ ಒಂಟಿ ಮಹಿಳೆ ವಾಸವಿದ್ದ ಮನೆಗೆ ನುಗ್ಗಿ ವೃದ್ದ ಮಹಿಳೆ ಕೊಲೆಗೈದು ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಐದು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಶೇಷನ್ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ : ಗದಗ್ ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಲ್ತ್ ಕ್ಯಾಂಪ್ನಲ್ಲಿ ಇರುವ ಒಂಟಿ ಮಹಿಳೆ ವಾಸವಿದ್ದು, ಮನೆಗೆ…

Read More

ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ.

ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ತಾಲೂಕಿನ ಶಾಲೆ ಕೇಂದ್ರ ಪುರಸ್ಕೃತ, ಪಿಎಂಶ್ರೀ ಶಾಲೆಯನ್ನಾಗಿ ಪರಿವರ್ತನೆ. ವೀರಮಾರ್ಗ ನ್ಯೂಸ್ : ಡಲಗಿ : ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೊಂದು ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯು ಆಯ್ಕೆಯಾಗಿದ್ದು, ತಾಲ್ಲೂಕಿನ ಅರಳಿ ಮಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೇಂದ್ರ ಪುರಸ್ಕೃತ ಪಿ ಎಂಶ್ರೀ ಶಾಲೆಯನ್ನಾಗಿ ಪರಿವರ್ತನೆ ಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ದೇಶದಲ್ಲಿನ ಗ್ರಾಮೀಣ ಪ್ರದೇಶದ ಶಾಲೆಗಳನ್ನು ಕೇಂದ್ರೀಯ ಶಾಲೆಗಳ ರೀತಿಯಲ್ಲಿ ಸ್ಥಾಪಿಸಿ ಗುಣಮಟ್ಟದ ಶಿಕ್ಷಣವನ್ನು…

Read More

Hindu Vs Vedic ; “ಹಿಂದೂ Vs ವೈದಿಕ…”

ಸಿಂಧೂ ಕಣಿವೆಯ ಶಿವ-ದ್ರಾವಿಡ ಸಂಸ್ಚೃತಿಯ ೪೬೦೦ ವರ್ಷಗಳ ಹಿಂದೆ ಈ ನೆಲದಲ್ಲಿ…“ಇಂದ್ರ ಯಾರು ಎಂದು ಯಾರಿಗೂ ಗೊತ್ತಿರಲಿಲ್ಲ…ರಾಮಚಂದ್ರನ ವಿಳಾಸವಿರಲಿಲ್ಲ…ಪಂಚ-ಪಾಂಡವರ ಹೆಸರು ಗೊತ್ತಿರಲಿಲ್ಲ… ಆಗ ಇಲ್ಲಿದ್ದದ್ದು ಒಂದೇˌ ಅದು… “ಶಿವಶಂಭೋ…” ಹಿಂದೂ ಬಹುಜನರ ಪೂರ್ವಜರ ಸಂಸ್ಕೃತಿಯಲ್ಲಿ ‘ಶಿವ’ ಅಥವಾ ‘ಶಂಕರ್’ ಬಹಳ ಮುಖ್ಯವಾದ ಹೆಸರು. ಇಂದ್ರ ವೈದಿಕರ ದೇವರು. ವೇದಗಳಿಗಿಂತ ಮೊದಲು ಇಂದ್ರನ ಅಸ್ತಿತ್ವಕ್ಕೆ ಯಾವುದೇ ಪುರಾವೆಗಳು ಲಭ್ಯವಿಲ್ಲ. ವೇದಕಾಲದ ನಂತರ ರಾಮಾಯಣ-ಮಹಾಭಾರತ ಕಥೆಗಳು ಸೃಷ್ಟಿಯಾದವು. ಅವೆಲ್ಲವುಕ್ಕಿಂತ ಮೊದಲು ಈ ನೆಲದಲ್ಲಿ ಇದ್ದದ್ದು ಶಿವಶಂಕರ ಮಾತ್ರ… ಹಿಂದೆ ಮತ್ತು…

Read More

ಮುಂದಿನ ವರ್ಷದಿಂದ ರಾಜ್ಯದಲ್ಲಿ ಹೆಚ್ಚುವರಿ ಅದಾಯದ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ ಭರವಸೆ

ವೀರಮಾರ್ಗ ನ್ಯೂಸ್ : ಬೆಂಗಳೂರು : ಮುಂದಿನ ವರ್ಷದಿಂದ ರಾಜ್ಯದಲ್ಲಿ ಹೆಚ್ಚುವರಿ ಅದಾಯದ (ರೆನ್ ಸರ್ ಪಾಸ್) ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ರಾಜ್ಯದ ಸಾಲದ ಕುರಿತು ಆರೋಪ ಪ್ರತ್ಯಾರೋಪಗಳು ಮಾತಿನ ಚಕಮಕಿ ನಡೆಯಿತು.ವಿರೋಧಪಕ್ಷದ ನಾಯಕ ಆ‌ರ್.ಅಶೋಕ್, 4.09 ಲಕ್ಷ ಕೋಟಿ ಗಾತ್ರದ ಬಜೆಟ್‌ನಲ್ಲಿ 3.11 ಲಕ್ಷ ಕೋಟಿ ರೂ. ರಾಜಸ್ವ ವೆಚ್ಚವನ್ನು ನಿಗದಿ ಮಾಡಲಾಗಿದೆ. ಇದು ಶೇ.76 ರಷ್ಟಿದ್ದರೆ ಬಂಡವಾಳ ವೆಚ್ಚಕ್ಕೆ ಕೇವಲ 17.4 ರಷ್ಟು ಮೀಸಲಿಡಲಾಗಿದೆ. 11.36…

Read More

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ

ವೀರಮಾರ್ಗ ನ್ಯೂಸ್ : ಬೆಂಗಳೂರು : ದಿನದಿಂದ ದಿನಕ್ಕೆ ಸೈಬರ್‌ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಫೇಕ್‌ ನ್ಯೂಸ್‌‍ (ಸುಳ್ಳು ಸುದ್ದಿ) ಹಬ್ಬಿಸುವವರ ಕಟ್ಟು ನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಎಚ್ಚರಿಕೆ ನೀಡಿದ್ದಾರೆ.ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ನವೀನ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಒಂದು ವರ್ಷದ ಅವಧಿಯಲ್ಲಿ 22 ಸಾವಿರ ಸೈಬರ್‌ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ. ಇದರ…

Read More