ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ್ ಅವರ ಸಂವಿಧಾನ ಜಗತ್ತಿಗೆ ಗುರು
ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ್ ಅವರ ಸಂವಿಧಾನ ಜಗತ್ತಿಗೆ ಗುರುಎಪ್ರಿಲ್ ೧೪ ರಂದು ಮಧಾಹ್ನ ೧೨:೦೦ ಗಂಟೆಗೆ ನಗರದ ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ , ವಿವಿಧ ದಲಿತ ಪರ ಸಂಘಟನೆಗಳಿಂದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ೧೩೪ ನೇ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು. ಜಗಜೀವನ ರಾಮ್ ೧೧೮ ನೇಯ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ. ತನ್ನಿಮಿತ್ತ ಈ ಲೇಖನ….