ಆಶ್ರಯ ನಿವೇಶನಗಳ ಯೋಜನೆಯಲ್ಲಿ ಅವ್ಯವಹಾರ ತನಿಖೆಗೆ ಕರವೇ ಪ್ರವೀಣ ಶೆಟ್ಟಿ ಬಣ ಆಗ್ರಹ
ಆಶ್ರಯ ನಿವೇಶನಗಳ ಯೋಜನೆಯಲ್ಲಿ ಅವ್ಯವಹಾರ ತನಿಖೆಗೆ ಕರವೇ ಪ್ರವೀಣ ಶೆಟ್ಟಿ ಬಣ ಆಗ್ರಹವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪಟ್ಟಣದ ಪುರಸಭೆಯಲ್ಲಿ ಬಡವರಿಗಾಗಿ ನೀಡುವ ಉದ್ದೇಶದಿಂದ ಇರುವ ಆಶ್ರಯ ನಿವೇಶನಗಳಿಗಾಗಿ ಭೂಮಿ ಖರೀದಿ ಮತ್ತು ನಿವೇಶನ ಹಂಚಿಕೆಯಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದ್ದು ಜಿಲ್ಲಾಧಿಕಾರಿಗಳು ಕೂಡಲೇ ಈ ಕುರಿತು ಸಮಗ್ರ ತನಿಖೆ ನಡೆಸಿ ಬಡ ಜನತೆಗೆ ನಿವೇಶನಗಳು ದೊರಕುವಂತೆ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣಶೆಟ್ಟಿ ಬಣ)ದ ತಾಲೂಕ ಅಧ್ಯಕ್ಷ ಮಹೇಶ ಕಲಘಟಗಿ ಆಗ್ರಹಿಸಿದರು. ಅವರು ಈ ಕುರಿತು ಕರವೇ ವತಿಯಿಂದ…