ಹಿರೇಮುಗದೂರ ಗ್ರಾಮದ ಪ್ರಾ.ಕೃ.ಪ.ಸ. ಸಂಘಕ್ಕೆ ಅಧ್ಯಕ್ಷರಾಗಿ ಪರಶುರಾಮ ಆರೇರ, ಉಪಾಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮಾ ಸೋಮಸಾಗರ ಆಯ್ಕೆ
ವೀರಮಾರ್ಗ ನ್ಯೂಸ್ ಸವಣೂರು : ಸಹಕಾರ ಕ್ಷೇತ್ರದಲ್ಲಿ ನನಗೆ ಸೇವೆ ಮಾಡಲು ಅವಕಾಶ ನೀಡಿದ ಎಲ್ಲಾ ಸಹಕಾರಿಗಳಿಗೆ ಹಾಗೂ ಸಹಕಾರ ನೀಡಿದ ಎಲ್ಲಾ ಗುರು ಹಿರಿಯರಿಗೆ ಧನ್ಯವಾದಗಳು ಎಂದು ಶ್ರೀ ದುರ್ಗಾಂಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾದ ಪರಶುರಾಮ ಮಾ. ಆರೇರ ಹೇಳಿದರು. ತಾಲ್ಲೂಕಿನ ಹಿರೇಮುಗದೂರ ಗ್ರಾಮದ ಶ್ರೀ ದುರ್ಗಾಂಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿ ಅವರು ಎಲ್ಲರೂ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು. ನಮ್ಮೂರ ಹಾಗೂ ಸುತ್ತಮುತ್ತಲಿನ…