ದಾವಣಗೆರೆ: ದೀರ್ಘಾವಧಿ ವೀಸಾ ಇರುವುದರಿಂದ ಪಾಕ್ ವಿದ್ಯಾರ್ಥಿನಿ ದೇಶ ತೊರೆಯುವ ಅಗತ್ಯವಿಲ್ಲ
ದಾವಣಗೆರೆ: ದೀರ್ಘಾವಧಿ ವೀಸಾ ಇರುವುದರಿಂದ ಪಾಕ್ ವಿದ್ಯಾರ್ಥಿನಿ ದೇಶ ತೊರೆಯುವ ಅಗತ್ಯವಿಲ್ಲವೀರಮಾರ್ಗ ನ್ಯೂಸ್ ದಾವಣಗೆರೆ : ಪಾಕಿಸ್ತಾನದ ಮಹಿಳೆಯೊಬ್ಬರು ದೀರ್ಘಾವಧಿಯ ಶೈಕ್ಷಣಿಕ ವೀಸಾದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ, ಹೀಗಾಗಿ ಅವರು ಭಾರತ ತೊರೆಯುವ ಅಗತ್ಯವಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ನೆಲೆಸಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ಏಪ್ರಿಲ್ ೨೭ ರೊಳಗೆ ವಾಪಸ್ ತೆರಳಬೇಕು ಎಂದು ಕೇಂದ್ರ ಸರ್ಕಾರ…