
ಏ.೨೭ರೊಳಗೆ ಭಾರತ ಬಿಟ್ಟು ತೆರಳಿ, ಪಾಕ್ ಪ್ರಜೆಗಳಿಗೆ ಕೇಂದ್ರದ ಖಡಕ್ ಎಚ್ಚರಿಕೆ
ಏ.೨೭ರೊಳಗೆ ಭಾರತ ಬಿಟ್ಟು ತೆರಳಿ, ಪಾಕ್ ಪ್ರಜೆಗಳಿಗೆ ಕೇಂದ್ರದ ಖಡಕ್ ಎಚ್ಚರಿಕೆವೀರಮಾರ್ಗ ನ್ಯೂಸ್ ನವದೆಹಲಿ : ಇದೇ ಏ.೨೭ರೊಳಗೆ ಭಾರತ ಬಿಟ್ಟು ತೊಲಗುವಂತೆ ಪಾಕ್ ಪ್ರಜೆಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.ಜಮ್ಮು ಕಾಶ್ಮೀರದ ಪಹಗ್ಲಾಮ್ ನಲ್ಲಿ ಉಗ್ರರ ದಾಳಿ ನಡೆದ ಬೆನ್ನಲ್ಲೇ ಪಾಕಿಸ್ತಾನ ಪ್ರಜೆಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.ಪಾಕ್ ಪ್ರಜೆಗಳ ಎಲ್ಲಾ ರೀತಿಯ ವೀಸಾಗಳನ್ನು ಸರ್ಕಾರ ಇಂದು ಸ್ಥಗಿತಗೊಳಿಸಿದ್ದು, ಮೆಡಿಕಲ್ ವೀಸಾಗಳಿಗೆ ಏ.೨೯ರವೆಗೆ ಅವಕಾಶ ಕಲ್ಪಿಸಿದೆ. ಎಲ್ಲಾ ರೀತಿಯ ವೀಸಾಗಳನ್ನು ಗುರುವಾರ ಸ್ಥಗಿತಗೊಳಿಸಿದ್ದು, ಏ.೨೭ರೊಳಗೆ ಭಾರತ…