ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಪ್ರೋತ್ಸಾಹಬೇಕು : ದುಂಡಿಗೌಡ್ರ
ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಪ್ರೋತ್ಸಾಹಬೇಕು : ದುಂಡಿಗೌಡ್ರವೀರಮಾರ್ಗ ನ್ಯೂಸ್ ಶಿಗ್ಗಾವಿ : ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಪ್ರತಿವರ್ಷ ನಮ್ಮ ಸೇವಾ ಸಂಸ್ಥೆ ಆಶ್ರಯದಲ್ಲಿ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಿ ನುರಿತ ತರಬೇತಿದಾರರಿಂದ ತರಬೇತಿ ನೀಡುವ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಲಾಗುತ್ತದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.ತಾಲೂಕಾ ಕ್ರೀಡಾಂಗಣದಲ್ಲಿ ಭಾರತ ಸೇವಾ ಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ೨೦ ದಿನಗಳ ಉಚಿತ ಬೆಸಿಗೆ ಶಿಬಿರ ಕಾರ್ಯಕ್ರಮವನ್ನುದ್ದೇಸಿಸಿ ಮಾತನಾಡಿದ ಅವರು, ಬೆಸಿಗೆ ಶಿಬಿರ ಮಕ್ಕಳಿಗೆ…