ಲಕ್ಷ್ಮೇಶ್ವರ : ಬದುಕಿ ಬದುಕಲು ಬಿಡು ಎಂಬ ಸತ್ಯ ಸಂದೇಶ ಜಗತ್ತಿಗೆ ನೀಡಿದ ಭಗವಾನ್ ಮಹಾವೀರರ
ಲಕ್ಷ್ಮೇಶ್ವರ : ಬದುಕಿ ಬದುಕಲು ಬಿಡು ಎಂಬ ಸತ್ಯ ಸಂದೇಶ ಜಗತ್ತಿಗೆ ನೀಡಿದ ಭಗವಾನ್ ಮಹಾವೀರರವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಅಹಿಂಸಾ ಪರಮೋಧರ್ಮ, ಬದುಕಿ ಬದುಕಲು ಬಿಡು ಎಂಬ ಸತ್ಯ ಸಂದೇಶವನ್ನು ಜಗತ್ತಿಗೆ ನೀಡಿದ ಭಗವಾನ್ ಮಹಾವೀರರ ಜಯಂತೋತ್ಸವ ಅಂಗವಾಗಿ ಪಟ್ಟಣದಲ್ಲಿ ಗುರುವಾರ ಭಗವಾನ್ ಮಹಾವೀರರ ಜಯಂತೋತ್ಸವವನ್ನು ಜೈನ ಧರ್ಮೀಯರು ಶೃದ್ಧಾ ಭಕ್ತಿಯಿಂದ ಆಚರಿಸಿದರು.ಪಟ್ಟಣದ ಅನಂತನಾಥ ಬಸದಿಯಿಂದ ಭಗವಾನ್ ಮಹಾವೀರ ಭಾವಚಿತ್ರ ಮೆರವಣಿಗೆ ಹೊರಟು ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಶಂಖ ಬಸದಿಗೆ ತಲುಪಿತು. ಈ ಸಂದರ್ಭದಲ್ಲಿ…