ಜಾತಿ ಜನಗಣತಿ ಅಧ್ಯಯನಕ್ಕೆ ತಜ್ಞರ ಸಮಿತಿ..!?
ಜಾತಿ ಜನಗಣತಿ ಅಧ್ಯಯನಕ್ಕೆ ತಜ್ಞರ ಸಮಿತಿ..!?ವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯದಾದ್ಯಂತ ಭಾರೀ ವಿವಾದದ ಕಿಚ್ಚು ಹಚ್ಚಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಲ್ಲಿಸಿರುವ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಜನಗಣತಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಎಸ್ಇಎಸ್ -೨೦೧೫) ಯಲ್ಲಿನ ಶಿಫಾರಸುಗಳ ಕುರಿತು ಸಂಜೆ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಹೊರ ಬೀಳುವ ಸಾಧ್ಯತೆ ಇದೆ.ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಜನಗಣತಿ ಎಂದು…