ವೀರ ಮಾರ್ಗ

ನಗರದ ಶ್ರೀರಾಮ ಮಂದಿರದಲ್ಲಿ ಅದ್ದೂರಿ ರಾಮನವಮಿ ಆಚರಣೆ

ನಗರದ ಶ್ರೀರಾಮ ಮಂದಿರದಲ್ಲಿ ಅದ್ದೂರಿ ರಾಮನವಮಿ ಆಚರಣೆವೀರಮಾರ್ಗ ನ್ಯೂಸ್ ಗದಗ : ಅವಳಿ ನಗರದ ವಿವಿದೆಡೆ ರವಿವಾರ ಅದ್ದೂರಿಯಾಗಿ ಶ್ರೀರಾಮ ನವಮಿ ಆಚರಿಸಲಾಯಿತು. ಅಲ್ಲದೆ, ಬಂದ ಭಕ್ತರಿಗೆ ಕೋಸಂಬ್ರಿ ಹಾಗೂ ಪಾನಕವನ್ನು ವಿತರಿಸಲಾಯಿತು.ನಗರದ ಕುಷ್ಟಗಿ ಚಾಳದಲ್ಲಿರುವ ಐತಿಹಾಸಿಕ ಶ್ರೀರಾಮ ಮಂದಿರದಲ್ಲಿ ಪ್ರಾಥಃಕಾಲದಲ್ಲಿ ಶ್ರೀ ಲಕ್ಷ್ಮಣ ಸೀತಾಮಾತಾ ಸಮೇತ ವೇದೋಕ್ತ ಮಂತ್ರಪುಷ್ಪಾಂಜಲಿಗಳಿಂದ ಶ್ರೀರಾಮನಿಗೆ ಪಂಚಾಮೃತ ಅಭಿಷೇಕ ಮಾಡಲಾಯಿತು. ನಂತರ ದೇವಸ್ಥಾನದಲ್ಲಿರುವ ಶ್ರೀ ಆಂಜನೇಯ, ಶ್ರೀಗಣಪತಿ, ನವಗ್ರಹ ದೇವತೆಗಳು ಹಾಗೂ ಶ್ರೀ ಈಶ್ವರ ದೇವರಿಗೆ ಪೂಜೆ ಸಲ್ಲಿಸಲಾಯಿತು.ಬಳಿಕ ರಾಮತಾರಕ ಹೋಮವನ್ನು…

Read More

ಲಕ್ಷ್ಮೇಶ್ವರ : ಬೃಹತ್ ಆಕರ್ಷಕ ಪಥಸಂಚಲನ

ಲಕ್ಷ್ಮೇಶ್ವರ : ಬೃಹತ್ ಆಕರ್ಷಕ ಪಥಸಂಚಲನವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಶ್ರೀರಾಮ ಸೇನಾ ಲಕ್ಷ್ಮೇಶ್ವರ ತಾಲೂಕ ಘಟಕದಿಂದ ಶ್ರೀರಾಮ ನವಮಿ ಪ್ರಯುಕ್ತ ಶ್ರೀರಾಮ್ ಸೇನಾ ಕಾರ್ಯಕರ್ತರಿಂದ ಭಾನುವಾರ ಲಕ್ಷ್ಮೇಶ್ವರದಲ್ಲಿ ಬೃಹತ್ ಆಕರ್ಷಕ ಪಥಸಂಚಲನ ನಡೆಯಿತು.ಶ್ರೀ ರಾಮಸೇನಾ ಸಂಘಟನೆ ಸ್ಥಾಪನೆಯಾಗಿ ೨೦ವರ್ಷ. ಶ್ರೀರಾಮಸೇನಾ ಸಂಸ್ಥಾಪಕ ಹಾಗೂ ರಾಷ್ಟ್ರಿಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಜಿ ಅವರ ೭೦ನೇ ವರ್ಷದ ಸಂಭ್ರಮ ನಿಮಿತ್ಯ ೨೦೦ ಕ್ಕೂ ಹೆಚ್ಚು ಶ್ರೀರಾಮ್‌ಸೇನಾ ಕಾರ್ಯಕರ್ತರು ಗಣವೇಶಗಳೊಂದಿಗೆ ಆಕರ್ಷಕ ಪಥಸಂಚಲನ ನಡೆಸಿದರು. ಪಥಸಂಚಲನ ರಂಭಾಪುರಿ ಕಲ್ಯಾಣ ಮಂಟಪದಿಂದ…

Read More

ಬಿಜೆಪಿ ಹೆಮ್ಮರವಾಗಿ ಬೆಳೆದು ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವೆಂಬ ಖ್ಯಾತಿ ಪಡೆದಿದೆ : ಶಾಸಕ ಲಮಾಣಿ

ಬಿಜೆಪಿ ಹೆಮ್ಮರವಾಗಿ ಬೆಳೆದು ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವೆಂಬ ಖ್ಯಾತಿ ಪಡೆದಿದೆ : ಶಾಸಕ ಲಮಾಣಿವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಬಿಜೆಪಿ ಪಕ್ಷ ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಒಳಗೊಂಡ ದೊಡ್ಡ ಪಕ್ಷ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು ಅವರುಪಟ್ಟಣದಲ್ಲಿ ಬಿಜೆಪಿ ಸಂಸ್ಥಾಪನಾ ದಿನವಾದ ಪ್ರಯುಕ್ತ ಬಾಲಾಜಿ ಆಸ್ಪತ್ರೆಯಲ್ಲಿ ಬಿಜೆಪಿ ಪಕ್ಷದ ಧ್ವಜವನ್ನು ಹಾರಿಸಿ, ಸಂಸ್ಥಾಪನಾ ದಿನವನ್ನು ಉದ್ದೇಶಿಸಿ ಮಾತನಾಡುತ್ತಾ.ಅನೇಕ ನೇತಾರರ ರಾಷ್ಟ್ರಹೀತದ ಚಿಂತನೆಯಿಂದಾಗಿ ರಚನೆಯಾದ ಭಾರತೀಯ ಜನತಾ ಪಾರ್ಟಿಯು ಹೆಮ್ಮರವಾಗಿ ಬೆಳೆದು, ಜಗತ್ತಿನ…

Read More

ಶಿಕ್ಷಣ ವ್ಯಾಪಾರಿಕರಣವಾಗುತ್ತಿರುವುದು ನೋವಿನ ಸಂಗತಿ : ಕುಮಾರಸ್ವಾಮಿಜಿ

ಶಿಕ್ಷಣ ವ್ಯಾಪಾರಿಕರಣವಾಗುತ್ತಿರುವುದು ನೋವಿನ ಸಂಗತಿ : ಕುಮಾರಸ್ವಾಮಿಜಿವೀರಮಾರ್ಗ ನ್ಯೂಸ್ ಶಿಗ್ಗಾವಿ : ಇಂದಿನ ದಿನಮಾನಗಳಲ್ಲಿ ಶಿಕ್ಷಣ ವ್ಯಾಪಾರಿಕರಣವಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಬಡವ, ಬಲ್ಲಿದ ಎನ್ನದೆ, ಸರ್ವರಿಗೂ ಸಮಾನ ಶಿಕ್ಷಣ ಸಿಗುವಂತಾದಾಗ ಸುಂದರ ಸುಭದ್ರ ನಾಡನ್ನು ಕಟ್ಟಬಹುದಾಗಿದೆ ಎಂದು ಸವಣೂರಿನ ಅಡವಿಸ್ವಾಮಿಮಠದ ಶ್ರೀ ಕುಮಾರ ಮಹಾಸ್ವಾಮಿಗಳು ಹೇಳಿದರು.ಸಮೀಪದ ಸದಾಶಿವಪೇಟೆ ಗ್ರಾಮದ ವೀರಕ್ತಮಠದಲ್ಲಿ ನಡೆದ ಲಿಂ. ಗುರು ಗದಿಗೇಶ್ವರರ ಹಾಗು ಲಿಂ. ಬಸವಣ್ಣೇಂದ್ರ ಸ್ವಾಮಿಜಿಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮವನ್ನುದ್ದೇಸಿಸಿ ಆಶೀರ್ವಚನ ನೀಡಿದ ಶ್ರೀಗಳು, ಇಂದಿನ ಯುವಸಮೂಹಕ್ಕೆ ಮೊಬೈಲ್, ದೂರದರ್ಶನ ಮಾರಕವಾಗಿದ್ದು, ಅದರಿಂದ…

Read More

ಬೇಡಿ ಬಂದ ಭಕ್ತರ ಇಷ್ಠಾರ್ಥಗಳನ್ನು ಸಿದ್ಧಿಸುವ ಮಾತೆ ದುರ್ಗಾಮಾತೆ : ಭರತ್

ಬೇಡಿ ಬಂದ ಭಕ್ತರ ಇಷ್ಠಾರ್ಥಗಳನ್ನು ಸಿದ್ಧಿಸುವ ಮಾತೆ ದುರ್ಗಾಮಾತೆ : ಭರತ್ವೀರಮಾರ್ಗ ನ್ಯೂಸ್ ಶಿಗ್ಗಾವಿ : ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕವಾಗಿ ಐತಿಹಾಸಿಕ ಮಹತ್ವ ಪಡೆದುಕೊಂಡ ಬಂಕಾಪುರದಲ್ಲಿ ಹೊಂಡದ ದುರ್ಗಾದೇವಿ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ಕಳೆದು, ಇಷ್ಠಾರ್ಥಗಳನ್ನು ಸಿದ್ಧಿಸುವ ಶಕ್ತದಾತೆ ಯಾಗಿದ್ದಾಳೆ ಎಂದು ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಸುಂಕದಕೇರಿಯ ಹೊಂಡದ ದುರ್ಗಾದೇವಿ ಜಾತ್ರಾ ಮಹೋತ್ಸವದ ಸಮಾರೋಪದ ಸಭೆಯಲ್ಲಿ, ವಿವಿಧ ಕ್ಷೇತ್ರದ ಸಾಧಕರು, ದಾನಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಹತ್ತಾರು ಮಠಗಳನ್ನು ಹೊಂದಿದ ಪಟ್ಟಣ,…

Read More

ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರದೆ, ದೇಹದ ಆರೋಗ್ಯ ಸಿರಿ ಸಂಪತ್ತನ್ನು ಕಾಯ್ದುಕೊಳ್ಳಿ : ಡಾ. ನರೇಗಲ್ಲ

ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರದೆ, ದೇಹದ ಆರೋಗ್ಯ ಸಿರಿ ಸಂಪತ್ತನ್ನು ಕಾಯ್ದುಕೊಳ್ಳಿ : ಡಾ. ನರೇಗಲ್ಲವೀರಮಾರ್ಗ ನ್ಯೂಸ್ ಶಿಗ್ಗಾವಿ : ಮನುಷ್ಯನಿಗೆ ಸರ್ವ ಸಂಪತ್ತುಗಳಿಗಿಂತ ಬಹುದೊಡ್ಡ ಸಂಪತ್ತು ಆರೋಗ್ಯ ಸಂಪತ್ತಾಗಿದ್ದು, ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರದೆ, ದೇಹದ ಆರೋಗ್ಯ ಸಿರಿ ಸಂಪತ್ತನ್ನು ಕಾಯ್ದುಕೊಳ್ಳುವಂತೆ ಪ್ರಸೂತಿ ತಜ್ಞ ಡಾ. ಬಸವರಾಜ ನರೇಗಲ್ಲ ಸಾರ್ವಜನಿಕರಿಗೆ ಕರೆ ನೀಡಿದರು.ತಾಲೂಕಿನ ಬಂಕಾಪುರ ಪಟ್ಟಣದ ಕಾರ್ತಿಕೇಯ ಮಲ್ಟಿ ಸ್ಫೇಷಾಲಿಟಿ ಆಸ್ಪತ್ರೆಯಲ್ಲಿ ನಡೆದ ಬೃಹತ್ ಮಟ್ಟದ ಉಚಿತ ಆರೋಗ್ಯ ತಪಾಸಣೆ, ಔಷದೋಪಚಾರ ವಿತರಣೆ ಕಾರ್ಯಕ್ರಮವನ್ನುದ್ದೇಸಿಸಿ…

Read More

1.ಕೋಟಿ 40 ಲಕ್ಷ ರೂ ವೆಚ್ಚದ ಮೌಲಾನಾ ಆಜಾದ್ ಮಾದರಿ ಶಾಲೆಯ ಆವರಣ ಗೋಡೆ ನಿರ್ಮಾಣಕ್ಕೆ ಚಾಲನೆ

1.ಕೋಟಿ 40 ಲಕ್ಷ ರೂ ವೆಚ್ಚದ ಮೌಲಾನಾ ಆಜಾದ್ ಮಾದರಿ ಶಾಲೆಯ ಆವರಣ ಗೋಡೆ ನಿರ್ಮಾಣಕ್ಕೆ ಚಾಲನೆವೀರಮಾರ್ಗ ನ್ಯೂಸ್ ಹಾನಗಲ್ : ಇಲ್ಲಿನ ನವನಗರದಲ್ಲಿನ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ರೂ. 1 ಕೋಟಿ 40 ಲಕ್ಷ ವೆಚ್ಚದಲ್ಲಿ ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.ಶಿಕ್ಷಣದಿಂದ ಮಾತ್ರ ವಿಕಾಸ ಸಾಧ್ಯವಿದೆ. ಇತ್ತೀಚೆಗೆ ಪ್ರತಿಯೊಬ್ಬರೂ ಸಹ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಆರ್ಥಿಕ ಸಂಕಷ್ಟದ…

Read More

ಮಾನವ ಜೀವನದ ಶ್ರೇಯಸ್ಸಿಗೆ ಪ್ರಗತಿಪರ ಚಿಂತನೆಗಳು ದಾರಿದೀಪ : ರಂಭಾಪುರಿಶ್ರೀ

ಮಾನವ ಜೀವನದ ಶ್ರೇಯಸ್ಸಿಗೆ ಪ್ರಗತಿಪರ ಚಿಂತನೆಗಳು ದಾರಿದೀಪ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಸೊರಬ : ಧರ್ಮ ಮತ್ತು ಆಧ್ಯಾತ್ಮಿಕತೆ ಬದುಕಿಗೆ ಆಶಾಕಿರಣ. ಮಾನವತೆಯಿಂದ ದೈವತ್ವದ ಕಡೆಗೆ ಒಯ್ಯುವ ಮಾರ್ಗವೇ ಸಂಸ್ಕೃತಿ. ಪ್ರಗತಿಪರ ಧ್ಯೇಯೋದ್ದೇಶಗಳು ಮಾನವ ಜೀವನದ ಶ್ರೇಯಸ್ಸಿಗೆ ದಾರಿದೀಪ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಭಾನುವಾರ ತಾಲೂಕಿನ ದುಗ್ಲಿ ಕ್ಷೇತ್ರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ರಥೋತ್ಸವ, ಲಿಂ.ಶ್ರೀ ಮುರುಘೇಂದ್ರ ಶ್ರೀಗಳ ೬ನೇ ವರ್ಷದ ಪುಣ್ಯಾರಾಧನೆ, ಶ್ರೀ…

Read More

ಬೆಲೆ ಏರಿಕೆ ವಿರುದ್ಧ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆ

ಬೆಲೆ ಏರಿಕೆ ವಿರುದ್ಧ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯ ಸರ್ಕಾರದ ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಹೆಚ್ಚುತ್ತಿ ರುವ ದೌರ್ಜನ್ಯ ಪ್ರಕರಣ ಸೇರಿದಂತೆ ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್‌‍ ವಿರುದ್ಧ ನಾಳೆಯಿಂದ ಜನಾಕ್ರೋಶ ಯಾತ್ರೆಗೆ ಚಾಲನೆ ದೊರಕಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ನಾಡದೇವತೆ ಮೈಸೂರಿನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಮಧ್ಯಾಹ್ನದಿಂದ ಹೋರಾಟವನ್ನು ಪ್ರಾರಂಭಿಸಲಾಗುವುದು. ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅವರು ಈ ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಮಲ್ಲೇಶ್ವರಂನಲ್ಲಿರುವ…

Read More

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾಕೊಲಂಬೊ : ಮೀನುಗಾರರ ಸಮಸ್ಯೆಯನ್ನು ಮಾನವೀಯ ದೃಷ್ಟಿಕೋನದಿಂದ ಬಗೆಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ ಒಂದು ದಿನದ ಬಳಿಕ ಶ್ರೀಲಂಕಾ ಇಂದು ಕನಿಷ್ಠ ಪಕ್ಷ 11 ಭಾರತೀಯ ಮೀನುಗಾ ರರನ್ನು ಬಿಡುಗಡೆ ಮಾಡಿದೆ.ಪ್ರಧಾನಿ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ನಡುವೆ ನಿನ್ನೆ ನಡೆದ ಮಾತುಕತೆಯಲ್ಲಿ ಮೀನುಗಾರರ ಸಮಸ್ಯೆ ಪ್ರಮುಖವಾಗಿ ಪ್ರಸ್ತಾಪವಾಗಿತ್ತು.ಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ನಾವು ಚರ್ಚಿಸಿದ್ದೇವೆ. ಈ…

Read More