ವೀರಾ ಮಾರ್ಗ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಹೇಯ ಕೃತ್ಯಕ್ಕೆ ಖಂಡನೆಭಯೋತ್ಪಾದಕರ ಗುಂಡಿಗೆ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಹೇಯ ಕೃತ್ಯಕ್ಕೆ ಖಂಡನೆಭಯೋತ್ಪಾದಕರ ಗುಂಡಿಗೆ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿವೀರಮಾರ್ಗ ನ್ಯೂಸ್ ಗದಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರಗಾಮಿಗಳು ನಡೆಸಿದ ಹೇಯ ಕೃತ್ಯದಲ್ಲಿ ಸಾವನ್ನಪ್ಪಿದ ನಾಗರಿಕರಿಗೆ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮೇಣದಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ…

Read More

ಇಂದು ೬೩ನೇ ವರ್ಷದ ಗಂಜೀ ಬಸವೇಶ್ವರ ಜಾತ್ರಾ ಮಹೋತ್ಸವ

ಇಂದು ೬೩ನೇ ವರ್ಷದ ಗಂಜೀ ಬಸವೇಶ್ವರ ಜಾತ್ರಾ ಮಹೋತ್ಸವವೀರಮಾರ್ಗ ನ್ಯೂಸ್ ಗದಗ : ಗದಗ ನಗರದ ಉಸುಗಿನಗಟ್ಟಿ ಓಣಿಯ ಶ್ರೀ ಗಂಜೀ ಬಸವೇಶ್ವರ ೬೩ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಗಂಜೀ ಬಸವೇಶ್ವರ ಜಾತ್ರಾ ಕಮೀಟಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ದೇವಸ್ಥಾನದ ಮುಂಭಾಗದ ಬಸವ ಮಂಟಪದಲ್ಲಿ ದಿನಾಂಕ:೨೮-೦೪-೨೦೨೫ರಂದು ಸಾಯಂಕಾಲ ೭.೩೦ ಗಂಟೆಗೆ ವಿವಿಧ ಜೈ ಕಿಸಾನ ಕಲಾ ತಂಡ ಕೊಣ್ಣೂರು ಇವರಿಂದ ಜಾನಪದ ನೃತ್ಯ, ಜಾನಪದ ಹಾಡು ಹಾಗೂ ನಗೆಹಾಸ್ಯ ಕಾರ್ಯಕ್ರಮಗಳು…

Read More

ಜಿಲ್ಲಾ ಭಗೀರಥ ಉಪ್ಪಾರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಜಿಲ್ಲಾ ಭಗೀರಥ ಉಪ್ಪಾರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆವೀರಮಾರ್ಗ ನ್ಯೂಸ್ ಗದಗ : ನಗರದ ಮುಳಗುಂದ ರಸ್ತೆಯ ಕಿತ್ತೂರು ರಾಣಿ ಚೆನ್ನಮ್ಮ ಮಂಗಳ ಭವನದಲ್ಲಿ ಭಾನುವಾರ ನಡೆದ ಉಪ್ಪಾರ ಸಮಾಜದ ಸಭೆಯಲ್ಲಿ ಜಿಲ್ಲಾ ಭಗೀರಥ ಉಪ್ಪಾರ ಜಿಲ್ಲಾ ಸಂWದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷರಾಗಿ ಭೀಮನಗೌಡ ಪಾಟೀಲ ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷ ಅನಿಲ ಗರಗ, ಪ್ರಧಾನ ಕಾರ್ಯದರ್ಶಿ ರಾಜು ಗದ್ದಿ, ಖಜಾಂಚಿ ಪ್ರಭಾಕರ್ ಸಾವಕ್ಕನವರ್, ಸಹ ಖಜಾಂಚಿ ಮಂಜುನಾಥ ಸಂಜೀವಣ್ಣವರ್,…

Read More

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೂ.

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೂ.(27.04.2025 to 03.05.2025) ವೀರಮಾರ್ಗ ನ್ಯೂಸ್ : ASTROLOGY NEWS : ವಾರದ ರಾಶಿ ಭವಿಷ್ಯ ಮೇಷ : ಈ ವಾರದ ದ್ವಿತೀಯಾರ್ಧದಲ್ಲಿ ನೀವು ಕೆಲವು ದೊಡ್ಡ ಆರ್ಥಿಕ ಲಾಭಗಳನ್ನು ಗಳಿಸುವಿರಿ. ಈ ಕಾರಣದಿಂದಾಗಿ ನೀವು ಹೊಸ ಮನೆ ಅಥವಾ ವಾಹನವನ್ನು ಖರೀದಿಸಲು ಯೋಜಿಸಬಹುದು. ಮನೆಯ ಸದಸ್ಯರು ಸಹ ಹೊಸ ವಸ್ತುಗಳನ್ನು ಖರೀದಿಸುವ ಮೂಲಕ ನಿಮ್ಮೊಂದಿಗೆ ತುಂಬಾ ಸಂತೋಷದಿಂದ ಕಾಣಿಸಿಕೊಳ್ಳುತ್ತಾರೆ. ಈ ವಾರ ನಿಮ್ಮ ಬಗೆಗಿನ ನಿಮ್ಮ ತಂದೆಯ ವರ್ತನೆಯು ನಿಮ್ಮನ್ನು…

Read More

NSS ಶಿಬಿರ ಶಾಸಕರ ಗ್ರಾಮ ಸ್ವಚ್ಛತೆಗೆ ಆಯ್ಕೆ.

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ್ ತಾಲೂಕು : 26.4.25 ರಂದು ಬಿ ಎ ಜೆ ಎಸ್ ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ರಾಣಿಬೆನ್ನೂರು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ ಜಿಲ್ಲಾ ಪಂಚಾಯತಹಾವೇರಿ ತಾಲೂಕುಪಂಚಾಯತ್ ರಾಣೇಬೆನ್ನೂರ ಗ್ರಾಮಪಂಚಾಯತ್ ಗುಡುಗುರು ಹಾಗೂ ಗ್ರಾಮಸ್ಥರು ಇವರ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 2024-25ರ ಸಾಲಿನ ದಿನಾಂಕ 26-04-2025 ರಿಂದ ದಿನಾಂಕ 02-05-2025ರ ವರೆಗೆ ದತ್ತು ಗ್ರಾಮ ಗುಡುಗೂರು…

Read More

ಕಪ್ಪು ಬಟ್ಟೆ ಕಟ್ಟಿಕೊಂಡು ಪತ್ರಿಕಾ ವಿತರಕರಿಂದ ಮೌನಾಚರಣೆ

ಕಪ್ಪು ಬಟ್ಟೆ ಕಟ್ಟಿಕೊಂಡು ಪತ್ರಿಕಾ ವಿತರಕರಿಂದ ಮೌನಾಚರಣೆವೀರಮಾರ್ಗ ನ್ಯೂಸ್ ಗದಗ : ಜಿಲ್ಲಾ ಪತ್ರಿಕಾ ವಿತರಕರಿಂದ ಏ೨೫ ರಂದು ಬೆಳಗ್ಗೆ ಪಹಲ್ಗಾಮ್ ಉಗ್ರರ ದಾಳಿಗೆ ಹತ್ಯೆಯಾದವರ ಆತ್ಮಕ್ಕೆ ಶಾಂತಿಗಾಗಿ ಕಪ್ಪು ಬಟ್ಟೆ ಕಟ್ಟಿಕೊಂಡು ಮೌನಾಚರಣೆ ಮಾಡುವುದರ ಮೂಲಕ ಭಯೋತ್ಪಾದಕರ ಅಟ್ಟಹಾಸ ಮಟ್ಟ ಹಾಕಲು ಕೇಂದ್ರಕ್ಕೆ ಮನವಿ ಮಾಡಿದರು.ಪತ್ರಿಕಾ ವಿತರಕರ ಸಂಘದ ಅಧ್ಯಕ್ಷರಾದ ವೀರಯ್ಯ ವಿರಕ್ತಮಠ ಅವರು ಮಾತನಾಡಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರಗಾಮಿಗಳು ಗುಂಡಿನ ದಾಳಿಗೆ ಹತ್ಯೆಯಾದ ಕುಟುಂಬದವರ ಕುಟುಂಬಕ್ಕೆ ಸಾಂತ್ವನ ಹೇಳುತ್ತಾ ಅಮಾಯಕರ ಹತ್ಯೆಗೆ ಕಾರಣರಾಗಿರುವ…

Read More

ಡಾ. ರಾಜಕುಮಾರ ತಮ್ಮ ಜೀವನವನ್ನೇ ಕಲೆಗಾಗಿ ಮುಡುಪಾಗಿಟ್ಟಿದ್ದರು : ಡಿಸಿ ಶ್ರೀಧರ್

ಡಾ. ರಾಜಕುಮಾರ ತಮ್ಮ ಜೀವನವನ್ನೇ ಕಲೆಗಾಗಿ ಮುಡುಪಾಗಿಟ್ಟಿದ್ದರು : ಡಿಸಿ ಶ್ರೀಧರ್ವೀರಮಾರ್ಗ ನ್ಯೂಸ್ ಗದಗ : ನಮ್ಮ ಸಂಸ್ಕೃತಿ, ನಮ್ಮತನವನ್ನು ಬೆಳೆಸುವ ದಿಟ್ಟತನ ಹೊಂದಿದ್ದ ಡಾ. ರಾಜಕುಮಾರ ಅವರು ಕಲೆಗಾಗಿ ಬದುಕು, ಕಲೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.ನಗರದ ಜಿಲ್ಲಾಡಳಿತ ಭವನದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ವರನಟ ಡಾ. ರಾಜಕುಮಾರ್ ಅವರ ೯೭ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು….

Read More

ಲಕ್ಷ್ಮೇಶ್ವರ : ಉಗ್ರಹ ಅಟ್ಟಹಾಸ ಖಂಡಿಸಿ ಸಿಎಂಗೆ ಮನವಿ

ಲಕ್ಷ್ಮೇಶ್ವರ : ಉಗ್ರಹ ಅಟ್ಟಹಾಸ ಖಂಡಿಸಿ ಸಿಎಂಗೆ ಮನವಿವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಕಾಶ್ಮೀರದ ಪಹಲ್ಗಾಮದಲ್ಲಿನ ಉಗ್ರರ ಅಟ್ಟಹಾಸ ಖಂಡಿಸಿ ಗುರುವಾರ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಮನವಿ ಪತ್ರದಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬೈಸರನ್ ಪ್ರವಾಸಿ ತಾಣದಲ್ಲಿ ಭಯೋತ್ಪಾದಕರು ಕೋಮುವಾದಿ ಮನಸ್ಥಿತಿಯಿಂದ ಮುಗ್ಧ ನಾಗರಿಕರ ಮೇಲೆ ನಡೆಸಿದ ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಉಗ್ರರು ಅಮಾಯಕರ ಮೇಲೆ ನಡೆಸಿ ಈ ಕೃತ್ಯವನ್ನು ಎಂದಿಗೂ ಕ್ಷಮಿಸಲಾರವು. ಎಲ್ಲಾ ಧರ್ಮಗಳ…

Read More

ಬಂಕಾಪುರ: ಸಿಡಿಲು ಬಡಿದು ಮೃತಪಟ್ಟ ಕುರಿಗಾಹಿ ಸೋಮಣ್ಣ ಗಡ್ಡೆ, ಮಗ ಹೆಚ್ಚಿನ ಚಿಕಿತ್ಸೆಗೆ ಕೀಮ್ಸ್‌ಗೆ ದಾಖಲೆ

ಬಂಕಾಪುರ: ಸಿಡಿಲು ಬಡಿದು ಮೃತಪಟ್ಟ ಕುರಿಗಾಹಿ ಸೋಮಣ್ಣ ಗಡ್ಡೆ, ಮಗ ಹೆಚ್ಚಿನ ಚಿಕಿತ್ಸೆಗೆ ಕೀಮ್ಸ್‌ಗೆ ದಾಖಲೆವೀರಮಾರ್ಗ ನ್ಯೂಸ್ ಶಿಗ್ಗಾವಿ : ಕುರಿಗಳನ್ನು ಮೇಯಿಸುತ್ತಿದ್ದ ತಂದೆ-ಮಗನಿಗೆ ಸಿಡಿಲು ಬಡಿದು, ತಂದೆ ಸ್ಥಳದಲ್ಲೇ ಮೃತಪಟ್ಟು, ಮಗ ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಮೂಕಬಸರೀಕಟ್ಟಿ ಗ್ರಾಮದ ಹೊರ ವಲಯದಲ್ಲಿ ಗುರುವಾರ ಸಂಜೆ ಸಂಭವಿಸಿದೆ. ನತದೃಷ್ಠ ಕುರಿಗಾಯಿ ಮೃತನನ್ನು ತಾಲೂಕಿನ ಹುಲಿಕಟ್ಟಿ ಗ್ರಾಮದ ಮಾಳಪ್ಪ ಸೋಮಣ್ಣ ಗಡ್ಡೆ (೪೫) ಎಂದು ಗುರುತಿಸಲಾಗಿದೆ. ತೀವೃ ಗಾಯಗೊಂಡ ಮೃತರ ಮಗ ಆಕಾಶ ಸೋಮಣ್ಣ ಗಡ್ಡೆ (೧೯)…

Read More

ಏ.೨೭ರೊಳಗೆ ಭಾರತ ಬಿಟ್ಟು ತೆರಳಿ, ಪಾಕ್ ಪ್ರಜೆಗಳಿಗೆ ಕೇಂದ್ರದ ಖಡಕ್ ಎಚ್ಚರಿಕೆ

ಏ.೨೭ರೊಳಗೆ ಭಾರತ ಬಿಟ್ಟು ತೆರಳಿ, ಪಾಕ್ ಪ್ರಜೆಗಳಿಗೆ ಕೇಂದ್ರದ ಖಡಕ್ ಎಚ್ಚರಿಕೆವೀರಮಾರ್ಗ ನ್ಯೂಸ್ ನವದೆಹಲಿ : ಇದೇ ಏ.೨೭ರೊಳಗೆ ಭಾರತ ಬಿಟ್ಟು ತೊಲಗುವಂತೆ ಪಾಕ್ ಪ್ರಜೆಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.ಜಮ್ಮು ಕಾಶ್ಮೀರದ ಪಹಗ್ಲಾಮ್ ನಲ್ಲಿ ಉಗ್ರರ ದಾಳಿ ನಡೆದ ಬೆನ್ನಲ್ಲೇ ಪಾಕಿಸ್ತಾನ ಪ್ರಜೆಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.ಪಾಕ್ ಪ್ರಜೆಗಳ ಎಲ್ಲಾ ರೀತಿಯ ವೀಸಾಗಳನ್ನು ಸರ್ಕಾರ ಇಂದು ಸ್ಥಗಿತಗೊಳಿಸಿದ್ದು, ಮೆಡಿಕಲ್ ವೀಸಾಗಳಿಗೆ ಏ.೨೯ರವೆಗೆ ಅವಕಾಶ ಕಲ್ಪಿಸಿದೆ. ಎಲ್ಲಾ ರೀತಿಯ ವೀಸಾಗಳನ್ನು ಗುರುವಾರ ಸ್ಥಗಿತಗೊಳಿಸಿದ್ದು, ಏ.೨೭ರೊಳಗೆ ಭಾರತ…

Read More