ಇತಿಹಾಸದ ಪುಟದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತ ಮೇರು ಪರ್ವತದ ವ್ಯಕ್ತಿ ಡಾ.ಅಂಬೇಡ್ಕರ್: ಶಿವಾನಂದ
ಇತಿಹಾಸದ ಪುಟದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತ ಮೇರು ಪರ್ವತದ ವ್ಯಕ್ತಿ ಡಾ.ಅಂಬೇಡ್ಕರ್ : ಶಿವಾನಂದವೀರಮಾರ್ಗ ನ್ಯೂಸ್ ಶಿಗ್ಗಾವಿ : ಭೀಮರಾವ್ ಅಂಬೇಡ್ಕರ್ ರವರು, ಸಮಾಜದಲ್ಲಿ ಸಮಾನತೆ, ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಶ್ರಮಿಸಿದವರಾಗಿದ್ದರು. ಭಾರತದ ಶ್ರೇಷ್ಠ ಸಂವಿಧಾನವನ್ನು ರಚಿಸಿ ಸಂವಿಧಾನ ಶಿಲ್ಪಿ ಎನಿಸಿಕೊಂಡರು ಎಂದು ಬಂಕಾಪುರ ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಅಜ್ಜಣ್ಣವರ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಆಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ರವರ ೧೩೪ನೇ ಜನ್ಮದಿನಾಚರಣೆ, ಡಾ.ಬಾಬು ಜಗಜೀವನ ರಾವ್ರವರ ೧೧೮ನೇ ಜನ್ಮದಿನಾಚರಣೆ ಅಂಗವಾಗಿ ನಡೆದ ಡಾ. ಅಂಬೇಡ್ಕರ್ರವರ ಭಾವಚಿತ್ರದ ಮೇರವಣಿಗೆಗೆ ಚಾಲನೆ…