ಭೀಮಾ ತೀರದ ರೌಡಿಶೀಟರ್ ತುಳಸಿರಾಮ.
ಭೀಮಾ ತೀರದ ರೌಡಿಶೀಟರ್ ತುಳಸಿರಾಮ. ವೀರಮಾರ್ಗ ನ್ಯೂಸ್ : ವಿಜಯಪುರ : ಭೀಮಾ ತೀರದ ಕುಖ್ಯಾತ ರೌಡಿಶೀಟರ್ ತುಳಸಿರಾಮ ಹರಿಜನ್ ಬನಸೋಡೆ (27) ವಿರುದ್ಧ ವಿಜಯಪುರ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಗೂಂಡಾ ಕಾಯ್ದೆಯಡಿ ಬಂಧಿಸಿ ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸಲು ಆದೇಶ ನೀಡಲಾಗಿದೆ. ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಈ ಆದೇಶ ಹೊರಡಿಸಿದ್ದಾರೆ. ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದವನಾದ ತುಳಸಿರಾಮ, ಪ್ರಸ್ತುತ ವಿಜಯಪುರದ ಗಣೇಶ್ ನಗರದಲ್ಲಿ ವಾಸವಾಗಿದ್ದನು. ಆರೋಪಿತ ತುಳಸಿರಾಮ ಹರಿಜನ್…