ಸಮರ್ಥ್ ಗೆ ಮುತ್ತಿಟ್ಟು ಜಮೀರ್ ಹೇಳಿದ್ದೇನು..?
ವೀರಮಾರ್ಗ ನ್ಯೂಸ್ : ದಾವಣಗೆರೆ : ಉಪ ಕದನ ರಂಗು ಪಡೆಯುತ್ತಿದ್ದು ಕಾಂಗ್ರೆಸ್ ಟಿಕೆಟ್ ಹಂಚಿಕೆಯಿಂದ ಮುನಿಸಿಕೊಂಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಕೊನೆಗೆ ದಾವಣಗೆರೆ ಪ್ರಚಾರ ಅಖಾಡಕ್ಕೆ ಇಳಿದಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಿದ್ದು ಅಸಮಾಧಾನ ಹೊಂದಿದ್ದ ಜಮೀರ್ ಕೊನೆಗೂ ಮುನಿಸು ಮರೆತು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಕೇಳಿಕೊಂಡಿದ್ದಾರೆ.ಈ ವೇಳೆ ಸಚಿವ ಮಲ್ಲಿಕಾರ್ಜುನ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಅವರಿಗೆ ಮುತ್ತು ಕೊಡುವ ಮೂಲಕ ಜಮೀರ್ ಗೆಲುವಿಗೆ…