ವೀರ ಮಾರ್ಗ

ಹಾವೇರಿಯಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಆದೇಶಿಸಿದ ರೈಲ್ವೆ ಸಚಿವರಿಗೆ ಬೊಮ್ಮಾಯಿ ಅಭಿನಂದನೆ

ಹಾವೇರಿಯಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಆದೇಶಿಸಿದ ರೈಲ್ವೆ ಸಚಿವರಿಗೆ ಬೊಮ್ಮಾಯಿ ಅಭಿನಂದನೆವೀರಮಾರ್ಗ ನ್ಯೂಸ್ ಹಾವೇರಿ : ಬೆಂಗಳೂರು-ಧಾರವಾಡ ಮಧ್ಯ ಸಂಚರಿಸುವ ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶ ನೀಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.ಈ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿರುವ ಅವರು, ಭಾರತ ದೇಶದಲ್ಲಿ ಕಳೆದ ಹತ್ತು ವರ್ಷ ಎಲ್ಲ…

Read More

ಹಾಲು, ಡೀಸೆಲ್ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ದೇಶಪಾಂಡೆ

ಹಾಲು, ಡೀಸೆಲ್ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ದೇಶಪಾಂಡೆವೀರಮಾರ್ಗ ನ್ಯೂಸ್ ಬೆಂಗಳೂರು : ಹಾಲಿನ ದರ, ಡೀಸೆಲ್ ಮೇಲಿನ ಸೆಸ್ ಹೆಚ್ಚಳವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರು ವಸ್ತುಸ್ಥಿತಿಯನ್ನು ಎಲ್ಲರೂ ಎದುರಿಸಬೇಕು ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸರ್ಕಾರದ ಆಡಳಿತದಲ್ಲಿ ಬೆಲೆ ಏರಿಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.ಬಡವರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿಲ್ಲವೇ?, ಹಾಲಿನ ದರ ಹೆಚ್ಚಾಗಿದೆ ಎಂದರೆ ಹೇಗೆ?, ಬೆಲೆ ಏರಿಕೆ ಮಾಡಿರುವುದು ನಿಜ. ಆದರೆ ಜನರಿಗೆ…

Read More

ಮುಡಾ ಹಗರಣ : ಸಿಎಂಗೆ ಮತ್ತೊಮ್ಮೆ ಸಂಕಷ್ಟ, ನ್ಯಾಯಾಲಯದ ಮೊರೆ ಹೋದ ಇಡಿ

ಮುಡಾ ಹಗರಣ : ಸಿಎಂಗೆ ಮತ್ತೊಮ್ಮೆ ಸಂಕಷ್ಟ, ನ್ಯಾಯಾಲಯದ ಮೊರೆ ಹೋದ ಇಡಿವೀರಮಾರ್ಗ ನ್ಯೂಸ್ ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮತ್ತೊಮ್ಮೆ ಸಂಕಷ್ಟ ಎದುರಾಗಿದ್ದು ಜಾರಿ ನಿರ್ದೇಶನಾಲಯ ಲೋಕಾಯುಕ್ತ ತನಿಖೆ ಮುಕ್ತಾಯಗೊಂಡಿರುವುದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದೆ.ನಿನ್ನೆ ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರು, ಸರ್ಕಾರಿ ಅಭಿಯೋಜಕರ ಮೂಲಕ ನಗರ ಹೆಚ್ಚುವರಿ ಸಿವಿಲ್ ಮತ್ತು ಸೆಶೆನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯ ಲೋಕಾಯುಕ್ತ ಪೊಲೀಸರು ಮುಡಾ ಹಗರಣದಲ್ಲಿ ಮಾಡಿರುವ ತನಿಖೆಯನ್ನು ಪ್ರಶ್ನಿಸಿದೆ.ಮೈಸೂರಿನ…

Read More

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾಯಿಸಿ ಸರ್ಕಾರ ಆದೇಶ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾಯಿಸಿ ಸರ್ಕಾರ ಆದೇಶವೀರಮಾರ್ಗ ನ್ಯೂಸ್ ಬೆಂಗಳೂರು : ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಹಾಗೂ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯವನ್ನು ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧.೩೦ ಗಂಟೆವರೆಗೆ ಬದಲಾಯಿಸಿ ಸರ್ಕಾರ ಆದೇಶಿಸಿದೆ.ರಾಜ್ಯ ಸರ್ಕಾರಿ ನೌಕರ ಸಂಘದ ಮನವಿ ಮೇರೆಗೆ ಈ ಜಿಲ್ಲೆಗಳ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಿಸಿ…

Read More

ಹಾವೇರಿ ವಿವಿ ವಿಲೀನ ಪ್ರಕ್ರಿಯೇ ರದ್ದತಿಗೆ ಆಗ್ರಹಶಾಂತಿಯುತ ಪ್ರತಿಭಟನೆಗೆ ಸರಕಾರ ಸ್ಪಂದಿಸದಿದ್ದರೇ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ತೀವ್ರ ಹೋರಾಟ : ಸದಾಶಿವಶ್ರೀ

ಹಾವೇರಿ ವಿವಿ ವಿಲೀನ ಪ್ರಕ್ರಿಯೇ ರದ್ದತಿಗೆ ಆಗ್ರಹಶಾಂತಿಯುತ ಪ್ರತಿಭಟನೆಗೆ ಸರಕಾರ ಸ್ಪಂದಿಸದಿದ್ದರೇ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ತೀವ್ರ ಹೋರಾಟ : ಸದಾಶಿವಶ್ರೀ ವೀರಮಾರ್ಗ ನ್ಯೂಸ್ ಹಾವೇರಿ : ರಾಜ್ಯ ಸರಕಾರ ಹಾವೇರಿ ವಿಶ್ವ ವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಕ್ರಿಯೆಯನ್ನು ರದ್ದುಪಡಿಸಬೇಕು. ನಮ್ಮ ಶಾಂತಿಯುತವಾದ ಈ ಪ್ರತಿಭಟನೆಗೆ ಸರಕಾರ ಸ್ಪಂದಿಸದಿದ್ದರೆ ಜಿಲ್ಲೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಹೋರಾಟವನ್ನು ತೀವ್ರಗೊಳಸಬೇಕಾಗುತ್ತದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.ಜಿಲ್ಲಾಡಳಿತ ಭವನದಲ್ಲಿ ಬುಧವಾರ ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ…

Read More

ಪರಿಷತ್‌ನ 4 ಸ್ಥಾನ ಭರ್ತಿಗೆ ಕಸರತ್ತು : ಇಂದು ಸಿಎಂ ದೆಹಲಿಗೆ

ಪರಿಷತ್‌ನ 4 ಸ್ಥಾನ ಭರ್ತಿಗೆ ಕಸರತ್ತು : ಇಂದು ಸಿಎಂ ದೆಹಲಿಗೆವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಮುಂದಾಗಿರುವ ಸಿಎಂ ಸಿದ್ಧರಾಮಯ್ಯ ಅವರು ಈ ಸಂಬಂಧ ವರಿಷ್ಠರೊಡನೆ ಚರ್ಚಿಸಲು ಇಂದು ದೆಹಲಿಗೆ ತೆರಳುವರು.ಕಾಲಿನ ಮೂಳೆ ಮುರಿತದಿಂದ ಕಳೆದ ಎರಡು ತಿಂಗಳಿಂದ ಬೆಂಗಳೂರನ್ನು ಬಿಟ್ಟು ಹೊರಡಗೆ ಎಲ್ಲೂ ಹೋಗದೆ ಇದ್ದ ಸಿಎಂ ಸಿದ್ಧರಾಮಯ್ಯ ಅವರು ಬಹುದಿನಗಳ ನಂತರ ಇಂದು ದೆಹಲಿಗೆ ತೆರಳುತ್ತಿದ್ದಾರೆ.ವಿಧಾನಪರಿಷತ್‌ನ ನಾಲ್ಕು ನಾಮನಿರ್ದೇಶನಗಳ ಸ್ಥಾನಗಳು ಖಾಲಿ ಇದ್ದು,…

Read More

ಬೆಲೆ ಏರಿಕೆ ವಿರುದ್ಧ ಹೋರಾಟ : ಬಿವೈವಿ

ಬೆಲೆ ಏರಿಕೆ ವಿರುದ್ಧ ಹೋರಾಟ : ಬಿವೈವಿವೀರಮಾರ್ಗ ನ್ಯೂಸ್ ತುಮಕೂರು : ರಾಜ್ಯದ ಜನರಿಗೆ ಬೆಲೆ ಏರಿಕೆಯ ಹೊರೆ ಹಾಕುವ ಮೂಲಕ ಬರೆ ಎಳೆಯುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿವತಿಯಿಂದ ಎರಡು ಹಂತದಲ್ಲಿ ದೊಡ್ಡಮಟ್ಟದ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದಿಲ್ಲಿ ತಿಳಿಸಿದರು.ನಗರದ ಸಿದ್ದಗಂಗಾ ಮಠಕ್ಕೆ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೮ನೇ ಜಯಂತ್ಯೋತ್ಸವದ ಹಿನ್ನೆಲೆಯಲ್ಲಿ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು ವಿಶೇಷ…

Read More

ಪ್ರತಿ ಲೀಟರ್ ಡೀಸೆಲ್ ದರ 2 ರೂ ಏರಿಕೆ, ಮದ್ಯರಾತ್ರಿಯಿಂದಲೇ ಜಾರಿ

ಪ್ರತಿ ಲೀಟರ್ ಡೀಸೆಲ್ ದರ 2 ರೂ ಏರಿಕೆ, ಮದ್ಯರಾತ್ರಿಯಿಂದಲೇ ಜಾರಿವೀರಮಾರ್ಗ ನ್ಯೂಸ್ ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ರಾಜ್ಯ ಸರ್ಕಾರ ಪ್ರತಿ ಲೀಟರ್ ಡೀಸೆಲ್‌ಗೆ ಎರಡು ರೂ ಏರಿಕೆ ಮತ್ತೊಂದು ಶಾಕ್ ನೀಡಿದೆ.ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44% ರಿಂದ 21.17% ಗೆ ಏರಿಕೆ ಮಾಡಲಾಗಿದೆ. ಸದ್ಯ ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್‌ಗೆ 88.93 ರೂ. ದರವಿದೆ. ತೆರಿಗೆ ಏರಿಕೆಯಿಂದ ದರ 90.93 ರೂ.ಗೆ ಆಗಲಿದೆ.ಪೆಟ್ರೋಲ್ ಮೇಲೆ…

Read More

ಯುವ ಜನಾಂಗ ಸ್ವತಂತ್ರ್ಯ ಯೋಧರ ತ್ಯಾಗಬಲಿದಾನ ಅರಿಯಲಿ

೮೨ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್.ಆರ್. ಪಾಟೀಲ ಅಭಿಮಾನಯುವ ಜನಾಂಗ ಸ್ವತಂತ್ರ್ಯ ಯೋಧರ ತ್ಯಾಗಬಲಿದಾನ ಅರಿಯಲಿವೀರಮಾರ್ಗ ನ್ಯೂಸ್ ಹಾವೇರಿ : ಭಾರತ ಸ್ವಾತಂತ್ರ್ಯ ಹೋರಾಟವೇ ರೋಚಕವಾಗಿತ್ತು. ಇಂದಿನ ಯುವ ಜನಾಂಗ ಸ್ವಾತಂತ್ರ್ಯ ಚಳುವಳಿ, ಸ್ವಾತಂತ್ರ್ಯ ಯೋಧರ ತ್ಯಾಗಬಲಿದಾನಗಳನ್ನು ತಿಳಿದುಕೊಳ್ಳಬೇಕು ಹಾಗೂ ದೇಶಾಭಿಮಾನ ಮತ್ತು ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷಎಸ್.ಪಾಟೀಲ ಅವರು ಹೇಳಿದರು.ನಗರದ ಹುತಾತ್ಮರ ವೀರಸೌಧದಲ್ಲಿ ಮಂಗಳವಾರ ಹಾವೇರಿ ಹುತಾತ್ಮ ಮೈಲಾರ ಮಹದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಬಸವೇಶ್ವರ ಶಿಕ್ಷಣ…

Read More

ಭಾರತಕ್ಕೆ ಬರ್ತಾರಂತೆ ಸುನೀತಾ ವಿಲಿಯಮ್ಸ್

ಭಾರತಕ್ಕೆ ಬರ್ತಾರಂತೆ ಸುನೀತಾ ವಿಲಿಯಮ್ಸ್ವೀರಮಾರ್ಗ ನ್ಯೂಸ್ ನವದೆಹಲಿ : ನಾನು ನನ್ನ ತವರೂರಾದ ಭಾರತಕ್ಕೆ ತೆರಳುತ್ತೇನೆ ಮತ್ತು ಅಲ್ಲಿನ ಜನರೊಂದಿಗೆ ಬಾಹ್ಯಾಕಾಶ ಪರಿಶೋಧನೆಯ ಅನುಭವಗಳನ್ನು ಹಂಚಿಕೊಳ್ಳುತ್ತೇನೆ ಎಂದು ಭಾರತೀಯ ಮೂಲದ ಗಗನ ಯಾತ್ರಿ ಸುನೀತಾ ವಿಲಿಯಮ್ಸ್ ತಿಳಿಸಿದ್ದಾರೆ.ಸಂಶೋಧನಾ ಸಂಸ್ಥೆ (ಇಸ್ರೋ) ಯೊಂದಿಗೆ ಸಹಕರಿಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.ಭಾರತವು ಬಾಹ್ಯಾಕಾಶದಿಂದ ಅದ್ಭುತವಾಗಿದೆ ಎಂದು ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹೇಳಿದ್ದಾರೆ ಮತ್ತು ಅವರು ತಮ್ಮ ತಂದೆಯ ತವರು ದೇಶಕ್ಕೆ ಭೇಟಿ ನೀಡುತ್ತಾರೆ ಮತ್ತು ಅಲ್ಲಿನ…

Read More