ವೀರ ಮಾರ್ಗ

ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚನೆ ವಿರೋಧಿಸಿ ಎಸ್.ಎಫ್.ಐ ಮನವಿ

ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚನೆ ವಿರೋಧಿಸಿ ಎಸ್.ಎಫ್.ಐ ಮನವಿವೀರಮಾರ್ಗ ನ್ಯೂಸ್ ಹಾವೇರಿ : ದೇವಗಿರಿ ಗ್ರಾಮದ ಜಿಲ್ಲಾಧಿಕಾರಿ ಎದುರು ವಸತಿ ನಿಲಯ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳ ಪರಿಹಾರಕ್ಕಾಗಿ ಹಾಗೂ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿ, ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಭಾರ ಜಿಲ್ಲಾ ಅಧಿಕಾರಿ ವಿ.ಎಸ್.ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿರುವ…

Read More

ಪ್ರೀತಿಯಿಂದ ಬದುಕಿದಾಗ ಸಾರ್ಥಕ ಜೀವನ ಹೊಂದಲು ಸಾಧ್ಯ : ಪ್ರಕಾಶಾನಂದ

ಪ್ರೀತಿಯಿಂದ ಬದುಕಿದಾಗ ಸಾರ್ಥಕ ಜೀವನ ಹೊಂದಲು ಸಾಧ್ಯ : ಪ್ರಕಾಶಾನಂದವೀರಮಾರ್ಗ ನ್ಯೂಸ್ ರಾಣೇಬೆನ್ನೂರ : ಮನುಷ್ಯ ಹಣಕ್ಕಿಂತ ಗುಣವನ್ನು ಪಾಲಿಸಬೇಕು. ಹಣದಿಂದ ಬದುಕುವುದಿಲ್ಲ. ಪ್ರೀತಿಯಿಂದ ಬದುಕಿದಾಗ ಸಾರ್ಥಕ ಜೀವನ ಹೊಂದಲು ಸಾಧ್ಯವಿದೆ ಎಂದು ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪ್ರಕಾಶಾನಂದ ಮಹಾರಾಜರು ನುಡಿದರು.ಇಲ್ಲಿಯ ದೊಡ್ಡಪೇಟೆಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಜೀರ್ಣೋದ್ಧಾರಗೊಂಡ ದೇವಸ್ಥಾನದ ಲೋಕಾರ್ಪಣೆ, ಕಳಸಾರೋಹಣ ಕಾರ್ಯಕ್ರಮದ ಧರ್ಮಸಭೆಯಲ್ಲಿ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ದೇವಸ್ಥಾನ ಅಭಿವೃದ್ಧಿಪಡಿಸುವುದು ಅವಶ್ಯವಾಗಿದೆ. ಜೀವನದಲ್ಲಿ ಹೊರರಚನೆಯಾಗಬೇಕು. ದೇಹದಲ್ಲಿ ಹಳೆಯ ಜೀವ ಕೋಶಗಳು ಸತ್ತು…

Read More

ತಾಪಂ ಕಛೇರಿಯಲ್ಲಿ ಬಾಬೂ ಜಗಜೀವನರಾಮ್ ಜಯಂತಿ ಆಚರಣೆ

ತಾಪಂ ಕಛೇರಿಯಲ್ಲಿ ಬಾಬೂ ಜಗಜೀವನರಾಮ್ ಜಯಂತಿ ಆಚರಣೆವೀರಮಾರ್ಗ ನ್ಯೂಸ್ ರಾಣೇಬೆನ್ನೂರು : ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬೂ ಜಗಜೀವನರಾಮ್ ಅವರ ೧೧೮ನೇ ಜಯಂತ್ಯುತ್ಸವವನ್ನು ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ತಾಲೂಕ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಸಾಂಕೇತಿಕವಾಗಿ ಆಚರಿಸಲಾಯಿತು.ಶಾಸಕ ಪ್ರಕಾಶ ಕೋಳಿವಾಡ, ಗ್ರೇಡ್-೨ ತಹಸೀಲ್ದಾರ ಅರುಣ ಕಾರಗಿ, ನಗರಸಭೆ ಆಯುಕ್ತ ಎಫ್.ಐ. ಇಂಗಳಗಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾಲತೇಶ ಸಿ.ಬಿ., ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಾಜು…

Read More

ಸರ್ವಧರ್ಮಗಳ ಸಂದೇಶ ಒಂದೇ : ಡಾ. ಸಿದ್ಧರಾಮಶ್ರೀ

ಸರ್ವಧರ್ಮಗಳ ಸಂದೇಶ ಒಂದೇ : ಡಾ. ಸಿದ್ಧರಾಮಶ್ರೀ ವೀರಮಾರ್ಗ ನ್ಯೂಸ್ ಗದಗ : ಯುಗಾದಿ ಎಂದರೆ ಸಂಭ್ರಮ. ಯುಗಾದಿ ಭಾರತೀಯ ಪರಂಪರೆಯಲ್ಲಿ ಹೊಸವ?. ಯುಗಾದಿ ಮತ್ತು ರಮ್ಜಾನ್ ಎರಡು ಶಾಂತಿಯ ಸಂಕೇತ. ಸರ್ವಧರ್ಮಗಳ ಭಾವ, ಸಂದೇಶ ಒಂದೇ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮಾತನಾಡಿದರು.ಲಿಂಗಾಯತ ಪ್ರಗತಿಶೀಲ ಸಂಘದ ೨೭೩೯ ನೆಯ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ರಮಜಾನ ಡೇ ಆಫ್ ಜಡ್ಜಮೆಂಟ್ ಅದು ನ್ಯಾಯದ ದಿನ. ಒಳ್ಳೆಯದನ್ನೆ ಮಾಡು, ಕೆಟ್ಟದನ್ನು ಮಾಡಬೇಡ ಎಂದು ಸಾರುತ್ತದೆ….

Read More

ಡಾ. ಬಾಬು ಜಗಜೀವನರಾಮ್ ಅವರ ಸೇವೆ ದೇಶದ ಜನತೆಯು ಸದಾ ಸ್ಮರಿಸಬೇಕಾಗಿದೆ : ಮಾಳಗಿ

ಡಾ. ಬಾಬು ಜಗಜೀವನರಾಮ್ ಅವರ ಸೇವೆ ದೇಶದ ಜನತೆಯು ಸದಾ ಸ್ಮರಿಸಬೇಕಾಗಿದೆ : ಮಾಳಗಿವೀರಮಾರ್ಗ ನ್ಯೂಸ್ ಹಾವೇರಿ : ಹಸಿರು ಕ್ರಾಂತಿ ಹರಿಕಾರು, ದಲಿತ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ ಡಾ. ಬಾಬು ಜಗಜೀವನರಾಮ್ ಅವರ ಸೇವೆ ದೇಶದ ಜನತೆಯು ಸದಾ ಸ್ಮರಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಹೇಳಿದರು.ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ,…

Read More

ಬಳ್ಳಾರಿಯಲ್ಲಿ ಡಿಕೆಶಿ ಅಕ್ರಮ ಗಣಿಗಾರಿಕೆ ಕುರಿತು ನನ್ನ ಬಳಿ ಟನ್ ಗಟ್ಟಲೆ ದಾಖಲೆ ಇವೆ : ಹೆಚ್ಚಿಕೆ

ಬಳ್ಳಾರಿಯಲ್ಲಿ ಡಿಕೆಶಿ ಅಕ್ರಮ ಗಣಿಗಾರಿಕೆ ಕುರಿತು ನನ್ನ ಬಳಿ ಟನ್ ಗಟ್ಟಲೆ ದಾಖಲೆ ಇವೆ : ಹೆಚ್ಚಿಕೆವೀರಮಾರ್ಗ ನ್ಯೂಸ್ ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ಮಾಡಿರುವ ಬಗ್ಗೆ ನನ್ನ ಬಳಿ ಟನ್ ಗಟ್ಟಲೆ ದಾಖಲೆ ಇವೆ. ಸರ್ಕಾರ ಅನಗತ್ಯವಾಗಿ ನನ್ನನ್ನು ಕೆಣಕುವುದು ಒಳ್ಳೆಯದಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವರಾಗಿ ಕಬ್ಬಿಣದ ಅದಿರು ಬೇಕು ಎಂದು ಕೇಂದ್ರ ಸಚಿವರಿಗೆ ಶ್ವೇತಪತ್ರ ಬರೆಯಲಾಗಿದೆ. ಯಾವ…

Read More

2025ರ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ

2025ರ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟವೀರಮಾರ್ಗ ನ್ಯೂಸ್ ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಿದೆ. ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ.ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆಯಾಗಿದೆ. ಈ ಹಿಂದೆ ಏಪ್ರಿಲ್ 18ಕ್ಕೆ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು. ಆದರೆ ಏಪ್ರಿಲ್ 18ರಂದು ಗುಡ್ ಪ್ರೈಡೇ ಇರುವುದರಿಂದ ಸರ್ಕಾರ ಪರೀಕ್ಷೆ ದಿನಾಂಕವನ್ನು ಬದಲಾಯಿಸಿದೆ. ಏಪ್ರಿಲ್ 15 ರಂದು ಕನ್ನಡ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ…

Read More

ಹಾವೇರಿ-ಗದಗ-ದಾವಣಗೆರೆ ಸೇರಿರಾಜ್ಯದ 31 ಜಿಲ್ಲಾ ಪಂಚಾಯಿತಿಗಳಿಗೆ 4096 ಕೋಟಿ ರೂ. ಬಿಡುಗಡೆ

ಹಾವೇರಿ-ಗದಗ-ದಾವಣಗೆರೆ ಸೇರಿರಾಜ್ಯದ 31 ಜಿಲ್ಲಾ ಪಂಚಾಯಿತಿಗಳಿಗೆ 4096 ಕೋಟಿ ರೂ. ಬಿಡುಗಡೆ ವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯ ಸರ್ಕಾರ ಜಿಲ್ಲಾ ಪಂಚಾಯಿತಿ ವಿವಿಧ ಯೋಜನೆಗಳಿಗೆ 2025-26ನೇ ಸಾಲಿನ ಮೊದಲ ಕಂತಾಗಿ 4 ತಿಂಗಳ ಅವಧಿಗೆ 4096 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.2025-26ನೇ ಸಾಲಿನ ಬಜೆಟ್ ಘೋಷಣೆಯನ್ವಯ ಹಣಕಾಸು ಇಲಾಖೆ ಈ ಅನುದಾನ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರದ ಏಕೀಕೃತ ನಿಧಿಯಿಂದ ಈ ಹಣ ಮಾಡಲಾಗಿದ್ದು, ಈ ಬಿಡುಗಡೆಯು ಮುಂದಿನ 4 ತಿಂಗಳ ಅವಧಿಯ ವೆಚ್ಚಕ್ಕಾಗಿ…

Read More

ರಾಜ್ಯದ ೧೦ ಕಡೆ ಇಡಿ ದಾಳಿ

ರಾಜ್ಯದ ೧೦ ಕಡೆ ಇಡಿ ದಾಳಿವೀರಮಾರ್ಗ ನ್ಯೂಸ್ ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಗಳ ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಶುಕ್ರವಾರ ರಾಜ್ಯದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.ಬೆಂಗಳೂರು, ಶಿವಮೊಗ್ಗ ಸೇರಿದಂತೆ ೧೦ಕ್ಕೂ ಹೆಚ್ಚು ಕಡೆಗಳಲ್ಲಿ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ, ನಿರ್ದೇಶಕರ ಕಚೇರಿ, ನಿವಾಸ ಸೇರಿ ಹಲವೆಡೆ ದಾಳಿ ನಡೆಸಿದ ಅಧಿಕಾರಿಗಳು ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ಕೈಗೊಂಡಿದ್ದಾರೆ.ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ…

Read More

ವಕ್ಫ್ ತಿದ್ದುಪಡಿ ವಿಧೇಯಕವು ದುರ್ಬಲ ಜನರಿಗೆ ವರದಾನವಾಗಲಿದೆ : ದೇವೇಗೌಡರು

ವಕ್ಫ್ ತಿದ್ದುಪಡಿ ವಿಧೇಯಕವು ದುರ್ಬಲ ಜನರಿಗೆ ವರದಾನವಾಗಲಿದೆ : ದೇವೇಗೌಡರುವೀರಮಾರ್ಗ ನ್ಯೂಸ್ ನವದೆಹಲಿ : ವಕ್ಫ್ ತಿದ್ದುಪಡಿ ವಿಧೇಯಕವು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದ್ದಾರೆ.ರಾಜ್ಯಸಭೆಯಲ್ಲಿ ನಿನ್ನೆ ವಿಧೇಯಕ ಕುರಿತು ಮಾತನಾಡಿದ ಅವರು, ದೇಶದಲ್ಲಿರುವ ವಕ್ಫ್ ಬೋರ್ಡ್‌ಗಳ ಆಸ್ತಿ ಸುಮಾರು ೧.೨ ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ…

Read More