
ನಶಾಮುಕ್ತ ಭಾರತ ಅಭಿಯಾನದ ಪ್ರಯುಕ್ತ.
ನಶಾಮುಕ್ತ ಭಾರತ ಅಭಿಯಾನದ ಪ್ರಯುಕ್ತ… ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ದಾವಣಗೆರೆ ತಾಲೂಕು : ತಪೋವನು ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ದೊಡ್ಡಬಾತಿ, ದಾವಣಗೆರೆ ಹಾಗೂ ರಾಜ್ಯಮಟ್ಟದ ಸಮನ್ವಯ ಸಂಸ್ಥೆ(SLCA) ಕರ್ನಾಟಕ ಇವರ ಸರ್ಕಾರ ಇವರ ಸಂಯು ಕ್ತಾಆಶ್ರಯದಲ್ಲಿ ದಿನಾಂಕ 13/08/2025 ರ ಬುಧವಾರದಂದು ಕಾಲೇಜು ಆವರಣದಲ್ಲಿ ನಶಾಮುಕ್ತ ಭಾರತ ಅಭಿಯಾನ-2025 “ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಪೋವನ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಾ. ಶಶಿಕುಮಾರ್ ವಿ ಮಹರ್ವಾಡೆ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು…