ವೀರ ಮಾರ್ಗ

ಲಕ್ಷ್ಮೇಶ್ವರ : ಬದುಕಿ ಬದುಕಲು ಬಿಡು ಎಂಬ ಸತ್ಯ ಸಂದೇಶ ಜಗತ್ತಿಗೆ ನೀಡಿದ ಭಗವಾನ್ ಮಹಾವೀರರ

ಲಕ್ಷ್ಮೇಶ್ವರ : ಬದುಕಿ ಬದುಕಲು ಬಿಡು ಎಂಬ ಸತ್ಯ ಸಂದೇಶ ಜಗತ್ತಿಗೆ ನೀಡಿದ ಭಗವಾನ್ ಮಹಾವೀರರವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಅಹಿಂಸಾ ಪರಮೋಧರ್ಮ, ಬದುಕಿ ಬದುಕಲು ಬಿಡು ಎಂಬ ಸತ್ಯ ಸಂದೇಶವನ್ನು ಜಗತ್ತಿಗೆ ನೀಡಿದ ಭಗವಾನ್ ಮಹಾವೀರರ ಜಯಂತೋತ್ಸವ ಅಂಗವಾಗಿ ಪಟ್ಟಣದಲ್ಲಿ ಗುರುವಾರ ಭಗವಾನ್ ಮಹಾವೀರರ ಜಯಂತೋತ್ಸವವನ್ನು ಜೈನ ಧರ್ಮೀಯರು ಶೃದ್ಧಾ ಭಕ್ತಿಯಿಂದ ಆಚರಿಸಿದರು.ಪಟ್ಟಣದ ಅನಂತನಾಥ ಬಸದಿಯಿಂದ ಭಗವಾನ್ ಮಹಾವೀರ ಭಾವಚಿತ್ರ ಮೆರವಣಿಗೆ ಹೊರಟು ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಶಂಖ ಬಸದಿಗೆ ತಲುಪಿತು. ಈ ಸಂದರ್ಭದಲ್ಲಿ…

Read More

ಹಾವೇರಿ : ಜೈನ ಮಂದಿರದಲ್ಲಿ ವಿಶ್ವಶಾಂತಿಗಾಗಿ ಮಹಾಮಂತ್ರ ಪಠಣೆ

ಹಾವೇರಿ : ಜೈನ ಮಂದಿರದಲ್ಲಿ ವಿಶ್ವಶಾಂತಿಗಾಗಿ ಮಹಾಮಂತ್ರ ಪಠಣೆವೀರಮಾರ್ಗ ನ್ಯೂಸ್ ಹಾವೇರಿ : ಅಂತರಾಷ್ಟ್ರೀಯಣಮೋಕಾರ ಮಂತ್ರ ದಿವಸ ಆಚರಣೆ ಅಂಗವಾಗಿ ವಿಶ್ವಶಾಂತಿಗಾಗಿ ಮಹಾಮಂತ್ರ ಪಠಣೆ ಧ್ಯೇಯವಾಕ್ಯದೊಂದಿಗೆ ಹಾವೇರಿ ನಗರದ ಜೈನ ಮಂದಿರದಲ್ಲಿ ಬುಧವಾರ ಬೆಳಿಗ್ಗೆ ೮ ಗಂಟೆಯಿಂದ ೯-೩೫ರವರೆಗೆ ಸತತ ೧ ಗಂಟೆ ೩೫ ನಿಮಿಷಗಳ ಕಾಲಣಮೋಕಾರ ಮಂತ್ರ ಪಠಣೆ ಮಾಡಲಾಯಿತು.ಈಣಮೋಕಾರ ಮಂತ್ರ ಪಠಣದಲ್ಲಿ ಸಮಾಜದ ಮುಂಡರಾದ ಅಧ್ಯಕ್ಷ ಚಂದ್ರನಾಥ ಕಳಸೂರ, ಭರತರಾಜ ಹಜಾರಿ, ಎಸ್.ಎ. ವಜ್ರಕುಮಾರ, ಸನತಕುಮಾರ ಕಳಸೂರ, ಭೂಪಾಲ ಹೋಳಗಿ, ಮಹಾವೀರ ಕಳಸೂರ, ಮಾಣಿಕಚಂದ…

Read More

ಹಾವೇರಿ: ಪಿಯುಸಿ ಫಲಿತಾಂಶದಲ್ಲಿ ಹೆಣ್ಣುಮಕ್ಕಳದೇ ಮೇಲುಗೈ

ಹಾವೇರಿ: ಪಿಯುಸಿ ಫಲಿತಾಂಶದಲ್ಲಿ ಹೆಣ್ಣುಮಕ್ಕಳದೇ ಮೇಲುಗೈವೀರಮಾರ್ಗ ನ್ಯೂಸ್ ಹಾವೇರಿ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದಿದ್ದ ೨೦೨೪-೨೫ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-೧ರ ಫಲಿತಾಂಶ ಪ್ರಕಟವಾಗಿದ್ದು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದ್ದಾರೆ. ಕಾಲೇಜಿನ ಒಟ್ಟಾರೆ ಫಲಿತಾಂಶ ೬೮% ಆಗಿದ್ದು ಕಲಾ ವಿಭಾಗದ ವಿದ್ಯಾರ್ಥಿನಿ ಕು.ವಿನೋದ ಗುಮಗೋಳ ೬೦೦ಕ್ಕೆ ೫೬೧(೯೩.೫%) ಅಂಕ ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ, ವಾಣಿಜ್ಯ ವಿಭಾಗದ ಕು.ದೇವಮ್ಮ ಮೆವುಂಡಿ ೫೫೯ (೯೩.೧೭%) ಅಂಕ…

Read More

ಏ.೧೨ರಂದು ಶ್ರೀ ಹುಕ್ಕೇರಿಮಠ ಅಕ್ಕನ ಬಳಗದ ೮೭ನೇ ವಾರ್ಷಿಕೋತ್ಸವ

ಏ.೧೨ರಂದು ಶ್ರೀ ಹುಕ್ಕೇರಿಮಠ ಅಕ್ಕನ ಬಳಗದ ೮೭ನೇ ವಾರ್ಷಿಕೋತ್ಸವವೀರಮಾರ್ಗ ನ್ಯೂಸ್ ಹಾವೇರಿ : ೮೭ನೇ ಶ್ರೀ ಹುಕ್ಕೇರಿ ಮಠದ ಅಕ್ಕನ ಬಳಗದ ವಾರ್ಷಿಕೋತ್ಸವ ಸಮಾರಂಭ. ಶುಕ್ರವಾರ ಶ್ರೀ ಹುಕ್ಕೇರಿ ಮಠದ ಶಿವಾನುಭವ ಮಂಟಪದಲ್ಲಿ ಜರಗಲಿದೆ.ಏಪ್ರೀಲ್ ೧೨, ೨೦೨೫ನೇ ಶನಿವಾರದಂದು ಅಕ್ಕಮಹಾದೇವಿ ದೇವಸ್ಥಾನದಲ್ಲಿ ಜರುಗಲಿದೆ. ಶುಕ್ರವಾರ ಬೆಳಗ್ಗೆ ೯ ಗಂಟೆಗೆ ಷಟಸ್ಥಲ ಧ್ವಜಾರೋಹಣವನ್ನು ಶ್ರೀಮತಿ ಲಲಿತಾ ಜಿ. ಹುಲಿಕಟ್ಟಿ ಜೆಡ್‌ಪಿ ಮತ್ತು ನಗರಸಭಾ ಮಾಜಿ ಮೆಂಬರ್ ಹಾವೇರಿ. ಇವರು ನಡೆಸಿಕೊಡುವರು. ದಿವ್ಯ ಸಾನಿಧ್ಯವನ್ನು ಶ್ರೀ ಮ.ನಿ.ಪ್ರ. ಸದಾಶಿವ ಮಹಾಸ್ವಾಮಿಗಳು…

Read More

ವ್ಯವಸ್ಥೆಯನ್ನು ಬರೀ ದೂಷಿಸಿದರೆ ಪ್ರಯೋಜನವಿಲ್ಲ : ಶಾಸಕ ಮಾನೆ

ವ್ಯವಸ್ಥೆಯನ್ನು ಬರೀ ದೂಷಿಸಿದರೆ ಪ್ರಯೋಜನವಿಲ್ಲ : ಶಾಸಕ ಮಾನೆವೀರಮಾರ್ಗ ನ್ಯೂಸ್ ಹಾನಗಲ್ : ವ್ಯವಸ್ಥೆ ಬದಲಾಗಬೇಕಾದರೆ ನಾವೂ ಸಹ ಬದಲಾವಣೆಯ ಭಾಗವಾಗಬೇಕು. ವ್ಯವಸ್ಥೆಯನ್ನು ಬರೀ ದೂಷಿಸಿದರೆ ಪ್ರಯೋಜನವಿಲ್ಲ. ಬದಲಾವಣೆ ನಮ್ಮಿಂದಲೇ ಆರಂಭವಾಗಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ತಾಲೂಕಿನ ಹಾವಣಗಿ ಗ್ರಾಮದಲ್ಲಿ ಇಲ್ಲಿನ ಸಿ.ಜಿ.ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಧರ್ಮ, ಜಾತಿಗಳ ಹೆಸರಿನಲ್ಲಿ ಬಡಿದಾಡುವುದು ಈ ನೆಲದ ಸಂಸ್ಕೃತಿ ಅಲ್ಲ. ಸಾಮರಸ್ಯ, ಸೌಹಾರ್ದತೆಯಿಂದ ಪರಸ್ಪರ…

Read More

ರಕ್ತವನ್ನ ದಾನ ಪಡೆಯುವ ಹೊರೆತು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ : ಡಾ. ವಿರೇಶ

ರಕ್ತವನ್ನ ದಾನ ಪಡೆಯುವ ಹೊರೆತು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ : ಡಾ. ವಿರೇಶವೀರಮಾರ್ಗ ನ್ಯೂಸ್ ಶಿಗ್ಗಾವಿ : ರಕ್ತವನ್ನು ದಾನದ ಮೂಲಕ ಪಡೆಯಬಹುದೇ ಹೊರೆತು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಆ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತ ದಾನಮಾಡುವ ಮೂಲಕ ಆಪತ್ತಿನಲ್ಲಿರುವ ಮತ್ತೋಂದು ಜೀವಕ್ಕೆ ಉಸಿರಾಗುವಂತೆ ರಾಣೆಬೆನ್ನೂರ ರಕ್ತನಿಧಿ ಕೇಂದ್ರದ ಡಾ.ವಿರೇಶ ಹೇಳಿದರು. ತಾಲೂಕಿನ ಗುಡ್ಡದಚನ್ನಾಪುರ ಗ್ರಾಮದ ಚನ್ನಕೇಶವ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ, ರಕ್ತನಿಧಿ ಕೇಂದ್ರ ರಾಣೆಬೆನ್ನೂರ ಇವರ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರ…

Read More

ಶಿಗ್ಗಾಂವಿ : ನವಜಾತ ಶಿಶುವನ್ನ ಬಿಸಾಡಿದ ಅಮಾನವೀಯ ಘಟನೆ

ಶಿಗ್ಗಾಂವಿ : ನವಜಾತ ಶಿಶುವನ್ನ ಬಿಸಾಡಿದ ಅಮಾನವೀಯ ಘಟನೆವೀರಮಾರ್ಗ ನ್ಯೂಸ್ ಶಿಗ್ಗಾವಿ : ಪಟ್ಟಣದ ಜಯನಗರ ಚಾಳದ ಹಿಂದಿನ ರಸ್ತೆಯ ಕಸ ಎಸೆಯುವ ಜಾಗದಲ್ಲಿ ಹೆಣ್ಣು ನವಜಾತ ಶಿಶುವನ್ನು ಬಿಸಾಡಿಹೋದ ಅಮಾನವೀಯ ಘಟನೆ ಬುಧವಾರ ಬೆಳಕಿಗೆ ಬಂದಿದೆ.ಪಟ್ಟಣದ ಶಂಕರಗೌಡ್ರ ಚಾಳದ ಹಿಂಬದಿ ರಸ್ತೆಯ ಕಸಹಾಕು ಜಾಗೆಯಲ್ಲಿ, ಆಗತಾನೆ ಜನಿಸಿದ ಮಗುವನ್ನು ಯಾರೋ ದುರಿಳರು ಎಸೆದು ಹೋಗಿದ್ದು, ಅದನ್ನು ನೋಡಿದ ಸಾರ್ವಜನಿಕರು ಶಿಗ್ಗಾವಿ ಸರಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More

ವನಹಳ್ಳಿ ಗ್ರಾಪಂ ರಾಷ್ಟ್ರದ್ವಜ ಅವರೋಹಣ ಮಾಡದಿದ್ದಕ್ಕೆ ಸೂಕ್ತ ಕ್ರಮಕ್ಕೆ ಜಯಕರ್ನಾಟಕ ಆಗ್ರಹ

ವನಹಳ್ಳಿ ಗ್ರಾಪಂ ರಾಷ್ಟ್ರದ್ವಜ ಅವರೋಹಣ ಮಾಡದಿದ್ದಕ್ಕೆ ಸೂಕ್ತ ಕ್ರಮಕ್ಕೆ ಜಯಕರ್ನಾಟಕ ಆಗ್ರಹವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ವನಹಳ್ಳಿ ಗ್ರಾಮದ ಗ್ರಾಮಪಂಚಾಯತ ಆವರಣದಲ್ಲಿ ಆರೋಹಣ ಮಾಡಿದ ರಾಷ್ಟ್ರದ್ವಜವನ್ನು ಸಂಜೆ ಅವರೋಹಣ ಮಾಡದೇ ಇರುವವರ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಒತ್ತಾಯಿಸಿ ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ತಾ.ಪ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಅರ್ಪಿಸಿದರು.ಏ.೧ ರಂದು ವನಹಳ್ಳಿ ಗ್ರಾ.ಪಂ.ಆವರಣದಲ್ಲಿ ಆರೋಹಣ ಮಾಡಿದ ರಾಷ್ಟ್ರದ್ವಜವನ್ನು ಅವರೋಹಣ ಮಾಡದೇ ಇರುವುದನ್ನು ನೋಡಿ, ದೂರವಾಣಿ ಮೂಲಕ ತಾ.ಪ.ಇಓ ಕುಮಾರ ಮಣ್ಣವಡ್ಡರ ಗಮನಕ್ಕೆ ತಂದರೂ…

Read More

ಪ್ರವೀಣ ಗುರವ ಅವರಿಗೆ ಪಿಎಚ್.ಡಿ ಡಾಕ್ಟರೇಟ್ ಪದವಿ ಪ್ರದಾನ

ಪ್ರವೀಣ ಗುರವ ಅವರಿಗೆ ಪಿಎಚ್.ಡಿ ಡಾಕ್ಟರೇಟ್ ಪದವಿ ಪ್ರದಾನವೀರಮಾರ್ಗ ನ್ಯೂಸ್ ಗದಗ : ಕನ್ನಡ ವಿಶ್ವವಿದ್ಯಾಲಯ ಹಂಪಿಯ ಹಸ್ತಪ್ರತಿಶಾಸ್ತ್ರ ವಿಭಾಗದ ಮಾರ್ಗದರ್ಶಕ ಡಾ. ಸಣ್ಣವೀರಣ್ಣ ದೊಡ್ಡಮನಿ ಅವರ ಮಾರ್ಗದರ್ಶನದಲ್ಲಿ ಕನ್ನಡ ಸಾಹಿತ್ಯಕ್ಕೆ ರಾಷ್ಟ್ರೋತ್ಥಾನ ಪರಿಷತ್ತಿನ ಕೊಡುಗೆ ಎಂಬ ವಿಷಯದ ಕುರಿತು ಅಧ್ಯಯನ ಕೈಗೊಂಡು ಪಿಎಚ್.ಡಿ ಪದವಿ ಪಡೆದುಕೊಂಡಿರುವುದು ಬಬಲೇಶ್ವರ ತಾಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ.ಪ್ರವೀಣ ಗುರವ ಅವರು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆ ಹಂಗರಗಿ ಗ್ರಾಮದ ಬಡ ರೈತ ಕುಟುಂಬದ ಸಿದ್ದಪ್ಪ ಗುರವ ಹಾಗೂ ಸುನಂದಾ ಗುರವ…

Read More

ಆಶ್ರಯ ನಿವೇಶನಗಳ ಯೋಜನೆಯಲ್ಲಿ ಅವ್ಯವಹಾರ ತನಿಖೆಗೆ ಕರವೇ ಪ್ರವೀಣ ಶೆಟ್ಟಿ ಬಣ ಆಗ್ರಹ

ಆಶ್ರಯ ನಿವೇಶನಗಳ ಯೋಜನೆಯಲ್ಲಿ ಅವ್ಯವಹಾರ ತನಿಖೆಗೆ ಕರವೇ ಪ್ರವೀಣ ಶೆಟ್ಟಿ ಬಣ ಆಗ್ರಹವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪಟ್ಟಣದ ಪುರಸಭೆಯಲ್ಲಿ ಬಡವರಿಗಾಗಿ ನೀಡುವ ಉದ್ದೇಶದಿಂದ ಇರುವ ಆಶ್ರಯ ನಿವೇಶನಗಳಿಗಾಗಿ ಭೂಮಿ ಖರೀದಿ ಮತ್ತು ನಿವೇಶನ ಹಂಚಿಕೆಯಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದ್ದು ಜಿಲ್ಲಾಧಿಕಾರಿಗಳು ಕೂಡಲೇ ಈ ಕುರಿತು ಸಮಗ್ರ ತನಿಖೆ ನಡೆಸಿ ಬಡ ಜನತೆಗೆ ನಿವೇಶನಗಳು ದೊರಕುವಂತೆ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣಶೆಟ್ಟಿ ಬಣ)ದ ತಾಲೂಕ ಅಧ್ಯಕ್ಷ ಮಹೇಶ ಕಲಘಟಗಿ ಆಗ್ರಹಿಸಿದರು. ಅವರು ಈ ಕುರಿತು ಕರವೇ ವತಿಯಿಂದ…

Read More