ವೀರ ಮಾರ್ಗ

ವಾರದ ರಾಶಿ ಭವಿಷ್ಯ – ಮೇಷ ದಿಂದ ಮೀನ ರಾಶಿಯವರಗೆ.

ವಾರದ ರಾಶಿ ಭವಿಷ್ಯ – ಮೇಷ ದಿಂದ ಮೀನ ರಾಶಿಯವರಗೆ. 13.04.2025 to 19.04.2025) ವೀರಮಾರ್ಗ ನ್ಯೂಸ್ :ಮೇಷ ರಾಶಿ ಭವಿಷ್ಯ : ಈ ವಾರ ನಿಮ್ಮ ಕೆಟ್ಟ ನಡವಳಿಕೆಯ ಕಾರಣದಿಂದಾಗಿ, ನಿಕಟ ಸ್ನೇಹಿತ ಅಥವಾ ಆಪ್ತರು ನಿಮ್ಮೊಂದಿಗಿನ ಸಂಬಂಧವನ್ನು ಮುರಿಯಬಹುದು. ಇದರ ನೇರವಾದ ಪರಿಣಾಮವು ನಿಮ್ಮ ಕುಟುಂಬ ಜೀವನದ ಮೇಲೆ ಬೀರುತ್ತದೆ. ನಿಮ್ಮ ನಡವಳಿಕೆಯಲ್ಲಿ ಸೌಮ್ಯತೆಯನ್ನು ತನ್ನಿ ಮತ್ತು ಇತರರೊಂದಿಗೆ ಯಾವುದೇ ರೀತಿಯ ವಿವಾದಕ್ಕೆ ಒಳಗಾಗಬೇಡಿ. ಯಾವುದೇ ಯೋಜನೆಯನ್ನು ಮಾಡುವ ಮೊದಲು, ಅವರಿಗೆ ಸಮಯವಿದೆಯೇ ಅಥವಾ…

Read More

ವರ್ಷಾಂತ್ಯಕ್ಕೆ ಶೇ.೧೦೦ರಷ್ಟು ಲೆವಲ್ ಕ್ರಾಸಿಂಗ್ ಗುರಿ

ವರ್ಷಾಂತ್ಯಕ್ಕೆ ಶೇ.೧೦೦ರಷ್ಟು ಲೆವಲ್ ಕ್ರಾಸಿಂಗ್ ಗುರಿ : ೩ ಜಿಲ್ಲೆಗಳಲ್ಲಿವಂದೇಭಾರತ ರೈಲು ಆರಂಭಕ್ಕೆ ಶೀಘ್ರ ಚಾಲನೆ: ಕೇಂದ್ರ ಸಚಿವ ವಿ. ಸೋಮಣ್ಣ ಭರವಸೆವೀರಮಾರ್ಗ ನ್ಯೂಸ್ ಹಾವೇರಿ : ದೇಶದಲ್ಲಿ ಸದ್ಯ ೧೦೪ ಸ್ಥಳಗಳಿಂದ ವಂದೇಭಾರತ ರೈಲು ಓಡಾಡುತ್ತಿದ್ದು, ಈ ಪೈಕಿ ರಾಜ್ಯದಲ್ಲೇ ನಾಲ್ಕು ಸ್ಮಗಳಿಂದ ಓಡಾಡುತ್ತಿವೆ. ಶೀಘ್ರದಲ್ಲೇ ಹೊಸದಾಗಿ ರಾಜ್ಯದ ಮೂರು ಜಿಲ್ಲೆಗಳಿಂದ ವಂದೇಭಾರತ ರೈಲು ಓಡಾಟಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.ನಗರದ ರೈಲು ನಿಲ್ದಾಣದಲ್ಲಿ…

Read More

ಮೌಲ್ಯಾಧಾರಿತ ಜೀವನದಿಂದ ಬದುಕಿಗೆ ಬೆಲೆ : ರಂಭಾಪುರಿಶ್ರೀ

ಮೌಲ್ಯಾಧಾರಿತ ಜೀವನದಿಂದ ಬದುಕಿಗೆ ಬೆಲೆ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಆಲ್ದೂರು : ಬದುಕು ವಿಕಾಸಗೊಳ್ಳಲು ಆಧ್ಯಾತ್ಮ ಜ್ಞಾನ ಬೇಕು. ಸಿದ್ಧಾಂತ ರಹಿತ ಜೀವನ ದಿಕ್ಸೂಚಿ ಇಲ್ಲದ ನೌಕೆಯಂತೆ. ಸ್ವಾರ್ಥ ರಹಿತ ಬದುಕಿಗೆ ಬೆಲೆ ಬಲ ಇದೆ. ಮೌಲ್ಯಾಧಾರಿತ ಪರಿಪಾಲನೆಯಿಂದ ಮಾನವ ಜೀವನಕ್ಕೆ ಬೆಲೆ ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶುಕ್ರವಾರ ನಗರದಲ್ಲಿ ಶ್ರೀ ಮಹಾಗಣಪತಿ ಪುನರ್ ಪ್ರತಿಷ್ಠಾಪನಾ ಪ್ರಯುಕ್ತ ಸಂಯೋಜಿಸಿದ ಮಂಡಲ ಪೂಜಾ ಸಮಾರೋಪ ಅಂಗವಾಗಿ ಜರುಗಿದ ಜನ ಜಾಗೃತಿ ಸಮಾರಂಭದ ಸಾನ್ನಿಧ್ಯ…

Read More

ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಪ್ರೋತ್ಸಾಹಬೇಕು : ದುಂಡಿಗೌಡ್ರ

ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಪ್ರೋತ್ಸಾಹಬೇಕು : ದುಂಡಿಗೌಡ್ರವೀರಮಾರ್ಗ ನ್ಯೂಸ್ ಶಿಗ್ಗಾವಿ : ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಪ್ರತಿವರ್ಷ ನಮ್ಮ ಸೇವಾ ಸಂಸ್ಥೆ ಆಶ್ರಯದಲ್ಲಿ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಿ ನುರಿತ ತರಬೇತಿದಾರರಿಂದ ತರಬೇತಿ ನೀಡುವ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಲಾಗುತ್ತದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.ತಾಲೂಕಾ ಕ್ರೀಡಾಂಗಣದಲ್ಲಿ ಭಾರತ ಸೇವಾ ಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ೨೦ ದಿನಗಳ ಉಚಿತ ಬೆಸಿಗೆ ಶಿಬಿರ ಕಾರ್ಯಕ್ರಮವನ್ನುದ್ದೇಸಿಸಿ ಮಾತನಾಡಿದ ಅವರು, ಬೆಸಿಗೆ ಶಿಬಿರ ಮಕ್ಕಳಿಗೆ…

Read More

ನಿಧನವಾರ್ತೆ

ನಿಧನವಾರ್ತೆವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ವನಹಳ್ಳಿ ಗ್ರಾಮದ ಹಡಪದ ಸಮಾಜದ ಹಿರಿಯರಾದ ಹನಮಂತಪ್ಪ ಕ್ಷೌರದ (೭೬) ಗುರುವಾರ ನಿಧನರಾದರು.ಮೃತರು ಪುತ್ರ, ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಇಂದು ವೀರಕೇಸರಿ ಸೇವಾ ಸಮಿತಿಯಿಂದ ರಾಮನವಮಿ, ಹನುಮ ಜಯಂತಿ

ಇಂದು ವೀರಕೇಸರಿ ಸೇವಾ ಸಮಿತಿಯಿಂದ ರಾಮನವಮಿ, ಹನುಮ ಜಯಂತಿವೀರಮಾರ್ಗ ನ್ಯೂಸ್ ಶಿಗ್ಗಾವಿ: ಪಟ್ಟಣದ ವೀರಕೇಶರಿ ಸೇವಾ ಸಮಿತಿ ಆಶ್ರಯದಲ್ಲಿ ೧೩ ನೇ ವರ್ಷದ ಶ್ರೀ ರಾಮನವಮಿ ಹಾಗು ಹನುಮಜಯಂತಿ ಅಂಗವಾಗಿ ಏ.೧೨ ಶನಿವಾರ ಪ್ರಾಥ:ಕಾಲ ಶ್ರೀ ಆಂಜನೇಯ ಸ್ವಾಮಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ಮಧ್ಯಾಹ್ನ ಅನ್ನಪ್ರಸಾದ ಸೇವೆ ನಡೆಯಲಿದೆ. ಏ.೧೩ ರವಿವಾರ ಸಂಜೆ ೪ ಗಂಟೆಗೆ ಹನುಮಜಯಂತಿ ನಿಮಿತ್ಯ ಶ್ರೀ ರಾಮನ ನೂತನ ಮೂರ್ತಿಯ ಮೇರವಣಿಗೆಗೆ ಶಾಸಕ ಯಾಸೀರಹಮ್ಮದ ಖಾನ…

Read More

ಸಂಸದರ ಮೇಲೆ ಕಾಂಗ್ರೆಸ್ ಗೂಂಡಾಗಿರಿ : ಜೆಡಿಎಸ್ ಆರೋಪ

ಸಂಸದರ ಮೇಲೆ ಕಾಂಗ್ರೆಸ್ ಗೂಂಡಾಗಿರಿ : ಜೆಡಿಎಸ್ ಆರೋಪವೀರಮಾರ್ಗ ನ್ಯೂಸ್ ಬೆಂಗಳೂರು : ಚಿಂತಾಮಣಿಯಲ್ಲಿ ನಿರ್ಮಾಣವಾಗಲಿರುವ ೫೦ ಹಾಸಿಗೆಗಳ ತೀವ್ರ ನಿಗಾ ಆರೈಕೆ ಘಟಕ ಕಟ್ಟಡದ ಶಂಕುಸ್ಥಾಪನೆ ವೇಳೆ ಆಗಿದ್ದ ಶಿಷ್ಟಾಚಾರ ಉಲ್ಲಂಘನೆಯನ್ನು ಕೋಲಾರ ಸಂಸದ ಎಂ.ಮಲ್ಲೇಶ್ ಬಾಬು ಅವರು ಪ್ರಶ್ನಿಸಿದ್ದಕ್ಕೆ ಸಚಿವ ಡಾ. ಎಂ.ಸಿ.ಸುಧಾಕರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೊಂಡಾಗಿರಿ ಪ್ರದರ್ಶಿಸಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ತನ್ನ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ…

Read More

ರಾಯರೆಡ್ಡಿ ಯೂಟರ್ನ್ : ಹೆಚ್.ಡಿ.ಕುಮಾರಸ್ವಾಮಿ ಲೇವಡಿ

ರಾಯರೆಡ್ಡಿ ಯೂಟರ್ನ್ : ಹೆಚ್.ಡಿ.ಕುಮಾರಸ್ವಾಮಿ ಲೇವಡಿವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯವು ಭ್ರಷ್ಟಾಚಾರದಲ್ಲಿ ದೇಶದಲ್ಲಿಯೇ ನಂಬರ್ ಒನ್ ಆಗಿದೆ ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಯೂ ಟರ್ನ್ ಹೊಡೆದಿರುವ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಗುಣಗಾನ ಮಾಡಿರುವ ರಾಯರೆಡ್ಡಿ ಅವರಿಗೆ ಟಾಂಗ್ ಕೊಟ್ಟಿರುವ ಅವರು, ಸರಣಿ ಹಗರಣಗಳ ಸಿದ್ವಿಲಾಸಿ ಸಿಎಂ ಬಗ್ಗೆ ನಿಮಗೆ ಗೊತ್ತಿಲ್ಲವೇ ಎಂದು ಕಾಲೆಳೆದಿದ್ದಾರೆ.ಈ ಬಗ್ಗೆ…

Read More

ಜಾತಿ ಗಣತಿ ಒಮ್ಮತದ ನಿರ್ಧಾರ : ಸತೀಶ್ ಜಾರಕಿಹೊಳಿ

ಜಾತಿ ಗಣತಿ ಒಮ್ಮತದ ನಿರ್ಧಾರ : ಸತೀಶ್ ಜಾರಕಿಹೊಳಿವೀರಮಾರ್ಗ ನ್ಯೂಸ್ ಬೆಂಗಳೂರು : ಜಾತಿ ಗಣತಿ ವರದಿ ಕುರಿತು ಎಲ್ಲರ ಅಭಿಪ್ರಾಯ ಪಡೆದು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ವರದಿಯಲ್ಲಿ ಏನಿದೆ? ಏನಿಲ್ಲ ಎಂಬುದು ಯಾರಿಗೂ ಗೊತ್ತಿಲ್ಲ. ಅದು ಮೊದಲು ಬಹಿರಂಗವಾಗಲಿ. ಆನಂತರ ಎಲ್ಲರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು. ಯಾವ ನಿರ್ಧಾರ ಎಂದು ಈಗಲೇ ಹೇಳಲು ಸಾಧ್ಯವಿಲ್ಲ…

Read More

ತಮಿಳುನಾಡಿನಲ್ಲಿ ಬಿಜೆಪಿ ಬಲವರ್ಧನೆಗೆ ಅಮಿತ್ ಶಾ ಪ್ಲಾನ್

ತಮಿಳುನಾಡಿನಲ್ಲಿ ಬಿಜೆಪಿ ಬಲವರ್ಧನೆಗೆ ಅಮಿತ್ ಶಾ ಪ್ಲಾನ್ವೀರಮಾರ್ಗ ನ್ಯೂಸ್ ಚೆನ್ನೈ : ಮುಂಬರವು ೨೦೨೬ರ ತಮಿಳುನಾಡು ವಿಧಾನಸಭೆ ಚುನಾವಣೆ ಗಮನದಲ್ಲಿರಿಸಿಕೊಂಡು ಬಿಜೆಪಿ ಪಕ್ಷವನ್ನು ಬಲವರ್ಧನೆಗೊಳಿಸುವ ಕಾರ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈ ಹಾಕಿದ್ದಾರೆ.ತಡರಾತ್ರಿ ಚೆನ್ನೈಗೆ ಆಗಮಿಸಿದ ಅಮಿತ್ ಶಾ, ತಮಿಳುನಾಡಿನಲ್ಲಿ ಪಕ್ಷದ ಕಾರ್ಯಚಟುವಟಿಕೆಯನ್ನು ಪರಿಶೀಲಿಸುವ ನಿರೀಕ್ಷೆಯಿದೆ ಮತ್ತು ರಾಜ್ಯದಲ್ಲಿ ಮೈತ್ರಿ ಸಾಧ್ಯತೆಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.ನಾವು ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದೇವೆ. ಸಾಮಾನ್ಯವಾಗಿ, ನಾವು ಚುನಾವಣೆಗೆ ಒಂದು ವರ್ಷ ಮುಂಚಿತವಾಗಿ ನಮ್ಮ ಪ್ರಾಥಮಿಕ ಕೆಲಸವನ್ನು…

Read More