ವೀರ ಮಾರ್ಗ

ಶ್ರೀ ದುರ್ಗಾದೇವಿ ಉತ್ಸವ ಮೂರ್ತಿ ಮೆರವಣಿಗೆಗೆ ಶ್ರೀಗಳಿಂದ ಚಾಲನೆ

ಶ್ರೀ ದುರ್ಗಾದೇವಿ ಉತ್ಸವ ಮೂರ್ತಿ ಮೆರವಣಿಗೆಗೆ ಶ್ರೀಗಳಿಂದ ಚಾಲನೆವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದ ಸುಂಕದಕೇರಿ ಹೊಂಡದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವದ ಅಂಗವಾಗಿ ನಡೆದ, ಶ್ರೀ ದುರ್ಗಾದೇವಿ ನೂತನ ಉತ್ಸವ ಮೂರ್ತಿ ಮೆರವಣಿಗೆಗೆ ಅರಳೆಲೆಮಠದ ಶ್ರೀ ರೇವಣಸಿದ್ದೇಶ್ವರ ಸ್ವಾಮಿಜಿ, ಕೆಂಡದಮಠದ ಶ್ರೀ ಶಿವಪುತ್ರಯ್ಯ ಸ್ವಾಮಿಜಿ ಪೂಜೆಸಲ್ಲಿಸುವ ಮೂಲಕ ಚಾಲನೆ ನೀಡಿದರು.ಮೆರವಣಿಗೆ ಸಕಲ ವಾಧ್ಯವೈಭವಗಳೊಂದಿಗೆ ಹೊಂಡದ ದುರ್ಗಾದೇವಿ ದೇವಸ್ಥಾನದ ಆವರಣದಿಂದ ಪ್ರಾರಂಭಗೊಂಡು ಪಟ್ಟಣದ ರಾಜಬೀದಿಗಳಲ್ಲಿ ಸಾಗಿಬಂದಿತು. ಮೆರವಣಿಗೆಯನ್ನು ಭಕ್ತರೂ ತಳಿರು ತೋರಣಕಟ್ಟಿ, ರಂಗೋಲಿಹಾಕಿ ಬರಮಾಡಿಕೊಂಡು ಉತ್ಸವಮೂರ್ತಿಗೆ…

Read More

ಸಮಾಜಕ್ಕಾಗಿ ಶ್ರಮಿಸಿದ ಮಹಾತ್ಮರ ಹೆಸರು ಶಾಶ್ವತ: ಸಿಂಧಗಿಶ್ರೀ

ಸಮಾಜಕ್ಕಾಗಿ ಶ್ರಮಿಸಿದ ಮಹಾತ್ಮರ ಹೆಸರು ಶಾಶ್ವತ: ಸಿಂಧಗಿಶ್ರೀವೀರಮಾರ್ಗ ನ್ಯೂಸ್ ಶಿಗ್ಗಾವಿ : ಮಾನವರು, ತನಗಾಗಿ, ತನ್ನ ಹೆಂಡತಿ ಮಕ್ಕಳಿಗಾಗಿ ಶ್ರಮಿಸಿದರೆ, ಶಿವ ಶರಣ ಮಠಾದೀಶರು ಸಮಾಜದ ಒಳಿತಿಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡು ಬಂದವರಾಗಿದ್ದಾರೆ ಎಂದು ಸಿಂಧಗಿ ಶ್ರೀ ಶಿವಾನಂದ ಶಿವಾಚಾರ್ಯರು ನುಡಿದರು.ತಾಲೂಕಿನ ಹೋತನಹಳ್ಳಿ ಗ್ರಾಮದ ಸಿಂಧಗಿ ಮಠದಲ್ಲಿ ನಡೆದ ಶ್ರೀ ಲಿಂ.ಶಾಂತವೀರೇಶ್ವರರ 45 ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮವನ್ನುದ್ದೇಸಿಸಿ ಮಾತನಾಡಿದ ಶ್ರೀಗಳು, ಲಿಂ.ಸಿಂಧಗಿ ಶಾಂತವೀರೇಶ್ವರರ ಪುಣ್ಯಸ್ಮರಣೋತ್ಸವವನ್ನು 45 ವರ್ಷಗಳಿಂದ ನಾಡಿನಾಧ್ಯಂತ ಮಾಡಿಕೊಂಡು ಬರಲಾಗುತ್ತಿದೆ. ಅದಕ್ಕೆ ಅವರು ಸಮಾಜಕ್ಕಾಗಿ ನೀಡಿದ…

Read More

ಇಂದಿನಿಂದ ಶ್ರೀ ಹೊಂಡದ ದುರ್ಗಾದೇವಿ ಜಾತ್ರಾಮಹೋತ್ಸವ

ಇಂದಿನಿಂದ ಶ್ರೀ ಹೊಂಡದ ದುರ್ಗಾದೇವಿ ಜಾತ್ರಾಮಹೋತ್ಸವವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದ ಸುಂಕದಕೇರಿ ಶ್ರೀ ಹೊಂಡದ ದುರ್ಗಾದೇವಿ ಜಾತ್ರಾಮಹೋತ್ಸವ, ಧರ್ಮಸಭೆ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳು ಏ.1 ರಿಂದ ಏ.4 ರ ವರೆಗೆ ನಡೆಯಲಿವೆ. ಏ.೧ ಮಂಗಳವಾರ ಪ್ರಾಥ:ಕಾಲ ಶ್ರೀ ದೇವಿಗೆ ಉಡಿತುಂಬುವ ಕಾರ್ಯಕ್ರಮ, ಫಲ್ಲಕ್ಕಿ ಮಹೋತ್ಸವ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ನೂತನ ಶ್ರೀ ದುರ್ಗಾದೇವಿ ಉತ್ಸವ ಮೂರ್ತಿಯ ಮೇರವಣಿಗೆ ಅರಳೆಲೆಮಠದ ರೇವಣಸಿದ್ದೇಶ್ವರ ಶ್ರೀಗಳು ಕೆಂಡದಮಠದ ಶ್ರೀ ಶಿವಪುತ್ರಯ್ಯ ಸ್ವಾಮಿಜಿ ಚಾಲನೆ ನೀಡುವರು. ಏ.೨…

Read More

ಹಾವೇರಿಗೆ ಶರಣ ಕೊಡುಗೆ ಬಹಳ ಇದೆ : ಸಂಜೀವಕುಮಾರ

ಹಾವೇರಿಗೆ ಶರಣ ಕೊಡುಗೆ ಬಹಳ ಇದೆ : ಸಂಜೀವಕುಮಾರವೀರಮಾರ್ಗ ನ್ಯೂಸ್ ಹಾವೇರಿ : ಮಹಾನ್ ನಾಯಕರ, ಶರಣರ ತತ್ವ ಸಿದ್ದಾಂತಗಳ ಉಳಿಸಲು ಮುಂದಿನ ಪೀಳಿಗೆಗೆ ಮೌಲ್ಯಗಳನ್ನು ಬೆಳೆಸಲು ಪ್ರಮುಖ ರಸ್ತೆಗಳಿಗೆ ಅವರ ನಾಮಕರಣ-ನಾಮಫಲಕ ಮಾಡುವ ಪ್ರಯತ್ನವಾಗಲಿ ಎಂದು ಹೊಸಮಠದ ಶ್ರೀ ಬಸವಶಾಂತಲಿಂದ ಸ್ವಾಮೀಜಿ ಹೇಳಿದರು.ಇಲ್ಲಿನ ಶ್ರೀ ಮುರುಘ ರಾಜೇಂದ್ರ ನಗರದ ನಾಮಫಲಕ ಅನಾವರಣ ಹಾಗೂ ಮಹಾದ್ವಾರ ಬಾಗಿಲು ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭದಲ್ಲಿ ದಿವ್ಯ ಸಾನಿಧ್ಯವಹಿಸಿ ಯುಗಾದಿ ಹಬ್ಬದ ಶುಭ ಕೋರಿ ಅವರು ಆರ್ಶಿವಚನ ನೀಡಿದರು.ಹಾವೇರಿಯಲ್ಲಿ ಶ್ರೀ ಮುರುಘರಾಜೇಂದ್ರ ಮಠದ…

Read More

ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಶಾಸಕ ಪಠಾಣ

ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಶಾಸಕ ಪಠಾಣವೀರಮಾರ್ಗ ನ್ಯೂಸ್ ಶಿಗ್ಗಾವಿ : ಪಟ್ಟಣದ ಈದ್ಗಾ ಮೈದಾನದಲ್ಲಿ ರಂಜಾನ ಹಬ್ಬದಂಗವಾಗಿ ಶಾಸಕ ಯಾಸೀರಹಮ್ಮದ ಖಾನ ಪಠಾಣರವರು ಸಮಾಜ ಬಾಂಧವರೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಸರ್ವ ಮುಸಲ್ಮಾನ ಬಾಂಧವರಿಗೆ ಹಬ್ಬದ ಶುಭಾಶಯ ಕೊರಿದರು. ಮಾಸಾಧ್ಯಂತ ಉಪವಾಸ ವ್ರತ ಆಚರಣೆಮಾಡಿದ ಮುಸಲ್ಮಾನ ಬಾಂಧವರು ಭಾನುವಾರ ಚಂದ್ರದರ್ಶನ ಪಡೆದನಂತರ ಹಬ್ಬದಾಚರಣೆಗೆ ಮುಂದಾದರು. ಸೋಮವಾರ ಶುಭ್ರವಾದ ಹೊಸಬಟ್ಟೆ ಧರಿಸಿ ಈದ್ಗಾಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಅಲ್ಲಾನಿಗೆ ಭಕ್ತಿನಮನ ಸಲ್ಲಿಸಿದರು. ನಂತರ ಬಡ,…

Read More

ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ : ಸಚಿವ ಜಮೀರ್ ಸೇರಿ ಸಹಚರರಿಂದ ಕಪ್ಪುಪಟ್ಟಿ ಧರಿಸಿ ಈದ್ ಆಚರಣೆ

ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ :ಸಚಿವ ಜಮೀರ್ ಸೇರಿ ಸಹಚರರಿಂದ ಕಪ್ಪುಪಟ್ಟಿ ಧರಿಸಿ ಈದ್ ಆಚರಣೆವೀರಮಾರ್ಗ ನ್ಯೂಸ್ ಬೆಂಗಳೂರು : ಸೋಮವಾರ ಇಲ್ಲಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಡೆದ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆಯಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಭಾಗವಹಿಸಿದರು. ಇದೇ ವೇಳೆ ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆ ೨೦೨೪ ಅನ್ನು ವಿರೋಧಿಸಿ ಸಚಿವ ಝಮೀರ್ ಅಹ್ಮದ್ ಖಾನ್ ತಮ್ಮ ತೋಳಿಗೆ ಕಪ್ಪು ಪಟ್ಟಿ ಧರಿಸಿ…

Read More

ದಾವಣಗೆರೆ | ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ಪೊಲೀಸರು : ಆರೋಪಿಗಳಿಂದ 13 ಕೋಟಿ ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ | ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ಪೊಲೀಸರು :ಆರೋಪಿಗಳಿಂದ 13 ಕೋಟಿ ಮೌಲ್ಯದ ಚಿನ್ನಾಭರಣ ವಶವೀರಮಾರ್ಗ ನ್ಯೂಸ್ ದಾವಣಗೆರೆ : ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿ ದಾವಣಗೆರೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೂರ್ವ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಮಾಹಿತಿ ನೀಡಿದರು.ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 13 ಕೋಟಿ…

Read More

ಮಹಾಭಾರತದಲ್ಲಿ ಗೆದ್ದಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ-ಧುರ್ಯೋಧನರಲ್ಲ: ಯತ್ನಾಳ್

ಮಹಾಭಾರತದಲ್ಲಿ ಗೆದ್ದಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ-ಧುರ್ಯೋಧನರಲ್ಲ: ಯತ್ನಾಳ್ವೀರಮಾರ್ಗ ನ್ಯೂಸ್ ಬೆಂಗಳೂರು : ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಟೀಕಾ ಪ್ರಹಾರ ಮುಂದುವರಿಸಿದ್ದು, ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ ಹಾಗೂ ಧೃತರಾಷ್ಟ್ರರಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂಕಲ್ಪ ಪತ್ರ, ಬಂಧುಗಳೇ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಶ್ರೀ ವಿಶ್ವಾವಸು ಸಂವತ್ಸರವು ನಿಮಗೆಲ್ಲರಿಗೂ ಸುಖ, ಶಾಂತಿ, ನೆಮ್ಮದಿ ನೀಡಲಿ. ರೈತರಿಗೆ, ಶ್ರಮಿಕರಿಗೆ ಈ ಸಂವತ್ಸರವು…

Read More

ಹಾವೇರಿ-ಗದಗ ಸೇರಿ ಏ.2 ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ಹಾವೇರಿ-ಗದಗ ಸೇರಿ ಏ.2 ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆವೀರಮಾರ್ಗ ನ್ಯೂಸ್ ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲೆ ಸುಳಿಗಾಳಿ ಹಾಗೂ ಕರ್ನಾಟಕದ ಒಳನಾಡಿನಲ್ಲಿ ಟ್ರಫ್ ಉಂಟಾಗಿರುವ ಪರಿಣಾಮ ಏಪ್ರಿಲ್ ನಾಲ್ಕರವರೆಗೆ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯಾದ್ಯಂತ ಮಳೆ ಮುಂದುವರೆಯುವ ಲಕ್ಷಣಗಳಿದ್ದು, ಚದುರಿದಂತೆ ಹಗುರ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ, ಅಲ್ಲದೆ, ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್…

Read More

ಪರಿಷ್ಕೃತ ಹಾಲಿನ ದರ ನಾಳೆಯಿಂದ ಜಾರಿ

ಪರಿಷ್ಕೃತ ಹಾಲಿನ ದರ ನಾಳೆಯಿಂದ ಜಾರಿವೀರಮಾರ್ಗ ನ್ಯೂಸ್ ಬೆಂಗಳೂರು : ಹಾಲು ಒಕ್ಕೂಟಗಳ ಮನವಿಗೆ ಸ್ಪಂದಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ತೆಗೆದುಕೊಂಡಿದ್ದ ತೀರ್ಮಾನದಂತೆ ನಾಳೆಯಿಂದಲೇ ರಾಜ್ಯಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರ ಪ್ರತಿ ಲೀಟರ್‌ 4 ರೂ. ಹೆಚ್ಚಳ ಆಗಲಿದೆ.ಈ ಹಿಂದೆ 2023ರ ಆಗಸ್ಟ್‌ 3 ಹಾಗೂ 2024ರ ಜೂನ್‌ 2ರಲ್ಲಿ ಹಾಗೂ 2025 ಮಾರ್ಚ್‌ನಲ್ಲಿ ಏರಿಕೆ ಮಾಡಲಾಗಿತ್ತು. ಈಗ ಮತ್ತೆ 4 ರೂ. ಏರಿಕೆ ಮಾಡಲಾಗಿದೆ. ಈ ಮೂಲಕ ರೈತರಿಗೆ ಲಾಭ ಕೊಟ್ಟರೂ ಗ್ರಾಹಕರ…

Read More