ವೀರ ಮಾರ್ಗ

ಹಾವೇರಿಗೆ ಶರಣ ಕೊಡುಗೆ ಬಹಳ ಇದೆ : ಸಂಜೀವಕುಮಾರ

ಹಾವೇರಿಗೆ ಶರಣ ಕೊಡುಗೆ ಬಹಳ ಇದೆ : ಸಂಜೀವಕುಮಾರವೀರಮಾರ್ಗ ನ್ಯೂಸ್ ಹಾವೇರಿ : ಮಹಾನ್ ನಾಯಕರ, ಶರಣರ ತತ್ವ ಸಿದ್ದಾಂತಗಳ ಉಳಿಸಲು ಮುಂದಿನ ಪೀಳಿಗೆಗೆ ಮೌಲ್ಯಗಳನ್ನು ಬೆಳೆಸಲು ಪ್ರಮುಖ ರಸ್ತೆಗಳಿಗೆ ಅವರ ನಾಮಕರಣ-ನಾಮಫಲಕ ಮಾಡುವ ಪ್ರಯತ್ನವಾಗಲಿ ಎಂದು ಹೊಸಮಠದ ಶ್ರೀ ಬಸವಶಾಂತಲಿಂದ ಸ್ವಾಮೀಜಿ ಹೇಳಿದರು.ಇಲ್ಲಿನ ಶ್ರೀ ಮುರುಘ ರಾಜೇಂದ್ರ ನಗರದ ನಾಮಫಲಕ ಅನಾವರಣ ಹಾಗೂ ಮಹಾದ್ವಾರ ಬಾಗಿಲು ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭದಲ್ಲಿ ದಿವ್ಯ ಸಾನಿಧ್ಯವಹಿಸಿ ಯುಗಾದಿ ಹಬ್ಬದ ಶುಭ ಕೋರಿ ಅವರು ಆರ್ಶಿವಚನ ನೀಡಿದರು.ಹಾವೇರಿಯಲ್ಲಿ ಶ್ರೀ ಮುರುಘರಾಜೇಂದ್ರ ಮಠದ…

Read More

ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಶಾಸಕ ಪಠಾಣ

ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಶಾಸಕ ಪಠಾಣವೀರಮಾರ್ಗ ನ್ಯೂಸ್ ಶಿಗ್ಗಾವಿ : ಪಟ್ಟಣದ ಈದ್ಗಾ ಮೈದಾನದಲ್ಲಿ ರಂಜಾನ ಹಬ್ಬದಂಗವಾಗಿ ಶಾಸಕ ಯಾಸೀರಹಮ್ಮದ ಖಾನ ಪಠಾಣರವರು ಸಮಾಜ ಬಾಂಧವರೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಸರ್ವ ಮುಸಲ್ಮಾನ ಬಾಂಧವರಿಗೆ ಹಬ್ಬದ ಶುಭಾಶಯ ಕೊರಿದರು. ಮಾಸಾಧ್ಯಂತ ಉಪವಾಸ ವ್ರತ ಆಚರಣೆಮಾಡಿದ ಮುಸಲ್ಮಾನ ಬಾಂಧವರು ಭಾನುವಾರ ಚಂದ್ರದರ್ಶನ ಪಡೆದನಂತರ ಹಬ್ಬದಾಚರಣೆಗೆ ಮುಂದಾದರು. ಸೋಮವಾರ ಶುಭ್ರವಾದ ಹೊಸಬಟ್ಟೆ ಧರಿಸಿ ಈದ್ಗಾಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಅಲ್ಲಾನಿಗೆ ಭಕ್ತಿನಮನ ಸಲ್ಲಿಸಿದರು. ನಂತರ ಬಡ,…

Read More

ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ : ಸಚಿವ ಜಮೀರ್ ಸೇರಿ ಸಹಚರರಿಂದ ಕಪ್ಪುಪಟ್ಟಿ ಧರಿಸಿ ಈದ್ ಆಚರಣೆ

ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ :ಸಚಿವ ಜಮೀರ್ ಸೇರಿ ಸಹಚರರಿಂದ ಕಪ್ಪುಪಟ್ಟಿ ಧರಿಸಿ ಈದ್ ಆಚರಣೆವೀರಮಾರ್ಗ ನ್ಯೂಸ್ ಬೆಂಗಳೂರು : ಸೋಮವಾರ ಇಲ್ಲಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಡೆದ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆಯಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಭಾಗವಹಿಸಿದರು. ಇದೇ ವೇಳೆ ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆ ೨೦೨೪ ಅನ್ನು ವಿರೋಧಿಸಿ ಸಚಿವ ಝಮೀರ್ ಅಹ್ಮದ್ ಖಾನ್ ತಮ್ಮ ತೋಳಿಗೆ ಕಪ್ಪು ಪಟ್ಟಿ ಧರಿಸಿ…

Read More

ದಾವಣಗೆರೆ | ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ಪೊಲೀಸರು : ಆರೋಪಿಗಳಿಂದ 13 ಕೋಟಿ ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ | ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ಪೊಲೀಸರು :ಆರೋಪಿಗಳಿಂದ 13 ಕೋಟಿ ಮೌಲ್ಯದ ಚಿನ್ನಾಭರಣ ವಶವೀರಮಾರ್ಗ ನ್ಯೂಸ್ ದಾವಣಗೆರೆ : ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿ ದಾವಣಗೆರೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೂರ್ವ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಮಾಹಿತಿ ನೀಡಿದರು.ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 13 ಕೋಟಿ…

Read More

ಮಹಾಭಾರತದಲ್ಲಿ ಗೆದ್ದಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ-ಧುರ್ಯೋಧನರಲ್ಲ: ಯತ್ನಾಳ್

ಮಹಾಭಾರತದಲ್ಲಿ ಗೆದ್ದಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ-ಧುರ್ಯೋಧನರಲ್ಲ: ಯತ್ನಾಳ್ವೀರಮಾರ್ಗ ನ್ಯೂಸ್ ಬೆಂಗಳೂರು : ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಟೀಕಾ ಪ್ರಹಾರ ಮುಂದುವರಿಸಿದ್ದು, ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ ಹಾಗೂ ಧೃತರಾಷ್ಟ್ರರಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂಕಲ್ಪ ಪತ್ರ, ಬಂಧುಗಳೇ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಶ್ರೀ ವಿಶ್ವಾವಸು ಸಂವತ್ಸರವು ನಿಮಗೆಲ್ಲರಿಗೂ ಸುಖ, ಶಾಂತಿ, ನೆಮ್ಮದಿ ನೀಡಲಿ. ರೈತರಿಗೆ, ಶ್ರಮಿಕರಿಗೆ ಈ ಸಂವತ್ಸರವು…

Read More

ಹಾವೇರಿ-ಗದಗ ಸೇರಿ ಏ.2 ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ಹಾವೇರಿ-ಗದಗ ಸೇರಿ ಏ.2 ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆವೀರಮಾರ್ಗ ನ್ಯೂಸ್ ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲೆ ಸುಳಿಗಾಳಿ ಹಾಗೂ ಕರ್ನಾಟಕದ ಒಳನಾಡಿನಲ್ಲಿ ಟ್ರಫ್ ಉಂಟಾಗಿರುವ ಪರಿಣಾಮ ಏಪ್ರಿಲ್ ನಾಲ್ಕರವರೆಗೆ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯಾದ್ಯಂತ ಮಳೆ ಮುಂದುವರೆಯುವ ಲಕ್ಷಣಗಳಿದ್ದು, ಚದುರಿದಂತೆ ಹಗುರ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ, ಅಲ್ಲದೆ, ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್…

Read More

ಪರಿಷ್ಕೃತ ಹಾಲಿನ ದರ ನಾಳೆಯಿಂದ ಜಾರಿ

ಪರಿಷ್ಕೃತ ಹಾಲಿನ ದರ ನಾಳೆಯಿಂದ ಜಾರಿವೀರಮಾರ್ಗ ನ್ಯೂಸ್ ಬೆಂಗಳೂರು : ಹಾಲು ಒಕ್ಕೂಟಗಳ ಮನವಿಗೆ ಸ್ಪಂದಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ತೆಗೆದುಕೊಂಡಿದ್ದ ತೀರ್ಮಾನದಂತೆ ನಾಳೆಯಿಂದಲೇ ರಾಜ್ಯಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರ ಪ್ರತಿ ಲೀಟರ್‌ 4 ರೂ. ಹೆಚ್ಚಳ ಆಗಲಿದೆ.ಈ ಹಿಂದೆ 2023ರ ಆಗಸ್ಟ್‌ 3 ಹಾಗೂ 2024ರ ಜೂನ್‌ 2ರಲ್ಲಿ ಹಾಗೂ 2025 ಮಾರ್ಚ್‌ನಲ್ಲಿ ಏರಿಕೆ ಮಾಡಲಾಗಿತ್ತು. ಈಗ ಮತ್ತೆ 4 ರೂ. ಏರಿಕೆ ಮಾಡಲಾಗಿದೆ. ಈ ಮೂಲಕ ರೈತರಿಗೆ ಲಾಭ ಕೊಟ್ಟರೂ ಗ್ರಾಹಕರ…

Read More

ಮಣ್ಣುಜೀವಿಗಳು,ಎಂದೊಡನೆ ನಮ್ಮ ಕಣ್ಣಮುಂದೆ ಬರುವ ಚಿತ್ರ ಎರೆಹುಳುಗಳು ಮಾತ್ರ.

ಸಾಮಾನ್ಯವಾಗಿ ” ಮಣ್ಣುಜೀವಿಗಳು ” ಎಂದೊಡನೆ ನಮ್ಮ ಕಣ್ಣಮುಂದೆ ಬರುವ ಚಿತ್ರ ಎರೆಹುಳುಗಳು ಮಾತ್ರ. ವೀರಮಾರ್ಗ ನ್ಯೂಸ್ : ಸಾಮಾನ್ಯವಾಗಿ ” ಮಣ್ಣುಜೀವಿಗಳು ” ಎಂದೊಡನೆ ನಮ್ಮ ಕಣ್ಣಮುಂದೆ ಬರುವ ಚಿತ್ರ ಎರೆಹುಳುಗಳು ಮಾತ್ರ. ವಾಸ್ತವವಾಗಿ, ಇದರೊಂದಿಗೆ, ಇಲಿ – ಹೆಗ್ಗಣಗಳಿಂದ ಹಿಡಿದು ಕಣ್ಣಿಗೆ ಕಾಣುವ ಚಿಕ್ಕಪುಟ್ಟ ಇರುವೆ – ಶತಪಾದಿ – ಸಹಸ್ರಪಾದಿ ಇತ್ಯಾದಿಗಳೊಂದಿಗೆ ಬರಿಗಣ್ಣಿಗೆ ಕಾಣದೆ ಸೂಕ್ಷ್ಮದರ್ಶಕದಲ್ಲಿ ಮಾತ್ರ ಗೋಚರಿಸುವ ಬ್ಯಾಕ್ಟೀರಿಯಾ – ಘಂಗೈ ಹಾಗೂ ಪ್ರೋಟೋಝೋವಾ ಇತ್ಯಾದಿ ಜೀವಿಗಳೂ ಸಹ ಉತ್ತಮವಾದ ಫಲವತ್ತು…

Read More

MLC ರಾಜೇಂದ್ರ ಹತ್ಯೆಗೆ ಸಂಚು ಆಡಿಯೋ ಸ್ಫೋಟ…!

MLC ರಾಜೇಂದ್ರ ಹತ್ಯೆಗೆ ಸಂಚು ಆಡಿಯೋ ಸ್ಫೋಟ: ಮಹಿಳೆ ಸೇರಿದಂತೆ ಮೂವರು ಅರೆಸ್ಟ್,,,! ವೀರಮಾರ್ಗ ನ್ಯೂಸ್ : ಎಂಎಲ್ ಸಿ ರಾಜೇಂದ್ರ ರಾಜಣ್ಣ ಅವರ ಹತ್ಯೆಗೆ ಸಂಚು ರೂಪಿಸಿದ್ದ ಆಡಿಯೋ ಸ್ಫೋಟಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಕೆ.ಎನ್‌.ರಾಜಣ್ಣ ಹಾಗೂ ಪುತ್ರ ರಾಜೇಂದ್ರಗೆ ಹನಿಟ್ರ್ಯಾಪ್ ಯತ್ನ ಪ್ರಕರಣ ಚರ್ಚೆಯಲ್ಲಿರುವಾಗಲೇ ರಾಜೇಂದ್ರ ರಾಜಣ್ಣ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ಆಡಿಯೋವೊಂದು ಬಹಿರಂಗವಾಗಿತ್ತು. ಪುಷ್ಪ ಎಂಬ ಮಹಿಳೆ ರಾಜೇಂದ್ರ ಅವರ ಬೆಂಬಲಿಗ ರಾಕಿ ಎಂಬಾತನಿಗೆ ವಾಟ್ಸಪ್…

Read More

ವಾರ ಭವಿಷ್ಯ (30.03.2025 to 05.04.2025)

ವೀರಮಾರ್ಗ ನ್ಯೂಸ್ : ವಾರ ಭವಿಷ್ಯ : ಮೇಷ ರಾಶಿ :- ಆರ್ಥಿಕ ದೃಷ್ಟಿಕೋನದಿಂದ ಈ ಸಮಯವು ನಿಮಗೆ ಉತ್ತಮ ನಿರ್ದೇಶನ ಮತ್ತು ಅವಕಾಶಗಳನ್ನು ನೀಡುತ್ತದೆ ಎಂದು ಸಾಬೀತುಪಡಿಸುತ್ತದೆ. ಏಕೆಂದರೆ ಈ ವಾರ ನೀವು ಹಣವನ್ನು ಉಳಿಸಲು ಅಥವಾ ಸಂಗ್ರಹಿಸಲು ನಿಮ್ಮ ಕುಟುಂಬ ಸದಸ್ಯರ ಬೆಂಬಲವನ್ನು ಪಡೆಯುತ್ತೀರಿ. ಈ ವಾರ ನೀವು ಸಮಾಜದ ಅನೇಕ ದೊಡ್ಡ ಜನರನ್ನು ಭೇಟಿ ಮಾಡಲು ಸಾಧ್ಯವಿದೆ. ಅಂತಹ ಪರಿಸ್ಥಿತಿಯಲ್ಲಿ ಈ ಅವಕಾಶದ ಸೂಕ್ತ ಲಾಭವನ್ನು ಪಡೆದುಕೊಳ್ಳಲು ನೀವು ಪ್ರಯತ್ನಿಸಬೇಕು. ಏಕೆಂದರೆ ಇದು…

Read More